ದೇಶದೆಲ್ಲೆಡೆ ಹಕ್ಕಿಜ್ವರದ ಭೀತಿ ಎದುರಾಗಿರುವಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಹಕ್ಕಿಜ್ವರದಿಂದ ಕಂಟಕ ಎದುರಾಗಿದೆ.
50 Views | 2025-03-01 18:43:08
Moreಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
43 Views | 2025-03-02 11:39:47
Moreಹೆಣ್ಣು ಕೊಟ್ಟ ಮಾವ ಕಣ್ಣು ಕೊಟ್ಟ ದೇವರಂತೆ. ಆದರೆ ಇಲ್ಲೊಬ್ಬ ಅಳಿಯ ಕೋಪದ ಕೈಗೆ ಬುದ್ದಿ ಕೊಟ್ಟು ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದಿದ್ದಾನೆ.
57 Views | 2025-03-04 13:28:08
Moreರಾಜ್ಯದಲ್ಲಿ ಮೊದಲ ಬಾರಿಗೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ. ಹೀಗಾಗಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ನೆರೆಯ ರಾಜ್ಯ ಆಂಧ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಾಗಿರೋ ಚಿಕ್ಕಬಳ್ಳಾಪುರಕ್ಕೆ ಆಂಧ್ರದಿಂದ
48 Views | 2025-03-04 18:42:30
Moreಇಷ್ಟು ದಿನ ಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯದ ಜನರು ಹೈರಾಣಿಗಿದ್ದರು. ಕೆಲವರು ಮನೆಗೆ ಬೀಗ ಹಾಕಿಕೊಂಡು ಊರನ್ನೇ ಬಿಟ್ಟು ಹೋದರೆ, ಇನ್ನು ಕೆಲವರು ಫೈನಾನ್ಸ್ಗಳ ಕಾಟಕ್ಕೆ ಸಾವಿಗೆ ಶರಣಾಗಿದ್ದರು.
49 Views | 2025-03-05 15:18:27
Moreಇತ್ತೀಚಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಆಕ್ರಮ ಮಧ್ಯ ಮಾರಾಟ ಮಾಡ್ತಾ ಇರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿತ್ತು.
48 Views | 2025-03-06 16:46:19
Moreಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ವಿಚಾರ ಸಂಬಂಧ ಸಚಿವ ಎಂ.ಸಿ ಸುಧಾಕರ್ ಹಾಗೂ ಸಂಸದ ಸುಧಾಕರ್ ನಡುವೆ ವಾಗ್ವಾದ ತಾರಕಕ್ಕೇರಿದೆ.
69 Views | 2025-03-06 16:56:21
Moreಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ.
39 Views | 2025-03-07 10:56:05
Moreಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ, ಕಾರು ಹೊತ್ತಿ ಉರಿದು ಇಬ್ಬರು ಸಜೀವಗೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದ ಬಳಿ ನಡೆದಿದೆ.
57 Views | 2025-03-09 13:21:47
Moreಜಿಲ್ಲಾ ತಾಲೂಕು ಪಂಚಾಯಿತಿಯ ಎಲೆಕ್ಷನ್ ಹಿನ್ನೆಲೆ ಚಿಕ್ಕಬಳ್ಳಾಪುರ ಪೊಲೀಸ್ ಗ್ರೌಂಡ್ನಲ್ಲಿ ರೌಡಿಗಳ ಪರೇಡ್ ನಡೆಸಲಾಗಿದ್ದು, ರೌಡಿ ಶೀಟರ್ಗಳಿಗೆ ಪೊಲೀಸರು ಬೆವರಿಳಿಸಿದ್ದಾರೆ.
46 Views | 2025-03-10 16:52:29
Moreಯುವಕನೋರ್ವ ನೋಡ್ತಾ ನೋಡ್ತಾ ಇದ್ದಂಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಚಿಕ್ಕಬಳ್ಳಾಪುರ ನಗರದ ಶನಿಮಹಾತ್ಮ ದೇವಾಲಯದ ಬಳಿ ನಡೆದಿದೆ.
