ಗರಿ-ಗರಿಯಾದ ದಾವಣಗೆರೆ ಬೆಣ್ಣೆ ದೋಸೆ ಕರ್ನಾಟಕದ ಪ್ರಸಿದ್ಧಿ ರೆಸಿಪಿಯಲ್ಲಿ ಒಂದು. ಇಲ್ಲಿಗೆ ಬರುವ ಪ್ರವಾಸಿಗರು ಈ ದೋಸೆಯ ರುಚಿಯನ್ನು ನೋಡದೆ ಬಿಡುವುದಿಲ್ಲ.
378 Views | 2025-02-11 17:32:39
Moreಪೂಜೆ ಮಾಡಿ ಕಷ್ಟ ಪರಿಹರಿಸುವ ಸೋಗಿನಲ್ಲಿ ಬಂದು ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ
63 Views | 2025-02-17 14:50:50
Moreಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಅವರು ಉದ್ಯೋಗಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
65 Views | 2025-02-19 16:13:14
Moreದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
72 Views | 2025-02-20 10:59:18
Moreವಿದ್ಯಾರ್ಥಿನಿಯೋರ್ವಳು ಮೊಬೈಲ್ ನಲ್ಲಿ ಮಾತನಾಡುತ್ತ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ
64 Views | 2025-04-30 18:17:44
Moreದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.
29 Views | 2025-05-15 13:46:12
Moreತುಮಕೂರು-ಶಿರಾ-ಚಿತ್ರದುರ್ಗ ಮಾರ್ಗವಾಗಿ ದಾವಣಗೆರೆಗೆ ನಿರ್ಮಾಣವಾಗಲಿರುವ ಹೊಸ ಬ್ರಾಡ್ ಗೇಜ್ ರೈಲ್ವೆ ಮಾರ್ಗದ ಜೊತೆಗೆ ಪ್ರತ್ಯೇಕ ಸರಕು ಸಾಗಣೆ ಮಾರ್ಗವನ್ನು ನಿರ್ಮಿಸಲು ಶಿರಾ ಶಾಸಕ ಟಿ.ಬಿ. ಜಯಚಂ
83 Views | 2025-05-17 17:34:09
Moreದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಅಮೋಘ್ ಎಚ್.ಪಿ ಎಂಬ ಬಾಲಕ ರಚಿಸಿದ ಪರಿಸರ ಕುರಿತ ಚಿತ್ರಕಲೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಮೆಚ್ಚುಗೆಯ ಪತ್ರ ಸಿಕ್ಕಿದೆ.
27 Views | 2025-05-18 16:18:21
Moreದಾವಣಗೆರೆ ಜಿಲ್ಲೆಯ ಹುಲಿಕುಟ್ಟೆ ಗ್ರಾಮದ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
83 Views | 2025-05-24 18:35:30
Moreಸ್ಯಾಂಡಲ್ ಸೋಪ್ ಕಂಪನಿಯು ತನ್ನ ಹೊಸ ಬ್ರಾಂಡ್ ರಾಯಭಾರಿಯಾಗಿ ತಮನ್ನಾ ಆಯ್ಕೆ ಮಾಡಿರುವ ನಿರ್ಧಾರವು ರಾಜ್ಯಾದ್ಯಂತ ವ್ಯಾಪಕ ವಿವಾದಕ್ಕೆ ಕಾರಣವಾಗಿದೆ.
44 Views | 2025-05-25 17:01:21
Moreಆನ್ಲೈನ್ ಲಾಭದ ಆಸೆ ತೋರಿಸಿ ಯುವತಿಗೆ ₹13 ಲಕ್ಷ ರೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಟೆಲಿಗ್ರಾಂ ಮೂಲಕ ಪರಿಚಯವಾದ ಮಹಿಳೆಯೋರ್ವಳು ಕಮಿಷನ್ ಆಸೆ ತೋರಿಸಿ ದಾವಣಗೆರೆಯ ಎಂಸಿಸಿ ಬ್ಲಾಕ್ ನಲ
14 Views | 2025-05-28 18:27:26
More