Post by Tags

  • Home
  • >
  • Post by Tags

ಕುಣಿಗಲ್‌ : ರಾಜ್ಯ ಹೆದ್ದಾರಿ 33 ರಲ್ಲಿ ಭೀಕರ ರಸ್ತೆ ಅಪಘಾತ | ಯುವತಿ ದಾರುಣ ಸಾವು..!

ಕುಣಿಗಲ್ ಪಟ್ಟಣದ ತುಮಕೂರು ರಸ್ತೆಯ ಶನಿಮಹಾತ್ಮ ದೇವಾಲಯದ ಮುಂಭಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದ್ದು, ಯುವತಿಯ ತಲೆ ಮೇಲೆ ಟ್ರಾಕ್ಟರ್‌ ಚಕ್ರ ಹರಿದಿದ್ದು, ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ

134 Views | 2025-02-11 13:28:27

More

ಕೊರಟಗೆರೆ: ಬೆಳ್ಳಿಗೆ ಏಳನೀರು ಖರೀದಿಸುತ್ತಿದ್ದ ತೋಟದಲ್ಲೇ ರಾತ್ರಿ ಅಡಿಕೆ ಕದ್ದ ಖದೀಮರು ಅರೆಸ್ಟ್‌..!

ಕೊರಟಗೆರೆ ತಾಲೂಕು ಕಸಬಾ ಹೋಬಳಿಯ ಕೆರೆಯಾಗಳಹಳ್ಳಿಯಲ್ಲಿ ಅಡಿಕೆ ಗೊನೆ ಕಳ್ಳತನ ಮಾಡುತ್ತಿದ್ದ, ಅಣ್ಣ ತಮ್ಮ ಇಬ್ಬರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದು. ಆರೋಪಿಗಳ ವಾಹನ ಮತ್ತು ಸುಮಾರು 25ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

78 Views | 2025-02-11 17:18:37

More

ತುಮಕೂರು: ಪ್ರೇಯಸಿಯನ್ನು ಕೊಂದ ಪಾಪಿಗೆ 6 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ!

2019ರ ಫೆಬ್ರವರಿ 2ನೇ ತಾರೀಖು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸಂತೆಮಾವತ್ತೂರು ಬಳಿ ಯುವತಿಯ ಶವ ಪತ್ತೆಯಾಗಿದ್ದು. ಯುವತಿಯ ತಲೆ ಮುಖ ರಕ್ತ ಸಿಕ್ತವಾಗಿತ್ತು.

92 Views | 2025-02-11 19:18:34

More

ತಿಪಟೂರು: ಆನ್‌ ಲೈನ್ ಗೀಳಿಗೆ ಬಿದ್ದು ಕಳ್ಳತನ ಮಾಡ್ತಿದ್ದ ಖದೀಮರು ಅರೆಸ್ಟ್..‌!

ಈ ಆನ್ಲೈನ್ ಗೇಮ್ ಅನ್ನೋದು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ‌ ಎಲ್ಲರನ್ನೂ ಹಾದಿ ತಪ್ಪಿಸ್ತಾ ಇದೆ. ಕೆಲವು ಯುವಕರು ಈ ಆನ್‌ಲೈನ್‌ ಗೇಮ್‌ಗಳಿಂದ ಓದೋದು ಬರಿಯೋದನ್ನು ಬಿಟ್ಟು ಹಾಳಾಗ್ತಿದ್ರೆ, ಇನ್ನೂ ಕೆಲವರು ಆತ್ಮಹತ್ಯೆಗಳಿಗೆ ಶರಾಣಾಗುತ್ತಿದ್

87 Views | 2025-02-12 14:31:49

More

ಬೆಂಗಳೂರು: ಪತಿ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ..!

ಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

50 Views | 2025-02-17 17:40:17

More

ಕೋಲಾರ: ರಸ್ತೆ ವಿಚಾರಕ್ಕೆ ಜಗಳ | ಮನೆ ಮುಂದೆಯೇ ವ್ಯಕ್ತಿಯ ಹತ್ಯೆ

ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಮನೆಯ ಎದುರಿನ ರಸ್ತೆಯ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಹಾರೆಯಿಂದ ಹತ್ಯೆ ಮಾಡಿರುವ ಘಟನೆ ನಡೆದಿದೆ.

65 Views | 2025-02-18 13:38:37

More

ಮಂಡ್ಯ: ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಗೂಡ್ಸ್‌ ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾಮ್ಕಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

102 Views | 2025-02-21 15:57:45

More

ಬೆಂಗಳೂರು: ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಬೆಂಗಳೂರು ನಗರದ ಗರುಡಾ ಮಾಲ್ ನ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್‌ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

50 Views | 2025-02-23 12:30:21

More

ಉತ್ತರ ಕನ್ನಡ : KSRTC ಬಸ್ ನಲ್ಲೇ ವ್ಯಕ್ತಿಗೆ ಚಾಕು ಇರಿದು ಕೊಲೆ..!

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದುಂಡಸಿನಗರದ ಸರ್ಕಾರಿ ಆಸ್ಪತ್ರೆಯ ಬಳಿ ಕ್ಷುಲ್ಲಕ ಕಾರಣಕ್ಕೆ KSRTC ಬಸ್‌ ನಲ್ಲೇ ವ್ಯಕ್ತಿಗೆ ಚಾಕು ಇರಿದು ಹತ್ಯೆಗೈದಿರುವ ಘಟನೆ ನಡೆದಿದೆ.

52 Views | 2025-02-23 17:24:51

More

ಬೀದರ್‌ : ಜಮೀನು ವಿವಾದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನ ಹತ್ಯೆ

ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಕೊಳ್ಳೂರ್‌ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

118 Views | 2025-02-23 18:27:12

More

ಹಾವೇರಿ: ಮಹಿಳೆ ಶವವಾಗಿ ಪತ್ತೆ | ಕುಟುಂಬಸ್ಥರಿಂದ ಅತ್ಯಾಚಾರ, ಕೊಲೆ ಆರೋಪ

ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರುನಲ್ಲಿ ನಡೆದಿದೆ.

46 Views | 2025-02-24 12:16:25

More

ಶಿವಮೊಗ್ಗ: ರೌಡಿ ಶೀಟರ್ ಮೇಲೆ ಫೈರಿಂಗ್ | ರೌಡಿ ಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಗುಂಡಿನ ಶಬ್ದ ಕೇಳಿ ಬಂದಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಹೊಸಮನೆ ಪೊಲೀಸ್‌ ಠಾಣೆಯ ಎಸ್‌ ಐ ಕೃಷ್ಣ ಅವರು ರೌಡಿ ಶೀಟರ್‌ ರವಿ ಅಲಿಯಾಸ್‌ ಗುಂಡ ಎಂಬಾತನ ಬಲ ಕಾಲಿಗೆ ಗುಂಡು ಹೊಡೆದಿದ್ದರು, ಇದೀಗ ಭದ್ರಾವತಿಯ ಪ

105 Views | 2025-02-24 14:54:40

More

ಕೇರಳ: ಒಂದೇ ಕುಟುಂಬದ ಐವರು ದಾರುಣ ಅಂತ್ಯ | ಪೊಲೀಸರಿಗೆ ಶರಣಾದ ಯುವಕ

ತನ್ನ ತಾಯಿ ಸೇರಿದಂತೆ ತನ್ನ ಕುಟುಂಬದ ಐದು ಮಂದಿಯನ್ನು ಹತ್ಯೆಗೈದಿದ್ದೇನೆ ಎಂದು ಯುವಕನೊಬ್ಬ ವೆಂಜಾರಮೂಡು ಪೊಲೀಸರಿಗೆ ಶರಣಾಗಿರುವ ಘಟನೆ ಕೇರಳದ ವೆಂಜಾರಮೂಡುವಿನಲ್ಲಿ ನಡೆದಿದೆ.

79 Views | 2025-02-25 18:25:00

More

ಉತ್ತರ ಕನ್ನಡ: ಮಗಳು, ಅಳಿಯನಿಗೆ ಚಾಕು ಇರಿದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ

ಶಿವರಾತ್ರಿ ಹಬ್ಬಕ್ಕೆಂದು ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಬುಧವಾರ ನಡೆದಿದೆ.

42 Views | 2025-02-26 13:38:21

More

ಮಂಡ್ಯ: ರೌಡಿಶೀಟರ್ ಮೇಲೆ ಪೊಲೀಸರಿಂದ ಗನ್ ಫೈರ್..!

ಪುಡಿ ರೌಡಿಗಳ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವು ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್‌ ಮಾಡಿ ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ನಡೆದಿದೆ.

38 Views | 2025-02-26 14:11:22

More

ರಾಯಚೂರು: ಮನೆ ಬೀಗ ಮುರಿದು ಚಿನ್ನ ಹಾಗೂ ಹಣ ಕಳ್ಳತನ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳರು ಮನೆಯ ಬೀಗ ಮುರಿದು 10 ಗ್ರಾಂ ಚಿನ್ನ ಮತ್ತು ಎರಡು ಲಕ್ಷ ರೂಪಾಯಿ ನಗದು ದೋಚಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

40 Views | 2025-02-26 14:49:12

More

ಚಿಕ್ಕಬಳ್ಳಾಪುರ: ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವು..!

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ‌ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಅಗಲಗುರ್ಕಿ ಬ್ರಿಡ್ಜ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ನಡೆದಿದೆ.

85 Views | 2025-02-26 16:00:11

More

ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅಂದರ್..!

ತುಮಕೂರು ತಾಲೂಕಿನ ಪಂಡಿತನಹಳ್ಳಿ ಹ್ಯಾಂಡ್‌ ಪೋಸ್ಟ್‌ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೈಬರ್‌ ಪೊಲೀಸ್‌ ಠಾಣೆಯ ಪೊಲೀಸರು ಬುಧವಾರ ಬಂಧಿಸಿ, ಆರೋಪಿಗಳಿಂದ 4 ಕೆ ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ,

73 Views | 2025-02-26 17:19:30

More

ತುಮಕೂರು : 8 ತಿಂಗಳ ಗರ್ಭಿಣಿ ಸಾವು | ಪತಿಯ ಮೇಲೆ ಕೊಲೆ ಆರೋಪ..!