44 Views | 2025-03-11 15:09:56
Moreಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಶೆಟ್ಟಿಹಳ್ಳಿಯಿಂದ ಜಲದೇನಹಳ್ಳಿಗೆ ಹೋಗುವ ಅಡ್ಡದಾರಿಯ ಪಕ್ಕದಲ್ಲಿರುವ ಬೆಟ್ಟಗುಡ್ಡಗಳಲ್ಲಿ ಅಪರಿಚಿತ ವ್ಯಕ್ತಿಯ ಶವ ಅಸ್ತಿಪಂಜರ ರೂಪದಲ್ಲಿ ಪತ್ತೆಯಾಗಿದ್ದು, ಅಕ್ಕಪಕ್ಕದ ಗ್ರಾಮದ ನಿವಾಸಿಗಳು ಬೆಚ್
45 Views | 2025-03-12 12:54:44
Moreಡಿ ಮಾರ್ಟ್ ಕಡಿಮೆ ಅವಧಿಯಲ್ಲಿ ಫುಲ್ ಫೇಮಸ್ ಆಗಿದೆ. ಕೈಗೆಟುಕುವ ದರದಲ್ಲಿ ಸಾಮಾಗ್ರಿಗಳನ್ನು ಗ್ರಾಹಕರು ಬ್ಯಾಗ್ ತುಂಬಾ ತಗೊಂಡು ಹೋಗ್ತಾ ಇದ್ದರು. ಆದರೆ ಆ ಮಾರ್ಟ್ನಲ್ಲಿ ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡಿದ್ದು ಗ್ರಾಹಕರ ಕೆಂಗಣ್ಣಿಗೆ ಗು
39 Views | 2025-03-12 15:35:00
Moreಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಬಾಣಂತಿಯರ ಸಾವು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ರಾಜಧಾನಿ ಬೆಂಗಳೂರಿನಲ್ಲೇ ಮತ
48 Views | 2025-03-12 15:48:42
Moreಸರ್ಕಾರ ಏನೇ ಹೊಸ ಯೋಜನೆ ತಂದರೂ, ಅದರ ದುಡ್ಡು ಫಲಾನುಭವಿಗಳಿಗೆ ಸರಿಯಾಗಿ ಹೋಗುತ್ತೋ ಇಲ್ವೋ ಗೊತ್ತಿಲ್ಲ. ಆದರೆ ಕೆಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರ ಭರ್ಜರಿಯಾಗಿಯೇ ನುಂಗಿ ನೀರು ಕುಡಿತಾರೆ.
41 Views | 2025-03-17 16:27:01
Moreರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್ ಕಾಟ ಹೆಚ್ಚಾಗ್ತಾನೆ ಇದ್ದು, ಅದೆಷ್ಟೋ ಅಮಾಯಕ ಜೀವಗಳು ಉಸಿರು ನಿಲ್ಲಿಸಿವೆ. ಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ಮೂಗುದಾರ ಹಾಕಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿದರೂ ಕೂಡ ಫೈನಾನ್ಸ್ ಸಿಬ
64 Views | 2025-03-17 19:17:15
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳು ಹಾಗೂ ಬಡ್ಡಿದಂಧೆಕೊರರ ಕಿರುಕುಳ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿ ತಂದ್ರು ಕೂಡ ಅಮಾಯಕರು ಸಾವನ್ನಪ್ಪತ್ತಿರೋದು ಮಾತ್ರ ಕಡಿಮೆ ಆಗ್ತಾ ಇಲ್ಲ.
2 Views | 2025-03-20 17:09:04
Moreಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಹಿನ್ನೆಲೆ ಕಾಂಗ್ರೆಸ್ನ 8 ಮಂದಿ ನಗರಸಭಾ ಸದಸ್ಯರನ್ನು ಅನರ್ಹ ಮಾಡಲಾಗಿದೆ.
44 Views | 2025-03-22 11:37:04
Moreಅತ ಮಾನಸಿಕ ಅಸ್ವಸ್ಥ... ಯಾವ ಊರು.. ಅತ ಯಾರು ಎಂಬುದೆ ಯಾರಿಗೂ ಗೊತ್ತಿಲ್ಲ.. ಬಿಕ್ಷಟನೆ ಮಾಡಿ ಅವರು ಇವರು ಕೊಟ್ಟಂತಹ ಊಟವನ್ನು ತಿಂದು ರಸ್ತೆಯ ಬದಿ ಮಲಗುತ್ತಿದ್ದ.
40 Views | 2025-03-22 13:50:10
Moreಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವ ವಿಖ್ಯಾತ ಪ್ರವಾಸಿಗರ ಹಾಟ್ ಫೇವರೆಟ್ ಜಾಗವಾದ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಒಂದು ತಿಂಗಳ ಕಾಲ ನಂದಿಬೆಟ್ಟದ ರಸ್ತೆಯಲ್ಲಿ
41 Views | 2025-03-24 12:31:00
Moreಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಅಪ್ಪು ಪುತ್ಥಳಿಗೆ ಇದೀಗ ಕಂಟಕ ಎದುರಾಗಿದೆ.
