Post by Tags

  • Home
  • >
  • Post by Tags

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲೂ ಹಕ್ಕಿ ಜ್ವರ ಬೀತಿ | ಜಿಲ್ಲಾಡಳಿತ ಫುಲ್ ಅಲರ್ಟ್

ದೇಶದೆಲ್ಲೆಡೆ ಹಕ್ಕಿಜ್ವರದ ಭೀತಿ‌ ಎದುರಾಗಿರುವಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಹಕ್ಕಿಜ್ವರದಿಂದ ಕಂಟಕ ಎದುರಾಗಿದೆ.

50 Views | 2025-03-01 18:43:08

More

ಚಿಕ್ಕಬಳ್ಳಾಪುರ : ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.

43 Views | 2025-03-02 11:39:47

More

ಚಿಕ್ಕಬಳ್ಳಾಪುರ : ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಂದ ಕಿರಾತಕ ಅಳಿಯ..!

ಹೆಣ್ಣು ಕೊಟ್ಟ ಮಾವ ಕಣ್ಣು ಕೊಟ್ಟ ದೇವರಂತೆ. ಆದರೆ ಇಲ್ಲೊಬ್ಬ ಅಳಿಯ ಕೋಪದ ಕೈಗೆ ಬುದ್ದಿ ಕೊಟ್ಟು ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದಿದ್ದಾನೆ. 

57 Views | 2025-03-04 13:28:08

More

ಚಿಕ್ಕಬಳ್ಳಾಪುರ : ಹಕ್ಕಿ ಜ್ವರ ಆತಂಕ | ಜಿಲ್ಲೆಯಲ್ಲಿ ಹೈ ಅಲರ್ಟ್ ..!

ರಾಜ್ಯದಲ್ಲಿ ಮೊದಲ ಬಾರಿಗೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ. ಹೀಗಾಗಿ ಜಿಲ್ಲೆಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ನೆರೆಯ ರಾಜ್ಯ ಆಂಧ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಾಗಿರೋ ಚಿಕ್ಕಬಳ್ಳಾಪುರಕ್ಕೆ ಆಂಧ್ರದಿಂದ

48 Views | 2025-03-04 18:42:30

More

ಚಿಕ್ಕಬಳ್ಳಾಪುರ : ಸಾಲ ಕಟ್ಟಿಲ್ಲ ಅಂತಾ ಬಾಣಂತಿಯನ್ನು ಹೊರ ಹಾಕಿ ದರ್ಪ..!

ಇಷ್ಟು ದಿನ ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ರಾಜ್ಯದ ಜನರು ಹೈರಾಣಿಗಿದ್ದರು. ಕೆಲವರು ಮನೆಗೆ ಬೀಗ ಹಾಕಿಕೊಂಡು ಊರನ್ನೇ ಬಿಟ್ಟು ಹೋದರೆ, ಇನ್ನು ಕೆಲವರು ಫೈನಾನ್ಸ್‌ಗಳ ಕಾಟಕ್ಕೆ ಸಾವಿಗೆ ಶರಣಾಗಿದ್ದರು.

49 Views | 2025-03-05 15:18:27

More

ಚಿಕ್ಕಬಳ್ಳಾಪುರ : ಅಕ್ರಮ ಮದ್ಯ ಮಾರಾಟ ಮಾಡ್ತಿದ್ದ ಬಾರ್ ಗಳ ಮೇಲೆ ರೇಡ್

ಇತ್ತೀಚಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಆಕ್ರಮ‌ ಮಧ್ಯ ಮಾರಾಟ ಮಾಡ್ತಾ ಇರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿತ್ತು.

48 Views | 2025-03-06 16:46:19

More

ಚಿಕ್ಕಬಳ್ಳಾಪುರ : ತಾರಕಕ್ಕೇರಿದ ಅಂಬೇಡ್ಕರ್ ಪುತ್ಥಳಿ ಅಪಮಾನ ವಿಚಾರ | ದಲಿತ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂಬೇಡ್ಕರ್‌ ಪುತ್ಥಳಿಗೆ ಅಪಮಾನ ವಿಚಾರ ಸಂಬಂಧ ಸಚಿವ ಎಂ.ಸಿ ಸುಧಾಕರ್‌ ಹಾಗೂ ಸಂಸದ ಸುಧಾಕರ್‌ ನಡುವೆ ವಾಗ್ವಾದ ತಾರಕಕ್ಕೇರಿದೆ.

69 Views | 2025-03-06 16:56:21

More

ಚಿಂತಾಮಣಿ : ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿ | ಸ್ಥಳದಲ್ಲೇ ಇಬ್ಬರ ಸಾವು

ಟೈರ್‌ ಬ್ಲಾಸ್ಟ್‌ ಆಗಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ.

39 Views | 2025-03-07 10:56:05

More

ಚಿಕ್ಕಬಳ್ಳಾಪುರ : ಭಯಾನಕ ಡೆಡ್ಲಿ ಆಕ್ಸಿಡೆಂಟ್‌ | ಧಗಧಗನೆ ಹೊತ್ತಿ ಉರಿದ ಕಾರು

ಖಾಸಗಿ ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ, ಕಾರು ಹೊತ್ತಿ ಉರಿದು ಇಬ್ಬರು ಸಜೀವಗೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದ ಬಳಿ ನಡೆದಿದೆ. 

57 Views | 2025-03-09 13:21:47

More

ಚಿಕ್ಕಾಬಳ್ಳಾಪುರ : ಪರೇಡ್ ನಲ್ಲಿ ಭಾಗಿಯಾದ ರೌಡಿಗಳನ್ನು ಬೆಂಡೆತ್ತಿದ SP

ಜಿಲ್ಲಾ ತಾಲೂಕು ಪಂಚಾಯಿತಿಯ ಎಲೆಕ್ಷನ್‌ ಹಿನ್ನೆಲೆ ಚಿಕ್ಕಬಳ್ಳಾಪುರ ಪೊಲೀಸ್‌ ಗ್ರೌಂಡ್‌ನಲ್ಲಿ ರೌಡಿಗಳ ಪರೇಡ್‌ ನಡೆಸಲಾಗಿದ್ದು, ರೌಡಿ ಶೀಟರ್‌ಗಳಿಗೆ ಪೊಲೀಸರು ಬೆವರಿಳಿಸಿದ್ದಾರೆ.

46 Views | 2025-03-10 16:52:29

More

ಚಿಕ್ಕಬಳ್ಳಾಪುರ : ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ..!

ಯುವಕನೋರ್ವ ನೋಡ್ತಾ ನೋಡ್ತಾ ಇದ್ದಂಗೆ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಚಿಕ್ಕಬಳ್ಳಾಪುರ ನಗರದ ಶನಿಮಹಾತ್ಮ ದೇವಾಲಯದ ಬಳಿ ನಡೆದಿದೆ.