ಕಲ್ಪತರು ನಾಡು ತುಮಕೂರಿನಲ್ಲಿ ಇಂದು ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ. ಎಂಟು ತಿಂಗಳು ಗರ್ಭಿಣಿಯಾಗಿದ್ದ ಪತ್ನಿಯನ್ನು ಪಾಪಿ ಪತಿರಾಯನೇ ನೇಣು ಬಿಗಿದು ಕೊಲೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.

81 Views | 2025-03-02 13:51:06

More

ಚಿಕ್ಕಬಳ್ಳಾಪುರ : ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.

45 Views | 2025-03-02 11:39:47

More

ಚಿಕ್ಕನಾಯಕನಹಳ್ಳಿ : ಮದುವೆಯಾದ ಒಂದೂವರೆ ವರ್ಷಕ್ಕೆ ಗೃಹಿಣಿ ಸಾವು | ಗಂಡನ ಮನೆಯವರೇ ಸಾಯಿಸಿದ್ರಾ..?

ಪ್ರೀತಿ ಮಾಯೆ ಹುಷಾರು.. ಈ ಮಾತು ಸುಳ್ಳಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಾನೆ ಇದೆ. ಪ್ರೀತಿಸಿ ಮದುವೆಯಾದ ಒಂದೂವರೆ ವರ್ಷಕ್ಕೆ ಗೃಹಿಣಿ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಈ ದಾರುಣ ಘಟನೆಗೆ ಸಾಕ್ಷಿಯಾಗಿದ್ದು ತುಮಕೂರು ಜಿಲ್ಲೆ ಚಿಕ್ಕನಾ

81 Views | 2025-03-02 13:44:36

More

ಬಾಗಲಕೋಟೆ : ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ..!

ಇತ್ತೀಚಿನ ದಿನಗಳಲ್ಲಿ ಯುವಜನತೆ ಸಣ್ಣ ಸಣ್ಣ ವಿಷಯಗಳಿಗೆ ದುಡುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಂತಹ ಪ್ರಕರಣಗಳು ಸಂಭವಿಸುತ್ತಲೇ ಇವೆ. ಇದೀಗ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದಿಂದ ಮನನೊಂದು ಕೆರೆಗೆ ಹಾರಿ ಆತ

53 Views | 2025-03-02 16:31:11

More

ಹುಳಿಯಾರು : ಬಸ್‌ ನಲ್ಲಿ ಪಿಕ್ ಪಾಕೇಟ್ ಮಾಡ್ತಿದ್ದ ಐನಾತಿ ಕಳ್ಳಿ ಅಂದರ್..!

ಬಸ್‌ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಪಿಕ್‌ಪಾಕೆಟ್‌ ಮಾಡ್ತಿದ್ದ ಐನಾತಿ ಕಳ್ಳಿಯನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸರು ಲಾಕ್‌ ಮಾಡಿದ್ದಾರೆ.

46 Views | 2025-03-02 16:45:14

More

ಕಲಬುರಗಿ : ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಕಸ್ತೂರಿ ಬಾರ್‌ ನಲ್ಲಿ ನಡೆದಿದೆ.

50 Views | 2025-03-02 17:27:39

More

ಚಿಕ್ಕಬಳ್ಳಾಪುರ : ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಂದ ಕಿರಾತಕ ಅಳಿಯ..!

ಹೆಣ್ಣು ಕೊಟ್ಟ ಮಾವ ಕಣ್ಣು ಕೊಟ್ಟ ದೇವರಂತೆ. ಆದರೆ ಇಲ್ಲೊಬ್ಬ ಅಳಿಯ ಕೋಪದ ಕೈಗೆ ಬುದ್ದಿ ಕೊಟ್ಟು ಹಣಕ್ಕಾಗಿ ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದಿದ್ದಾನೆ. 

73 Views | 2025-03-04 13:28:08

More

ಹಾವೇರಿ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

ಕೆರೆಗೆ ಹಾರಿ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾವೇರಿ ಜಿಲ್ಲೆಯ ದೇವಗಿರಿಯಲ್ಲಿ ನಡೆದಿದೆ

54 Views | 2025-03-04 14:07:40

More

ಕಲಬುರಗಿ : ಕಬ್ಬಿಣದ ಸಲಾಕೆಯಿಂದ ಹೊಡೆದು ರೌಡಿಶೀಟರ್ ನ ಭೀಕರ ಹತ್ಯೆ..!

ಇಂದು ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ ನನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿಯ ಕಾಕಡೆ ಚೌಕ್‌ ಸಮೀಪದ ಲಂಗರ್‌ ಹನುಮಾನ್‌ ದೇವಸ್ಥಾನದ ಬಳಿ ನಡೆದಿದೆ.

73 Views | 2025-03-04 14:45:01

More

ಬೆಳಗಾವಿ : ಪ್ರೇಯಸಿ ಕತ್ತು ಕೊಯ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ..!

ಪ್ರೇಯಸಿಯ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ.

44 Views | 2025-03-05 12:09:11

More

ಶಿರಾ : ಶಿರಾದ ದೊಡ್ಡಕೆರೆಯಲ್ಲಿ ರುಂಡ ಇಲ್ಲದ ಶವ ಪತ್ತೆ..!

ಶಿರಾ ನಗರದ ದೊಡ್ಡಕೆರೆಯಲ್ಲಿ ರುಂಡ ಇಲ್ಲದ ದೇಹ ತೇಲುತ್ತಿದ್ದು, ಶಿರಾ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಬೆಳ್ಳಂ ಬೆಳಗ್ಗೆ ಕೆರೆಯಲ್ಲಿ ಶವ ತೇಲುತ್ತಿರೋದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

47 Views | 2025-03-05 12:23:11

More

ಮಧುಗಿರಿ: ಟಾಟಾಏಸ್ ಗೆ ಕ್ಯಾಂಟರ್ ಡಿಕ್ಕಿ | ಬಾಲಕ ಸ್ಥಳದಲ್ಲೇ ಸಾವು

ಟಾಟಾ ಏಸ್‌ ವಾಹನಕ್ಕೆ ಕ್ಯಾಂಟರ್‌ ಡಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್‌ ಪಲ್ಟಿಯಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಸೀಮಾಂದ್ರ ಗಡಿಭಾಗದ ಮುದ್ದೇನಹಳ್ಳಿ ಗೇಟ್‌ ಬಳಿ ನಡೆದಿದೆ.

43 Views | 2025-03-05 19:03:39

More

ಕೊರಟಗೆರೆ : ಟ್ರ್ಯಾಕ್ಟರ್- ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು..!

ಟ್ರ್ಯಾಕ್ಟರ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ. ಈ ಭೀಕರ ಅಪಘಾತ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಿಂಪುಗಾನಹಳ್ಳಿ ಬಳಿ ನಡೆದಿದೆ.

73 Views | 2025-03-06 17:43:56

More

ಚಿಂತಾಮಣಿ : ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿ | ಸ್ಥಳದಲ್ಲೇ ಇಬ್ಬರ ಸಾವು

ಟೈರ್‌ ಬ್ಲಾಸ್ಟ್‌ ಆಗಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ.

42 Views | 2025-03-07 10:56:05

More

ಕೊಪ್ಪಳ : ಕೊಪ್ಪಳದಲ್ಲಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ | ಆರೋಪಿಗಳಿಗಾಗಿ ಹುಡುಕಾಟ

ನಕ್ಷತ್ರ ವೀಕ್ಷಣೆಗೆ ಬಂದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ವೆಸಗಿರುವಂತಹ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪೂರ ಗ್ರಾಮದ ಬಳಿ ನಡೆದಿದೆ.

40 Views | 2025-03-07 18:03:40

More

ಉಡುಪಿ : ಮೊಬೈಲ್‌ ಕಸಿದುಕೊಂಡಿದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಮೊಬೈಲ್‌ ನೋಡಬೇಡ ಎಂದು ತಾಯಿ ಬುದ್ದಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಬ್ರಹ್ಮಾವರದ ಸಾಸ್ತಾನದ ಕುಂಬಾರಬೆಟ್ಟು ಎಂಬಲ್ಲಿ ನಡೆದಿದೆ.

51 Views | 2025-03-07 19:25:31

More

ಗುಬ್ಬಿ : ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ನೀರು ಪಾಲು..!

ಕೆರೆಯಲ್ಲಿ ಈಜಲು ಹೋದಂತಹ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್.‌ ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ನಿವಾಸಿ ಜಯರಾಂ (40) ಮೃತ ದುರ್ದೈವಿಯಾಗಿದ್ದಾರೆ.

88 Views | 2025-03-08 12:07:57

More

ಕಲಬುರಗಿ : ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಪ್ರೇಮಿಗಳು

ಒಂದೇ ನೇಣಿನ ಹಗ್ಗಕ್ಕೇ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತಹ ದುರಂತ ಘಟನೆ ಕಲಬುರಗಿಯ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ನಡೆದಿದೆ.

49 Views | 2025-03-08 14:33:30

More

ಬೆಂಗಳೂರು : ಖಾಸಗಿ ಕಂಪನಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನ..!

ಖಾಸಗಿ ಕಂಪನಿಯ ಕಿರುಕುಳಕ್ಕೆ ಬೇಸತ್ತು ಉದ್ಯೋಗಿಯೋರ್ವ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರಿನ ಜೆಪಿ ನಗರ 7ನೇ ಹಂತದ ಪುಟ್ಟೇನಹಳ್ಳಿ ಬಳಿ ನಡೆದಿದೆ.

41 Views | 2025-03-08 16:46:20

More

ತುಮಕೂರು : ವೀಲ್ಹಿಂಗ್ ಪುಂಡರ ಅಟ್ಟಹಾಸಕ್ಕೆ ಪಾದಚಾರಿ ಬಲಿ..!

ತುಮಕೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ವೀಲ್ಹಿಂಗ್‌ ಪುಂಡರ ಹಾವಳಿ ಮಿತಿ ಮೀರಿದ್ದು, ಇಂದು ಪಾದಚಾರಿಯೊಬ್ಬರನ್ನು ಬಲಿ ಪಡೆದಿದೆ. ತುಮಕೂರು ನಗರದ ಟೂಡಾ ಕಚೇರಿ ಬಳಿ ವೀಲ್ಹಿಂಗ್‌ ಮಾಡ್ತಾ ಬಂದ ಒಂದು ಬೈಕ್‌ ವ್ಯಕ್ತಿಯೋರ್ವನಿಗೆ ಗುದ್ದಿದೆ.

