ಮೊಬೈಲ್ ನೋಡ ಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ.
142 Views | 2024-12-26 17:42:42
Moreಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಎಮ್ಮೇರಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಗಿನ ಜಾವ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಇಬ್ಬರು ಮೃತ ಪಟ್ಟಿದ್ದು, 4 ಮಂದಿ ಗಾಯಗೊಂಡಿದ್ದಾರೆ.
47 Views | 2025-01-13 14:13:34
Moreಕನ್ನಡ ಚಿತ್ರರಂಗದ ಜನಪ್ರಿಯ ನಟ, ಹಾಸ್ಯ ಕಲಾವಿದ ಸರಿಗಮ ವಿಜಿ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
65 Views | 2025-01-15 15:18:55
Moreಪಾವಗಡ ತಾಲೂಕು ತಿರುಮಣಿ ಹೋಬಳಿಯ ಬಳಿ ನಿರ್ಮಾಣವಾಗುತ್ತಿದ್ದ ಸೋಲಾರ್ ಪಾರ್ಕ್ ನಲ್ಲಿ ಬ್ಲ್ಯಾಸ್ ಸಂಭವಿಸಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಕಾರ್ಮಿಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
102 Views | 2025-01-28 12:20:17
Moreಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
105 Views | 2025-01-28 13:03:09
Moreಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
104 Views | 2025-01-28 19:13:18
Moreಪಾವಗಡ ತಾಲೂಕಿನ ತಿರುಮಣಿ ಬಳಿಯ ಸೋಲಾರ್ ಪಾರ್ಕ್ನ ನಿರ್ಮಾಣದ ಜಾಗದಲ್ಲಿ ಸಂಭವಿಸಿದ ಬ್ಲ್ಯಾಸ್ಟ್ನಿಂದಾಗಿ ಸ್ಥಳದಲ್ಲೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
76 Views | 2025-01-29 11:53:53
Moreಜಮೀನನ್ನು ಅಚ್ಚುಕಟ್ಟು ಮಾಡುವ ವೇಳೆ ಚಾಲಕನ ಅಜಾಗರುಕತೆಯಿಂದ ಟ್ರ್ಯಾಕ್ಟರ್ಗೆ ಸಿಲುಕಿ ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ತಿಪ್ಪಾಪುರ ತಾಂಡದ ಹೊರವಲಯದಲ್ಲಿ ಈ ಘಟನೆ ನಡೆದಿದೆ.
95 Views | 2025-02-08 12:13:17
Moreಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮತ್ತು ಹಿಂಬಂದಿಯಲ್ಲಿ ಕುಳಿತಿದ್ದವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
98 Views | 2025-02-08 13:37:31
Moreಪ್ರೀತಿಯ ಮಾಯೆ ಹದಿಹರೆಯದವರನ್ನು ಸೆಳೆಯುತ್ತೆ. ಪ್ರೀತಿ ಕೆಲವರ ಬಾಳಲ್ಲಿ ಸುಂದರವಾದರೆ, ಮತ್ತೆ ಕೆಲವರ ಬಾಳಲ್ಲಿ ಕರಾಳವಾಗುತ್ತೆ. ಪ್ರೀತಿ ಎಂಬ ಪಾಶಕ್ಕೆ ಅದೆಷ್ಟೊ ಜೀವಗಳು ಕೂಡ ಬಲಿಯಾಗಿವೆ.
109 Views | 2025-02-09 18:39:05
Moreಕಳೆದ ಜ.29 ರಂದು ಮೌನಿ ಅಮವಾಸ್ಯೆ ದಿನ ಪ್ರಯಾಗ್ರಾಜ್ನ ಕುಂಭಮೇಳದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ 30 ಜನ ಸಾವನ್ನಪ್ಪಿದ್ದರು.
80 Views | 2025-02-16 12:57:42
Moreಸುಗ್ರೀವಾಜ್ಞೆ ನಂತರವು ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ, ಫೈನಾನ್ಸ್ ನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
59 Views | 2025-02-16 14:53:38
Moreರಾಜ್ಯದಲ್ಲಿ ಇತ್ತೀಚೆಗೆ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗಿಯೇ ಬೆಳಕಿಗೆ ಬರುತ್ತಿರುವುದನ್ನು ಕಾಣಬಹುದು. ಇದೀಗ ಶಿವಮೊಗ್ಗದಲ್ಲೂ ಕೂಡ ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ.