44 Views | 2025-03-11 15:09:56

More

ಚಿಕ್ಕಬಳ್ಳಾಪುರ : ಅಸ್ಥಿಪಂಜರ ರೂಪದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಶೆಟ್ಟಿಹಳ್ಳಿಯಿಂದ ಜಲದೇನಹಳ್ಳಿಗೆ ಹೋಗುವ ಅಡ್ಡದಾರಿಯ ಪಕ್ಕದಲ್ಲಿರುವ ಬೆಟ್ಟಗುಡ್ಡಗಳಲ್ಲಿ ಅಪರಿಚಿತ ‌ವ್ಯಕ್ತಿಯ ಶವ ಅಸ್ತಿಪಂಜರ ರೂಪದಲ್ಲಿ‌ ಪತ್ತೆಯಾಗಿದ್ದು, ಅಕ್ಕಪಕ್ಕದ ಗ್ರಾಮದ ನಿವಾಸಿಗಳು ಬೆಚ್

45 Views | 2025-03-12 12:54:44

More

ಚಿಕ್ಕಬಳ್ಳಾಪುರ : ಡಿ ಮಾರ್ಟ್‌ ನಿಂದ ಎಕ್ಸ್ ಪೈರಿ ಡೇಟ್ ಮುಗಿಯೋಕೆ ಬಂದ ಪದಾರ್ಥಗಳ ಮಾರಾಟ

ಡಿ ಮಾರ್ಟ್‌ ಕಡಿಮೆ ಅವಧಿಯಲ್ಲಿ ಫುಲ್‌ ಫೇಮಸ್‌ ಆಗಿದೆ. ಕೈಗೆಟುಕುವ ದರದಲ್ಲಿ ಸಾಮಾಗ್ರಿಗಳನ್ನು ಗ್ರಾಹಕರು ಬ್ಯಾಗ್‌ ತುಂಬಾ ತಗೊಂಡು ಹೋಗ್ತಾ ಇದ್ದರು. ಆದರೆ ಆ ಮಾರ್ಟ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡಿದ್ದು ಗ್ರಾಹಕರ ಕೆಂಗಣ್ಣಿಗೆ ಗು

39 Views | 2025-03-12 15:35:00

More

ಚಿಕ್ಕಬಳ್ಳಾಪುರ : ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಾಣಂತಿ ಸಾವು..!

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಬಾಣಂತಿಯರ ಸಾವು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ರಾಜಧಾನಿ ಬೆಂಗಳೂರಿನಲ್ಲೇ ಮತ

48 Views | 2025-03-12 15:48:42

More

ಚಿಕ್ಕಬಳ್ಳಾಪುರ : ಬೇನಾಮಿ ಸ್ತ್ರೀಶಕ್ತಿ ಸಂಘಗಳ ಹೆಸರಲ್ಲಿ ಕೋಟ್ಯಂತರ ರೂಪಾಯಿ ಗುಳಂ..!

ಸರ್ಕಾರ ಏನೇ ಹೊಸ ಯೋಜನೆ ತಂದರೂ, ಅದರ ದುಡ್ಡು ಫಲಾನುಭವಿಗಳಿಗೆ ಸರಿಯಾಗಿ ಹೋಗುತ್ತೋ ಇಲ್ವೋ ಗೊತ್ತಿಲ್ಲ. ಆದರೆ‌ ಕೆಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರ ಭರ್ಜರಿಯಾಗಿಯೇ ನುಂಗಿ ನೀರು ಕುಡಿತಾರೆ.

41 Views | 2025-03-17 16:27:01

More

ಚಿಕ್ಕಬಳ್ಳಾಪುರ: ಸಾವಿನ ಮನೆಯಲ್ಲೂ ಕ್ರೌರ್ಯತೆ ಮೆರೆದ ಮೈಕ್ರೋ ಫೈನಾನ್ಸ್ ಸಿಬ್ಬಂದಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್‌ ಕಾಟ ಹೆಚ್ಚಾಗ್ತಾನೆ ಇದ್ದು, ಅದೆಷ್ಟೋ ಅಮಾಯಕ ಜೀವಗಳು ಉಸಿರು ನಿಲ್ಲಿಸಿವೆ. ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ಮೂಗುದಾರ ಹಾಕಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿದರೂ ಕೂಡ ಫೈನಾನ್ಸ್‌ ಸಿಬ

64 Views | 2025-03-17 19:17:15

More

CHIKKABALLAPURA: ಬಡ್ಡಿದಂಧೆಕೋರರ ಕಾಟಕ್ಕೆ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಬಲಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳು ಹಾಗೂ ಬಡ್ಡಿದಂಧೆಕೊರರ ಕಿರುಕುಳ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿ ತಂದ್ರು ಕೂಡ ಅಮಾಯಕರು ಸಾವನ್ನಪ್ಪತ್ತಿರೋದು ಮಾತ್ರ ಕಡಿಮೆ ಆಗ್ತಾ ಇಲ್ಲ.

2 Views | 2025-03-20 17:09:04

More

CHIKKABALLAPURA: ನಗರಸಭಾ ಚುನಾವಣೆಯಲ್ಲಿ ಅಡ್ಡ ಮತದಾನ.. 8 ಮಂದಿ ಕೈ ಸದಸ್ಯರು ಅನರ್ಹ

ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಹಿನ್ನೆಲೆ ಕಾಂಗ್ರೆಸ್‌ನ 8 ಮಂದಿ ನಗರಸಭಾ ಸದಸ್ಯರನ್ನು ಅನರ್ಹ ಮಾಡಲಾಗಿದೆ.

44 Views | 2025-03-22 11:37:04

More

CHIKKABALLAPURA: ಹಸಿದ ಹೊಟ್ಟೆ ತುಂಬಿಸಿಕೊಳ್ಳಲೋಗಿ ಕಾರು ಡಿಕ್ಕಿ ಭಿಕ್ಷುಕ ಸಾವು.!

ಅತ ಮಾನಸಿಕ ಅಸ್ವಸ್ಥ... ಯಾವ ಊರು.. ಅತ ಯಾರು ಎಂಬುದೆ ಯಾರಿಗೂ ಗೊತ್ತಿಲ್ಲ.. ಬಿಕ್ಷಟನೆ ಮಾಡಿ ಅವರು ಇವರು ಕೊಟ್ಟಂತಹ ಊಟವನ್ನು ತಿಂದು ರಸ್ತೆಯ ಬದಿ ಮಲಗುತ್ತಿದ್ದ.

40 Views | 2025-03-22 13:50:10

More

ಚಿಕ್ಕಬಳ್ಳಾಪುರ : ವಿಕೆಂಡ್ ಹಾಟ್ ಫೇವರೆಟ್ ತಾಣ ನಂದಿಗಿರಿಧಾಮ ಒಂದು ತಿಂಗಳು ಕಾಲ ಬಂದ್ ...!

ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವ ವಿಖ್ಯಾತ ಪ್ರವಾಸಿಗರ ಹಾಟ್‌ ಫೇವರೆಟ್‌ ಜಾಗವಾದ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಒಂದು ತಿಂಗಳ ಕಾಲ ನಂದಿಬೆಟ್ಟದ ರಸ್ತೆಯಲ್ಲಿ

41 Views | 2025-03-24 12:31:00

More

CHIKKABALLAPURA: ಪುನೀತ್ ರಾಜ್ ಕುಮಾರ್ ಪುತ್ಥಳಿ ಕೆಡವಲು ಸಂಚು

ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಅಪ್ಪು ಪುತ್ಥಳಿಗೆ ಇದೀಗ ಕಂಟಕ ಎದುರಾಗಿದೆ.