51 Views | 2025-03-08 19:10:33

More

ಪಾವಗಡ: ಬೆಂಕಿ ದುರಂತದಲ್ಲಿ ನೊಂದ ಕುಟುಂಬಗಳಿಗೆ ಧೈರ್ಯ ತುಂಬಿದ ಜಪಾನಂದ ಶ್ರೀ

ಪಾವಗಡ ತಾಲೂಕಿನ ಕೆ.ಟಿ ಹಳ್ಳಿ ಬಳಿ ಶಿವಣ್ಣ, ರಾಮಣ್ಣ ಎಂಬುವವರ ಮನೆಯಲ್ಲಿ ಮಾರ್ಚ್‌ 7ರಂದು ಬೆಂಕಿ ದುರಂತ ಸಂಭವಿಸಿತ್ತು. ದುರಂತದಲ್ಲಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿತ್ತು. ಈ ವೇಳೆ ಅದೃಷ್ಟವಶಾತ್ ಕುಟುಂಬದವರಿಗೆ ಯಾವುದೇ ಪ್ರಾಣಪಾ

65 Views | 2025-03-09 12:20:10

More

ಚಿಕ್ಕಬಳ್ಳಾಪುರ : ಭಯಾನಕ ಡೆಡ್ಲಿ ಆಕ್ಸಿಡೆಂಟ್‌ | ಧಗಧಗನೆ ಹೊತ್ತಿ ಉರಿದ ಕಾರು

ಖಾಸಗಿ ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ, ಕಾರು ಹೊತ್ತಿ ಉರಿದು ಇಬ್ಬರು ಸಜೀವಗೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದ ಬಳಿ ನಡೆದಿದೆ. 

58 Views | 2025-03-09 13:21:47

More

ದೊಡ್ಡಬಳ್ಳಾಪುರ : 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳು ಅಂದರ್..!

ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಬೇಲ್‌ ಪಡೆದು ಹೊರ ಬಂದಿದ್ದರು. ಕೇಸ್‌ ವಜಾ ಆಯಿತೆಂದು ಕೋರ್ಟ್‌ಗೆ ಹಾಜರಾಗದೇ, 20 ವರ್ಷದಿಂದ ತಲೆಮರೆಸಿಕೊಂಡಿದ್ದ ಕಳ್ಳರನ್ನು ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

42 Views | 2025-03-09 16:06:58

More

ಚಿತ್ರದುರ್ಗ : ಭೀಕರ ಅಪಘಾತ | ಸ್ಥಳದಲ್ಲೇ ಐವರ ದಾರುಣ ಸಾವು

ಚಲಿಸುತ್ತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಗುಡ್ಡದ ರಂಗವ್ವನಹಳ್ಳಿ ಬಳಿ ನಡೆದಿದೆ.

81 Views | 2025-03-09 16:58:12

More

ಗೋವಾ : ಮಾದಕ ದ್ರವ್ಯ ಸಾಗಿಸುತ್ತಿದ್ದ ಯುವಕನ ಬಂಧನ..!

11 ಕೋಟಿ ರೂ ಮೌಲ್ಯದ ಡ್ರಗ್ಸ್‌ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಯುವಕನನ್ನು ಬಂಧಿಸಿರುವಂತಹ ಘಟನೆ ಗೋವಾದಲ್ಲಿ ನಡೆದಿದೆ. ಮಾದಕ ದ್ರವ್ಯ ವಿರುದ್ದ ನಡೆಸಿದ ಕಾರ್ಯಚರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

51 Views | 2025-03-09 17:40:36

More

ಬೆಂಗಳೂರು : ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ..!

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಪೋರಂ ಮಾಲ್‌ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

43 Views | 2025-03-10 13:59:21

More

ಹಾಸನ : ಬೈಕ್‌ ಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕ ..!

ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್‌ ಗೆ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದು ಕಾರು ಚಾಲಕ, ಕಾರು ನಿಲ್ಲಿಸದೇ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಉದಯಗಿರಿಯಲ್ಲಿ ನಡೆದಿದೆ.

45 Views | 2025-03-10 15:35:58

More

ಚಿಕ್ಕಬಳ್ಳಾಪುರ : ಅಸ್ಥಿಪಂಜರ ರೂಪದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಶೆಟ್ಟಿಹಳ್ಳಿಯಿಂದ ಜಲದೇನಹಳ್ಳಿಗೆ ಹೋಗುವ ಅಡ್ಡದಾರಿಯ ಪಕ್ಕದಲ್ಲಿರುವ ಬೆಟ್ಟಗುಡ್ಡಗಳಲ್ಲಿ ಅಪರಿಚಿತ ‌ವ್ಯಕ್ತಿಯ ಶವ ಅಸ್ತಿಪಂಜರ ರೂಪದಲ್ಲಿ‌ ಪತ್ತೆಯಾಗಿದ್ದು, ಅಕ್ಕಪಕ್ಕದ ಗ್ರಾಮದ ನಿವಾಸಿಗಳು ಬೆಚ್

48 Views | 2025-03-12 12:54:44

More

ಮೈಸೂರು : ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಗೃಹಿಣಿಯೋರ್ವಳು ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವಂತಹ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಸಿಂಡೇನಹಳ್ಳಿಯಲ್ಲಿ ನಡೆದಿದೆ.

47 Views | 2025-03-13 17:21:17

More

ತುಮಕೂರು : KSRTC ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು..!

ಬೆಳ್ಳಂಬೆಳಗ್ಗೆ ಕೆಎಸ್.ಆರ್.ಟಿ.ಸಿ ಬಸ್‌ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರಿನ ಟೌನ್‌ ಹಾಲ್‌ ಸರ್ಕಲ್‌ ನಲ್ಲಿ ನಡೆದಿದೆ.

115 Views | 2025-03-20 12:37:53

More

ಗುಬ್ಬಿ : ಗುಬ್ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಅಂತರ್ ರಾಜ್ಯ ಕಳ್ಳರು ಅಂದರ್...!

ಓಜಿ ಕುಪ್ಪಂ ಗ್ಯಾಂಗ್‌.. ಅದು ಅಂತಿಂಥ ಗ್ಯಾಂಗ್‌ ಅಲ್ಲ.. ಹೆಸರು ಕೇಳಿದ್ರೇನೆ ಭಯಪಡುವಷ್ಟರ ಮಟ್ಟಿಗೆ ಭಯಾನಕ ಗ್ಯಾಂಗ್‌ ಅದು.. ಒಂದು ಸಲ ಕಣ್ಣಿಟ್ರೆ ಸಾಕು ಕಣ್ಮುಚ್ಚಿ ಕಣ್ಣು ಬಿಡೋದ್ರಲ್ಲಿ, ಲಕ

49 Views | 2025-03-25 17:27:08

More

ಕುಣಿಗಲ್‌ : ಬೈಕ್‌ ಕ್ಯಾಂಟರ್‌ ವಾಹನ ಡಿಕ್ಕಿ | ಯುವತಿ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್‌ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್‌ ಸವಾರ ಗಾಯ ಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಅಂ

44 Views | 2025-03-26 15:54:44

More

ಹುಳಿಯಾರು : ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಗುರುತು ಸಿಗದ ರೀತಿಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯ

46 Views | 2025-03-27 12:30:41

More

ದೊಡ್ಡಬಳ್ಳಾಪುರ : ಏಯ್, ತೆಗಿಯೋ ಆ ಓಲೆನಾ | ರೌಡಿಶೀಟರ್ ಗೆ ಬೆವರಿಳಿಸಿದ ಪೊಲೀಸ್

ದೊಡ್ಡಬಳ್ಳಾಪುರದ ನಗರ ಪೊಲೀಸ್‌ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್‌ ಹಬ್ಬದ ಹಿನ್ನೆಲೆ ನಗರ ಪೊಲೀಸ್‌ ಠಾಣಾ ಇನ್ಸ್ ಪೆಕ್ಟರ್‌ ಅಮರೇಶ್‌ ಗೌಡ ನೇತೃತ್ವದಲ್ಲಿ ರೌಡಿ ಪರೇಡ್‌ ನಡೆಸಲಾಯ್ತು.

45 Views | 2025-03-28 13:03:03

More

ಕೊರಟಗೆರೆ : ಹಬ್ಬಕ್ಕೆ ಹೊರಟಿದ್ದ ದಂಪತಿಯನ್ನ ಬಲಿಪಡೆದ KSRTC ಬಸ್ ..!

ಚಕ್ರ ವಾಹನಕ್ಕೆ ಕೆಎಸ್‌ ಆರ್‌ ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಹಬ್ಬಕ್ಕೆಂದು ಊರಿಗೆ ಹೊರಟಿದ್ದ ಗಂಡ ಹೆಂಡತಿ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊರಟಗೆರ

52 Views | 2025-03-30 12:21:37

More

ತುಮಕೂರು : ಜೂಜು ಅಡ್ಡೆ ಮೇಲೆ ಗುಬ್ಬಿ ಪೊಲೀಸರ ಮೆಗಾ ರೇಡ್..!

ಯುಗಾದಿ ಹಬ್ಬ ಬಂತೆಂದೆರೆ ಟೆಂಟ್‌ಗಳನ್ನು ಹಾಕಿಕೊಂಡು ಅಂದರ್‌ ಬಾಹರ್‌ ಆಡ್ತಾ ಇರೋರಿಗೆ ಪೊಲೀಸರು ಬಿಗ್‌ ಶಾಕ್‌ ಕೊಟ್ಟಿದ್ದಾರೆ. ತುಮಕೂರು ಎಸ್‌ಪಿ ಅಶೋಕ್ ಅಕ್ರಮ ಇಸ್ಪೀಟ್ ಆಟ ಕಂಡುಬಂದಲ್ಲಿ

43 Views | 2025-03-31 13:08:41

More

ಚಿಕ್ಕಬಳ್ಳಾಪುರ: ಯುಗಾದಿ ಹಿನ್ನೆಲೆ ಕೋಳಿ ಪಂದ್ಯ, ಜೂಜಾಟ ಜೋರು | ಅಕ್ರಮ ಇಸ್ಪೀಟ್ ಅಡ್ಡೆಗಳ ಮೇಲೆ ಖಾಕಿ ರೇಡ್

ಯುಗಾದಿ ಹಬ್ಬ ಬಂತೆಂದರೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಜೂಜಾಟದ ಜೊತೆಗೆ ಕೋಳಿ ಪಂದ್ಯಗಳು ಗ್ರಾಮಗಳಲ್ಲಿ ಜೋರಾಗಿಯೇ ನಡೆಯುತ್ತವೆ.

