Post by Tags

  • Home
  • >
  • Post by Tags

sports-ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಅನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್

WPL ನಲ್ಲಿ ಆರ್ ಸಿಬಿ ತಂಡ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025ರ ಮಹಿಳಾ ಪ್ರೀಮಿಯರ್ ಲೀಗ್ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದೆ.

64 Views | 2025-02-18 12:12:07

More

ತುಮಕೂರು : ನಶೆ ಮುಕ್ತ ತುಮಕೂರು ಕಡೆಗೆ ಪೊಲೀಸರ ಓಟ

ನಮ್ಮ ನಡಿಗೆ ನಶೆ ಮುಕ್ತ ತುಮಕೂರು ಕಡೆಗೆ ಎಂಬ ಪ್ರತಿಜ್ಞಾ ಪೂರ್ವಕ ಘೋಷಣೆಯೊಂದಿಗೆ ತುಮಕೂರು ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಮ್ಯಾರಥಾನ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು.

41 Views | 2025-03-09 14:14:41

More

ತುಮಕೂರು : ತುಮಕೂರಿನಲ್ಲಿಯೂ ರಂಜಾನ್ ಹಬ್ಬದ ಸಂಭ್ರಮ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಬಾಂಧವರು

ಇಂದು ಜಗತ್ತಿನಾದ್ಯಂತ ಮುಸ್ಲಿಮರ ಪವಿತ್ರ ಹಬ್ಬವಾದ ರಂಜಾನ್‌ ಸಂಭ್ರಮ. ಪವಿತ್ರ ರಂಜಾನ್‌ ಮಾಸದಲ್ಲಿ ಒಂದು ತಿಂಗಳು ಪೂರ್ತಿ ಉಪವಾಸ ಆಚರಿಸಿದ್ದ ಮುಸ್ಲಿಂ ಬಾಂಧವರು, ಇವತ್ತು ಸಾಮೂಹಿಕವಾಗಿ ಪ್ರಾರ್

43 Views | 2025-03-31 16:41:12

More

ತುಮಕೂರು : ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್‌ ನೋಟಿಸ್

ತುಮಕೂರಿನಲ್ಲಿ  ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್‌ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಮ

44 Views | 2025-05-09 17:47:52

More

ತುಮಕೂರು : ಸರ್ವಾಧಿಕಾರಿ ಆಡಳಿತ ನಡೆಸಲು ಮುಂದಾಯ್ತಾ ತುಮಕೂರು ಜಿಲ್ಲಾಡಳಿತ?

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕುಗಳನ್ನು ಕೇಳೋದಕ್ಕೆ ಪ್ರತಿಯೊಬ್ಬ ಪ್ರಜೆಗೂ ಅವಕಾಶವಿದೆ. ನಮ್ಮ ದೇಶದ ಸಂವಿಧಾನವೇ ದೇಶದ ಪ್ರಜೆಗಳಿಗೆ ಪ್ರತಿಭಟನೆಯ ಹಕ್ಕನ್ನು ನೀಡಿದೆ.

63 Views | 2025-05-10 18:45:57

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ಗೊತ್ತಾ ಪ್ರದರ್ಶನ...?

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರೂ ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಪಿ ಪಾಕಿಸ್ತಾನದ ಉಗ್ರರನ್ನು ಮಟ್ಟ ಹಾಕಿತ್ತು.

29 Views | 2025-05-15 12:49:23

More

ತುಮಕೂರು : ಕ್ರೈಸ್ತ ಮಿಷನರಿಗಳಿಂದ ಭೂ ಕಬಳಿಕೆ? ಡಿಸಿಗಳು ಬದಲಾದ್ರು ಕ್ರಮವಿಲ್ಲ ಯಾಕೆ?

ತುಮಕೂರು ನಗರ ಹೇಳಿಕೇಳಿ ಎರಡನೇ ರಾಜಧಾನಿಯಾಗಿ ಬೆಳೆಯುತ್ತಿರೋ ನಗರ. ಅದೆಷ್ಟೋ ಉದ್ದಿಮೆಗಳು, ಕಾರ್ಖಾನೆಗಳು, ಕಂಪನಿಗಳು ದೈತ್ಯಕಾರವಾಗಿ ಬೆಳೆದು ನಿಂತಿವೆ.

41 Views | 2025-05-18 12:37:02

More

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆಯಾ ಬಾಲಕಾರ್ಮಿಕ ಪದ್ಧತಿ?

ಬಾಲಕಾರ್ಮಿಕ ಪದ್ದತಿ ಒಂದು ದೊಡ್ಡ ಪಿಡುಗಾಗಿದೆ. ಬಾಲಕಾರ್ಮಿಕ ಪದ್ದತಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಗಳು ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿವೆ.

61 Views | 2025-05-29 12:26:02

More

ತುಮಕೂರು : ಹೇಮಾವತಿ ನಾಲೆಗೆ ನೀರು | ಕೃಷಿಗೆ ಬಳಸಬಾರದು ಎಂದು ಡಿಸಿ ಎಚ್ಚರಿಕೆ

ಹೇಮಾವತಿ ಜಲಾಶಯ ಯೋಜನೆಯ ವ್ಯಾಪ್ತಿಯಲ್ಲಿ ಜನ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆ ಪೂರಣೆಯಾಗುವಂತೆ,

46 Views | 2025-05-29 18:52:57

More