44 Views | 2025-03-26 11:45:05

More

CHIKKABALLAPURA: ಹೊಸತೊಡಕು ಬರ್ತಿದ್ದಂತೆ ಹೆಚ್ಚಾಯ್ತು ಹಂದಿ ಕಳ್ಳತನ

ಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು... ಯುಗಾದಿ ಹಬ್ಬದ ಮರುದಿನ ಬರೋದೇ ವರ್ಷದ ತೊಡಕು. ಹೊಸತೊಡಕು ಅಂತಲೂ ಕರೆಯುವ ಈ ದಿನ‌ ಮಾಂಸ ಪ್ರಿಯರಿಗೆ ಹಬ್ಬವೋ ಹಬ್ಬ.

49 Views | 2025-03-27 15:45:55

More

CHIKKABALLAPURA: ಕೋಲ್ಡ್‌ ಸ್ಟೋರೇಜ್‌ನಲ್ಲಿ ಆಲೂಗಡ್ಡೆ ದಾಸ್ತಾನು ಮಾಡಲು ಭಾರೀ ಡಿಮ್ಯಾಂಡ್

ಖಾಸಗಿ ಕೋಲ್ಡ್‌ ಸ್ಟೋರೇಜ್‌ ಮುಂದೆ ಸಾಲುಗಟ್ಟಿ ನಿಂತಿರೋ ಲಾರಿ ಮತ್ತು ಟ್ರ್ಯಾಕ್ಟರ್‌ಗಳು. ಅವುಗಳ ಮೇಲಿರೋ ಆಲೂಗಡ್ಡೆ ಮೂಟೆಗಳು.

40 Views | 2025-03-27 15:53:33

More

ಚಿಕ್ಕಬಳ್ಳಾಪುರ : ಸಿನಿಮಾ ಪ್ರಮೋಷನ್‌ ಗೆ ಖಾಸಗಿ ಕಾಲೇಜಿಗೆ ಭೇಟಿ ಕೊಟ್ಟ ಲೀಲಾ ಅಭಿ ಮೇಘಾ ಚಿತ್ರತಂಡ

ಚಿಕ್ಕಬಳ್ಳಾಪುರ ಭಾಗದ ಯುವ ಪ್ರತಿಭೆಗಳೇ ಆಕ್ಟ್‌ ಮಾಡಿರೋ ಲೀಲಾ ಅಭಿ ಮೇಘಾ ಚಿತ್ರತಂಡ ಚಿಕ್ಕಬಳ್ಳಾಪುರ ನಗರದ ಬೆಸ್ಟ್‌ ಪಿಯು ಕಾಲೇಜಿಗೆ ಭೇಟಿಕೊಟ್ಟಿತು.

40 Views | 2025-03-29 16:03:29

More

ಚಿಕ್ಕಬಳ್ಳಾಪುರ: ಯುಗಾದಿ ಹಿನ್ನೆಲೆ ಕೋಳಿ ಪಂದ್ಯ, ಜೂಜಾಟ ಜೋರು | ಅಕ್ರಮ ಇಸ್ಪೀಟ್ ಅಡ್ಡೆಗಳ ಮೇಲೆ ಖಾಕಿ ರೇಡ್

ಯುಗಾದಿ ಹಬ್ಬ ಬಂತೆಂದರೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಜೂಜಾಟದ ಜೊತೆಗೆ ಕೋಳಿ ಪಂದ್ಯಗಳು ಗ್ರಾಮಗಳಲ್ಲಿ ಜೋರಾಗಿಯೇ ನಡೆಯುತ್ತವೆ.

40 Views | 2025-03-31 14:41:34

More

ಚಿಕ್ಕಬಳ್ಳಾಪುರ : ಯುಗಾದಿ ದಿನವೇ ಸರ್ಕಾರಿ ಕಚೇರಿ ಧಗಧಗ..!

ಯುಗಾದಿ ಹಬ್ಬದ ದಿನವೇ ಸರ್ಕಾರಿ ಕಚೇರಿಯಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಸರ್ಕಾರಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ ಸೇರಿ ಮಹತ್ವದ ದಾಖಲೆಗಳು ಸಂಪೂರ್ಣ ಭಸ್ಮವಾಗಿವೆ.

40 Views | 2025-03-31 14:54:20

More

ಚಿಕ್ಕಬಳ್ಳಾಪುರ : ಮೂಲಭೂತ ಸೌಕರ್ಯ ಇಲ್ಲದೇ ಸೊರಗುತ್ತಿದೆ ಪುರಾತನ ದೇಗುಲ

ಅದೊಂದು ಪುರಾತನ ದೇವಸ್ಥಾನ.. ಆದ್ರೆ ಅದು ದೇಗುಲವೋ… ಅಥವಾ ಕುಡುಕರ ಅಡ್ಡೆಯೋ… ಎಂಬಂತೆ ಮಾರ್ಪಾಡಾಗಿದೆ.

37 Views | 2025-04-01 10:47:54

More

ಚಿಕ್ಕಬಳ್ಳಾಪುರ : ಅಮಾನಿಕೆರೆಯಲ್ಲಿ ಮೀನುಗಳ ಮಾರಣಹೋಮ | ಕಣ್ಮುಚ್ಚಿ ಕುಳಿತ ಮೀನುಗಾರಿಕೆ ಇಲಾಖೆ

ಚಿಕ್ಕಬಳ್ಳಾಪುರದ ಅಮಾನಿಕೆರೆಯಲ್ಲಿ ಏಕಾಏಕಿ ಮೀನುಗಳ ಮಾರಣಹೋಮ ಆಗ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡ ಕೆರೆಯಾಗಿರೋ ಅಮಾನಿಕೆರೆಯಲ್ಲಿ ಒಂದು

30 Views | 2025-04-01 18:36:07

More

ಚಿಂತಾಮಣಿ : ಮನೆ ಬಾಗಿಲು ಮುರಿದು ಕೈ ಚಳಕ ತೋರಿಸಿದ ಖದೀಮರು ..!

ಚಿಕ್ಕಬಳ್ಳಾಪುರ ನಗರದಲ್ಲಿ ಸದ್ದಿಲ್ಲದೇ ಖತರ್ನಾಕ್‌ ಕಳ್ಳರ ಗ್ಯಾಂಗ್‌ವೊಂದು ಆಕ್ಟಿವ್‌ ಆಗಿದ್ದು, ಬೀಗ ಹಾಕಿದ ಮನೆಗಳೇ ಈ ಗ್ಯಾಂಗ್‌ನ ಟಾರ್ಗೆಟ್‌ ಆಗಿದೆ.

41 Views | 2025-04-02 17:34:30

More

ಚಿಕ್ಕಬಳ್ಳಾಪುರ : ಕೆರೆ ವೀಕ್ಷಣೆಗೆ ತೆರಳಿದ್ದ ಮೂವರ ದಾರುಣ ಸಾವು ..!