41 Views | 2025-03-31 14:41:34

More

ಚಿತ್ರದುರ್ಗ : ಮತ್ತೋರ್ವ ಬಾಣಂತಿ ಸಾವು | ಆಸ್ಪತ್ರೆ ಬಳಿ ಕುಟುಂಬಸ್ಥರ ಪ್ರತಿಭಟನೆ

ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆಯುತ್ತಲೇ ಇದೆ. ಹೌದು ಚಿತ್ರದುರ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

40 Views | 2025-03-31 17:51:00

More

ಚಿಕ್ಕಬಳ್ಳಾಪುರ : ಕೆರೆ ವೀಕ್ಷಣೆಗೆ ತೆರಳಿದ್ದ ಮೂವರ ದಾರುಣ ಸಾವು ..!

ರ‍ಂಜಾನ್ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದ ಕುಟುಂಬವೊಂದು ವಿಧಿಯಾಟಕ್ಕೆ ಮಸಣಕ್ಕೆ ಸೇರಿದ್ದಾರೆ. ಹೌದು ಕೆರೆಯ ವೀಕ್ಷಣೆಗೆಂದು ಹೋಗಿದ್ದವರು ಸಾವಿನ ದಡ ಸೇರಿದ್ದಾರೆ.

45 Views | 2025-04-03 13:30:43

More

ಕೋಲಾರ : ಭೀಕರ ರಸ್ತೆ ಅಪಘಾತ | ಬೈಕ್‌ ಸವಾರ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ ಸರ್ಕಲ್‌ ಬಳಿ ನಡ

51 Views | 2025-04-05 12:24:46

More

ಮಧುಗಿರಿ: KSRTC ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಉಸಿರು ಚೆಲ್ಲಿದ ವೃದ್ಧ

KSRTC ಬಸ್‌ ಡಿಕ್ಕಿಯಾಗಿ ವೃದ್ಧನೋರ್ವ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವೃದ್ಧನ ಮೇಲೆ ಬಸ್‌ ಹರಿದಿದ್ದು ವೃದ್ಧನ ತಲೆ ನಜ್ಜುಗುಜ್ಜ

43 Views | 2025-04-06 12:07:48

More

ಗುಬ್ಬಿ : ಕೇಬಲ್‌ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

ನಾವು ಚಿನ್ನ, ಬಂಗಾರ, ದುಡ್ಡನ್ನು ಕದಿಯೋದನ್ನು ನೋಡಿದ್ದೇವೆ. ಅಷ್ಟೇ ಯಾಕೆ ದೇಗುಲದಲ್ಲಿದ್ದ ಹುಂಡಿಯನ್ನು ಕದ್ದಿರೋ ಕಳ್ಳರನ್ನು ಕೂಡ ನೋಡಿದ್ದೇವೆ.

52 Views | 2025-04-07 17:53:45

More

ಶಿರಾ : ನಿಂತಿದ್ದ ಲಾರಿಗೆ ಕ್ಯಾಂಟರ್ ವಾಹನ ಡಿಕ್ಕಿ | ಕ್ಯಾಂಟರ್‌ ನಲ್ಲಿದ್ದ 3 ಹಸುಗಳು ದುರ್ಮರಣ

ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ನಡೆಯುತ್ತಲೇ ಇದ್ದು, ಸವಾರರು ಬಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಅಪಘಾತ ಸಂಭವಿಸಿದ್ದು ಮೂರು ಹಸುಗಳು ದುರ್ಮರಣ ಹೊಂದಿದ್ದರೆ,

38 Views | 2025-04-09 12:58:16

More

ಮಧುಗಿರಿ : ಪತ್ನಿಯನ್ನೇ ಕೊಂದಿದ್ದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ

ಇತ್ತೀಚಿನ ದಿನಗಳಲ್ಲಿ ಪತ್ನಿಯನ್ನೇ ಪಾಪಿ ಗಂಡಂದಿರು ಕೊಲ್ಲುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಲೆಗಡುಕರಾಗುವ ಗಂಡಂದಿರಿಗೆ ನ್ಯಾಯಾಲಯ ಎಚ್ಚರಿಕೆ ಗಂಟೆಯನ್ನು ನೀಡಿದೆ.

42 Views | 2025-04-09 18:53:29

More

ಗುಬ್ಬಿ : ಕಲ್ಲೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಕಲ್ಲೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ದೇಹ ತೇಲುತ್ತಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಕೆರೆಯಲ್ಲಿ ಶವ ತೇಲುತ್ತಿರೋದನ್ನು ಕಂಡ ಸ್ಥಳೀಯರು ಕೂಡಲೇ

39 Views | 2025-04-10 12:06:10

More

ತುಮಕೂರು : ಭೀಕರ ರಸ್ತೆ ಅಪಘಾತ | ಸ್ಥಳದಲ್ಲೇ ವಿದ್ಯಾರ್ಥಿ ಸಾವು

ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಕ್ಯಾತ್ಸಂದ್ರ ಬಳಿ ನಡೆದಿದೆ. ವಿದ್ಯಾರ್ಥಿ ಮಿಥುನ್‌ ಎಂಬಾತ ಮೃತ

41 Views | 2025-04-10 12:46:36

More

ಚಿಕ್ಕಬಳ್ಳಾಪುರ : ಟ್ರಾನ್ಸ್ ಫಾರ್ಮರ್‌ ಗೆ ಸಿಲುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಶಂಕೆ

ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಸಿಲುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರದ KPTCL ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದ್ದು, ಅಪರಿಚಿತ ವ

39 Views | 2025-04-10 16:52:19

More

ಚಿಕ್ಕಬಳ್ಳಾಪುರ : ಪೆಟ್ರೋಲ್ ಬಂಕ್ ಕಚೇರಿಯಲ್ಲಿಯೇ ಯುವಕ ಅನುಮಾನಾಸ್ಪದ ಸಾವು..!

ಪೆಟ್ರೋಲ್ ಬಂಕ್ ನಲ್ಲಿ‌ ಕೆಲಸ ಮಾಡುತ್ತಿದ್ದ ಯುವಕನೋರ್ವ ಪೆಟ್ರೋಲ್‌ ಬಂಕ್‌ ಕಚೇರಿಯಲ್ಲಿಯೇ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿ ಸಮೀಪ

42 Views | 2025-04-12 11:53:32

More

ಚಿಕ್ಕಬಳ್ಳಾಪುರ : ಕೋಳಿ ಜೂಜಾಟಕ್ಕೆ ಹೋಯ್ತು ಅಣ್ಣ- ತಮ್ಮನ ಪ್ರಾಣ

ಬಯಲು ಸೀಮೆಯಲ್ಲಿ ಕೋಳಿ ಪಂದ್ಯ, ಜೂಜಾಟ ಅಂದರೆ ಫುಲ್‌ ಫೇಮಸ್‌.  ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೋಳಿ ಪಂದ್ಯಗಳು ಆಡೋದು ನಿಷೇಧವಿದ್ದರೂ ಕೂಡ ಜನರು ಮಾತ್ರ ಡೋಂಟ

41 Views | 2025-04-14 15:43:23

More

ತುಮಕೂರು : ಶಾಲಾ ಹುಡುಗರ ನಡುವಿನ ಗಲಾಟೆ ಬಾಲಕನ ಸಾವಿನಿಂದ ಅಂತ್ಯ..?

ಈ ಸಮಾಜ ಇತ್ತೀಚೆಗೆ ಎತ್ತ ಸಾಗುತ್ತಿದೆ ಅನ್ನೋದೇ ಗೊತ್ತಾಗ್ತಿಲ್ಲ. ಚಿಕ್ಕಚಿಕ್ಕ ಮಕ್ಕಳು ಕೂಡ ರೌಡಿಗಳಂತೆ ವರ್ತಿಸುತ್ತಿದ್ದಾರೆ. ಸಂಸ್ಕಾರ, ಸನ್ನಡತೆಯಿಲ್ಲದೇ ಸಮಾಜಘಾತುಕರಾಗಿ ಬದಲಾಗ್ತಿದ್ದಾರೆ.

44 Views | 2025-04-14 17:46:10

More

ತುಮಕೂರು : ಪೊಲೀಸರ ಭರ್ಜರಿ ಕಾರ್ಯಾಚರಣೆ | 48 ಗಂಟೆಗಳಲ್ಲಿ ಆರೋಪಿ ಅಂದರ್

ಪೊಲೀಸರ ದಕ್ಷ ಕಾರ್ಯಾಚರಣೆಯಿಂದ ಕೇವಲ 48 ಗಂಟೆಗಳಲ್ಲೇ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ವೃದ್ಧೆಯನ್ನು ಹೆದರಿಸಿ 51 ಗ್ರಾಂ ತೂಕದ 4 ಚಿನ್ನದ ಸರವನ್ನು ಸುಲಿಗೆ ಮಾಡ

57 Views | 2025-04-15 16:13:46

More

ಮಧುಗಿರಿ : ಮಧುಗಿರಿಯಲ್ಲಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರ ಚಿನ್ನೇನಹಳ್ಳಿ ಗ್ರಾಮದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆಯಾಗಿದ್ದು, ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.

54 Views | 2025-04-15 16:54:43

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಕಲ್ಯಾಣಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..?

ಕಲ್ಯಾಣಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತ ದೇಹವೊಂದು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

73 Views | 2025-04-16 13:15:35

More

ವಿಜಯಪುರ : ಪತ್ನಿಗೆ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ…?

ಪತ್ನಿಗೆ ಬುದ್ದಿಮಾತು ಹೇಳಿದ್ದೇ ಪತಿಯ ಪ್ರಾಣಕ್ಕೆ ಸಂಚಕಾರ ತಂದಿದೆ. ಮೊಬೈಲ್‌ನಲ್ಲಿ ಸದಾಕಾಲ ‌ಬೇರೆಯವರೊಂದಿಗೆ ಚಾಟ್ ಮಾಡುತ್ತಾ ಕಾಲ ಕಳೆಯುತ್ತಿದ್ದ ಪತ್ನಿಗೆ ಪತಿ ಪ್ರಶ್ನೆ ಮಾಡಿ ಚಾಟ್‌

36 Views | 2025-04-27 16:11:37

More

ತುಮಕೂರು : ತುಮಕೂರಲ್ಲಿ ಮತ್ತೆ ಮಚ್ಚಿನ ಸದ್ದು | ಯುವಕನ ಭೀಕರ ಹತ್ಯೆ..!