44 Views | 2025-03-26 11:45:05
Moreಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು... ಯುಗಾದಿ ಹಬ್ಬದ ಮರುದಿನ ಬರೋದೇ ವರ್ಷದ ತೊಡಕು. ಹೊಸತೊಡಕು ಅಂತಲೂ ಕರೆಯುವ ಈ ದಿನ ಮಾಂಸ ಪ್ರಿಯರಿಗೆ ಹಬ್ಬವೋ ಹಬ್ಬ.
49 Views | 2025-03-27 15:45:55
Moreಖಾಸಗಿ ಕೋಲ್ಡ್ ಸ್ಟೋರೇಜ್ ಮುಂದೆ ಸಾಲುಗಟ್ಟಿ ನಿಂತಿರೋ ಲಾರಿ ಮತ್ತು ಟ್ರ್ಯಾಕ್ಟರ್ಗಳು. ಅವುಗಳ ಮೇಲಿರೋ ಆಲೂಗಡ್ಡೆ ಮೂಟೆಗಳು.
40 Views | 2025-03-27 15:53:33
Moreಚಿಕ್ಕಬಳ್ಳಾಪುರ ಭಾಗದ ಯುವ ಪ್ರತಿಭೆಗಳೇ ಆಕ್ಟ್ ಮಾಡಿರೋ ಲೀಲಾ ಅಭಿ ಮೇಘಾ ಚಿತ್ರತಂಡ ಚಿಕ್ಕಬಳ್ಳಾಪುರ ನಗರದ ಬೆಸ್ಟ್ ಪಿಯು ಕಾಲೇಜಿಗೆ ಭೇಟಿಕೊಟ್ಟಿತು.
40 Views | 2025-03-29 16:03:29
Moreಯುಗಾದಿ ಹಬ್ಬ ಬಂತೆಂದರೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಜೂಜಾಟದ ಜೊತೆಗೆ ಕೋಳಿ ಪಂದ್ಯಗಳು ಗ್ರಾಮಗಳಲ್ಲಿ ಜೋರಾಗಿಯೇ ನಡೆಯುತ್ತವೆ.
40 Views | 2025-03-31 14:41:34
Moreಯುಗಾದಿ ಹಬ್ಬದ ದಿನವೇ ಸರ್ಕಾರಿ ಕಚೇರಿಯಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಸರ್ಕಾರಿ ಕಚೇರಿಯಲ್ಲಿದ್ದ ಕಂಪ್ಯೂಟರ್ ಸೇರಿ ಮಹತ್ವದ ದಾಖಲೆಗಳು ಸಂಪೂರ್ಣ ಭಸ್ಮವಾಗಿವೆ.
40 Views | 2025-03-31 14:54:20
Moreಅದೊಂದು ಪುರಾತನ ದೇವಸ್ಥಾನ.. ಆದ್ರೆ ಅದು ದೇಗುಲವೋ… ಅಥವಾ ಕುಡುಕರ ಅಡ್ಡೆಯೋ… ಎಂಬಂತೆ ಮಾರ್ಪಾಡಾಗಿದೆ.
37 Views | 2025-04-01 10:47:54
Moreಚಿಕ್ಕಬಳ್ಳಾಪುರದ ಅಮಾನಿಕೆರೆಯಲ್ಲಿ ಏಕಾಏಕಿ ಮೀನುಗಳ ಮಾರಣಹೋಮ ಆಗ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡ ಕೆರೆಯಾಗಿರೋ ಅಮಾನಿಕೆರೆಯಲ್ಲಿ ಒಂದು
30 Views | 2025-04-01 18:36:07
Moreಚಿಕ್ಕಬಳ್ಳಾಪುರ ನಗರದಲ್ಲಿ ಸದ್ದಿಲ್ಲದೇ ಖತರ್ನಾಕ್ ಕಳ್ಳರ ಗ್ಯಾಂಗ್ವೊಂದು ಆಕ್ಟಿವ್ ಆಗಿದ್ದು, ಬೀಗ ಹಾಕಿದ ಮನೆಗಳೇ ಈ ಗ್ಯಾಂಗ್ನ ಟಾರ್ಗೆಟ್ ಆಗಿದೆ.
41 Views | 2025-04-02 17:34:30
Moreರಂಜಾನ್ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದ ಕುಟುಂಬವೊಂದು ವಿಧಿಯಾಟಕ್ಕೆ ಮಸಣಕ್ಕೆ ಸೇರಿದ್ದಾರೆ. ಹೌದು ಕೆರೆಯ ವೀಕ್ಷಣೆಗೆಂದು ಹೋಗಿದ್ದವರು ಸಾವಿನ ದಡ ಸೇರಿದ್ದಾರೆ.