ರ‍ಂಜಾನ್ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದ ಕುಟುಂಬವೊಂದು ವಿಧಿಯಾಟಕ್ಕೆ ಮಸಣಕ್ಕೆ ಸೇರಿದ್ದಾರೆ. ಹೌದು ಕೆರೆಯ ವೀಕ್ಷಣೆಗೆಂದು ಹೋಗಿದ್ದವರು ಸಾವಿನ ದಡ ಸೇರಿದ್ದಾರೆ.

40 Views | 2025-04-03 13:30:43

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಎಗ್ಗಿಲ್ಲದೇ ಸಾಗಾಟ ಆಗ್ತಿದೆ ಗೋ ಮಾಂಸ

ಭಾರತದಲ್ಲಿ ಅದರಲ್ಲಿಯೂ ಕರುನಾಡಿನಲ್ಲಿ ಗೋ ಮಾತೆಗೆ ವಿಶೇಷ ಪೂಜ್ಯ ಸ್ಥಾನ ನೀಡಲಾಗುತ್ತಿದೆ. ಹಬ್ಬ ಹರಿದಿನಗಳಲ್ಲಿ, ಗೃಹಪ್ರವೇಶದಂತಹ ಸಂದರ್ಭದಲ್ಲಿ ಗೋಮಾತೆಯನ್ನು ಮನೆಗೆ ಪ್ರವೇಶಿಸಿ, ವಿಶೇಷ ಪೂಜೆ

41 Views | 2025-04-03 14:15:05

More

ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್‌ ಈಶ್ವರ್‌ ಹಳ್ಳಿಗಳಿಗೆ ಭೇಟಿ | ಗ್ರಾಮಸ್ಥರಿಂದ ಅಹವಾಲು ಸ್ವೀಕಾರ

ಚಿಕ್ಕಬಳ್ಳಾಪುರದ ಯುವ ಶಾಸಕ, ಮಾತಿನಮಲ್ಲ ಮಾತಿನ ವರಸೆಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳಿಗೂ ಕೈಜೋಡಿಸಿದ್ದಾರೆ ಶಾಸಕ ಪ್ರದೀಪ್‌ ಈಶ್ವರ್‌. ಚಿಕ್ಕಬಳ್ಳಾಪುರ ಜಿಲ್ಲೆಯ ಗೊಲ್ಲಹಳ್ಳಿ ಪಂಚಾಯ್ತಿ

40 Views | 2025-04-03 15:31:46

More

ಚಿಕ್ಕಬಳ್ಳಾಪುರ: ಕುಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಪ್ರದೀಪ್‌ ಈಶ್ವರ್‌

ನಮ್ಮ ಊರಿಗೆ ನಮ್ಮ ಶಾಸಕ ಅನ್ನೋ ಮೂಲ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ವಿದಾನಸಭಾ ಕ್ಷೇತ್ರದಾದ್ಯಂತ ಗ್ರಾಮಗಳಿಗೆ ಅಧಿಕಾರಿಗಳ ಜೊತೆ ತೆರಳಿ ಜನರ ಸಮಸ್ಯೆಗಳನ್ನ ಆಲಿಸುತ್ತಾ ಇದ್ದಾರೆ.

49 Views | 2025-04-04 13:17:10

More

ಚಿಕ್ಕಬಳ್ಳಾಪುರ : ಹಕ್ಕುಪತ್ರ ವಿತರಣೆ ಮಾಡಲು ತಹಶೀಲ್ದಾರ್ ನಿರ್ಲಕ್ಷ್ಯ..?

ಸರ್ಕಾರಿ ಜಮೀನು ವಿಚಾರವಾಗಿ ತಹಶೀಲ್ದಾರ್‌ ಗಮನಕ್ಕೆ ತಂದರೂ ಕೂಡ ಇದುವರೆಗೂ ಮನೆಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡ್ತಿಲ್ಲ ಎಂದು‌ ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮಸ್ಥರು ಆ

32 Views | 2025-04-04 14:19:23

More

ಚಿಂತಾಮಣಿ : ಉನ್ನತ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಟೀಚರ್ ದರ್ಪ ...!

ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್‌ ಅವರ ಕ್ಷೇತ್ರದಲ್ಲೇ ಬಾಲಕನ ಮೇಲೆ ಟೀಚರ್‌ ದರ್ಪ ತೋರಿರುವ ಅಮಾನವೀಯ ಘಟನೆ ನಡೆದಿದೆ. ಟೀಚರ್‌ ಥಳಿಸಿದ್ದಕ್ಕೆ ಬಾಲಕ ಕಣ್ಣೇ ಕಳೆದುಕೊಂಡಿದ್ದಾನೆ.

37 Views | 2025-04-04 17:29:43

More

ಚಿಕ್ಕಬಳ್ಳಾಪುರ: ಪೊಲೀಸ್ ಠಾಣೆಯಲ್ಲಿ ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸರು

ಪ್ರೇಮಿಗಳ ಮದುವೆ ಮಾಡಿಸಿ ಪ್ರೀತಿ ಉಳಿಸಿದ ಪೊಲೀಸರು. ಪೊಲೀಸರ ಸಮ್ಮುಖದಲ್ಲೇ ಮದುವೆಯಾದ ಪ್ರಣಯ ಪಕ್ಷಿಗಳು. ವಧುವಿಗೆ ಸ್ವತಃ ಕಾಲುಂಗರ ತೊಡಿಸಿ ಆಶೀರ್ವಾದ ಮಾಡಿದ ಪೊಲೀಸ್‌ ಸಿಬ್ಬಂದಿ.

36 Views | 2025-04-04 18:55:46

More

ಚಿಕ್ಕಬಳ್ಳಾಪುರ : ಲಂಚ ಪಡೆಯುವಾಗ ರೆಡ್‌ ಹ್ಯಾಂಡ್ ಆಗಿ ಲೋಕ ಬಲೆಗೆ ಬಿದ್ದ ಕೃಷಿ ಅಧಿಕಾರಿ

ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಅಧಿಕಾರಿ, ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

36 Views | 2025-04-06 12:19:17

More

ರಾಜ್ಯ | ಇಂದು ಎಲ್ಲೆಲ್ಲೂ ರಾಮ ನಾಮಸ್ಮರಣೆ | ಭಕ್ತರಿಂದ ಪಾನಕ, ಮಜ್ಜಿಗೆ ವಿತರಣೆ

ಇಂದು ಶ್ರೀ ರಾಮನವಮಿಯನ್ನು ರಾಜ್ಯಾದ್ಯಂತ ಶ್ರದ್ಧಾ, ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಗಿದೆ. ಎಲ್ಲೆಲ್ಲೂ ರಾಮನ ಸ್ಮರಣೆಯಲ್ಲಿ ಭಕ್ತರು ಮುಳುಗಿದ್ದು, ರಾಮನ ಹೆಸರಲ್ಲಿ ಎಲ್ಲೆಲ್ಲೂ ಪಾನಕ, ಮಜ್ಜಿ

40 Views | 2025-04-06 19:10:17

More

CHIKKABALLAPURA: ಏಕಾಏಕಿ ಜನರ ಮೇಲೆ ಹೆಜ್ಜೆನು ಅಟ್ಯಾಕ್‌ | ಜೇನು ಹುಳುಗಳ ದಾಳಿಗೆ 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳ ದೇವಾಲಯದಲ್ಲಿ ಶ್ರೀ ರಾಮ ನವಮಿ ಪ್ರಯುಕ್ತ ಭೇಟಿ ನೀಡಿದ್ದ ಭಕ್ತಾಧಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ಮಾಡಿದೆ.

