Post by Tags

  • Home
  • >
  • Post by Tags

ತುಮಕೂರು : ಗೋವುಗಳ ಹಲ್ಲೆ ಖಂಡಿಸಿ ಗೋ ಸಂರಕ್ಷಣಾ ಸಂವರ್ಧನ ಸಮಿತಿಯಿಂದ ಪ್ರತಿಭಟನೆ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಕಡಿದು ವಿಕೃತಿ ಮೆರೆದ ದುಷ್ಟರ ಅಮಾನವೀಯ ಕೃತ್ಯವನ್ನು ಖಂಡಿಸಿ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಸವನ ಬಾಲವನ್ನು ದ್ವೇಷದಲ್ಲಿ ಕೊಯ್ದದ್ದನ್ನು ಖಂಡಿಸಿ ಪ್ರತಿಭಟನೆ.

51 Views | 2025-01-17 13:14:16

More

ತುಮಕೂರು : ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪ್ರತಿಭಟನೆ

ತುಮಕೂರು ಜಿಲ್ಲೆಯ ತಾಲೂಕು ವ್ಯಾಪ್ತಿಗೆ ಒಳಪಡುವ ಭೂಮಿ, ವಸತಿ ಸಮಸ್ಯೆಗಳನ್ನು ವಿಳಂಬ ಮಾಡದೆ ತುರ್ತಾಗಿ ಬಗೆಹರಿಸಿಕೊಡುವ ಕುರಿತು ಪ್ರತಿಭಟನೆ ನಡೆಸಲಾಯಿತು.

70 Views | 2025-01-31 17:56:12

More

ತುಮಕೂರು: ಮೂಲಭೂತ ಸೌಕರ್ಯಕ್ಕಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.

180 Views | 2025-02-10 16:45:52

More

ತುಮಕೂರು: ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ...!

ಅಮೆರಿಕದಲ್ಲಿ ಅಕ್ರಮ ಭಾರತೀಯ ವಲಸಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇಂದು ತುಮಕೂರಿನಲ್ಲಿ ಜಿಲ್ಲಾ ಕಾಂಗ್ರೆಸ್‌ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

96 Views | 2025-02-14 16:58:29

More

ತುಮಕೂರು: ದಯಾಮರಣ ಕೋರಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ..!

ತುಮಕೂರು ನಗರದ ಡಿ.ಸಿ ಕಛೇರಿ ಮುಂದೆ ವ್ಯಕ್ತಿಯು ದಯಾಮರಣ ಕೋರಿ ನನಗೆ ನ್ಯಾಯ ಕೊಡಿ, ಇಲ್ಲವಾದರೆ ಸಾಯಲು ಅವಕಾಶ ಕೊಡಿ ಎಂದು ಏಕಾಂಗಿಯಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

68 Views | 2025-02-17 18:18:37

More

ತುಮಕೂರು: KSRTC ಬಸ್‌ ಕಂಡಕ್ಟರ್‌ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ..!

ಬೆಳಗಾವಿಯಲ್ಲಿ ನಡೆದ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ಮೇಲಿನ ಹಲ್ಲೆಗೆ ರಾಜ್ಯಾದ್ಯಂತ ಭಾರೀ ಖಂಡನೆ ವ್ಯಕ್ತವಾಗ್ತಿದೆ. ರಾಜ್ಯಾದ್ಯಂತ ಈ ಘಟನೆಯನ್ನು ಖಂಡಿಸಿ ಪ್ರತಿಭಟನೆಗಳು ಕೂಡ ನಡೆಯುತ್ತಿದ್ದು, ಇಂದು ತುಮಕೂರಿನಲ್ಲಿ ವಿವಿಧ ಸಂಘಟನೆಗಳು ಪ್

52 Views | 2025-02-28 14:07:51

More

ಶಿವಮೊಗ್ಗ : ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಶರಾವತಿ ಮುಳುಗಡೆ ಸಂತ್ರಸ್ಥರಿಂದ ಪ್ರತಿಭಟನೆ

ಎಸಿ ಕಚೇರಿಯಿಂದ ರೈತರಿಗೆ ನೋಟಿಸ್‌ ನೀಡುತ್ತಿರೋದನ್ನು ಖಂಡಿಸಿ ಶರಾವತಿ ಮುಳುಗಡೆ ಸಂತ್ರಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲಾಧಿಕಾರಿ ಮುಂಭಾಗದಲ್ಲಿ ನಡೆದಿದೆ.

53 Views | 2025-03-11 15:00:11

More

ತುಮಕೂರು : ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ತುಮಕೂರಿನಲ್ಲಿ ಬಿಜೆಪಿ ಪ್ರತಿಭಟನೆ

ಗ್ಯಾರಂಟಿ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್‌ ಸರ್ಕಾರ, ಎಡಗೈಯಿಂದ ಕೊಟ್ಟು ಬಲಗೈಯಲ್ಲಿ ಕಸಿದುಕೊಳ್ಳುವ ಕೆಲಸ ಮಾಡಿದೆ. ಒಂದೊಂದೇ ವಸ್ತುಗಳ ಬೆಲೆ ಏರಿಸಲು ಮುಂದಾಗಿದ್ದ ರಾಜ್ಯ ಸರ್ಕಾರ ಏಪ್ರಿಲ್‌ 1