40 Views | 2025-04-03 13:30:43
Moreಭಾರತದಲ್ಲಿ ಅದರಲ್ಲಿಯೂ ಕರುನಾಡಿನಲ್ಲಿ ಗೋ ಮಾತೆಗೆ ವಿಶೇಷ ಪೂಜ್ಯ ಸ್ಥಾನ ನೀಡಲಾಗುತ್ತಿದೆ. ಹಬ್ಬ ಹರಿದಿನಗಳಲ್ಲಿ, ಗೃಹಪ್ರವೇಶದಂತಹ ಸಂದರ್ಭದಲ್ಲಿ ಗೋಮಾತೆಯನ್ನು ಮನೆಗೆ ಪ್ರವೇಶಿಸಿ, ವಿಶೇಷ ಪೂಜೆ
41 Views | 2025-04-03 14:15:05
Moreಚಿಕ್ಕಬಳ್ಳಾಪುರದ ಯುವ ಶಾಸಕ, ಮಾತಿನಮಲ್ಲ ಮಾತಿನ ವರಸೆಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳಿಗೂ ಕೈಜೋಡಿಸಿದ್ದಾರೆ ಶಾಸಕ ಪ್ರದೀಪ್ ಈಶ್ವರ್. ಚಿಕ್ಕಬಳ್ಳಾಪುರ ಜಿಲ್ಲೆಯ ಗೊಲ್ಲಹಳ್ಳಿ ಪಂಚಾಯ್ತಿ
40 Views | 2025-04-03 15:31:46
Moreನಮ್ಮ ಊರಿಗೆ ನಮ್ಮ ಶಾಸಕ ಅನ್ನೋ ಮೂಲ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ವಿದಾನಸಭಾ ಕ್ಷೇತ್ರದಾದ್ಯಂತ ಗ್ರಾಮಗಳಿಗೆ ಅಧಿಕಾರಿಗಳ ಜೊತೆ ತೆರಳಿ ಜನರ ಸಮಸ್ಯೆಗಳನ್ನ ಆಲಿಸುತ್ತಾ ಇದ್ದಾರೆ.
49 Views | 2025-04-04 13:17:10
Moreಸರ್ಕಾರಿ ಜಮೀನು ವಿಚಾರವಾಗಿ ತಹಶೀಲ್ದಾರ್ ಗಮನಕ್ಕೆ ತಂದರೂ ಕೂಡ ಇದುವರೆಗೂ ಮನೆಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡ್ತಿಲ್ಲ ಎಂದು ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮಸ್ಥರು ಆ
32 Views | 2025-04-04 14:19:23
Moreಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರ ಕ್ಷೇತ್ರದಲ್ಲೇ ಬಾಲಕನ ಮೇಲೆ ಟೀಚರ್ ದರ್ಪ ತೋರಿರುವ ಅಮಾನವೀಯ ಘಟನೆ ನಡೆದಿದೆ. ಟೀಚರ್ ಥಳಿಸಿದ್ದಕ್ಕೆ ಬಾಲಕ ಕಣ್ಣೇ ಕಳೆದುಕೊಂಡಿದ್ದಾನೆ.
37 Views | 2025-04-04 17:29:43
Moreಪ್ರೇಮಿಗಳ ಮದುವೆ ಮಾಡಿಸಿ ಪ್ರೀತಿ ಉಳಿಸಿದ ಪೊಲೀಸರು. ಪೊಲೀಸರ ಸಮ್ಮುಖದಲ್ಲೇ ಮದುವೆಯಾದ ಪ್ರಣಯ ಪಕ್ಷಿಗಳು. ವಧುವಿಗೆ ಸ್ವತಃ ಕಾಲುಂಗರ ತೊಡಿಸಿ ಆಶೀರ್ವಾದ ಮಾಡಿದ ಪೊಲೀಸ್ ಸಿಬ್ಬಂದಿ.