33 Views | 2025-04-07 11:57:07

More

ಚಿಕ್ಕಬಳ್ಳಾಪುರ : ಹೆಜ್ಜೇನು ದಾಳಿಗೆ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೇಸಿಗೆ ತಾಪಮಾನ ಹೆಚ್ಚಾಗ್ತಾ ಇದ್ದು, ಆಕಸ್ಮಿಕ ಬೆಂಕಿಗಳ ಜೊತೆಗೆ ಹೆಜ್ಜೇನುಗಳ ಅಟ್ಯಾಕ್‌ ಹೆಚ್ಚಾಗ್ತಿದೆ.

34 Views | 2025-04-08 14:52:42

More

ಚಿಕ್ಕಬಳ್ಳಾಪುರ : PDOಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡ ಶಾಸಕ ಪ್ರದೀಪ್ ಈಶ್ವರ್

ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಮ್ಮೂರಲ್ಲಿ ನಮ್ಮ ಶಾಸಕ ಕಾರ್ಯಕ್ರಮದ ನಿಮಿತ್ತ ಸಂಚಾರ ನಡೆಸುತ್ತಿದ್ದು, ಜನರಿಂದ ಸಮಸ್ಯೆಗಳನ್ನು ಆಲಿಸ್ತಾ ಇದ್ದಾರೆ.

37 Views | 2025-04-09 17:17:27

More

ಚಿಕ್ಕಬಳ್ಳಾಪುರ : ಟ್ರಾನ್ಸ್ ಫಾರ್ಮರ್‌ ಗೆ ಸಿಲುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಶಂಕೆ

ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಸಿಲುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರದ KPTCL ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದ್ದು, ಅಪರಿಚಿತ ವ

35 Views | 2025-04-10 16:52:19

More

ಗೌರಿಬಿದನೂರು : ಬೆಳೆಗೆ ಉತ್ತಮ ಬೆಲೆ ಸಿಗದೇ ಜಮೀನಿನಲ್ಲಿಯೇ ನೇಣಿಗೆ ಶರಣಾದ ಯುವ ರೈತ ..!

ದೇಶಕ್ಕೆ ಅನ್ನ ಕೊಡೊ ರೈತನ ಪರಿಸ್ಥಿತಿ ದಿನದಿಂದ ದಿನಕ್ಕೆ ಹೀನಾಯ ಸ್ಥಿತಿಗೆ ತಲುಪುತ್ತಿದೆ. ಒಮ್ಮೆ ಮಳೆ ಕೈಕೊಟ್ಟರೆ, ಮತ್ತೊಮ್ಮೆ ಉತ್ತಮ ಬೆಳೆ ಇದ್ದರೂ ಕೂಡ ಬೆಲೆ ಸರಿಯಾಗಿ ಸಿಗದ ಹಿನ್ನೆಲೆ ಅನ್

42 Views | 2025-04-10 18:18:52

More

ಚಿಕ್ಕಬಳ್ಳಾಪುರ : ಪೆಟ್ರೋಲ್ ಬಂಕ್ ಕಚೇರಿಯಲ್ಲಿಯೇ ಯುವಕ ಅನುಮಾನಾಸ್ಪದ ಸಾವು..!

ಪೆಟ್ರೋಲ್ ಬಂಕ್ ನಲ್ಲಿ‌ ಕೆಲಸ ಮಾಡುತ್ತಿದ್ದ ಯುವಕನೋರ್ವ ಪೆಟ್ರೋಲ್‌ ಬಂಕ್‌ ಕಚೇರಿಯಲ್ಲಿಯೇ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿ ಸಮೀಪ

39 Views | 2025-04-12 11:53:32

More

ಚಿಕ್ಕಬಳ್ಳಾಪುರ : ನೀರಿನ ಘಟಕಗಳ ನಿರ್ವಹಣೆಯನ್ನು ಗುತ್ತಿಗೆ ನೀಡುತ್ತಿರೋದಕ್ಕೆ ವಿರೋಧ

ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬೆಲೆ ಪಂಚಾಯ್ತಿ ವ್ಯಾಪ್ತಿಯ ಸಬ್ಬೇನಹಳ್ಳಿ ಗ್ರಾಮದ ಕುಡಿಯುವ ನೀರಿನ ಘಟಕಗಳನ್ನು ಯಾರಿಗೂ ಗುತ್ತಿಗೆ ನೀಡದೇ ಪಂಚಾಯ್ತಿಯೇ ನಿರ್ವಹಣೆ ಮಾಡಬೇಕು ಎಂದು ಗ್ರಾಮಸ್ಥರು ,

27 Views | 2025-04-12 12:39:30

More

ಚಿಕ್ಕಬಳ್ಳಾಪುರ : ಅಡ ಇಟ್ಟಿದ್ದ ಜಮೀನನ್ನೇ ಮಾರಾಟ ಮಾಡಿದ ಭೂಪ

ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಿದ್ದೇ ಆಗಿದ್ದು, ದೇವನಹಳ್ಳಿ ಮಾತ್ರವಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭೂಮಿ ಬೆಲೆ ಗಗನಕ್ಕೇರಿದ್ದು, ನುಂಗಣ್ಣರ ಕಾಟವೂ ಹೆಚ್ಚಾಗ್ತಾ

38 Views | 2025-04-12 18:02:13

More

ಚಿಕ್ಕಬಳ್ಳಾಪುರ : ಕೋಳಿ ಜೂಜಾಟಕ್ಕೆ ಹೋಯ್ತು ಅಣ್ಣ- ತಮ್ಮನ ಪ್ರಾಣ

ಬಯಲು ಸೀಮೆಯಲ್ಲಿ ಕೋಳಿ ಪಂದ್ಯ, ಜೂಜಾಟ ಅಂದರೆ ಫುಲ್‌ ಫೇಮಸ್‌.  ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೋಳಿ ಪಂದ್ಯಗಳು ಆಡೋದು ನಿಷೇಧವಿದ್ದರೂ ಕೂಡ ಜನರು ಮಾತ್ರ ಡೋಂಟ

38 Views | 2025-04-14 15:43:23

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಕಲ್ಯಾಣಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..?