ತುಮಕೂರು ನಗರದ ಜಯಪುರದ ಜನರು ಎಂದಿನಂತೆ ಎದ್ದು ವಾಕಿಂಗ್ ಹೋಗಿದ್ದವರಿಗೆ ಜಯಪುರ ಮೈದಾನದಲ್ಲಿ ಮಧ್ಯದಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದ ದೇಹವು ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪ

96 Views | 2025-04-28 13:12:21

More

ತುಮಕೂರು : ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಸ್ಥಳದಲ್ಲೇ ಪ್ರಾಣಬಿಟ್ಟ ಸವಾರರು

ಕೆಲಸ ಅರಸಿ ತುಮಕೂರಿಗೆ ಬಂದವರು ಕಷ್ಟಪಟ್ಟು ದುಡಿದು ಜೀವನ ಕಟ್ಟಿಕೊಳ್ತಿದ್ದ ಇಬ್ಬರು ಯುವಕರ ಬಾಳಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

45 Views | 2025-04-28 14:58:58

More

ಚಿಕ್ಕನಾಯಕನಹಳ್ಳಿ : ಸಾಲ ವಸೂಲಿ ನೆಪದಲ್ಲಿ ಫೈನಾನ್ಸ್ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ..!

ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಅದೆಷ್ಟೋ ಅಮಾಯಕ ಜೀವಗಳು ಬಲಿಯೂ ಆಗಿದ್ದಾರೆ, ಅಲ್ಲದೇ ಮನೆ ಮಠ, ಊರನ್ನೇ ಬಿಟ್ಟು ಹೋಗಿರೋ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿವೆ. 

50 Views | 2025-04-29 15:03:48

More

ಚಾಮರಾಜನಗರ : ಕ್ಷುಲ್ಲಕ ವಿಚಾರಕ್ಕೆ 12 ವರ್ಷದ ಬಾಲಕ ನೇಣಿಗೆ ಶರಣು ..!

ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನಡ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಲೊಕ್ಕನಹಳ್ಳಿ ಗ್ರಾಮದ 12 ವರ್ಷದ ಬಾಲಕ ಪ್ರಜ್ವಲ್‌

37 Views | 2025-04-29 16:25:49

More

ತುಮಕೂರು : ಏರಿಯಾದಲ್ಲಿ ಹವಾ ಮಾಡೋದಕ್ಕೆ ಅಂತಾ ಕೊಲೆ | ೧೮ ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ತುಮಕೂರು ನಗರದ ಜಯಪುರದ ಮೈದಾನದಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು.

85 Views | 2025-04-29 17:37:44

More

ಗುಬ್ಬಿ : ಆಕ್ಸಿಡೆಂಟ್ ಸ್ಪಾಟ್ ಆಯ್ತಾ ಗುಬ್ಬಿಯ ಕುಂದರನಹಳ್ಳಿ ಗೇಟ್..?

ಎರಡು ದಿನದ ಹಿಂದಷ್ಟೇ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನಪ್ಪಿದ್ದು, ಇಂದು ಅದೇ ಜಾಗದಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರನ ಕಾಲು ಮುರಿದಿರೋ ಘಟನೆ ಗುಬ್ಬಿ

45 Views | 2025-04-30 15:50:48

More

ಚಿತ್ರದುರ್ಗ : ಇನ್ನೋವಾ ಕಾರಿನ ಟೈರ್ ಸ್ಪೋಟಗೊಂಡು ಕಾರು ಡಿವೈಡರ್ ಗೆ ಡಿಕ್ಕಿ | ಮೂವರ ದಾರುಣ ಸಾವು

ಕಾರಿನ ಟೈರ್‌ ಸ್ಪೋಟಗೊಂಡು ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್‌ ಗ್ರಾಮದ ಬಳಿ ನಡೆದಿದೆ.

38 Views | 2025-05-01 15:19:37

More

ಚಿಕ್ಕಬಳ್ಳಾಪುರ : ಟೈರ್ ಬ್ಲಾಸ್ಟ್ ಆಗಿ ಡೆಡ್ಲಿ ಆಕ್ಸಿಡೆಂಟ್‌ | ಸೈನಿಕ ದಳದ ರಾಜ್ಯಾಧ್ಯಕ್ಷ ಸಾವು..!

ಕಾರಿನ ಟೈರ್‌ ಬ್ಲಾಸ್ಟ್‌ ಆಗಿ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ಪಲ್ಟಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

46 Views | 2025-05-01 16:16:09

More

ಕಲಬುರಗಿ : ಅನೈತಿಕ ಸಂಬಂಧದ ಶಂಕೆ | ಪತ್ನಿ ಮತ್ತು ಪ್ರಿಯಕರನ ಬರ್ಬರ ಹತ್ಯೆ

ವ್ಯಕ್ತಿಯೋರ್ವ ಅನೈತಿಕ ಸಂಬಂಧಧ ಶಂಕೆಯಲ್ಲಿ ಅತನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾದ ಗ್ರಾಮದಲ್ಲಿ

60 Views | 2025-05-02 17:04:36

More

ನೆಲಮಂಗಲ : ಆಟೋಗೆ KSRTC ಬಸ್‌ ಡಿಕ್ಕಿ | ಮೂವರ ದಾರುಣ ಸಾವು

ಆಟೋಗೆ ಕೆಎಸ್ ಆರ್‌ ಟಿಸಿ ಬಸ್‌ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದರೆ, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ

44 Views | 2025-05-03 16:58:20

More

ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ | 8 ಮಂದಿ ಆರೋಪಿಗಳು ಅರೆಸ್ಟ್

ಮೇ 1 ನೇ ತಾರೀಕು ಹಿಂದೂಪರ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು ನಡುರಸ್ತೆಯಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು.  ಮಂಗಳೂರಿನಲ್ಲಿ ನಡೆದ ಈ ಭೀಕರ ಕೊಲೆಗೆ ಜನ ಬೆಚ್ಚಿಬಿದ್ದಿದ್ದರು.

72 Views | 2025-05-03 17:54:07

More

CHIKKABALLAPURA: ಕೋಳಿ ಜೂಜಾಟದ ವೇಳೆ ಇಬ್ಬರ ಬರ್ಬರ ಹತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ಎರಡು ಗುಂಪುಗಳು ನಡುವೆ ನಡೆದ ಕೋಳಿ ಪಂದ್ಯ ಗಲಾಟೆಗೆ ಮೂವರು ಚಾಕು ಇರಿತಕ್ಕೆ ಒಳಗಾಗಿದ್ದರು,

76 Views | 2025-05-04 13:50:55

More

ಚಿಕ್ಕಬಳ್ಳಾಪುರ : ಜಮೀನು ವಿವಾದಕ್ಕೆ ದಾಯಾದಿಗಳಿಂದಲೇ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ..!

ಹಣ, ಜಮೀನು ಅಂದರೆ ಹೆಣನೂ ಬಾಯಿ ಬಿಡೋ ಕಾಲ ಇದು. ಇಂಚು ಜಾಗಕ್ಕಾಗಿ ತನ್ನ ಸ್ವಂತದವರನ್ನೇ ಕೊಲೆ ಮಾಡ್ತಿದ್ದಾರೆ. ಇದೀಗ ಜಮೀನಿಗಾಗಿ ಸ್ವಂತದವರನ್ನೇ ಹೀನಾಯವಾಗಿ ಕೊಚ್ಚಿ ಕೊಲೆ ಮಾಡಿರೋ ದುರ್ಘಟನೆಗೆ

44 Views | 2025-05-04 18:10:23

More

ಚನ್ನಪಟ್ಟಣ : ಮರಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ | ಸ್ಥಳದಲ್ಲೇ ಮೂವರ ಸಾವು

ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ

44 Views | 2025-05-05 16:47:40

More

ಹಾವೇರಿ : ಭೀಕರ ರಸ್ತೆ ಅಪಘಾತ | 6 ಜನರ ದಾರುಣ ಸಾವು..!

ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ

44 Views | 2025-05-08 15:14:37

More

ಬಾಗಲಕೋಟೆ : ಬೈಕ್‌ ಹಾಗೂ ಕ್ಯಾಂಟರ್‌ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಮೂವರು ಬಾಲಕರ ಸಾವು

ಬೈಕ್ ನಲ್ಲಿ ಓವರ್ ಟೇಕ್‌ ಮಾಡಲು ಹೋಗಿ ಕ್ಯಾಂಟರ್‌ ಅಡಿ ಮೂವರು ಬಾಲಕರು ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬ

60 Views | 2025-05-08 16:42:41

More

ಉತ್ತರ ಪ್ರದೇಶ : ಪೊಲೀಸ್ ವಾಹನಕ್ಕೆ ಭೀಕರ ಅಪಘಾತ | ಆರೋಪಿ ಸೇರಿ 5 ಮಂದಿ ಪೊಲೀಸರ ಸಾವು

ಪ್ರಕರಣವೊಂದರ ಸಂಬಂಧ ಆರೋಪಿಗಳನ್ನು ಕರೆದೊಯ್ಯುತ್ತಿದ್ದ ಪೊಲೀಸ್‌ ವಾಹನಕ್ಕೆ ಭೀಕರ ಅಪಘಾತ ಸಂಭವಿಸಿದ್ದು. ಸ್ಥಳದಲ್ಲಿಯೇ ಆರೋಪಿ ಸೇರಿದಂತೆ ಮೂವರು ಪೊಲೀಸರು ಸೇರಿ ಐದು ಮಂದಿ ಸಾವನ್ನಪ್ಪಿರುವ ಘಟನ

32 Views | 2025-05-08 17:43:26

More

ಚನ್ನಪಟ್ಟಣ : ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ | ಸ್ಥಳದಲ್ಲೆ ಓರ್ವ ಸಾವು..!