36 Views | 2025-04-04 18:55:46
Moreಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಅಧಿಕಾರಿ, ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
36 Views | 2025-04-06 12:19:17
Moreಇಂದು ಶ್ರೀ ರಾಮನವಮಿಯನ್ನು ರಾಜ್ಯಾದ್ಯಂತ ಶ್ರದ್ಧಾ, ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಗಿದೆ. ಎಲ್ಲೆಲ್ಲೂ ರಾಮನ ಸ್ಮರಣೆಯಲ್ಲಿ ಭಕ್ತರು ಮುಳುಗಿದ್ದು, ರಾಮನ ಹೆಸರಲ್ಲಿ ಎಲ್ಲೆಲ್ಲೂ ಪಾನಕ, ಮಜ್ಜಿ
40 Views | 2025-04-06 19:10:17
Moreಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳ ದೇವಾಲಯದಲ್ಲಿ ಶ್ರೀ ರಾಮ ನವಮಿ ಪ್ರಯುಕ್ತ ಭೇಟಿ ನೀಡಿದ್ದ ಭಕ್ತಾಧಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ಮಾಡಿದೆ.
33 Views | 2025-04-07 11:57:07
Moreರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೇಸಿಗೆ ತಾಪಮಾನ ಹೆಚ್ಚಾಗ್ತಾ ಇದ್ದು, ಆಕಸ್ಮಿಕ ಬೆಂಕಿಗಳ ಜೊತೆಗೆ ಹೆಜ್ಜೇನುಗಳ ಅಟ್ಯಾಕ್ ಹೆಚ್ಚಾಗ್ತಿದೆ.
34 Views | 2025-04-08 14:52:42
Moreಶಾಸಕ ಪ್ರದೀಪ್ ಈಶ್ವರ್ ತಮ್ಮ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಮ್ಮೂರಲ್ಲಿ ನಮ್ಮ ಶಾಸಕ ಕಾರ್ಯಕ್ರಮದ ನಿಮಿತ್ತ ಸಂಚಾರ ನಡೆಸುತ್ತಿದ್ದು, ಜನರಿಂದ ಸಮಸ್ಯೆಗಳನ್ನು ಆಲಿಸ್ತಾ ಇದ್ದಾರೆ.
37 Views | 2025-04-09 17:17:27
Moreವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ಸಿಲುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರದ KPTCL ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದ್ದು, ಅಪರಿಚಿತ ವ
35 Views | 2025-04-10 16:52:19
Moreದೇಶಕ್ಕೆ ಅನ್ನ ಕೊಡೊ ರೈತನ ಪರಿಸ್ಥಿತಿ ದಿನದಿಂದ ದಿನಕ್ಕೆ ಹೀನಾಯ ಸ್ಥಿತಿಗೆ ತಲುಪುತ್ತಿದೆ. ಒಮ್ಮೆ ಮಳೆ ಕೈಕೊಟ್ಟರೆ, ಮತ್ತೊಮ್ಮೆ ಉತ್ತಮ ಬೆಳೆ ಇದ್ದರೂ ಕೂಡ ಬೆಲೆ ಸರಿಯಾಗಿ ಸಿಗದ ಹಿನ್ನೆಲೆ ಅನ್
42 Views | 2025-04-10 18:18:52
Moreಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಪೆಟ್ರೋಲ್ ಬಂಕ್ ಕಚೇರಿಯಲ್ಲಿಯೇ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿ ಸಮೀಪ
39 Views | 2025-04-12 11:53:32
Moreಚಿಕ್ಕಬಳ್ಳಾಪುರ ತಾಲೂಕಿನ ಮಂಚನಬೆಲೆ ಪಂಚಾಯ್ತಿ ವ್ಯಾಪ್ತಿಯ ಸಬ್ಬೇನಹಳ್ಳಿ ಗ್ರಾಮದ ಕುಡಿಯುವ ನೀರಿನ ಘಟಕಗಳನ್ನು ಯಾರಿಗೂ ಗುತ್ತಿಗೆ ನೀಡದೇ ಪಂಚಾಯ್ತಿಯೇ ನಿರ್ವಹಣೆ ಮಾಡಬೇಕು ಎಂದು ಗ್ರಾಮಸ್ಥರು ,
27 Views | 2025-04-12 12:39:30
Moreದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಿದ್ದೇ ಆಗಿದ್ದು, ದೇವನಹಳ್ಳಿ ಮಾತ್ರವಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭೂಮಿ ಬೆಲೆ ಗಗನಕ್ಕೇರಿದ್ದು, ನುಂಗಣ್ಣರ ಕಾಟವೂ ಹೆಚ್ಚಾಗ್ತಾ
38 Views | 2025-04-12 18:02:13
Moreಬಯಲು ಸೀಮೆಯಲ್ಲಿ ಕೋಳಿ ಪಂದ್ಯ, ಜೂಜಾಟ ಅಂದರೆ ಫುಲ್ ಫೇಮಸ್. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೋಳಿ ಪಂದ್ಯಗಳು ಆಡೋದು ನಿಷೇಧವಿದ್ದರೂ ಕೂಡ ಜನರು ಮಾತ್ರ ಡೋಂಟ
38 Views | 2025-04-14 15:43:23
Moreಕಲ್ಯಾಣಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತ ದೇಹವೊಂದು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
52 Views | 2025-04-16 13:15:35
Moreಸಿಬ್ಬಂದಿಗಳನ್ನು ವಿಮಾನ ನಿಲ್ದಾಣದ ಒಳಭಾಗಕ್ಕೆ ಬಿಟ್ಟು ಬರುತ್ತಿದ್ದ ಟಿಟಿ ವಾಹನವೊಂದು ನಿಲ್ದಾಣದಲ್ಲಿ ಇಂಜಿನ್ ರಿಪೇರಿಯಿಂದ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದು ಟಿಟಿ ವಾಹ
20 Views | 2025-04-21 12:53:55
Moreಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಪೂಜೆ ಸಲ್ಲಿಸುತ್ತಿದ್ದ ದೇವಸ್ಥಾನದ ಬಳಿ ನಂದೀಶ್ವರನ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡದಿದೆ.