ಕಲ್ಯಾಣಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತ ದೇಹವೊಂದು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

52 Views | 2025-04-16 13:15:35

More

ಚಿಕ್ಕಬಳ್ಳಾಪುರ : ಕೆಂಪೇಗೌಡ ಏರ್‌ ಪೋರ್ಟ್‌ ನಲ್ಲಿ ವಿಮಾನಕ್ಕೆ ಡಿಕ್ಕಿ ಹೊಡೆದ ಟಿಟಿ ವಾಹನ

ಸಿಬ್ಬಂದಿಗಳನ್ನು ವಿಮಾನ ನಿಲ್ದಾಣದ ಒಳಭಾಗಕ್ಕೆ ಬಿಟ್ಟು ಬರುತ್ತಿದ್ದ ಟಿಟಿ ವಾಹನವೊಂದು ನಿಲ್ದಾಣದಲ್ಲಿ ಇಂಜಿನ್‌ ರಿಪೇರಿಯಿಂದ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದು ಟಿಟಿ ವಾಹ

20 Views | 2025-04-21 12:53:55

More

CHIKKABALLAPURA: ನಂದೀಶ್ವರ ವಿಗ್ರಹದ ತಲೆ ಧ್ವಂಸ ಮಾಡಿದ ದುಷ್ಕರ್ಮಿಗಳು

ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಪೂಜೆ ಸಲ್ಲಿಸುತ್ತಿದ್ದ ದೇವಸ್ಥಾನದ ಬಳಿ ನಂದೀಶ್ವರನ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡದಿದೆ.

32 Views | 2025-04-21 14:24:34

More

ಚಿಕ್ಕಬಳ್ಳಾಪುರ : ನಂದೀಶ್ವರ ವಿಗ್ರಹವನ್ನು ಧ್ವಂಸ ಮಾಡಿದ ಕಿಡಿಗೇಡಿಗಳು..!

ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಪೂಜೆ ಸಲ್ಲಿಸುತ್ತಿದ್ದ ದೇವಸ್ಥಾನದ ಬಳಿ ನಂದೀಶ್ವರನ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು, ಈ

60 Views | 2025-04-21 15:15:53

More

CHIKKABALLAPURA: ಹಿರಿಯ ವಕೀಲ ವೈ.ಆರ್‌.ಸದಾಶಿವರೆಡ್ಡಿ ಮೇಲಿನ ಹಲ್ಲೆ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ

ಭಾರತೀಯ ವಕೀಲ ಪರಿಷತ್‌ ಸದಸ್ಯ, ಹಿರಿಯ ವಕೀಲ ಸದಾಶಿವ ರೆಡ್ಡಿ ಮೇಲೆ ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಚಿಕ್ಕಬಳ್ಳಾಪುರದ ವಕೀಲರ ಸಂಘದಿಂದ ಇಂದು ಪ್ರತಿಭಟನೆ ನಡೆಸಲಾಯಿತು

27 Views | 2025-04-21 16:45:18

More

CHIKKABALLAPURA: 8 ನೇ ವಾರ್ಡ್‌ಗೆ ವಿಸಿಟ್‌ ಕೊಟ್ಟು ಜನ್ರ ಸಮಸ್ಯೆ ಆಲಿಸಿದ ಪ್ರದೀಪ್‌ ಈಶ್ವರ್‌

ಚಿಕ್ಕಬಳ್ಳಾಪುರದ ಯಂಗ್‌ ಅಂಡ್‌ ಎನರ್ಜೆಟಿಕ್‌ ಅಂದ್ರೆ ಅದು ಬೇರಾರು ಅಲ್ಲ ಪ್ರದೀಪ್‌ ಈಶ್ವರ್‌. ಪ್ರತಿದಿನ ಸೋಷಿಯಲ್‌ ಮೀಡಿಯಾದಲ್ಲಿ ತುಂಬಾ ಆಕ್ಟೀವ್‌ ಆಗಿರೋ ವ್ಯಕ್ತಿ.

31 Views | 2025-04-24 16:14:40

More

CHIKKABALLAPURA: ಕಲ್ಲು ಕ್ವಾರೆ ನಿರ್ಮಾಣ ವಿರೋಧಿಸಿದ್ದಕ್ಕೆ ರೈತನ ಮೇಲೆ ಫೈರಿಂಗ್‌

ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಬಳಿ ಉದ್ಯಮಿ ಸಕಲೇಶ್‌ ಅಕ್ರಮವಾಗಿ ಕಲ್ಲು ಕ್ವಾರೆ ನಿರ್ಮಾಣ ಮಾಡಲು ಮುಂದಾಗಿದ್ದ.

43 Views | 2025-04-24 17:29:40

More

CHIKKABALLAPURA: ರೈತನ ಮೇಲೆ ಫೈರಿಂಗ್ ಖಂಡಿಸಿ ರೈತ ಪರ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಗ್ರಾಮದ ಬಳಿ ಕಲ್ಲು ಕ್ವಾರೆ ವಿರೋಧಿಸಿದ ರೈತನ ಮೇಲೆ ಉದ್ಯಮಿ ಸಕಲೇಶ್‌ ಫೈರಿಂಗ್‌ ಮಾಡಿ ದರ್ಪ ಮೆರೆದಿದ್ರು.

30 Views | 2025-04-25 14:34:09

More

ಚಿಕ್ಕಬಳ್ಳಾಪುರ : ಜಮೀನು ವಿವಾದ | ಅಂತ್ಯ ಸಂಸ್ಕಾರಕ್ಕೆ ಅಡ್ಡಿ ..!

ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದ ಕೊದಂಡಪ್ಪ ಎಂಬಾತ ಕಳೆದ ಮೂರು ದಿನಗಳ ಹಿಂದೆಯಷ್ಟೇ ಹಾರ್ಟ್‌ ಅಟ್ಯಾಕ್‌ ಆಗಿ ಸಾವನ್ನಪ್ಪಿದ್ದಾರೆ. 

29 Views | 2025-04-25 16:45:09

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಹೆಚ್ ವಿ ನಾಗರಾಜ್ ಆಯ್ಕೆ

ಚಿಕ್ಕಬಳ್ಳಾಪುರದ ಸಹಕಾರ ಭವನದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಹೆಚ್‌.ವಿ ನಾಗರಾಜು ಮೂರನೇ ಬಾರಿಗೆ ಅವಿರೋಧವಾಗಿ ಆಯ್

26 Views | 2025-04-26 14:03:25

More

ಚಿಕ್ಕಬಳ್ಳಾಪುರ : ವಿಧಿಯ ಅಟ್ಟಹಾಸಕ್ಕೆ ಅಪ್ಪ- ಮಗಳ ದುರಂತ ಅಂತ್ಯ...!

ಅದೊಂದು‌ ಸುಂದರ ಕುಟುಂಬ ಪತಿ- ಪತ್ನಿ ಜೊತೆ ಮುದ್ದಾದ ಹೆಣ್ಣು ಮಗು, ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಹ ಸಂಸಾರ ಅವರದ್ದು, ಆದರೆ ವಿಧಿಯಾಟಕ್ಕೆ ತಂದೆ- ಮಗಳು ದುರಂತ ಅಂತ್ಯ ಕಂಡಿದ್ದಾರೆ.

31 Views | 2025-04-26 17:58:42

More

ಚಿಕ್ಕಬಳ್ಳಾಪುರ : ಮಹಿಳೆ ಅಂತಾನೂ ನೋಡದೇ ಸಂಬಂಧಿಕರಿಂದ ಮನಸೋ ಇಚ್ಛೆ ಹಲ್ಲೆ ..!

