ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಈ ಅಪಘಾತ ಸಂಭವಿಸಿದೆ.
47 Views | 2025-03-01 12:05:04
Moreಕಾಡಾನೆ ದಾಳಿಗೆ ಆದಿವಾಸಿ ಗಿರಿಜನದ ವ್ಯಕ್ತಿಯೋರ್ವ ಬಲಿಯಾಗಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಆಡಿನಕಣಿವೆ ಬಳಿ ನಡೆದಿದೆ.
72 Views | 2025-03-05 16:05:23
Moreಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಬಸ್ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವತ್ತು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಹೊರವಲಯದ ತೆಳ್ಳನೂರು ರಸ್ತೆಯಲ್ಲಿ
45 Views | 2025-03-10 17:30:43
Moreಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರದಲ್ಲಿ ನಡೆದಿದೆ.
46 Views | 2025-03-25 16:39:14
Moreಟಿಟಿ ವಾಹನ ಮತ್ತು ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ
55 Views | 2025-04-01 15:25:18
Moreಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನಡ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಲೊಕ್ಕನಹಳ್ಳಿ ಗ್ರಾಮದ 12 ವರ್ಷದ ಬಾಲಕ ಪ್ರಜ್ವಲ್
37 Views | 2025-04-29 16:25:49
Moreಚಾಮರಾಜನಗರದ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀ ಪಟ್ಟದ ಗುರುಸ್ವಾಮೀಜಿ ಇಂದು ಲಿಂಗೈಕ್ಯರಾಗಿದ್ದಾರೆ
56 Views | 2025-05-20 13:26:51
Moreಪತಿಯೇ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗುಳ್ಳದ ಬಯಲು ಗ್ರಾಮದಲ್ಲಿ ನಡೆದಿದೆ.
51 Views | 2025-05-21 17:54:54
Moreಮಾತು ತಪ್ಪದೆ, ಬದ್ಧತೆಯನ್ನು ಪೂರೈಸುವ ಸಂಕಲ್ಪವನ್ನು ಎತ್ತಿಹಿಡಿದ ಎರಡು ನವವಧೆಯರು ತಾಳಿ ಕಟ್ಟಿದ ಕ್ಷಣದಿಂದಲೇ ಅಚ್ಚರಿ ಮೂಡಿಸುವ ಧೈರ್ಯವಂತಿಕೆಯಿಂದ ನೇರವಾಗಿ ಪರೀಕ್ಷಾ ಕೇಂದ್ರ ಸೇರಿದ್ದಾರೆ.
46 Views | 2025-05-22 13:41:43
Moreಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಪಟ್ಟಣದಲ್ಲಿ ಗ್ಯಾಸ್ ಡೆಲಿವರಿ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಂದು, ಮನೆಯಲ್ಲಿರುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ತಡವಾಗಿ ಬೆಳ
30 Views | 2025-05-30 18:55:01
Moreಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬಸ್ ನಿಲ್ದಾಣದ ಕಾಂಪೌಂಡಿನ ಬಳಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
113 Views | 2025-05-31 16:49:39
Moreಚಾಮರಾಜನಗರದಲ್ಲಿ ಅಪರೂಪದ ಪ್ರಸಂಗ ನಡೆದಿದೆ. ಜೀವಾ ಎಂಬ ಎಂಬಿಎ ವಿದ್ಯಾರ್ಥಿನಿ ತನ್ನ ಮದುವೆ ಮುಹೂರ್ತಕ್ಕೂ ಮುನ್ನ ಪರೀಕ್ಷಾ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆದು ಬಂದು ನಂತರ ಮದುವೆಯಾಗಿದ್ದಾರೆ.
101 Views | 2025-06-06 15:01:22
Moreಚಾಮರಾಜನಗರ ತಾಲ್ಲೂಕಿನ ಕುಳ್ಳೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
73 Views | 2025-06-09 14:05:25
Moreಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಬೈಕ್ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟಿದ್ದಾನೆ.
82 Views | 2025-06-10 14:57:29
More