Post by Tags

  • Home
  • >
  • Post by Tags

CHIKKABALLAPURA: ಬೇರೆ ಹುಡುಗಿ ಜೊತೆ ಲವ್ವಿ ಡವ್ವಿ.. ಮನನೊಂದು ನೇಣಿಗೆ ಶರಣಾದ ಅಪ್ರಾಪ್ತೆ

ಕೆಲವರು ಕ್ಷುಲ್ಲಕ ಕಾರಣಗಳಿಗೆ ಸಾವಿನ ಮನೆ ಸೇರುತ್ತಿದ್ದವರ ಸಂಖ್ಯೆ ಹೆಚ್ಚಾಗಿದೆ. ಒಂದೆಡೆ ಅನುಮಾನ ಮತ್ತೊಂದೆಡೆ ಗಂಭೀರವಲ್ಲದ ಕೇವಲ ಸಣ್ಣ ಸಣ್ಣ ವಿಚಾರಕ್ಕೆ ಪ್ರಾಣ ಕಳೆದುಕೊಳ್ಳುತ್ತಾರೆ.

26 Views | 2025-02-24 17:40:46

More

CHIKKABALLAPURA; ತರಗತಿ ನಡೆಯುತ್ತಿದ್ದಾಗಲೇ ಶಾಲೆಯ ಮೇಲ್ಛಾವಣಿ ಕುಸಿತ

ಯಾವುದೇ ಸರ್ಕಾರ ಬರಲಿ..ಸರ್ಕಾರಿ ಶಾಲೆಯನ್ನ ಉಳಿಸಿ, ಸರ್ಕಾರಿ ಶಾಲೆಯನ್ನ ಬೆಳೆಸಿ ಅನ್ನೋ ಮಾತುಗಳನ್ನ ಮಾತ್ರ ಹೇಳೂತ್ತಲೇ ಇರುತ್ತಾರೆ.

28 Views | 2025-03-12 14:29:13

More

CHIKKABALLAPURA: ಫೆಸ್ಟಿಸೈಡ್ ಶಾಪ್ ಮಾಲೀಕನ ಎಡವಟ್ಟಿಗೆ ಸುಟ್ಟಂತಾದ ಹೂ ತೋಟ

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಾ ಇದ್ದು, ರೈತರು ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳೋದೇ ದೊಡ್ಡ ಸವಾಲಿನ ಕೆಲಸವಾಗಿದೆ.

31 Views | 2025-03-15 17:56:09

More

CHIKKABALLAPURA: ಚಿಕ್ಕಬಳ್ಳಾಪುರ ನಗರಸಭೆ ಎಡವಟ್ಟಿನಿಂದ ಬೀದಿಗೆ ಬಿದ್ದ ನಿರಾಶ್ರಿತರು

ಕಳೆದ ಹತ್ತು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರದ ಬಸಪ್ಪ ಛತ್ರದಲ್ಲಿ ವಾಸ ಮಾಡ್ತಾ ಇದ್ದ ನಿರಾಶ್ರಿತರನ್ನ ಮನೆ ನಿರ್ಮಾಣ ಮಾಡಲು ಸ್ಥಳ ಕೊಡಿಸೋದಾಗಿ ಹೇಳಿ ಖಾಸಗಿ ಜಮೀನಲ್ಲಿನಿರಾಶ್ರಿತರು ವಾಸ ಮಾಡೋದಕ್ಕೆ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಟ್ಟಿದ್ರು.

27 Views | 2025-03-20 12:24:14

More

CHIKKABALLAPURA: ಬಡ್ಡಿದಂಧೆಕೋರರ ಕಾಟಕ್ಕೆ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಬಲಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳು ಹಾಗೂ ಬಡ್ಡಿದಂಧೆಕೊರರ ಕಿರುಕುಳ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿ ತಂದ್ರು ಕೂಡ ಅಮಾಯಕರು ಸಾವನ್ನಪ್ಪತ್ತಿರೋದು ಮಾತ್ರ ಕಡಿಮೆ ಆಗ್ತಾ ಇಲ್ಲ.