70 Views | 2025-02-16 16:54:23
Moreಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.
51 Views | 2025-02-17 12:02:12
Moreಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
48 Views | 2025-02-17 17:40:17
Moreಇತ್ತೀಚಿಗೆ ಬೆಂಗಳೂರಿನ ಚಾಮರಾಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮರೆದಿರುವ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚು ಹೊಡೆದು ಗಾಯಗೊಳಿಸಿರುವ ಪ್ರಕರಣ ಬೆಳಗೆ ಬಂದಿತ್ತು
52 Views | 2025-02-18 17:54:04
Moreದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
72 Views | 2025-02-20 10:59:18
Moreರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಜೊತೆಗೆ ಬಡ್ಡಿ ಸಾಲ ನೀಡುವವರ ಹಾವಳಿಯೂ ಹೆಚ್ಚಾಗಿದೆ. ಇದೀಗ ಸಾಲ ಕೊಟ್ಟವನ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಜೀವಕಳೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ಬುಧವಾರ ನಡೆದಿದೆ.
77 Views | 2025-02-20 12:26:05
Moreಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಉಡುಪಿ ನಗರದಲ್ಲಿ ಖಾಸಗಿ ಫೈನಾನ್ಸ್ ಮಾಲೀಕ ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು
70 Views | 2025-02-21 13:29:09
Moreಚುಚ್ಚು ಮದ್ದು ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
77 Views | 2025-02-21 15:15:08
Moreಸುಗ್ರೀವಾಜ್ಞೆ ಜಾರಿಗೆ ಬಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಖಾನಾಪುರ ಕಕ್ಕೇರಿ ಗ್ರಾಮದ ಜನತಾ ಕಾಲೋನಿ
55 Views | 2025-02-22 15:39:51
Moreರೈಲು ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿಯಲ್ಲಿರುವ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದೆ. ಈ ದಾರುಣ ಘಟನೆಯಲ್ಲಿ 55 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
51 Views | 2025-02-22 17:45:49
Moreಪಾದಚಾರಿಗಳು ಶಿವರಾತ್ರಿ ಆಚರಣೆಗಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಪಾದಚಾರಿಗಳ ಮೇಲೆ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.
63 Views | 2025-02-23 11:22:49
Moreಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು ಬಟಾಬಯಲಾಗಿದೆ. ಮಹಿಳೆಯೊಬ್ಬರಿಗೆ ಸಿಸೇರಿಯನ್ ಮಾಡುವ ವೇಳೆ ಹೊಟ್ಟೆಯಲ್ಲಿ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
35 Views | 2025-02-23 12:33:55
Moreಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲೂ ಹೃದಯಾಘಾತದಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದೀಗ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ
48 Views | 2025-02-23 12:38:14
Moreಮದುವೆ ಮುಗಿಸಿಕೊಂಡು ಪಾವಗಡಕ್ಕೆ ವಾಪಾಸ್ ಹೋಗುತ್ತಿದ್ದಾಗ ಕಾರು ಪಲ್ಟಿ ಹೊಡೆದ ಪರಿಣಾಮ ಒಬ್ಬ ಮಹಿಳೆ ಸ್ಥಳದಲ್ಲೇ ಮೃತ ಪಟ್ಟಿದ್ದರೆ. ಜೆಡಿಎಸ್ ಮುಖಂಡ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ತುಮಕೂರು ಜಿಲ್ಲೆಯ ಮಧ
49 Views | 2025-02-24 11:34:47
Moreಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿ, ಬಸ್ ಗುದ್ದಿದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿ ಕ್ರಾಸ್ ನಲ್ಲಿ ನಡೆದಿದೆ.
48 Views | 2025-02-28 18:34:05
Moreಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಈ ಅಪಘಾತ ಸಂಭವಿಸಿದೆ.
43 Views | 2025-03-01 12:05:04
Moreಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ- ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
51 Views | 2025-03-03 15:59:46
Moreಸಾವು ಯಾವಾಗ ಹೇಗೆ ಬರುತ್ತೇ ಅಂತ ಯಾರಿಗೂ ತಿಳಿದಿಲ್ಲ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಹೃದಯಾ ವ
70 Views | 2025-03-05 14:37:33
Moreಕಾಡಾನೆ ದಾಳಿಗೆ ಆದಿವಾಸಿ ಗಿರಿಜನದ ವ್ಯಕ್ತಿಯೋರ್ವ ಬಲಿಯಾಗಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಆಡಿನಕಣಿವೆ ಬಳಿ ನಡೆದಿದೆ.