ಮಹಿಳೆಯೋರ್ವರ ಮೇಲೆ ಸಂಬಂಧಿಕರು ಹಲ್ಲೆ ಮಾಡಿರುವಂತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡ ಪೈಲಾಗುರ್ಕಿ ಗ್ರಾಮ ಪಂಚಾಯ್ತಿಯ ಮಾರಾಗನಹಳ್ಳಿಯಲ್ಲಿ ನಡೆದಿದೆ.

42 Views | 2025-04-27 15:37:01

More

ಚಿಕ್ಕಬಳ್ಳಾಪುರ : ಟೈರ್ ಬ್ಲಾಸ್ಟ್ ಆಗಿ ಡೆಡ್ಲಿ ಆಕ್ಸಿಡೆಂಟ್‌ | ಸೈನಿಕ ದಳದ ರಾಜ್ಯಾಧ್ಯಕ್ಷ ಸಾವು..!

ಕಾರಿನ ಟೈರ್‌ ಬ್ಲಾಸ್ಟ್‌ ಆಗಿ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ಪಲ್ಟಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

41 Views | 2025-05-01 16:16:09

More

ಚಿಕ್ಕಬಳ್ಳಾಪುರ : ಬೆಸ್ಕಾಂ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ರೈತರು

ಕುಡಿಯುವ ನೀರಿನ ಬೋರ್ ವೆಲ್ ಗೆ ಅಳವಡಿಸಲಾಗಿದ್ದ ಟ್ರಾನ್ಸ್ ಫಾರ್ಮರ್ ಅನ್ನು ಅಧಿಕಾರಿಗಳು ಲಂಚ ಪಡೆದು ಅಕ್ರಮವಾಗಿ ಮತ್ತೊಬ್ಬರಿಗೆ ವರ್ಗಾವಣೆ ಮಾಡ್ತಿದ್ದಾರೆ.

19 Views | 2025-05-03 16:45:09

More

CHIKKABALLAPURA: ಕೋಳಿ ಜೂಜಾಟದ ವೇಳೆ ಇಬ್ಬರ ಬರ್ಬರ ಹತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ಎರಡು ಗುಂಪುಗಳು ನಡುವೆ ನಡೆದ ಕೋಳಿ ಪಂದ್ಯ ಗಲಾಟೆಗೆ ಮೂವರು ಚಾಕು ಇರಿತಕ್ಕೆ ಒಳಗಾಗಿದ್ದರು,

50 Views | 2025-05-04 13:50:55

More

ಚಿಕ್ಕಬಳ್ಳಾಪುರ : ರೇಷ್ಮೆ ನೂಲು ಶೆಡ್‌ ನಲ್ಲಿ ಬಾಯ್ಲರ್ ಸ್ಪೋಟ ಯುವಕ ಸಾವು!

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಗ್ರಾಮದಲ್ಲಿ ಇರುವ ರೇಷ್ಮೆ ನೂಲು ಶೆಡ್‌ ನಲ್ಲಿ ಬಾಯ್ಲರ್‌ ಸ್ಪೋಟಗೊಂಡು ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

21 Views | 2025-05-04 18:11:28

More

ಚಿಕ್ಕಬಳ್ಳಾಪುರ : ಜಮೀನು ವಿವಾದಕ್ಕೆ ದಾಯಾದಿಗಳಿಂದಲೇ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ..!

ಹಣ, ಜಮೀನು ಅಂದರೆ ಹೆಣನೂ ಬಾಯಿ ಬಿಡೋ ಕಾಲ ಇದು. ಇಂಚು ಜಾಗಕ್ಕಾಗಿ ತನ್ನ ಸ್ವಂತದವರನ್ನೇ ಕೊಲೆ ಮಾಡ್ತಿದ್ದಾರೆ. ಇದೀಗ ಜಮೀನಿಗಾಗಿ ಸ್ವಂತದವರನ್ನೇ ಹೀನಾಯವಾಗಿ ಕೊಚ್ಚಿ ಕೊಲೆ ಮಾಡಿರೋ ದುರ್ಘಟನೆಗೆ

36 Views | 2025-05-04 18:10:23

More

ಚಿಕ್ಕಬಳ್ಳಾಪುರ : ಭೀಮವಾದ ದಲಿತ ಸಂಘರ್ಷ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಭೀಮವಾದ ದಲಿತ ಸಂಘರ್ಷ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

16 Views | 2025-05-06 13:57:55

More

ಚಿಕ್ಕಬಳ್ಳಾಪುರ : ಶಿಡ್ಲಘಟ್ಟಕ್ಕೆ ಕುಡಿಯುವ ನೀರು | ಗ್ರಾಮದ ರೈತರಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ ದೇವಗಾನಹಳ್ಳಿಯ ರಾಮಸಮುದ್ರ ಕೆರೆಯ ನೀರನ್ನು ಶಿಡ್ಲಘಟ್ಟ ನಗರಕ್ಕೆ ಕುಡಿಯುವ ನೀರಿಗಾಗಿ ಯೋಜನೆ ಕೈಗೆತ್ತಿಕೊಂಡಿದೆ,

21 Views | 2025-05-08 14:42:31

More

ಚಿಕ್ಕಬಳ್ಳಾಪುರ : ಹುತಾತ್ಮ ಯೋಧನಿಗೆ ಅಂತಿಮ ಗೌರವ ಸಲ್ಲಿಸಿದ ಚಿಕ್ಕಬಳ್ಳಾಪುರ ಜನ

ಹುತಾತ್ಮ ಯೋಧನ ಶರೀರವನ್ನು ಹೊತ್ತು ಹೋಗುತ್ತಿರುವ ಆಂಬುಲೆನ್ಸ್. ಆಂಬುಲೆನ್ಸ್ ಅನ್ನು ಸುತ್ತುವರಿದು,

28 Views | 2025-05-10 18:58:59

More

ಚಿಕ್ಕಬಳ್ಳಾಪುರ : ಗ್ಯಾಸ್ ಸಿಲಿಂಡರ್ ಸ್ಫೋಟ, ನಾಲ್ವರಿಗೆ ಗಾಯ | ಮನೆಯಲ್ಲಿದ್ದ ವಸ್ತುಗಳು ಸುಟ್ಟುಕರಕಲು

ಮನೆಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ತಾಯಿ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿರೋ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಕರಿಯಪ್ಪಲ್ಲಿಯಲ್ಲಿ ನಡೆದಿದೆ.

36 Views | 2025-05-11 19:11:55

More

ಚಿಕ್ಕಬಳ್ಳಾಪುರ: ಬಿ ಖಾತಾ ಮಾಡಿಕೊಡಲು ನಗರಸಭಾ ಅಧಿಕಾರಿಗಳು ಹಿಂದೇಟು

ಶಾಸಕ ಪ್ರದೀಪ್‌ ಈಶ್ವರ್‌ ಅವರೇ ಒಮ್ಮೆ ಈ ಸ್ಟೋರಿ ನೋಡಿಕೊಂಡು ಬಿಡಿ… ಯಾಕೆಂದ್ರೆ ಹೋದಲ್ಲಿ ಬಂದಲ್ಲಿ ಬಿ ಖಾತಾ ಆಂದೋಲನದ ಬಗ್ಗೆ ಬೊಬ್ಬೆ ಹೊಡೆಯುವ ನೀವು.