46 Views | 2025-04-05 14:00:11

More

ತುಮಕೂರು : ಬೆಲೆ ಏರಿಕೆ ವಿರುದ್ಧ ಸ್ಲಂ ಜನಾಂದೋಲನ ಸಂಘಟನೆ ಆಕ್ರೋಶ

ರಾಜ್ಯ ಸರ್ಕಾರ ಏಪ್ರಿಲ್‌ 1 ರಿಂದ ಹಾಲು, ಮೊಸರು, ಕರೆಂಟ್‌ ಸೇರಿ ಹಲವು ಬೆಲೆಗಳನ್ನು ಏರಿಕೆ ಮಾಡಿದ್ದು, ಕೈ ಸರ್ಕಾರದ ವಿರುದ್ಧ ವಿಪಕ್ಷಗಳು ಸೇರಿ ಸಾಮಾನ್ಯ ಜನರು ಬೀದಿಗಿಳಿದು ಆಕ್ರೋಶ ಹೊರಹಾಕ್ತ

59 Views | 2025-04-16 17:40:03

More

ತುಮಕೂರು : ತುಮಕೂರಿನಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಯ ಕಿಚ್ಚು

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಮತ್ತು ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಪವಿತ್ರ ಜನಿವಾರ ತೆಗೆಸಿದ ಘಟನೆಗಳನ್ನು ವಿರೋಧಿಸಿ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ 

72 Views | 2025-04-28 14:46:15

More

ತುಮಕೂರು : 8ನೇ ದಿನಕ್ಕೆ ಕಾಲಿಟ್ಟ ನಿರಾಶ್ರಿತರ ಹೋರಾಟ | ಅಧಿಕಾರಿಗಳೇ ಯಾಕಿಷ್ಟು ನಿರ್ಲಕ್ಷ್ಯ?

ಮಧುಗಿರಿ, ಕೊರಟಗೆರೆ, ತುರುವೇಕೆರೆ ತಾಲೂಕಿನ ಭೂ ರಹಿತರು ಮತ್ತು ವಸತಿ ರಹಿತರು ತಮಗೆ ಸಾಗುವಳಿ ಚೀಟಿ ಹಾಗೂ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ

49 Views | 2025-04-28 18:34:00

More

ತುಮಕೂರು : ಹಕ್ಕು ಕೇಳಲು ಬಂದವರ ಮೇಲೆಯೇ ದೌರ್ಜನ್ಯ ಮಾಡ್ತಾ ಜಿಲ್ಲಾಡಳಿತ?

ತುಮಕೂರಿನಲ್ಲಿ ಸರ್ವಾಧಿಕಾರಿ ಆಡಳಿತ ಏನಾದರೂ ನಡೀತಾ ಇದ್ಯಾ? ನಿಜಕ್ಕೂ ಹೀಗೊಂದು ಪ್ರಶ್ನೆ ಸಾರ್ವಜನಿಕರಲ್ಲಿ ಮೂಡೋದಕ್ಕೆ ಶುರುವಾಗಿದೆ.

40 Views | 2025-05-07 15:20:36

More

ಚಿಕ್ಕಬಳ್ಳಾಪುರ : ಶಿಡ್ಲಘಟ್ಟಕ್ಕೆ ಕುಡಿಯುವ ನೀರು | ಗ್ರಾಮದ ರೈತರಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ ದೇವಗಾನಹಳ್ಳಿಯ ರಾಮಸಮುದ್ರ ಕೆರೆಯ ನೀರನ್ನು ಶಿಡ್ಲಘಟ್ಟ ನಗರಕ್ಕೆ ಕುಡಿಯುವ ನೀರಿಗಾಗಿ ಯೋಜನೆ ಕೈಗೆತ್ತಿಕೊಂಡಿದೆ,

27 Views | 2025-05-08 14:42:31

More

ತುಮಕೂರು : ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್‌ ನೋಟಿಸ್

ತುಮಕೂರಿನಲ್ಲಿ  ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್‌ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಮ

44 Views | 2025-05-09 17:47:52

More

ತುಮಕೂರು : ಕುಡುಕರ ಅಡ್ಡೆಯಾಯ್ತಾ ತುಮಕೂರು? ಡಿಸಿ ಕಚೇರಿ ಎದುರೇ ಎಣ್ಣೆ ಪಾರ್ಟಿ!

ಸ್ಮಾರ್ಟ್‌ ಸಿಟಿ ಖ್ಯಾತಿಗೆ ಪಾತ್ರವಾಗಿರೋ ತುಮಕೂರು ನಗರ ಕುಡುಕರ ಅಡ್ಡೆಯಾಗಿ ಬದಲಾಗ್ತಿದ್ಯಾ ಅನ್ನೋ ಅನುಮಾನ ಮೂಡೋದಕ್ಕೆ ಶುರುವಾಗಿದೆ.

44 Views | 2025-05-20 19:04:58

More

ತುಮಕೂರು : ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

ಇತ್ತೀಚೆಗೆ ದಲಿತರ ಮೇಲೆ ಕೊಲೆ, ದೌರ್ಜನ್ಯ, ಅಸ್ಪೃಶ್ಯತಾ ಆಚರಣೆ, ಕೌಂಟರ್ ಕೇಸ್ ಮರ್ಯಾದೆ ತಡೆಯಲು ರಾಜ್ಯ ಸರ್ಕಾರ ಕ್ರಮವಹಿಸಲು ಒತ್ತಾಯಿಸಿ

19 Views | 2025-05-29 14:53:21

More