ಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದ ಸಿಬ್ಬಂದಿಯನ್ನು ಹಾಡಹಗಲೇ ದರೋಡೆಕೋರರು ಶೂಟ್ ಮಾಡಿ 93 ಲಕ್ಷ ರಾಬರಿ ಮಾಡಿ ಎಸ್ಕೇಪ್ ಆಗಿದ್ದ ಘಟನೆ ಬೆನ್ನಲ್ಲೇ , ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲೂ ದರೋಡೆಕೋರರು ರಾಬರಿ ಮಾಡಿದ್ದಾರೆ.
67 Views | 2025-01-17 19:35:26
Moreಕಾಂತಾರ ಚಿತ್ರದ ಮೂಲಕ ತುಳುನಾಡಿನ ಹೆಮ್ಮೆಯ ಆಚರಣೆ ಭೂತ ಕೋಲ ಇದೀಗ ಜಗತ್ ಪ್ರಸಿದ್ದಿಯಾಗಿದೆ. ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಕಾಂತಾರ ಚಿತ್ರ ವೀಕ್ಷಿಸಿದ ವಿದೇಶಿಗರು ಕೂಡ ಭೂತಕೋಲ ಆಚರಣೆ ಕುರಿತ ಮಾತುಗಳನ್ನಾಡುತ್ತಿದ್ದಾರೆ.
335 Views | 2025-02-01 13:45:45
Moreಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಯವರು ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ, ಹಾಗೂ ಶ್ರೀ ಸಂಪುಟ ಸುಬ್ರಮಣ್ಯ ಮಠಕ್ಕೆ ಭೇಟಿ ನೀಡಿದ್
113 Views | 2025-02-21 11:36:20
Moreಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕನೊರ್ವ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಆರಂಪೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
45 Views | 2025-02-24 13:06:21
Moreವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬದಿಂದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಡೆದಿದೆ.
51 Views | 2025-03-05 18:36:07
Moreಬಹುಭಾಷಾ ನಟ, ಡ್ಯಾನ್ಸ್ ಮಾಸ್ಟರ್ ಪ್ರಭುದೇವ ಅವರು ಕುಟುಂಬ ಸಮೇತ ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವಳದ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
61 Views | 2025-03-15 15:16:36
Moreದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಆಕಾಂಕ್ಷ ಎಂಬ ಯುವತಿ ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ನೆನ್ನೆ ಸಂಜೆ ನಡೆದಿದೆ.
50 Views | 2025-05-18 11:52:24
Moreಸೀಮಂತದ ಸಂಭ್ರಮದಿಂದ ಕುಟುಂಬ, ಕ್ಷಣಾರ್ಧದಲ್ಲಿ ಶೋಕಸಾಗರಕ್ಕೆ ಮುಳುಗಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಟ್ವಾಳ ತಾಲೂಕಿನ ವಿಟ್ಲ ಪಟ್ಟಣದ ಸಮೀಪದ ಕನ್ಯಾನ ಮಿತ್ತನಡ್ಕದಲ್ಲಿ ನಡೆದಿದೆ.
46 Views | 2025-05-23 16:32:32
Moreದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುರ ಎಂಬಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಈ ಅಪಘಾತದಲ್ಲಿ ತಂದೆ ಮತ್ತು ಮಗಳಿಗೆ ಗಂಭೀರ ಗಾಯಗಳಾಗಿವೆ.
52 Views | 2025-05-27 13:17:18
Moreರಾಜ್ಯದ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಳೆಯಿಂದ ಎಲ್ಲ ಭಕ್ತರಿಗೆ ಬೆಳಗಿನ ಉಪಹಾರ ಪ್ರಸಾದ ವನ್ನು ವಿತರಣೆ ಮಾಡಲಾಗುತ್ತದೆ.
27 Views | 2025-05-29 18:49:56
Moreಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದಲ್ಲಿ ಇಂದು ನಡೆದಿದೆ.
50 Views | 2025-05-30 15:08:57
Moreದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿಯಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಮೂವರು ದಾರ
62 Views | 2025-05-30 15:48:56
Moreದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತೀರ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಭೀಕರ ಕಡಲ ದುರ್ಘಟನೆಗೆ ಇಬ್ಬರು ಮೀನುಗಾರರು ನೀರುಪಾಲಾಗಿದ್ದಾರೆ.
25 Views | 2025-05-30 17:01:14
More