Post by Tags

  • Home
  • >
  • Post by Tags

ದಕ್ಷಿಣ ಕನ್ನಡ : ಬೀದರ್ ಬಳಿಕ ಕರಾವಳಿಯಲ್ಲೂ ಬಂದೂಕು ತೋರಿಸಿ 12 ಕೋಟಿ ಲೂಟಿ

ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದ ಸಿಬ್ಬಂದಿಯನ್ನು ಹಾಡಹಗಲೇ ದರೋಡೆಕೋರರು ಶೂಟ್‌ ಮಾಡಿ 93 ಲಕ್ಷ ರಾಬರಿ ಮಾಡಿ ಎಸ್ಕೇಪ್‌ ಆಗಿದ್ದ ಘಟನೆ ಬೆನ್ನಲ್ಲೇ , ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲೂ ದರೋಡೆಕೋರರು ರಾಬರಿ ಮಾಡಿದ್ದಾರೆ. 

51 Views | 2025-01-17 19:35:26

More

ದಕ್ಷಿಣ ಕನ್ನಡ : ಭೂತ ಕೋಲ ತುಳುನಾಡಿನ ವಿಶೇಷ ಆಚರಣೆ

ಕಾಂತಾರ ಚಿತ್ರದ ಮೂಲಕ ತುಳುನಾಡಿನ ಹೆಮ್ಮೆಯ ಆಚರಣೆ ಭೂತ ಕೋಲ ಇದೀಗ ಜಗತ್‌ ಪ್ರಸಿದ್ದಿಯಾಗಿದೆ. ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಕಾಂತಾರ ಚಿತ್ರ ವೀಕ್ಷಿಸಿದ ವಿದೇಶಿಗರು ಕೂಡ ಭೂತಕೋಲ ಆಚರಣೆ ಕುರಿತ ಮಾತುಗಳನ್ನಾಡುತ್ತಿದ್ದಾರೆ.

289 Views | 2025-02-01 13:45:45

More

ದಕ್ಷಿಣ ಕನ್ನಡ: ಖ್ಯಾತ ಹಿನ್ನಲೆ ಗಾಯಕಿ ಎಸ್ ಜಾನಕಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ದೇವಸ್ಥಾನಕ್ಕೆ ಭೇಟಿ..!

ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್‌. ಜಾನಕಿ ಯವರು ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ, ಹಾಗೂ ಶ್ರೀ ಸಂಪುಟ ಸುಬ್ರಮಣ್ಯ ಮಠಕ್ಕೆ ಭೇಟಿ ನೀಡಿದ್

37 Views | 2025-02-21 11:36:20

More

ಬೆಳ್ತಂಗಡಿ : ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕ ಸಾವು..!

ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕನೊರ್ವ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಆರಂಪೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

33 Views | 2025-02-24 13:06:21

More

ಪುತ್ತೂರು : ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿ ಅವಘಡ

ವಿದ್ಯುತ್‌ ಟ್ರಾನ್ಸ್‌ ಫಾರ್ಮರ್‌ ಕಂಬದಿಂದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಡೆದಿದೆ.

32 Views | 2025-03-05 18:36:07

More

ದಕ್ಷಿಣ ಕನ್ನಡ : ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಹುಭಾಷಾ ನಟ ಪ್ರಭುದೇವ ಭೇಟಿ

ಬಹುಭಾಷಾ ನಟ, ಡ್ಯಾನ್ಸ್‌ ಮಾಸ್ಟರ್ ಪ್ರಭುದೇವ‌ ಅವರು ಕುಟುಂಬ ಸಮೇತ ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವಳದ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

44 Views | 2025-03-15 15:16:36

More