32 Views | 2025-04-21 14:24:34
Moreಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಪೂಜೆ ಸಲ್ಲಿಸುತ್ತಿದ್ದ ದೇವಸ್ಥಾನದ ಬಳಿ ನಂದೀಶ್ವರನ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು, ಈ
60 Views | 2025-04-21 15:15:53
Moreಭಾರತೀಯ ವಕೀಲ ಪರಿಷತ್ ಸದಸ್ಯ, ಹಿರಿಯ ವಕೀಲ ಸದಾಶಿವ ರೆಡ್ಡಿ ಮೇಲೆ ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಚಿಕ್ಕಬಳ್ಳಾಪುರದ ವಕೀಲರ ಸಂಘದಿಂದ ಇಂದು ಪ್ರತಿಭಟನೆ ನಡೆಸಲಾಯಿತು
27 Views | 2025-04-21 16:45:18
Moreಚಿಕ್ಕಬಳ್ಳಾಪುರದ ಯಂಗ್ ಅಂಡ್ ಎನರ್ಜೆಟಿಕ್ ಅಂದ್ರೆ ಅದು ಬೇರಾರು ಅಲ್ಲ ಪ್ರದೀಪ್ ಈಶ್ವರ್. ಪ್ರತಿದಿನ ಸೋಷಿಯಲ್ ಮೀಡಿಯಾದಲ್ಲಿ ತುಂಬಾ ಆಕ್ಟೀವ್ ಆಗಿರೋ ವ್ಯಕ್ತಿ.
31 Views | 2025-04-24 16:14:40
Moreಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಬಳಿ ಉದ್ಯಮಿ ಸಕಲೇಶ್ ಅಕ್ರಮವಾಗಿ ಕಲ್ಲು ಕ್ವಾರೆ ನಿರ್ಮಾಣ ಮಾಡಲು ಮುಂದಾಗಿದ್ದ.
43 Views | 2025-04-24 17:29:40
Moreಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಗ್ರಾಮದ ಬಳಿ ಕಲ್ಲು ಕ್ವಾರೆ ವಿರೋಧಿಸಿದ ರೈತನ ಮೇಲೆ ಉದ್ಯಮಿ ಸಕಲೇಶ್ ಫೈರಿಂಗ್ ಮಾಡಿ ದರ್ಪ ಮೆರೆದಿದ್ರು.
30 Views | 2025-04-25 14:34:09
Moreಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದ ಕೊದಂಡಪ್ಪ ಎಂಬಾತ ಕಳೆದ ಮೂರು ದಿನಗಳ ಹಿಂದೆಯಷ್ಟೇ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾರೆ.
29 Views | 2025-04-25 16:45:09
Moreಚಿಕ್ಕಬಳ್ಳಾಪುರದ ಸಹಕಾರ ಭವನದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಹೆಚ್.ವಿ ನಾಗರಾಜು ಮೂರನೇ ಬಾರಿಗೆ ಅವಿರೋಧವಾಗಿ ಆಯ್
26 Views | 2025-04-26 14:03:25
Moreಅದೊಂದು ಸುಂದರ ಕುಟುಂಬ ಪತಿ- ಪತ್ನಿ ಜೊತೆ ಮುದ್ದಾದ ಹೆಣ್ಣು ಮಗು, ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಹ ಸಂಸಾರ ಅವರದ್ದು, ಆದರೆ ವಿಧಿಯಾಟಕ್ಕೆ ತಂದೆ- ಮಗಳು ದುರಂತ ಅಂತ್ಯ ಕಂಡಿದ್ದಾರೆ.