67 Views | 2025-03-05 16:05:23
Moreತುಮಕೂರಿನ ಟೌನ್ ಹಾಲ್ ನಲ್ಲಿ 31 ವರ್ಷದಿಂದ ರಾಜ್ ಕುಮಾರ್ ಹೋಟೆಲ್ ನಡೆಸುತ್ತಿದ್ದ ಕುಮಾರ್ , ನೈಟ್ ಹೋಟಲ್ ಕುಮಾರಣ್ಣ, ಚಿತ್ರಾನ್ನ ಕುಮಾರಣ್ಣ, ಎಂದೇ ಹೆಸರುವಾಸಿಯಾಗಿದ್ದ ಕುಮಾರ್ ಅವರು ನೆನ್ನೆ ತಡರಾತ್ರಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
72 Views | 2025-03-06 18:38:27
Moreತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಮದ್ಲೇಹಳ್ಳಿಯ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿತ್ತು. ಆದರೆ ಬೆಂಕಿ ಅವಘಡದಲ್ಲಿ ಚಿರತೆ ಸುಟ್ಟು ಕರಕಲಾಗಿತ್ತು.
42 Views | 2025-03-07 15:47:26
Moreಕೆರೆಯಲ್ಲಿ ಈಜಲು ಹೋದಂತಹ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್. ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ನಿವಾಸಿ ಜಯರಾಂ (40) ಮೃತ ದುರ್ದೈವಿಯಾಗಿದ್ದಾರೆ.
78 Views | 2025-03-08 12:07:57
Moreತುಮಕೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ವೀಲ್ಹಿಂಗ್ ಪುಂಡರ ಹಾವಳಿ ಮಿತಿ ಮೀರಿದ್ದು, ಇಂದು ಪಾದಚಾರಿಯೊಬ್ಬರನ್ನು ಬಲಿ ಪಡೆದಿದೆ. ತುಮಕೂರು ನಗರದ ಟೂಡಾ ಕಚೇರಿ ಬಳಿ ವೀಲ್ಹಿಂಗ್ ಮಾಡ್ತಾ ಬಂದ ಒಂದು ಬೈಕ್ ವ್ಯಕ್ತಿಯೋರ್ವನಿಗೆ ಗುದ್ದಿದೆ.
44 Views | 2025-03-08 19:10:33
Moreಪಾಳು ಬಿದ್ದ ಕಟ್ಟಡ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವ ದೇವಾಲಯದ ಮುಖ್ಯರಸ್ತೆಯಲ್ಲಿ ನಡೆದಿದೆ.
44 Views | 2025-03-09 15:59:34
Moreಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಪೋರಂ ಮಾಲ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
38 Views | 2025-03-10 13:59:21
Moreಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿಯ ಕೊಂಚರ ಮಾಳಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
38 Views | 2025-03-10 16:37:38
Moreಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಬಸ್ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವತ್ತು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಹೊರವಲಯದ ತೆಳ್ಳನೂರು ರಸ್ತೆಯಲ್ಲಿ
41 Views | 2025-03-10 17:30:43
Moreದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ
43 Views | 2025-03-24 13:35:05
Moreವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಿ
37 Views | 2025-04-01 12:45:33
MoreKSRTC ಬಸ್ ಡಿಕ್ಕಿಯಾಗಿ ವೃದ್ಧನೋರ್ವ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವೃದ್ಧನ ಮೇಲೆ ಬಸ್ ಹರಿದಿದ್ದು ವೃದ್ಧನ ತಲೆ ನಜ್ಜುಗುಜ್ಜ
37 Views | 2025-04-06 12:07:48
Moreಕನ್ನಡ ಚಿತ್ರರಂಗದಲ್ಲಿ ವಿಭಿನ್ನ ನಟನೆಯಿಂದ ಮನೆ ಮಾತಾಗಿದ್ದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಹೃದಯಘಾತದಿಂದ ನಿಧನರಾಗಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ 75 ವರ್ಷ ವಯಸ್ಸಾಗಿದ
47 Views | 2025-04-14 15:21:02
Moreಈಜಲು ಹೋಗಿದ್ದ ಯುವಕ ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರೋ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕರಾಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರೇನಹಳ್ಳಿ ಗ್ರಾಮದ ನಿವಾಸಿ 22
45 Views | 2025-04-14 16:57:34
Moreತುಮಕೂರು ಜಿಲ್ಲೆಯಲ್ಲಿ ನಿನ್ನೆ ಮಳೆ ಗಾಳಿಯ ಅಬ್ಬರ ಕೊಂಚ ಜಾಸ್ತಿಯೇ ಇತ್ತು. ಗುಡುಗು ಮಿಂಚಿನ ಬಿರುಗಾಳಿಗೆ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪ
35 Views | 2025-04-21 13:06:08
Moreಭದ್ರಾ ಡ್ಯಾಂನ ಹಿನ್ನೀರಿನಲ್ಲಿ ಮುಳುಗಿ ತಂದೆ ಮಗ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ.