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ನಾಲ್ವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲ

65 Views | 2025-05-11 15:41:07

More

ಛತ್ತೀಸಗಢ : ಭೀಕರ ರಸ್ತೆ ಅಪಘಾತ | 13 ಜನರ ದಾರುಣ ಸಾವು

ಟ್ರೇಲರ್ ಟ್ರಕ್ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ದಳದಲ್ಲಿಯೇ 13 ಜನರು ಸಾವನ್ನಪಿದ್ದು, 11 ಜನರು ತೀವ್ರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್ಪುರದಲ್ಲಿ ನಡೆದಿದೆ.

40 Views | 2025-05-12 12:47:21

More

ಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಅಪ್ರಾಪ್ತ ಬಾಲಕರಿಬ್ಬರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

ಕ್ಷುಲ್ಲಕ ಕಾರಣಕ್ಕೆ 6 ನೇ ತರಗತಿ ಓದುತ್ತಿದ್ದ ಬಾಲಕನೋರ್ವ 9 ನೇ ತರಗತಿ ಓದುತ್ತಿದ್ದ ಬಾಲಕನಿಗೆ ಚಾಕುವಿನಿಂದ ಇರಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಮರಿಪೇಟೆಯ ಗುರುಸಿದ್ದೇಶ

42 Views | 2025-05-13 14:23:44

More

ಕುಣಿಗಲ್‌ : ಮಗನಿಂದಲೇ ತಂದೆಯ ಹತ್ಯೆ..! ಮಗನ ನೀಚ ಕೃತ್ಯ ಸಿಸಿ ಕ್ಯಾಮರಾದಲ್ಲಿ ಬಯಲು

ಪ್ರಪಂಚದಲ್ಲಿ ಕೆಟ್ಟ ಮಕ್ಕಳಿರ್ತಾರೆ ಆದರೆ ಕೆಟ್ಟ ತಂದೆ- ತಾಯಿ ಇರಲ್ಲ ಅಂತಾರೇ. ಆದರೆ ತಾನು ಕೆಟ್ಟ ಮಗ ಅಂತಾ ಇಲ್ಲೋಬ್ಬ ಪಾಪಿ ಪುತ್ರ ಸಾಬೀತು ಪಡಿಸಿ ತೋರಿಸಿದ್ದಾನೆ.

64 Views | 2025-05-14 16:36:41

More

ಮೈಸೂರು : KSRTC ಬಸ್‌ ಹಾಗೂ ಕಾರು ನಡುವೆ ಡಿಕ್ಕಿ | ಸ್ಥಳದಲ್ಲೇ ಓರ್ವನ ಸಾವು..!

ಕೆಎಸ್‌ ಆರ್ ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಕಾರು ಚಾಲಕ ಸಾವನ್ನಪ್ಪಿದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಮೈಸೂರು ಜಿಲ್ಲೆ ಕೆ.ಆರ್‌

67 Views | 2025-05-14 17:02:33

More

ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮೂವರು ಆರೋಪಿಗಳು ಅರೆಸ್ಟ್

ಮೇ.1 ರಂದು ಫಾಝಿಲ್ ಕೊಲೆ ಆರೋಪಿ, ಹಿಂದೂ ಕಾರ್ಯಕರ್ತ 32 ವರ್ಷದ ಸುಹಾಸ್‌ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ತಂಡ ತಲವಾರಿನಿಂದ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದಿತ್ತು.

33 Views | 2025-05-15 13:41:54

More

ದಾವಣಗೆರೆ : ಬೈಕ್‌ಗೆ ಡಿಕ್ಕಿ ಹೊಡೆದ ಕಾರು | ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.

35 Views | 2025-05-15 13:46:12

More

ಉಡುಪಿ : ಉಡುಪಿಯಲ್ಲಿ ಸಾಲಬಾಧೆಯಿಂದ ತಂದೆ ಮಗನ ಸಾವು

ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ತಂದೆ ಮತ್ತು ಮಗ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪೆಕ್ಕಟ್ಟೆಯಲ್ಲಿ ನಡೆದಿದೆ.

36 Views | 2025-05-15 14:46:47

More

ರಾಮನಗರ : ಹತ್ಯೆಯಾದ ಬಾಲಕಿ ಮನೆಗೆ ಭೇಟಿ ಕೊಟ್ಟ ಸಂಸದ ಡಾ. ಮಂಜುನಾಥ್

ರಾಮನಗರದ ಬಿಡದಿಯ ಭದ್ರಾಪುರ ಗ್ರಾಮದ 14 ವರ್ಷದ ವಿಕಲಚೇತನ ಅಪ್ರಾಪ್ತ ಬಾಲಕಿ ಹತ್ಯೆ ಪ್ರಕರಣ ಹಿನ್ನಲೆ ಇಂದು ಸಂಸದ ಡಾ. ಮಂಜುನಾಥ್‌ ಭದ್ರಾಪುರ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

48 Views | 2025-05-15 18:41:43

More

ಚಿತ್ರದುರ್ಗ : ಟ್ರಾಕ್ಟರ್‌ ಗೆ ಕಾರು ಡಿಕ್ಕಿ | ಸ್ಥಳದಲ್ಲೇ ನಾಲ್ವರ ಸಾವು..!

ಟ್ರಾಕ್ಟರ್‌ ಗೆ ಕಾರು ಡಿಕ್ಕಿಯಾಗಿ ಭೀಕರ ಅಫಘಾತ ಸಂಭವಿಸಿದ್ದು, 11 ತಿಂಗಳ ಗಂಡು ಮಗು ಹಾಗೂ 2 ವರ್ಷದ ಹೆಣ್ಣು ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ

31 Views | 2025-05-17 10:52:30

More

ರಾಯಚೂರು : ಇಡ್ಲಿ ಬಂಡಿ ವಿಚಾರಕ್ಕೆ ಜಗಳ | ನಡು ರಸ್ತೆಯಲ್ಲೇ ಯುವಕನಿಗೆ ಚಾಕು ಇರಿದು ಹತ್ಯೆ

ಇಡ್ಲಿ ಬಂಡಿಯ ವಿಚಾರಕ್ಕೆ ಯುವಕನೋರ್ವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವಂತಹ ಘಟನೆ ರಾಯಚೂರು ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ನಡೆದಿದೆ.

46 Views | 2025-05-18 16:01:56

More

ಯಾದಗಿರಿ : ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಕುರಿಗಾಹಿ ನೀರುಪಾಲು

ಈಜಲು ಹೋಗಿದ್ದ ಆರು ಕುರಿಗಾಹಿಗಳಲ್ಲಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದ ಬಳಿಯ ಬಸವಸಾಗರ ಜಲಾಶಯದ ಜಿಬಿಸಿ ಕಾಲುವೆಯಲ್ಲಿ ನಡೆದಿದೆ.

77 Views | 2025-05-18 17:29:38

More

ಆಂಧ್ರಪ್ರದೇಶ : ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ | ಕರ್ನಾಟಕದ ಮೂವರ ದುರ್ಮರಣ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ

37 Views | 2025-05-18 18:25:31

More

ಆಂಧ್ರಪ್ರದೇಶ : ಕಾರು ಪಲ್ಟಿಯಾಗಿ ಭೀಕರ ಅಪಘಾತ | ಸ್ಥಳದಲ್ಲೇ ಮೂವರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪಿರುವ ಘಟನೆ ಆಂಧ್ರಪ್ರದೇಶದ ಕುರ್ನೂಲ್ ಬಳಿ ನಡೆದಿದೆ.

60 Views | 2025-05-19 11:48:31

More

ಬೆಳಗಾವಿ : ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನ |ಆರೋಪಿಗಳು ಅರೆಸ್ಟ್

ವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿ, ಅಪಘಾತವೆಂದು ಬಿಂಬಿಸಲು ಯತ್ನಿಸಿದ ಮಹಿಳೆಯ ಪತಿ, ಮಾವ ಹಾಗೂ ಅತ್ತೆಯನ್ನು ಪೊಲೀಸರು ಬಂಧಿಸಿರುವ ಘ

32 Views | 2025-05-19 14:26:19

More

ರಾಮನಗರ : ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರ ಸಾವು..!

ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದಲ್ಲಿ ನಡೆದಿದೆ.

31 Views | 2025-05-19 16:37:13

More

ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!

ಬೆಳಗಾವಿ ನಗರ ಹೊರವಲಯದ ರೆಸಾರ್ಟ್‌ ಒಂದರಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಒಂದು ವಾರದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

46 Views | 2025-05-20 11:02:59

More

ಬೆಂಗಳೂರು : ಕಳ್ಳತನ ಮಾಡಿ ಮಕ್ಕಳ ಫೀಸ್‌ ಕಟ್ಟಿದ ಆಧುನಿಕ ರಾಬಿನ್ ಹುಡ್

ಕಳ್ಳತನ ಮಾಡಿ 20 ಮಕ್ಕಳ ಶಾಲಾ-ಕಾಲೇಜು ಫೀಸ್‌ ಕಟ್ಟಿದ್ದ ಮೂವರು ಖತರ್ನಾಕ್ ಕಳ್ಳರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

32 Views | 2025-05-20 12:34:45

More

ಗದಗ : ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ..!

ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದ ಬಳಿ ಇರುವ ಜಮೀನೊಂದರ ಬಾವಿಯಲ್ಲಿ ವ್ಯಕ್ತಿಯ ಶವವು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರೋಣ ಪಟ್ಟಣದ ಹಕಾರಿ ಕಾಲೋನಿ ನಿವಾಸಿ ಶಂಕ್ರಪ್ಪ (30) ಎಂ

37 Views | 2025-05-20 13:51:27

More

ಮೈಸೂರು : KSRTC ಬಸ್‌ ಗಳ ನಡುವೆ ಮುಖಾಮುಖಿ ಡಿಕ್ಕಿ | 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಎರಡು ಕೆಎಸ್‌ ಆರ್‌ ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕರು ಸೇರಿದಂತೆ 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗೋ

47 Views | 2025-05-20 16:46:34

More

ಮಧುಗಿರಿ : ದ್ವಿಚಕ್ರ ವಾಹನಕ್ಕೆ ಟ್ರಕ್ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು..!

ದ್ವಿಚಕ್ರ ವಾಹನಕ್ಕೆ ಟ್ರಕ್‌ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಮಧುಗಿರಿ ಪಟ್ಟಣದ ಬೈಪಾಸ್‌ ನಲ್ಲಿದೆ ನಡೆದಿದೆ. 