31 Views | 2025-04-26 17:58:42
Moreಮಹಿಳೆಯೋರ್ವರ ಮೇಲೆ ಸಂಬಂಧಿಕರು ಹಲ್ಲೆ ಮಾಡಿರುವಂತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡ ಪೈಲಾಗುರ್ಕಿ ಗ್ರಾಮ ಪಂಚಾಯ್ತಿಯ ಮಾರಾಗನಹಳ್ಳಿಯಲ್ಲಿ ನಡೆದಿದೆ.
42 Views | 2025-04-27 15:37:01
Moreಕಾರಿನ ಟೈರ್ ಬ್ಲಾಸ್ಟ್ ಆಗಿ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ಪಲ್ಟಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.
41 Views | 2025-05-01 16:16:09
Moreಕುಡಿಯುವ ನೀರಿನ ಬೋರ್ ವೆಲ್ ಗೆ ಅಳವಡಿಸಲಾಗಿದ್ದ ಟ್ರಾನ್ಸ್ ಫಾರ್ಮರ್ ಅನ್ನು ಅಧಿಕಾರಿಗಳು ಲಂಚ ಪಡೆದು ಅಕ್ರಮವಾಗಿ ಮತ್ತೊಬ್ಬರಿಗೆ ವರ್ಗಾವಣೆ ಮಾಡ್ತಿದ್ದಾರೆ.
19 Views | 2025-05-03 16:45:09
Moreಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ಎರಡು ಗುಂಪುಗಳು ನಡುವೆ ನಡೆದ ಕೋಳಿ ಪಂದ್ಯ ಗಲಾಟೆಗೆ ಮೂವರು ಚಾಕು ಇರಿತಕ್ಕೆ ಒಳಗಾಗಿದ್ದರು,
50 Views | 2025-05-04 13:50:55
Moreಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಗ್ರಾಮದಲ್ಲಿ ಇರುವ ರೇಷ್ಮೆ ನೂಲು ಶೆಡ್ ನಲ್ಲಿ ಬಾಯ್ಲರ್ ಸ್ಪೋಟಗೊಂಡು ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
21 Views | 2025-05-04 18:11:28
Moreಹಣ, ಜಮೀನು ಅಂದರೆ ಹೆಣನೂ ಬಾಯಿ ಬಿಡೋ ಕಾಲ ಇದು. ಇಂಚು ಜಾಗಕ್ಕಾಗಿ ತನ್ನ ಸ್ವಂತದವರನ್ನೇ ಕೊಲೆ ಮಾಡ್ತಿದ್ದಾರೆ. ಇದೀಗ ಜಮೀನಿಗಾಗಿ ಸ್ವಂತದವರನ್ನೇ ಹೀನಾಯವಾಗಿ ಕೊಚ್ಚಿ ಕೊಲೆ ಮಾಡಿರೋ ದುರ್ಘಟನೆಗೆ
36 Views | 2025-05-04 18:10:23
Moreಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಭೀಮವಾದ ದಲಿತ ಸಂಘರ್ಷ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
16 Views | 2025-05-06 13:57:55
Moreಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ ದೇವಗಾನಹಳ್ಳಿಯ ರಾಮಸಮುದ್ರ ಕೆರೆಯ ನೀರನ್ನು ಶಿಡ್ಲಘಟ್ಟ ನಗರಕ್ಕೆ ಕುಡಿಯುವ ನೀರಿಗಾಗಿ ಯೋಜನೆ ಕೈಗೆತ್ತಿಕೊಂಡಿದೆ,
21 Views | 2025-05-08 14:42:31
Moreಹುತಾತ್ಮ ಯೋಧನ ಶರೀರವನ್ನು ಹೊತ್ತು ಹೋಗುತ್ತಿರುವ ಆಂಬುಲೆನ್ಸ್. ಆಂಬುಲೆನ್ಸ್ ಅನ್ನು ಸುತ್ತುವರಿದು,
28 Views | 2025-05-10 18:58:59
Moreಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿರೋ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಕರಿಯಪ್ಪಲ್ಲಿಯಲ್ಲಿ ನಡೆದಿದೆ.