40 Views | 2025-04-21 18:10:47
Moreಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದ ಕೊದಂಡಪ್ಪ ಎಂಬಾತ ಕಳೆದ ಮೂರು ದಿನಗಳ ಹಿಂದೆಯಷ್ಟೇ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾರೆ.
34 Views | 2025-04-25 16:45:09
Moreಕಾಶ್ಮೀರಾದ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ನರಮೇಧದ ಕೃತ್ಯಕ್ಕೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದೆ.
42 Views | 2025-04-26 13:53:58
Moreಅದೊಂದು ಸುಂದರ ಕುಟುಂಬ ಪತಿ- ಪತ್ನಿ ಜೊತೆ ಮುದ್ದಾದ ಹೆಣ್ಣು ಮಗು, ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಹ ಸಂಸಾರ ಅವರದ್ದು, ಆದರೆ ವಿಧಿಯಾಟಕ್ಕೆ ತಂದೆ- ಮಗಳು ದುರಂತ ಅಂತ್ಯ ಕಂಡಿದ್ದಾರೆ.
35 Views | 2025-04-26 17:58:42
Moreರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ
43 Views | 2025-04-27 14:04:49
Moreಹುಟ್ಟು- ಸಾವು ವಿಧಿಯ ಲಿಖಿತ ಸಾವಿಲ್ಲದ ಮನೆ ಇಲ್ಲ ಎಂಬಂತೆ, ಹುಟ್ಟಿದ ಮನುಷ್ಯ ಒಂದಲ್ಲಾ ಒಂದು ದಿನ ಸಾಯಲೇ ಬೇಕು, ಆದರೆ ಇಲ್ಲಿ ಸತ್ತ ವ್ಯಕ್ತಿಗೆ ಸಿಗಬೇಕಾದ ಮುಕ್ತಿ ಸಿಗದಂತಹ ಸ್ಥಿತಿ ಇದೆ.
72 Views | 2025-04-28 17:31:34
Moreಕಾರಿನ ಟೈರ್ ಸ್ಪೋಟಗೊಂಡು ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಗ್ರಾಮದ ಬಳಿ ನಡೆದಿದೆ.
34 Views | 2025-05-01 15:19:37
Moreಮಾನವನ ದುರಾಸೆಯಿಂದಾಗಿ ಇಂದು ಕಾಡು ನಾಶವಾಗುತ್ತಿದೆ. ಇದರಿಂದ ಅಲ್ಲಿ ಜೀವಿಸುವಂತ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಎದುರಾಗ್ತಿದೆ.
39 Views | 2025-05-02 18:02:43
Moreಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಹತ್ಯೆಯನ್ನು ಖಂಡಿಸಿ ಇಂದು ಶಿರಾ ನಗರದಲ್ಲಿ ಬಿಜೆಪಿ ವತಿಯಿಂದ ನಗರದ ಸರಕಾರಿ ಆಸ್ಪತ್ರೆ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಿ ಸರ್ಕಾರದ ವಿರುದ್
49 Views | 2025-05-02 18:11:39
Moreಜಮ್ಮು ಕಾಶ್ಮೀರದ ರಾಂಬನ್ ನಲ್ಲಿ ಸೇನಾ ವಾಹನ 700 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದು, ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ.