2 Views | 2025-03-20 17:09:04

More

CHIKKABALLAPURA: ಚಿಕ್ಕಬಳ್ಳಾಪುರ RTO ಅಧಿಕಾರಿಗಳಿಂದ ಹಗಲು ದರೋಡೆ

ಕ್ಕಬಳ್ಳಾಪುರ ಜಿಲ್ಲೆಯ ಆರ್‌ಟಿಒ ಅಧಿಕಾರಿಗಳ ಕಳ್ಳಾಟ ಕೊನೆಗೂ ಬಯಲಾಗಿದ್ದು, ಕಾಂಚಣ ಕೊಟ್ರೆ ಮಾತ್ರ ಸೇಫ್‌ ಇಲ್ಲ ಅಂದ್ರೆ ಗಾಡಿಗಳು ಸೀಜ್‌ ಆಗೋದು ಪಕ್ಕಾ ಆಗಿದೆ.

39 Views | 2025-03-21 16:36:43

More

CHIKKABALLAPURA: ನಗರಸಭಾ ಚುನಾವಣೆಯಲ್ಲಿ ಅಡ್ಡ ಮತದಾನ.. 8 ಮಂದಿ ಕೈ ಸದಸ್ಯರು ಅನರ್ಹ

ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಹಿನ್ನೆಲೆ ಕಾಂಗ್ರೆಸ್‌ನ 8 ಮಂದಿ ನಗರಸಭಾ ಸದಸ್ಯರನ್ನು ಅನರ್ಹ ಮಾಡಲಾಗಿದೆ.

37 Views | 2025-03-22 11:37:04

More

CHIKKABALLAPURA: ಹಸಿದ ಹೊಟ್ಟೆ ತುಂಬಿಸಿಕೊಳ್ಳಲೋಗಿ ಕಾರು ಡಿಕ್ಕಿ ಭಿಕ್ಷುಕ ಸಾವು.!

ಅತ ಮಾನಸಿಕ ಅಸ್ವಸ್ಥ... ಯಾವ ಊರು.. ಅತ ಯಾರು ಎಂಬುದೆ ಯಾರಿಗೂ ಗೊತ್ತಿಲ್ಲ.. ಬಿಕ್ಷಟನೆ ಮಾಡಿ ಅವರು ಇವರು ಕೊಟ್ಟಂತಹ ಊಟವನ್ನು ತಿಂದು ರಸ್ತೆಯ ಬದಿ ಮಲಗುತ್ತಿದ್ದ.

33 Views | 2025-03-22 13:50:10

More

CHIKKABALLAPURA: ರಾತ್ರಿ ಎಣ್ಣೆ ಹೊಡೆದು ಟೈಟ್ ಆಗಿ ಗಾಡಿ ಓಡಿಸೋ ಮುನ್ನ ಹುಷಾರ್

ವೀಕೆಂಡ್ ನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳು ಹೆಚ್ಚಾಗಿದ್ದು, ಅಪಘಾತಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದೆ.

37 Views | 2025-03-23 16:46:01

More

CHIKKABALLAPURA: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಗೋಪಸಂದ್ರ ಬಳಿ ನಡೆದಿದೆ

37 Views | 2025-03-24 11:39:16

More

CHIKKABALLAPURA: ಹಿಂದೂ ಯುವಕನನ್ನ ಪ್ರೀತಿಸಿ ಮದುವೆಯಾದ ಮುಸ್ಲಿಂ ಯುವತಿ

ಒಂದೇ ಗ್ರಾಮದ ಬೇರೆ ಧರ್ಮದ ಯುವಕ ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹವಾಗಿ ಬಳಿಕ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

36 Views | 2025-03-25 12:42:49

More

CHIKKABALLAPURA: ಪುನೀತ್ ರಾಜ್ ಕುಮಾರ್ ಪುತ್ಥಳಿ ಕೆಡವಲು ಸಂಚು

ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಅಪ್ಪು ಪುತ್ಥಳಿಗೆ ಇದೀಗ ಕಂಟಕ ಎದುರಾಗಿದೆ.

38 Views | 2025-03-26 11:45:05

More

CHIKKABALLAPURA: ಹೊಸತೊಡಕು ಬರ್ತಿದ್ದಂತೆ ಹೆಚ್ಚಾಯ್ತು ಹಂದಿ ಕಳ್ಳತನ

ಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು... ಯುಗಾದಿ ಹಬ್ಬದ ಮರುದಿನ ಬರೋದೇ ವರ್ಷದ ತೊಡಕು. ಹೊಸತೊಡಕು ಅಂತಲೂ ಕರೆಯುವ ಈ ದಿನ‌ ಮಾಂಸ ಪ್ರಿಯರಿಗೆ ಹಬ್ಬವೋ ಹಬ್ಬ.

