Post by Tags

  • Home
  • >
  • Post by Tags

ಸರ್ಕಾರ ಸುಭದ್ರ: ಯಾವುದೇ ಡಿನ್ನರ್‌ ಮಿಟಿಂಗ್‌ ಇಲ್ಲ : ಅರಣ್ಯ ಸಚಿವ ಈಶ್ವರ್‌ ಖಂಡ್ರೆ.

ಸಚಿವ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

52 Views | 2025-01-04 17:42:47

More

ಮಧುಗಿರಿ: ಜನ ಸಂಪರ್ಕ ಸಭೆಯಲ್ಲಿ ಜನರ ಸಮಸ್ಯೆ ಆಲಿಸಿದ ಸಚಿವ ರಾಜಣ್ಣ..!

ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಸಚಿವ ರಾಜಣ್ಣ ಅವರೇ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು

122 Views | 2025-02-10 17:47:49

More

ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಇನ್ನಿಲ್ಲ, ಹಾಡು ನಿಲ್ಲಿಸಿದ ಜಾನಪದ ಕೋಗಿಲೆ

ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.‌

98 Views | 2025-02-13 12:25:29

More

ಬೆಂಗಳೂರು: ಮಾರ್ಚ್‌ 7 ಕ್ಕೆ ಕರ್ನಾಟಕ ಬಜೆಟ್‌ ಮಂಡನೆ ದಿನಾಂಕ ಫಿಕ್ಸ್..!

ಕರ್ನಾಟಕ ಬಜೆಟ್ 2025-26 ಮಂಡನೆಗೆ ದಿನಾಂಕ ಘೋಷಣೆಯಾಗಿದೆ. ಮಾರ್ಚ್​ 7ರಂದು 16ನೇಯ ಕರ್ನಾಟಕ ಬಜೆಟ್ ಮಂಡಿಸಲಿದ್ದು. ಮಾರ್ಚ್‌ 3 ರಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದೆ.

108 Views | 2025-02-17 16:10:37

More

ಕಲಬುರಗಿ : ಶಾಸಕ B R ಪಾಟೀಲ್‌ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಆಯ್ಕೆ

ರಾಜ್ಯ ಸರ್ಕಾರವು ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ. ಆರ್‌ ಪಾಟೀಲ್‌ ಅವರಿಗೆ ರಾಜ್ಯ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಆದೇಶ ಹೊರಡಿಸಿದೆ. ಅಲ್ಲದೆ ಬಿ ಆರ್ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.

134 Views | 2025-02-17 19:25:45

More

ತುಮಕೂರು : ಬಜೆಟ್‌ ನಲ್ಲಿ ತುಮಕೂರಿಗೆ ಸಿದ್ದು ಕೊಡುಗೆ ಏನು ...?

ಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿದ್ದು, ದಾಖಲೆಯ 16ನೇ ಬಜೆಟ್‌ ಮಂಡಿಸಿದ್ದಾರೆ. ಸಿಎಂ ಆಗಿ 9ನೇ ಬಜೆಟ್‌ ಮಂಡಿಸಿರೊ ಸಿದ್ದರಾಮಯ್ಯ ಹಲವು ಕ್ಷೇತ್ರಗಳಿಗೆ ಕೊಡುಗೆ ನೀಡಿದ್ದಾರೆ.

49 Views | 2025-03-07 19:34:05

More

ಗುಬ್ಬಿ : ತುಮಕೂರು ಜಿಲ್ಲೆಯ ರೈತರಿಗೆ ಭರ್ಜರಿ ಗಿಫ್ಟ್ ಕೊಟ್ಟ ತುಮುಲ್

ಗುಬ್ಬಿ ತಾಲೂಕಿನ ಹೊಸಪಾಳ್ಯ ಬಳಿಯ ತುಮಕೂರು ಹಾಲು ಉತ್ಪಾದಕರ ಸಂಘದ ಆಡಳಿತ ಕಚೇರಿಯಲ್ಲಿ ತುಮುಲ್‌ ಅಧ್ಯಕ್ಷ ಹೆಚ್‌.ವಿ ವೆಂಕಟೇಶ್‌ ನೇತೃತ್ವದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಲಾಯಿತು.

58 Views | 2025-04-03 18:01:51

More

ಗುಬ್ಬಿ: ಸಿದ್ದರಾಮಯ್ಯ ಅಲ್ಲ ಟ್ಯಾಕ್ಸ್ ರಾಮಯ್ಯ ಎಂದು MT ಕೃಷ್ಣಪ್ಪ ವ್ಯಂಗ್ಯ

ಗುಬ್ಬಿ ತಾಲೂಕಿನ ಸಿ.ಎಸ್‌ ಪುರದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಶಾಸಕ ಎಂ.ಟಿ ಕೃಷ್ಣಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

42 Views | 2025-04-08 17:37:54

More

ಬೆಂಗಳೂರು : ಇಂದು ಕ್ಯಾಬಿನೆಟ್ ನಲ್ಲಿ ʼಜಾತಿʼ ಸದ್ದು | ಸಿಎಂ ಸೀಟಿಗೆ ತೂಗುಗತ್ತಿಯಾಗುತ್ತಾ ವರದಿ?