36 Views | 2025-05-11 19:11:55
Moreಶಾಸಕ ಪ್ರದೀಪ್ ಈಶ್ವರ್ ಅವರೇ ಒಮ್ಮೆ ಈ ಸ್ಟೋರಿ ನೋಡಿಕೊಂಡು ಬಿಡಿ… ಯಾಕೆಂದ್ರೆ ಹೋದಲ್ಲಿ ಬಂದಲ್ಲಿ ಬಿ ಖಾತಾ ಆಂದೋಲನದ ಬಗ್ಗೆ ಬೊಬ್ಬೆ ಹೊಡೆಯುವ ನೀವು.
21 Views | 2025-05-13 12:42:40
Moreರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಚಿಕ್ಕಬಳ್ಳಾಪುರ ಒಂದು.
19 Views | 2025-05-14 12:40:13
Moreಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರೂ ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಪಿ ಪಾಕಿಸ್ತಾನದ ಉಗ್ರರನ್ನು ಮಟ್ಟ ಹಾಕಿತ್ತು.
22 Views | 2025-05-15 12:49:23
Moreಚಿಕ್ಕಬಳ್ಳಾಪುರ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಒಳಜಗಳ ದಿನೇ ದಿನೇ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ.
22 Views | 2025-05-15 17:27:25
Moreಚಿಕ್ಕಬಳ್ಳಾಪುರದಲ್ಲಿ ಶಾಂತಯುತವಾಗಿದ್ದ ಕಾಂಗ್ರೆಸ್ ನಲ್ಲಿ ಈಗ ಅಕ್ಷರಶಃ ಬಂಡಾಯದ ಕೂಗು ಕೇಳಿ ಬರ್ತಿದೆ. ಕಾಂಗ್ರೆಸ್ನಲ್ಲಿಯೇ ಒಂದು ಗುಂಪು ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ತಿರುಗಿಬಿದ್ದಿದ
13 Views | 2025-05-15 17:43:25
Moreಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೈಲಪ್ಪನಹಳ್ಳಿ ಗ್ರಾಮದಲ್ಲಿ ನಾಗಲಮುದ್ದಮ್ಮ ದೇವಿ ದೇವಾಲಯದ 9 ನೇ ವರ್ಷದ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು
29 Views | 2025-05-16 12:35:44
Moreಚಿಕ್ಕಬಳ್ಳಾಪುರದ ಅಭಯ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿಯೊಬ್ಬರು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರೋಶದ ಕಟ್ಟೆಹೊಡೆದಿತ್ತು.
28 Views | 2025-05-18 13:59:59
More85 ವರ್ಷದ ಗಂಡು ಮತ್ತು 80 ವರ್ಷದ ಹೆಣ್ಣು ಮರು ಮದುವೆಯಾಗುವ ಮೂಲಕ ವೃದ್ಧ ಜೋಡಿಯೊಂದು ಮತ್ತೆ ನವ ವಸಂತಕ್ಕೆ ಕಾಲಿಟ್ಟರು.
12 Views | 2025-05-18 16:32:12
Moreಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಭಾರೀ ಮಳೆಯಾಗ್ತಿದ್ದು, ಜಿಲ್ಲೆಯಲ್ಲಿ ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿದೆ.
20 Views | 2025-05-20 15:28:41
Moreಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಬಾಲಕರ ಶಾಲೆಯಲ್ಲಿ ನಿರ್ಮಿಸಿದ್ದ ವಿವಾದಿತ ಡಾ.ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ತಾಲೂಕು ಆಡಳಿತ ಬಿಗಿಪೊಲೀಸ್ ಬಂದೋ ಬಸ್ತ್ನಲ
23 Views | 2025-05-21 18:17:20
Moreಇತ್ತೀಚಿನ ದಿನಗಳಲ್ಲಿ ಕೆಲವು ಯುವಕರು ಅಡ್ಡದಾರಿಗಳನ್ನು ಹಿಡಿದು ಗಾಂಜಾ, ಅಫೀಮ್, ಡ್ರಿಂಕ್ಸ್ ಅಂತ ಅಡಿಕ್ಟ್ ಆಗಿ ತಮ್ಮ ಅಮೂಲ್ಯವಾದ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ.
21 Views | 2025-05-22 17:33:05
Moreಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರತೀಕಾರವಾಗಿ ಭಾರತ ಆಪರೇಶನ್ ಸಿಂಧೂರ್ ಕಾರ್ಯಾಚರಣೆಯ ನಡೆಸಿತ್ತು.
12 Views | 2025-05-23 13:38:21
Moreಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ 27 ವರ್ಷದ ಯುವಕ ಮಂಜುನಾಥ್, ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನ
9 Views | 2025-05-24 16:49:51
More