30 Views | 2025-05-04 16:00:31
Moreನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ
39 Views | 2025-05-05 16:47:40
Moreಖಾಸಗಿ ಹೆಲಿಕಾಪ್ಟರ್ವೊಂದು ಅಪಘಾತಕ್ಕೀಡಾಗಿ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯ ಬಳಿ ನಡೆದಿದೆ.
25 Views | 2025-05-08 14:55:55
Moreಪ್ರಕರಣವೊಂದರ ಸಂಬಂಧ ಆರೋಪಿಗಳನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವಾಹನಕ್ಕೆ ಭೀಕರ ಅಪಘಾತ ಸಂಭವಿಸಿದ್ದು. ಸ್ಥಳದಲ್ಲಿಯೇ ಆರೋಪಿ ಸೇರಿದಂತೆ ಮೂವರು ಪೊಲೀಸರು ಸೇರಿ ಐದು ಮಂದಿ ಸಾವನ್ನಪ್ಪಿರುವ ಘಟನ
28 Views | 2025-05-08 17:43:26
Moreಭಾರತ ಮತ್ತು ಪಾಕ್ ನಡುವೆ ಯುದ್ಧ ತಲೆದೋರಿರುವ ಹಿನ್ನಲೆ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಇತ್ತ ಜಮ್ಮು- ಕಾಶ್ಮೀರದಲ್ಲಿಯೂ ಬಿಗಿ ಭದ್ರತೆ ಏರ್ಪಾಡು ಮಾಡಲಾಗಿದೆ.
38 Views | 2025-05-09 17:04:22
Moreಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ದಮನಕ್ಕೆ ಭಾರತ ಸೇನೆಯು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಆರಂಭಿಸಿ ಪಾಕ್ನ ಮಟ್ಟಹಾಕಲು ಸಿದ್ಧತೆ ನಡೆಸಿದೆ.
40 Views | 2025-05-10 11:54:24
Moreಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ನಾಲ್ವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲ
53 Views | 2025-05-11 15:41:07
Moreದ್ವಿಚಕ್ರ ವಾಹನಕ್ಕೆ ಟೆಂಪೋ ಡಿಕ್ಕಿ ಹೊಡೆದು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು
44 Views | 2025-05-12 13:52:01
Moreವೃದ್ದೆಯೋರ್ವರು ಮನೆಯೊಳಗೆ ಎಂಟ್ರಿಕೊಟ್ಟಿದ್ದ ನಾಗರಹಾವನ್ನು ಬರೀಗೈಯಲ್ಲೇ ಹಿಡಿದಿದ್ದಲ್ಲದೇ, ಅದನ್ನು ಹೆಗಲ ಮೇಲೆ ಹಾಕಿಕೊಂಡು ಹೋಗಿ, ಕೊನೆಗೆ ತೆಂಗಿನಮರಕ್ಕೆ ಬೀಸಿ ಹೊಡೆದು ಸಾಯಿಸಿಬಿಟ್ಟಿರುವ ಘ
32 Views | 2025-05-13 13:16:49
Moreಸಾವು ಮನುಷ್ಯನಿಗೆ ಹೇಗೆ ಯಾವಾಗ ಯಾವ ರೂಪದಲ್ಲಿ ಬರುತ್ತೇ ಅನ್ನೋದನ್ನು ಊಹಿಸಲು ಸಾಧ್ಯವಿಲ್ಲ.
40 Views | 2025-05-13 16:49:14
Moreಈಜಲು ಹೋಗಿದ್ದ ಆರು ಕುರಿಗಾಹಿಗಳಲ್ಲಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದ ಬಳಿಯ ಬಸವಸಾಗರ ಜಲಾಶಯದ ಜಿಬಿಸಿ ಕಾಲುವೆಯಲ್ಲಿ ನಡೆದಿದೆ.
72 Views | 2025-05-18 17:29:38
Moreಇತ್ತೀಚೆಗೆ ಯುವ ಜನತೆಯಲ್ಲಿ ಯಾವಾಗ ಹೇಗೆ ಸಾವು ಬರುತ್ತೇ ಅನ್ನೋದು ಗೊತ್ತಿಲ್ಲ, ಬೈಕ್ ಓಡಿಸುತ್ತಿರುವಾಗಲೇ ಹೃದಯಾಘಾತವಾಗಿ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂ
28 Views | 2025-05-19 18:32:39
Moreಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಕೈಗಾರಿಕಾ ವಸಾಹತು ಅಂತಲೇ ಖ್ಯಾತಿ ಪಡೆದಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯೊಂದರಲ್ಲಿ ಇಂದು ಭಾರೀ ಅವಘಡವೊಂದು ನಡೆದುಹೋಗಿದೆ.