ಜಾತಿ ಗಣತಿ ವರದಿ ಕುರಿತು ಮಹತ್ವದ ಚರ್ಚೆ ನಡೆಸುವ ವಿಶೇಷ ಸಚಿವ ಸಂಪುಟ ಸಭೆ ಇಂದು ಸಂಜೆ 4 ಗಂಟೆಗೆ ನಡೆಯಲ್ಲಿದ್ದು, ಮಂತ್ರಿಮಂಡಲ ತೆಗೆದುಕೊಳ್ಳುವ ನಿರ್ಣಯಗಳ ಬಗ್ಗೆ ರಾಜ್ಯದ ಜನತೆಯಲ್ಲಿ ತೀವ್ರ ಕ

42 Views | 2025-04-17 12:50:49

More

Pahalgam Attack : ರಾಜ್ಯದಲ್ಲಿದ್ದಾರೆ 92 ಪಾಕ್ ಪ್ರಜೆಗಳು | 4 ಮಂದಿಗೆ ಕೂಡಲೇ ಗೇಟ್‌ ಪಾಸ್

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದ ದಾಳಿಯ ಬಳಿಕ ತಕ್ಕ ಪಾಠ ಕಲಿಸಲು ಭಾರತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು

43 Views | 2025-04-26 17:35:24

More

ತುಮಕೂರು : ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಬಿಜೆಪಿ ಪ್ರತಿಭಟನೆ..!

ಮಂಗಳೂರಿನಲ್ಲಿ  ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಭೀಕರ ಕೊಲೆ ಖಂಡಿಸಿ ತುಮಕೂರಿನಲ್ಲಿ ಜಿಲ್ಲಾ ಬಿಜೆಪಿಯ ಒಬಿಸಿ ಘಟಕದಿಂದ ಟೌನ್‌ ಹಾಲ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ

49 Views | 2025-05-02 17:36:22

More

ಮಂಗಳೂರು : ಉರ್ವದಲ್ಲಿ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಕ್ರೀಡಾಂಗಣ ಉದ್ಘಾಟನೆ

ಮಂಗಳೂರು ನಗರದ ಉರ್ವದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್ ಸಿಟಿ ಆಶ್ರಯದೊಂದಿಗೆ ನಿರ್ಮಿತವಾದ 36 ಕೋಟಿ ವೆಚ್ಚದ ನೂತನ ಕಬಡ್ಡಿ

24 Views | 2025-05-17 11:27:08

More

ವಿಜಯನಗರ : ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರ್ಣ | ಕೈ ಸರ್ಕಾರದ ಸಾಧನ ಸಮಾವೇಶ

ಗ್ಯಾರಂಟಿ ಹೆಸರಲ್ಲಿ ಅಧಿಕಾರದ ಗದ್ದುಗೆ ಏರಿದ ಕಾಂಗ್ರೆಸ್‌ ಸರ್ಕಾರಕ್ಕೆ ಎರಡು ವರ್ಷ ಪೂರೈಕೆಯಾದ ಹಿನ್ನೆಲೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕಾಂಗ್ರೆಸ್‌ ಸಾಧನ ಸಮಾವೇಶವನ್ನು ಆಯೋಜನೆ ಮಾಡಲಾಗಿ

32 Views | 2025-05-20 18:41:25

More

ಬೆಂಗಳೂರು : ಬಿಜೆಪಿ 18 ಶಾಸಕರ ಅಮಾನತು ವಾಪಸ್ | ಸ್ಪೀಕರ್‌ ನೇತೃತ್ವದ ಸಭೆಯಲ್ಲಿ ತೀರ್ಮಾನ

ವಿಧಾನಸಭೆಯಿಂದ ಅಮಾನತುಗೊಂಡಿದ್ದ ಬಿಜೆಪಿಯ 18 ಶಾಸಕರ ಅಮಾನತನ್ನು ವಾಪಸ್‌ ಪಡೆಯುವ ಕುರಿತು ಸ್ಪೀಕರ್ ಯು ಟಿ ಖಾದರ್ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

24 Views | 2025-05-25 18:08:38

More

ಬೆಂಗಳೂರು : ಅಧಿಕಾರಿಗಳು ಪ್ರವಾಹಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡುವಂತೆ ಸಿಎಂ ಸೂಚನೆ..!

ರಾಜ್ಯದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್

98 Views | 2025-05-28 13:41:57

More

ಬೆಂಗಳೂರು : ಕಾಂಗ್ರೆಸ್ ನಾಯಕರಿಂದ ಅದ್ದೂರಿ ಜೈ ಹಿಂದ್ ಕಾರ್ಯಕ್ರಮ

ಪಾಪಿ ಪಾಕಿಸ್ತಾನ ಭಾರತದ ಮೇಲೆ ಅಪ್ರಚೋದಿತ ದಾಳಿ ನಡೆಸಿದ್ದು, ಪಾಕ್‌ ದಾಳಿ ವಿರುದ್ಧ ಭಾರತ ಆಪರೇಷನ್‌ ಸಿಂಧೂರ ನಡೆಸುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠವನ್ನು ಭಾರತ ಕಲಿಸಿತ್ತು.

73 Views | 2025-05-28 18:34:16

More

Bangalore : ಲೇಖಕಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ಸರ್ಕಾರದಿಂದ ಸನ್ಮಾನ ಕಾರ್ಯಕ್ರಮ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿ ಹೆಚ್ಚಿಸಿದ ಲೇಖಕಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾ

1 Views | 2025-06-02 16:38:29

More