39 Views | 2025-05-21 16:23:32

More

ಮೈಸೂರು : ಮೈಸೂರಿನಲ್ಲಿ ಯುವತಿಯ ಶವ ಪತ್ತೆ | ರೇಪ್ & ಮರ್ಡರ್ ಶಂಕೆ

ಮೈಸೂರು ನಗರದ ಹೊರವಲಯದಲ್ಲಿರುವ ಕಾಲೇಜು ಪ್ರದೇಶದ ಬಳಿ ಯುವತಿಯೊಬ್ಬಳ ಶವ ಅನುಮಾನಾಸ್ಪದ ರೀತಿಯಲ್ಲಿ ಇಂದು ಪತ್ತೆಯಾಗಿದೆ.

37 Views | 2025-05-21 16:50:35

More

ದೊಡ್ಡಬಳ್ಳಾಪುರ : ಮಹಿಳೆಯ ಸರ ಕಸಿದು ದುಷ್ಟರ್ಮಿಗಳು ಪರಾರಿ

ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರವನ್ನು ಕಸಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾರಸಂದ್ರ ಅಪಾರ್ಟ್ಮೆಂಟ್‌ ಬಳಿಯಲ್ಲಿ ನಡೆದಿದೆ

27 Views | 2025-05-21 16:54:04

More

ತುಮಕೂರು : ಕೆಮಿಕಲ್ ಸಂಪು ಸ್ವಚ್ಛಗೊಳಿಸಲು ಹೋಗಿ ಇಬ್ಬರು ಸಾವು | ಮತ್ತಿಬ್ಬರು ಅಸ್ವಸ್ಥ

ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಕೈಗಾರಿಕಾ ವಸಾಹತು ಅಂತಲೇ ಖ್ಯಾತಿ ಪಡೆದಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯೊಂದರಲ್ಲಿ ಇಂದು ಭಾರೀ ಅವಘಡವೊಂದು ನಡೆದುಹೋಗಿದೆ.

48 Views | 2025-05-21 18:48:22

More

ಮಧುಗಿರಿ : ಹೊಸಕೆರೆ ಗ್ರಾಮದ ದೊಡ್ಡಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಹೊಸಕೆರೆ ಗ್ರಾಮದ ದೊಡ್ಡಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.

40 Views | 2025-05-22 12:18:15

More

ಶಿರಾ : ನಿಂತಿದ್ದ ಲಾರಿಗೆ BMTC ಬಸ್ ಡಿಕ್ಕಿ | ನಾಲ್ವರಿಗೆ ಗಂಭೀರ ಗಾಯ

ಶಿರಾ ನಗರದ ಸರ್ಕಾರಿ ಆಸ್ಪತ್ರೆ ಎದುರು ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು,

422 Views | 2025-05-22 18:31:21

More

ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಗ್ಯಾಂಗ್ ಅಟ್ಯಾಕ್!

ಹುಬ್ಬಳ್ಳಿಯ ರಾಮನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಪುಂಡರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿರುವ ದಾರುಣ ಘಟನೆ ನಡೆದಿದೆ.

60 Views | 2025-05-22 18:54:11

More

ಹಾವೇರಿ : ಜಾಮೀನಿನ ಮೇಲೆ ಬಿಡುಗಡೆಯಾದ ಆಪರಾಧಿಗಳಿಂದ ರೋಡ್ ಶೋ!

2024ರ ಜನವರಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳು ಜಾಮೀನು ಪಡೆದ ತಕ್ಷಣವೇ ರೋಡ್ ಶೋ ನಡೆಸಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

35 Views | 2025-05-23 17:22:29

More

ನಾಗಮಂಗಲ : ಬೈಕ್ ಗೆ ಟ್ರಾಕ್ಟರ್‌ಗೆ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು

ಮಂಡ್ಯದ ನಾಗಮಂಗಲ ತಾಲ್ಲೂಕಿನ ತೊಳಲಿ ಗ್ರಾಮದ ಕೆರೆಯ ಬಳಿ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಗೆ ಟ್ರಾಕ್ಟರ್‌ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು,

34 Views | 2025-05-23 18:30:43

More

ಧಾರವಾಡ : ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಸಾವು

ಧಾರವಾಡ ತಾಲ್ಲೂಕಿನ ತೇಗೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು,

62 Views | 2025-05-23 19:05:38

More

ಬೆಂಗಳೂರು : ಹೆಬ್ಬಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ | ಲಾರಿ ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು ನಗರದ ಹೆಬ್ಬಾಳ ಫ್ಲೈಓವರ್ ಮೇಲೆ ಮೂರು ವಾಹನಗಳ ಸರಣಿ ಅಪಘಾತ ಸಂಭವಿಸಿದ್ದು, ಕಸದ ಲಾರಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ನಡೆದಿದೆ.

31 Views | 2025-05-24 11:58:46

More

ಮಹಾರಾಷ್ಟ್ರ : ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ | ಮೂವರು ಆರೋಪಿಗಳ ಬಂಧನ

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

66 Views | 2025-05-24 12:35:12

More

ಮೈಸೂರು : ಪ್ರೀತಿಸಿದವನ ಜೊತೆ ಮನೆಬಿಟ್ಟು ಹೋದ ಯುವತಿ | ಮನನೊಂದ ಕುಟುಂಸ್ಥರು ಆತ್ಮಹತ್ಯೆಗೆ ಶರಣು

ಮೈಸೂರಿನಲ್ಲಿ ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ಹೋದ ಮಗಳ ಘಟನೆ ಮನನೊಂದು, ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

30 Views | 2025-05-24 16:15:35

More

ಚಿಕ್ಕಬಳ್ಳಾಪುರ : ಮುದ್ದಿನ ಮಗಳನ್ನ ಮದುವೆ ಮಾಡಿಕೊಡಲ್ಲ ಎಂದ ಸೋದರಮಾವ | ನೇಣಿಗೆ ಶರಣಾದ ಯುವಕ

ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ 27 ವರ್ಷದ ಯುವಕ ಮಂಜುನಾಥ್, ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನ

54 Views | 2025-05-24 16:49:51

More

ದೊಡ್ಡಬಳ್ಳಾಪುರ : ನಿಯಂತ್ರಣ ತಪ್ಪಿ ಬೈಕ್‌ ಅಪಘಾತ | ಸವಾರ ಸ್ಥಳದಲ್ಲೇ ಸಾವು

ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿ ತಡೆಗೋಡೆಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಸೊಣ

84 Views | 2025-05-25 11:39:38

More

ಚಿಕ್ಕಮಗಳೂರು : ಪ್ರೀತಿಸಿ ಮದುವೆ ಆಗಿ ಇಬ್ಬರು ಮಕ್ಕಳ ಆದ್ಮೇಲೆ ಮತ್ತೊಬ್ಬನೊಂದಿಗೆ ಲವ್‌

ಪ್ರೀತಿ ಕುರುಡೋ… ಪ್ರೀತಿ ಮಾಯೆಯೋ ಗೊತ್ತಿಲ್ಲ… ಪ್ರೀತಿಸಿ ಮದುವೆ ಆಗಿದ್ದವಳೇ ಗಂಡನ ಪಾಲಿಗೆ ಯಮಳಂತೆ ಕಾಡಿದ್ದಾಳೆ…

54 Views | 2025-05-26 13:32:37

More

ದೇವನಹಳ್ಳಿ : ವಿಜಯಪುರ ಪಟ್ಟಣದಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ...!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಪತ್ನಿಯನ್ನು ಹತ್ಯೆಗೈದು, ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

57 Views | 2025-05-27 17:01:45

More

ರಾಯಚೂರು : ಮನೆ ಕಳ್ಳತನ ಪ್ರಕರಣ |  ಇಬ್ಬರು ಆರೋಪಿಗಳ ಬಂಧನ

ಸಿಂಧನೂರಿನಲ್ಲಿ ನಡೆದ ಮನೆ ಕಳ್ಳತನ ಪ್ರಕರಣವೊಂದನ್ನು ಭೇದಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹10.25 ಲಕ್ಷ ಮೌಲ್ಯದ ವಸ್ತು

76 Views | 2025-05-27 17:43:13

More

ಗುಬ್ಬಿ : ಕಾರುಗಳ ನಡುವೆ ಡೆಡ್ಲಿ ಆಕ್ಸಿಡೆಂಟ್‌ | ಪ್ರಯಾಣಿಕರು ಗ್ರೇಟ್ ಎಸ್ಕೇಪ್

ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಗುಬ್ಬಿ ಪಟ್ಟಣದ ಬಿದ್ದ ಹನುಮಂತರಾಯಸ್ವಾಮಿ ದೇವಾಲಯದ ಹೈವೇಯಲ್ಲಿ ಈ ಅಪಘಾ

65 Views | 2025-05-27 19:03:49

More

ಚಿಕ್ಕಮಗಳೂರು : ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಮನಸ್ಸೋ ಇಚ್ಚೆ 10 ಬಾರಿ ಚಾಕುವಿನಿಂದ ಇರಿದು ಹತ್ಯೆ ಗೈದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್‌ ಪೋಸ್ಟ್‌ ಬಳಿ ನಡೆದಿದೆ.

49 Views | 2025-05-28 16:09:12

More

ಕಲಬುರಗಿ : ನೃತ್ಯ ಮಾಡುತ್ತಿದ್ದ ವೇಳೆಯೇ ಏಕಾಏಕಿ ಕುಸಿದು ಬಿದ್ದು ಯುವಕ ಸಾವು

ಅಂಬೇಡ್ಕರ್ ಜಯಂತಿಯ ಮೆರವಣಿಗೆಯ ವೇಳೆ ನೃತ್ಯ ಮಾಡುತ್ತಿದ್ದ ಯುವಕನೋರ್ವ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕಲಬುರಗಿ ತಾಲೂಕಿನ ಹತಗುಂದಾ ಗ್ರಾಮದಲ್ಲಿ ನಡೆದಿದೆ.