21 Views | 2025-05-13 12:42:40

More

ಚಿಕ್ಕಬಳ್ಳಾಪುರ : ಕೊಳವೆ ಬಾವಿಗಳ ಕೊರೆಸುವ ಯೋಜನೆಗೆ ಶಂಕುಸ್ಥಾಪನೆ

ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ  ಚಿಕ್ಕಬಳ್ಳಾಪುರ ಒಂದು.

19 Views | 2025-05-14 12:40:13

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ಗೊತ್ತಾ ಪ್ರದರ್ಶನ...?

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರೂ ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಪಿ ಪಾಕಿಸ್ತಾನದ ಉಗ್ರರನ್ನು ಮಟ್ಟ ಹಾಕಿತ್ತು.

22 Views | 2025-05-15 12:49:23

More

ಚಿಕ್ಕಬಳ್ಳಾಪುರ : ಪ್ರದೀಪ್ ಈಶ್ವರ್ ವಿರುದ್ಧ ಸಭೆ | ಭುಗಿಲೆದ್ದ ಬಂಡಾಯದ ಕೂಗು

ಚಿಕ್ಕಬಳ್ಳಾಪುರ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಒಳಜಗಳ ದಿನೇ ದಿನೇ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ.

22 Views | 2025-05-15 17:27:25

More

ಚಿಕ್ಕಬಳ್ಳಾಪುರ : ಟೈಟ್ ಸೆಕ್ಯೂರಿಟಿಯಲ್ಲಿ ಪ್ರದೀಪ್ ಈಶ್ವರ್ ಮನೆ ಮನೆ ಭೇಟಿ

ಚಿಕ್ಕಬಳ್ಳಾಪುರದಲ್ಲಿ ಶಾಂತಯುತವಾಗಿದ್ದ ಕಾಂಗ್ರೆಸ್‌ ನಲ್ಲಿ ಈಗ ಅಕ್ಷರಶಃ ಬಂಡಾಯದ ಕೂಗು ಕೇಳಿ ಬರ್ತಿದೆ. ಕಾಂಗ್ರೆಸ್‌ನಲ್ಲಿಯೇ ಒಂದು ಗುಂಪು ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ತಿರುಗಿಬಿದ್ದಿದ

13 Views | 2025-05-15 17:43:25

More

ಚಿಕ್ಕಬಳ್ಳಾಪುರ : ನಾಗಲಮುದ್ದಮ್ಮ ದೇವಿ ವಾರ್ಷಿಕೋತ್ಸವ |ಇಲ್ಲಿ ಬಂದ್ರೆ ನಿಮ್ಮ ಕಷ್ಟಗಳೆಲ್ಲ ಮಾಯ

ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೈಲಪ್ಪನಹಳ್ಳಿ ಗ್ರಾಮದಲ್ಲಿ ನಾಗಲಮುದ್ದಮ್ಮ ದೇವಿ ದೇವಾಲಯದ 9 ನೇ ವರ್ಷದ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು

29 Views | 2025-05-16 12:35:44

More

ಚಿಕ್ಕಬಳ್ಳಾಪುರ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು

ಚಿಕ್ಕಬಳ್ಳಾಪುರದ ಅಭಯ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿಯೊಬ್ಬರು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರೋಶದ ಕಟ್ಟೆಹೊಡೆದಿತ್ತು.

28 Views | 2025-05-18 13:59:59

More

ಚಿಕ್ಕಬಳ್ಳಾಪುರ : ಮತ್ತೆ ಮದುವೆ ಆದ ಅಜ್ಜ- ಅಜ್ಜಿ | ಮಿರಿ ಮಿರಿ ಮಿಂಚಿದ ಹಿರಿ ಜೀವಗಳು

85 ವರ್ಷದ ಗಂಡು ಮತ್ತು 80 ವರ್ಷದ ಹೆಣ್ಣು ಮರು ಮದುವೆಯಾಗುವ ಮೂಲಕ ವೃದ್ಧ ಜೋಡಿಯೊಂದು‌ ಮತ್ತೆ ನವ ವಸಂತಕ್ಕೆ ಕಾಲಿಟ್ಟರು.

12 Views | 2025-05-18 16:32:12

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮಳೆ ಅಬ್ಬರಕ್ಕೆ ನಾನಾ ಅವಾಂತರ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಭಾರೀ ಮಳೆಯಾಗ್ತಿದ್ದು, ಜಿಲ್ಲೆಯಲ್ಲಿ ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿದೆ.

20 Views | 2025-05-20 15:28:41

More

ಚಿಂತಾಮಣಿ : ಚಿಂತಾಮಣಿಯಲ್ಲಿ ವಿವಾದಿತ ಅಂಬೇಡ್ಕರ್ ಪುತ್ಥಳಿ ನಾಪತ್ತೆ?

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಬಾಲಕರ ಶಾಲೆಯಲ್ಲಿ ನಿರ್ಮಿಸಿದ್ದ ವಿವಾದಿತ ಡಾ.ಬಿ ಆರ್ ಅಂಬೇಡ್ಕರ್‌ ಅವರ ಪುತ್ಥಳಿಯನ್ನು ತಾಲೂಕು ಆಡಳಿತ ಬಿಗಿಪೊಲೀಸ್‌ ಬಂದೋ‌ ಬಸ್ತ್‌ನಲ

23 Views | 2025-05-21 18:17:20

More

ಚಿಕ್ಕಬಳ್ಳಾಪುರ : ರಸ್ತೆಯಲ್ಲಿ ಡೆಡ್ಲಿ ಬೈಕ್‌ ವ್ಹೀಲಿಂಗ್‌ | ಪುಂಡರ ವಿರುದ್ಧ ಎಫ್‌ಐಆರ್‌

ಇತ್ತೀಚಿನ ದಿನಗಳಲ್ಲಿ ಕೆಲವು ಯುವಕರು ಅಡ್ಡದಾರಿಗಳನ್ನು ಹಿಡಿದು ಗಾಂಜಾ, ಅಫೀಮ್‌, ಡ್ರಿಂಕ್ಸ್‌ ಅಂತ ಅಡಿಕ್ಟ್‌ ಆಗಿ ತಮ್ಮ ಅಮೂಲ್ಯವಾದ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ.

21 Views | 2025-05-22 17:33:05

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ತಿರಂಗ ಯಾತ್ರೆ ನಡೆಸಿ ಸೈನಿಕರಿಗೆ ಗೌರವ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರತೀಕಾರವಾಗಿ ಭಾರತ ಆಪರೇಶನ್ ಸಿಂಧೂರ್ ಕಾರ್ಯಾಚರಣೆಯ ನಡೆಸಿತ್ತು. 

12 Views | 2025-05-23 13:38:21

More

ಚಿಕ್ಕಬಳ್ಳಾಪುರ : ಮುದ್ದಿನ ಮಗಳನ್ನ ಮದುವೆ ಮಾಡಿಕೊಡಲ್ಲ ಎಂದ ಸೋದರಮಾವ | ನೇಣಿಗೆ ಶರಣಾದ ಯುವಕ

ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ 27 ವರ್ಷದ ಯುವಕ ಮಂಜುನಾಥ್, ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನ

9 Views | 2025-05-24 16:49:51

More