41 Views | 2025-03-27 15:45:55

More

CHIKKABALLAPURA: ಕೋಲ್ಡ್‌ ಸ್ಟೋರೇಜ್‌ನಲ್ಲಿ ಆಲೂಗಡ್ಡೆ ದಾಸ್ತಾನು ಮಾಡಲು ಭಾರೀ ಡಿಮ್ಯಾಂಡ್

ಖಾಸಗಿ ಕೋಲ್ಡ್‌ ಸ್ಟೋರೇಜ್‌ ಮುಂದೆ ಸಾಲುಗಟ್ಟಿ ನಿಂತಿರೋ ಲಾರಿ ಮತ್ತು ಟ್ರ್ಯಾಕ್ಟರ್‌ಗಳು. ಅವುಗಳ ಮೇಲಿರೋ ಆಲೂಗಡ್ಡೆ ಮೂಟೆಗಳು.

35 Views | 2025-03-27 15:53:33

More

ಚಿಕ್ಕಬಳ್ಳಾಪುರ : ಮೂಲಭೂತ ಸೌಕರ್ಯ ಇಲ್ಲದೇ ಸೊರಗುತ್ತಿದೆ ಪುರಾತನ ದೇಗುಲ

ಅದೊಂದು ಪುರಾತನ ದೇವಸ್ಥಾನ.. ಆದ್ರೆ ಅದು ದೇಗುಲವೋ… ಅಥವಾ ಕುಡುಕರ ಅಡ್ಡೆಯೋ… ಎಂಬಂತೆ ಮಾರ್ಪಾಡಾಗಿದೆ.

32 Views | 2025-04-01 10:47:54

More

ಚಿಕ್ಕಬಳ್ಳಾಪುರ: ಕುಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಪ್ರದೀಪ್‌ ಈಶ್ವರ್‌

ನಮ್ಮ ಊರಿಗೆ ನಮ್ಮ ಶಾಸಕ ಅನ್ನೋ ಮೂಲ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ವಿದಾನಸಭಾ ಕ್ಷೇತ್ರದಾದ್ಯಂತ ಗ್ರಾಮಗಳಿಗೆ ಅಧಿಕಾರಿಗಳ ಜೊತೆ ತೆರಳಿ ಜನರ ಸಮಸ್ಯೆಗಳನ್ನ ಆಲಿಸುತ್ತಾ ಇದ್ದಾರೆ.

39 Views | 2025-04-04 13:17:10

More

CHIKKABALLAPURA: ಇಶಾ ಪೌಂಡೇಷನ್‌ ಅಕ್ರಮ? ಸರ್ಕಾರಿ ಭೂಮಿ ನುಂಗಿ ಕಳ್ಳಾಟ?

ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಬಳಿ ಇಶಾ ಫೌಂಡೇಷನ್‌ ವತಿಯಿಂದ ನಿರ್ಮಾಣಗೊಂಡಿರುವ ಆದಿಯೋಗಿ ಇಶಾ ಕೇಂದ್ರ ಪ್ರಖ್ಯಾತ ಪ್ರವಾಸಿ ತಾಣವಾಗಿ ಬದಲಾಗುತ್ತಿದೆ.

13 Views | 2025-04-21 13:53:12

More

CHIKKABALLAPURA: ನಂದೀಶ್ವರ ವಿಗ್ರಹದ ತಲೆ ಧ್ವಂಸ ಮಾಡಿದ ದುಷ್ಕರ್ಮಿಗಳು

ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಪೂಜೆ ಸಲ್ಲಿಸುತ್ತಿದ್ದ ದೇವಸ್ಥಾನದ ಬಳಿ ನಂದೀಶ್ವರನ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡದಿದೆ.

13 Views | 2025-04-21 14:24:34

More

CHIKKABALLAPURA: ಹಿರಿಯ ವಕೀಲ ವೈ.ಆರ್‌.ಸದಾಶಿವರೆಡ್ಡಿ ಮೇಲಿನ ಹಲ್ಲೆ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ

ಭಾರತೀಯ ವಕೀಲ ಪರಿಷತ್‌ ಸದಸ್ಯ, ಹಿರಿಯ ವಕೀಲ ಸದಾಶಿವ ರೆಡ್ಡಿ ಮೇಲೆ ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಚಿಕ್ಕಬಳ್ಳಾಪುರದ ವಕೀಲರ ಸಂಘದಿಂದ ಇಂದು ಪ್ರತಿಭಟನೆ ನಡೆಸಲಾಯಿತು

3 Views | 2025-04-21 16:45:18

More