18 Views | 2025-05-28 17:34:16

More

ಧಾರವಾಡ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಮೂವರು ದಾರುಣ ಸಾವು

ಧಾರವಾಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮೇಲಿನ ಭದ್ರಾಪುರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

32 Views | 2025-05-30 13:24:36

More

ಚಿಕ್ಕಬಳ್ಳಾಪುರ : ನಿವೇಶನ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯ ಬರ್ಬರ ಹತ್ಯೆ | ಆರೋಪಿ ಪರಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭೂಮಿಶೆಟ್ಟಿಹಳ್ಳಿ ಗ್ರಾಮದಲ್ಲಿ ಸೈಟ್‌ ವಿಚಾರಕ್ಕೆ ಇಬ್ಬರ ನಡುವೆ ಉಂಟಾದ ಗಲಾಟೆ ಕೊಲೆಯಲ್ಲಿ ಅ

81 Views | 2025-05-31 16:34:55

More

ಕೊಲ್ಕಾತ್ತಾ : ಅತ್ತಿಗೆಯ ಶಿರಚ್ಛೇದನ ಮಾಡಿ ರುಂಡ ಹಿಡಿದು ಬೀದಿಯಲ್ಲಿ ತಿರುಗಿದ ವ್ಯಕ್ತಿ ..!

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಸಂತಿ ಪ್ರದೇಶದ ಭರತ್‌ಗಢ ಎಂಬ ಗ್ರಾಮದಲ್ಲಿ. ವ್ಯಕ್ತಿಯೋರ್ವ ತನ್ನ ಅತ್ತಿಗೆಯ ಶಿರಚ್ಛೇದನ ಮಾಡಿ,

124 Views | 2025-05-31 18:22:06

More

ಕೊಪ್ಪಳ : ಕುಷ್ಟಗಿಯ ತಾವರಗೇರಾದಲ್ಲಿ ಆಸ್ತಿ ವಿವಾದಕ್ಕೆ ಯುವಕನ ಹತ್ಯೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನ ಹತ್ಯೆಮಾಡಿರುವಂತಹ ಘಟನೆ ನಡೆದಿದೆ.

120 Views | 2025-06-01 15:51:47

More

Madhugiri : ದ್ವಿಚಕ್ರ ವಾಹನಗಳ ನಡುವೆ ಅಪಘಾತ | ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರ

ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡು, ಮತ್ತೊರ್ವನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯಲ್ಲಿ ನಡೆದಿದೆ.

30 Views | 2025-06-02 12:22:44

More

Tumkur : ಭೀಕರ ರಸ್ತೆ ಅಪಘಾತ | ಅಪರಿಚಿತ ವಾಹನ ಹರಿದು ಯುವಕನ ಕಾಲು ಛಿದ್ರ ಛಿದ್ರ

ಅಪರಿಚಿತ ವಾಹನ ಹರಿದು ಯುವಕನ ಕಾಲು ಅಪ್ಪಚ್ಚಿಯಾಗಿದ್ದು, ಸರಿಯಾದ ಸಮಯಕ್ಕೆ ಆಂಬುಲೆನ್ಸ್‌ ಬರದೆ ನಡುರಸ್ತೆಯಲ್ಲಿ ಕಾಲು ಛಿದ್ರ ಛಿದ್ರವಾಗಿ ರಕ್ತದ ಮಡುವಿನಲ್ಲಿ ಯುವಕ ನರಳಾಡಿದ್ದಾನೆ. ತುಮಕೂರಿನ

27 Views | 2025-06-02 12:57:17

More

BANGALORE : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ

ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕಪ್ ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ವೇಳೆ ಜಾಲಹಳ್ಳಿ ಕ್ರಾಸ್ ಬಳಿ ಆರ್‌ಸಿಬಿ ಅಭಿಮಾನಿಯೋರ್ವನಿಗೆ ದುಷ್ಕರ್ಮಿಗಳು

37 Views | 2025-06-04 13:49:31

More

CHIKKABALLAPURA : ಚಿಕ್ಕಬಳ್ಳಾಪುರದ ಬಿ.ಬಿ. ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯ ಎಸ್‌ಬಿಐ ಬ್ಯಾಂಕ್‌ ಬಳಿಯಲ್ಲಿ ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ

74 Views | 2025-06-04 15:12:22

More

Mysore : ಭೀಕರ ಅಪಘಾತ | ಲಾರಿ ಚಕ್ರಕ್ಕೆ ಸಿಲುಕಿ ದಂಪತಿಗಳ ಸೇರಿ ಮೂವರ ಸಾವು

ಬೈಕ್‌ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ನಡುವಿನ ರಸ್

65 Views | 2025-06-04 17:09:16

More

KALAGHATAGI : ಭೀಕರ ಅಪಘಾತ ಸಂಭವಿಸಿ ಬಾಲಕ ಸೇರಿದಂತೆ ಇಬ್ಬರ ಸಾವು...!

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್‌ ವಾಹನ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು,

26 Views | 2025-06-05 14:35:50

More

Davanagere : ವೃದ್ಧ ದಂಪತಿಯನ್ನು ಕೊಲೆ ಮಾಡಿದ ಮೂವರಿಗೆ ಜೀವಾವಧಿ ಶಿಕ್ಷೆ  

ಸಾಲ ತೀರಿಸಲು ಸಾಧ್ಯವಾಗದೇ, ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ 01ನೇ ಹೆಚ್ಚುವರಿ ನ್ಯಾಯಮೂರ್ತಿ ಅವರು ತೀರ್

52 Views | 2025-06-05 18:56:38

More

Bangalore : ಬಹುಭಾಷಾ ನಟ ಶೈನ್‌ ಟಾಮ್‌ ಕಾರು ಅಪಘಾತ

ಬಹುಭಾಷಾ ನಟ , ಕೇರಳದ ತ್ರಿಶೂರ್‌ನ ಶೈನ್ ಟಾಮ್ ಚಾಕೊ ಅವರು ಕಾರು ಅಪಘಾತವಾಗಿದ್ದು, ಅವರ ತಂದೆ ಅಪಘಾತದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಧರ್ಮಪುರಿ ಜಿಲ್ಲೆಯ ಪಾಲಕೋಡ್ ಬಳಿ ನಿಂತಿದ್ದ ಟ್ರಕ್‌

84 Views | 2025-06-06 15:09:07

More

Farangipete : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ | ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ

ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆ ಸಮೀಪದ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ಕೆಎಸ್‌ ಆರ್‌ ಟಿಸಿ ಬಸ್‌ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,

24 Views | 2025-06-06 16:52:31

More

Thirthahalli : ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಹಿರಿಯ ನ್ಯಾಯವಾದಿ ಹಾಗೂ ಭಾರತೀಯ ಜನತಾ ಪಕ್ಷದ ಮುಖಂಡರಾದ ಮಧುಕರ ಮಯ್ಯ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಸಿಬಿನಹ

52 Views | 2025-06-06 17:33:42

More

Bangalore : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಲಖೋರಾ ಗ್ರಾಮಕ್ಕೆ ಸೇರಿದ ಯುವಕನೋರ್ವ ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

15 Views | 2025-06-06 18:12:09

More

Chikkaballapura : ತಾಯಿ ಮಕ್ಕಳ ಸಾವಿನ ಹಿಂದಿದ್ಯಾ ಬಲವಾದ ಕಾರಣ?

ಕೆರೆಯಲ್ಲಿ ತೇಲುತ್ತಿರೋ ಹೆಂಡ್ತಿ, ಮುದ್ದಾದ ಹೆಣ್ಣು ಮಕ್ಕಳ ಮೃತದೇಹ, ಅಯ್ಯೋ ನನ್ನ ಬಿಟ್ಟು ಹೊರಟು ಹೋದ್ಯಾ, ನೀನು ಹೋದ ಮೇಲೆ ನಾನ್ಯಾಕೆ ಬದುಕಬೇಕು ಅಂತಾ ಬಿದ್ದು ಗೋಳಾಡುತ್ತಿರುವ ಗಂಡ,

146 Views | 2025-06-06 18:53:20

More

Bangalore : ಪತ್ನಿಯನ್ನು ಕೊಂದು, ರುಂಡದೊಂದಿಗೆ ಪತಿ ಪೊಲೀಸರಿಗೆ ಶರಣು

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯು ಬೇರೆ ಪುರುಷನೊಂದಿಗೆ ಇದ್ದಾಗ ರೆಡ್‌ ಹ್ಯಾಂಡ್‌ ಆಗಿ ಪತಿಗೆ ಸಿಕ್ಕಿಬಿದ್ದಿದ್ದು, ಪತಿ ಆಕೆಯನ್ನು ಕೊಂದು,

19 Views | 2025-06-07 13:13:05

More

Bangalore : ಮೈಸೂರು ರಸ್ತೆಯಲ್ಲಿ ಮೆಟ್ರೋ ಪಿಲ್ಲರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ..!

ಮೈಸೂರು ರಸ್ತೆಯ ಕೆಂಗೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ 607ಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು,

21 Views | 2025-06-07 15:37:21

More

Mandya : ಮದ್ದೂರಿನಲ್ಲಿ ತುಂಬು ಗರ್ಭಿಣಿ ಮಹಿಳೆಯ ಅನುಮಾನಾಸ್ಪದ ಸಾವು

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತುಂಬು ಗರ್ಭಿಣಿ ಮಹಿಳೆಯೋರ್ವಳು ಕುತ್ತಿಗೆಗೆ ವೇಲ್ ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು. ಹಲವು ಅನುಮಾನಗಳಿಗೆ ಕಾರಣವಾಗಿದೆ. ಆಶಾ (19) ಎಂಬ ಮಹಿಳೆ ಮೃತ

94 Views | 2025-06-07 18:16:58

More

Mandya : ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು..!

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕ್ಯಾತಘಟ್ಟ ಗ್ರಾಮದ ಹಳ್ಳದಲ್ಲಿ ಈಜಲು ಹೋದಂತಹ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

20 Views | 2025-06-08 14:38:51

More

Bangalore : ಹೆಂಡ್ತಿ ಮನೆ ಬಿಟ್ಟು ಹೋದಳೆಂದು ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

ಇತ್ತೀಚಿನ ದಿನಗಳಲ್ಲಿ ಪತ್ನಿಯರ ನಡವಳಿಕೆಗೆ ಬೇಸತ್ತು ಗಂಡಂದಿರು ಸಾವಿನ ದಾರಿ ಹಿಡಿಯುತ್ತಿರೋದು ಆಘಾತಕಾರಿಯಾಗಿದೆ.

3 Views | 2025-06-10 16:06:24

More