ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಾಪಟ್ಟಣ ಗ್ರಾಮದ ಕೋಳಿ ಶೆಡ್ ನಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ ನಡೆಯುತ್ತಿದ್ದು, ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.
84 Views | 2025-02-10 14:18:25
Moreತುಮಕೂರು ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಬೆನ್ನಲ್ಲೇ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಛೇರಿಗೆ ದಾಳಿ ಮಾಡಿ
81 Views | 2025-02-15 10:01:18
Moreತುಮಕೂರು ಜಿಲ್ಲಾಸ್ಪತ್ರೆಯ ಬಗ್ಗೆ ಅದೇಷ್ಟು ಸುದ್ದಿ ಮಾಡೋದು ಹೇಳಿ. ಇವರ ಕರ್ಮಕಾಂಡಗಳ ಬಗ್ಗೆ ಸುದ್ದಿ ಮಾಡಿಮಾಡಿ ನಮಗೇ ಬೇಜಾರು ಬರ್ತಿದೆ ಹೊರತು, ಅಲ್ಲಿರುವ ದಪ್ಪಚರ್ಮದ ಅಧಿಕಾರಿಗಳು ಮಾತ್ರ ಸ್ವಲ್ಪವೂ ಬದಲಾಗ್ತಲೇ ಇಲ್ಲ.
44 Views | 2025-02-28 18:47:52
Moreಕಲ್ಪತರು ನಾಡು ತುಮಕೂರಿನಲ್ಲಿ ಇಂದು ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ. ಎಂಟು ತಿಂಗಳು ಗರ್ಭಿಣಿಯಾಗಿದ್ದ ಪತ್ನಿಯನ್ನು ಪಾಪಿ ಪತಿರಾಯನೇ ನೇಣು ಬಿಗಿದು ಕೊಲೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.
45 Views | 2025-03-02 13:51:06
More