ಕರ್ನಾಟಕದಲ್ಲಿ ಕೊರೊನಾ (COVID-19) ಮಹಾಮಾರಿಯ ಆತಂಕ ಮತ್ತೆ ಹೆಚ್ಚುತ್ತಿದೆ.
71 Views | 2025-05-24 11:53:00
Moreರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಕ್ರಮ ಕೈಗೊಂಡಿದ್ದಾರೆ.
34 Views | 2025-05-24 16:37:54
Moreಮಹಾಮಾರಿ ಕೊರೊನಾ ರಾಜ್ಯದಲ್ಲಿ ಮತ್ತೆ ತಲೆ ಎತ್ತಿದ್ದು, ಬೆಂಗಳೂರಿನ ಮಲ್ಲೇಶ್ವರಂ ಹಾಗೂ ರಾಜಾಜಿನಗರದಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
153 Views | 2025-05-25 10:50:15
Moreಬೆಂಗಳೂರು ನಗರದ ವೈಟ್ಫೀಲ್ಡ್ ಮೂಲದ 84 ವರ್ಷದ ವೃದ್ಧನೋರ್ವ ಕೋವಿಡ್-19 ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ.
128 Views | 2025-05-25 10:57:06
Moreಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
49 Views | 2025-05-25 13:35:41
Moreಹೋದ್ಯಾ ಪಿಶಾಚಿ ಅಂದರೆ ಬಂದೆ ಗವಾಕ್ಷಿ ಎಂಬಂತೆ ಮತ್ತೆ ಕೊರೊನಾ ಕಂಟಕ ಶುರುವಾಗಿದೆ.
28 Views | 2025-05-25 18:42:02
Moreಐದು ವರ್ಷಗಳ ಹಿಂದೆ ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ್ದ ಕೊರೊನಾ ವೈರಸ್ (COVID-19) ಮತ್ತೆ ತೀವ್ರತೆ ಪಡೆದುಕೊಳ್ಳುತ್ತಿದೆ.
40 Views | 2025-05-26 18:34:15
Moreದೇಶಾದ್ಯಂತ ಮತ್ತೆ ಕೊರೊನಾ ಸೋಂಕು ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದ್ದು, ಜನರಲ್ಲಿ ಆತಂಕದ ಸನ್ನಿವೇಶ ಮನೆಮಾಡಿದೆ.
107 Views | 2025-05-28 13:33:52
Moreರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿಯಲ್ಲಿ 70 ವರ್ಷದ ರೋಗಿಯೊಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
9 Views | 2025-05-29 13:15:37
Moreನಗರದ ಜನತೆಗೆ ಈಗ ಮತ್ತೆ ಕೊರೊನಾದ ಭೀತಿಯ ಹಾವಳಿ ಎದುರಾಗುತ್ತಿದೆ. ಡೆಂಗ್ಯೂ ಜ್ವರದ ಪ್ರಭಾವ ಇನ್ನೂ ಕಡಿಮೆಯಾಗದೆ ಇರುವಾಗಲೇ,
11 Views | 2025-05-31 12:53:15
Moreಕಾಫಿನಾಡು ಎಂದೇ ಪ್ರಸಿದ್ಧವಾದ ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಜಿಲ್ಲೆಯ ಆರೋಗ್ಯ ಇಲಾಖೆಗೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದೆ.
63 Views | 2025-06-01 10:59:34
More