37 Views | 2025-05-21 18:48:22
Moreಕೋಲಾರ ಜಿಲ್ಲೆಯ ಗಾಂಧಿನಗರದ ಬಳಿ ಕೆಎಸ್ಆರ್ಟಿಸಿ ಬಸ್ ಗೆ ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
42 Views | 2025-05-22 11:40:39
Moreತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರೋ ಲೋರಸ್ ಬಯೋ ಕಂಪನಿಯಲ್ಲಿ ಕೆಮಿಕಲ್ ತುಂಬಿದ್ದ ಸಂಪನ್ನು ಸ್ವಚ್ಛಗೊಳಿಸಲು ಹೋಗಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದು,
36 Views | 2025-05-22 13:49:08
Moreಧಾರವಾಡ ತಾಲ್ಲೂಕಿನ ತೇಗೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು,
50 Views | 2025-05-23 19:05:38
Moreಬೆಂಗಳೂರು ನಗರದ ವೈಟ್ಫೀಲ್ಡ್ ಮೂಲದ 84 ವರ್ಷದ ವೃದ್ಧನೋರ್ವ ಕೋವಿಡ್-19 ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ.
128 Views | 2025-05-25 10:57:06
Moreಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿ ತಡೆಗೋಡೆಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಸೊಣ
71 Views | 2025-05-25 11:39:38
Moreಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ವಂಗಿಮಳ್ಳು ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕೈಕಾಲು ತೊಳೆಯುವಾಗ ಕಾಲು ಜಾರಿ ಬಿದ್ದು ಉಪನ್ಯಾಸಕ ಸಾವನ್ನಪ್ಪಿರುವ ಘಟನೆ ನಡೆದಿದೆ.
27 Views | 2025-05-25 13:28:46
Moreಅಂಬೇಡ್ಕರ್ ಜಯಂತಿಯ ಮೆರವಣಿಗೆಯ ವೇಳೆ ನೃತ್ಯ ಮಾಡುತ್ತಿದ್ದ ಯುವಕನೋರ್ವ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕಲಬುರಗಿ ತಾಲೂಕಿನ ಹತಗುಂದಾ ಗ್ರಾಮದಲ್ಲಿ ನಡೆದಿದೆ.
10 Views | 2025-05-28 17:34:16
Moreರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿಯಲ್ಲಿ 70 ವರ್ಷದ ರೋಗಿಯೊಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
13 Views | 2025-05-29 13:15:37
Moreಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಹೃದಯಾಘಾತದ ಪ್ರಕರಣಗಳು ಎಗ್ಗಿಲ್ಲದೇ ಏರುತ್ತಿದ್ದು, ಅದರಲ್ಲೂ ಯುವಕ-ಯುವತಿಯರು ಬಲಿಯಾಗುತ್ತಿರುವ ಘಟನೆಗಳು ಏರಿಕೆ ಆಗ್ತಾನೆ ಇದೆ.
8 Views | 2025-05-29 13:57:18
Moreತಿಪಟೂರು ಹಾಸನ ಸರ್ಕಲ್ ನಂದಿನಿ ಡೈರಿ ಮುಂಭಾಗ ನಿಧಾನರಾದ ಖ್ಯಾತ ಸಾಹಿತಿ ಎಚ್ಎಸ್ ವೆಂಕಟೇಶ್ ರವರಿಗೆ ಕರ್ನಾಟಕ ಸಂಪಾದಕರು ಹಾಗೂ ವರದಿಗಾರರು ಸಂಘದ ವತಿಯಿಂದ ಬೆಳಗ್ಗೆ 10 ಗಂಟೆಗೆ ಶ್ರದ್ಧಾಂಜಲಿ
28 Views | 2025-05-30 12:51:31
Moreಖ್ಯಾತ ಸಾಹಿತಿ, ಗೀತರಚನೆ ಹಾಗೂ ಸಂಭಾಷಣೆಕಾರ 80 ವರ್ಷದ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ಅವರು ವಿಧಿವಶರಾಗಿದ್ದಾರೆ.
8 Views | 2025-05-30 14:05:24
More