Post by Tags

  • Home
  • >
  • Post by Tags

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಂಚರಿಸುತ್ತಿದ್ದ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

54 Views | 2025-01-14 12:50:14

More

ಶಿರಾ : ಅದ್ಧೂರಿಯಾಗಿ ನಡೆದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರಸ್ವಾಮಿ ರಥೋತ್ಸವ

ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಶ್ರೀಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಠದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರಸ್ವಾಮಿ ಜಾತ್ರಾಮಹೋತ್ಸವ  ಭಾನುವಾರ ಅದ್ಧೂರಿಯಾಗಿ ಜರುಗಿತು.

47 Views | 2025-01-20 14:32:56

More

ಮಧುಗಿರಿ: 50 ವರ್ಷಗಳ ಬಳಿಕ ಐತಿಹಾಸಿಕ ದಂಡಿನಮಾರಮ್ಮ ತೆಪ್ಪೋತ್ಸವ ಕಣ್ತುಂಬಿಕೊಂಡ ಸಾವಿರಾರು ಭಕ್ತರು

ಬರೋಬ್ಬರಿ 50 ವರ್ಷಗಳ ಬಳಿಕ ಐತಿಹಾಸಿಕ ಮಧುಗಿರಿಯ ದಂಡಿನ ಮಾರಮ್ಮ ದೇವಿಯ ತೆಪ್ಪೋತ್ಸವ ಅದ್ದೂರಿಯಾಗಿ ಜರುಗಿತು.

65 Views | 2025-01-25 14:33:41

More

ಮಧುಗಿರಿ : ದಂಡಿನ ಮಾರಮ್ಮ ತೆಪ್ಪೋತ್ಸವ ನಡೆದ ಕೆರೆಯಲ್ಲಿ ಇನ್ಮುಂದೆ ಬೋಟಿಂಗ್...!

ಮಧುಗಿರಿ ಜನರ ಆರಾಧ್ಯ ದೈವ ದಂಡಿನಮಾರಮ್ಮ ತೆಪ್ಪೋತ್ಸವ ನಡೆದ ಬೆನ್ನಲ್ಲೇ ಭಕ್ತರಿಗೆ, ಪ್ರವಾಸಿಗರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ. 

64 Views | 2025-01-30 16:54:47

More

ಮೈಸೂರು: ಗೃಹಲಕ್ಷ್ಮಿ ಹಣದಲ್ಲಿ ಉಚಿತವಾಗಿ ಶಾಲೆಗೆ ವಾಟರ್‌ ಫಿಲ್ಟರ್‌ ನೀಡಿದ ಮಹಿಳೆ..!

ಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಶಾಲೆಗೆ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಲ್ಲಿ ಮಕ್ಕಳಿಗಾಗಿ ವಾಟರ್‌ ಫಿಲ್ಟರ್‌ ಅನ್ನು ಕೊಡುಗೆಯಾಗಿ ನೀಡಿದ್ದಾರೆ.

102 Views | 2025-02-24 17:07:07

More

ತುಮಕೂರು : ಮೀಸಲಾತಿ ಪತ್ರಕ್ಕೆ ರಾಜ್ಯಪಾಲರು ಸಹಿ ಹಾಕದಂತೆ ಬಜರಂಗದಳ ಪ್ರತಿಭಟನೆ

ರಾಜ್ಯ ಸರ್ಕಾರ ಒಂದಲ್ಲಾ ಒಂದು ವಿವಾದಗಳನ್ನು ಸೃಷ್ಟಿ ಮಾಡಿಕೊಳ್ಳುತ್ತಿದೆ. ಯಾವಾಗಲೂ ಅಲ್ಪ ಸಂಖ್ಯಾತರ ಪರವಾಗಿ ಇದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್‌,

36 Views | 2025-04-08 13:56:54

More