Post by Tags

  • Home
  • >
  • Post by Tags

ಮೊಬೈಲ್‌ ನೋಡ ಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ.

ಮೊಬೈಲ್‌ ನೋಡ ಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ.

2024-12-26 17:42:42

More

ಲಾರಿಗೆ ಕ್ರೂಸರ್ ವಾಹನ ಡಿಕ್ಕಿ,ಇಬ್ಬರ ಸಾವು

ಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಎಮ್ಮೇರಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಗಿನ ಜಾವ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ  ಇಬ್ಬರು ಮೃತ ಪಟ್ಟಿದ್ದು, 4 ಮಂದಿ ಗಾಯಗೊಂಡಿದ್ದಾರೆ.

2025-01-13 14:13:34

More

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಹಾಸ್ಯ ಕಲಾವಿದ ಸರಿಗಮ ವಿಜಿ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ, ಹಾಸ್ಯ ಕಲಾವಿದ ಸರಿಗಮ ವಿಜಿ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

2025-01-15 15:18:55

More

ಪಾವಗಡ : ಸೋಲಾರ್ ಪಾರ್ಕ್ ನಲ್ಲಿ ಬ್ಲಾಸ್ಟ್ | ಓರ್ವ ಸಾ** ಮತ್ತೋರ್ವನ ಸ್ಥಿತಿ ಗಂಭೀರ

ಪಾವಗಡ ತಾಲೂಕು ತಿರುಮಣಿ ಹೋಬಳಿಯ ಬಳಿ ನಿರ್ಮಾಣವಾಗುತ್ತಿದ್ದ ಸೋಲಾರ್ ಪಾರ್ಕ್ ನಲ್ಲಿ‌ ಬ್ಲ್ಯಾಸ್ ಸಂಭವಿಸಿದ್ದು, ಓರ್ವ ಕಾರ್ಮಿಕ‌ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಕಾರ್ಮಿಕ ಸಾವು ಬದುಕಿನ‌ ನಡುವೆ ಹೋರಾಟ ನಡೆಸುತ್ತಿದ್ದಾನೆ.

2025-01-28 12:20:17

More

ಮಧುಗಿರಿ : ಬಾರದೂರಿಗೆ ಪಯಣಿಸಿದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ

ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

2025-01-28 13:03:09

More

ತುಮಕೂರು : ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತ ; ಆಯಿಲ್ ಟ್ಯಾಂಕ್ ಬ್ಲಾಸ್ಟ್, ಇಬ್ಬರು ಕಾರ್ಮಿಕರು ಸಾವು

ಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

2025-01-28 19:13:18

More

ಪಾವಗಡ : ಪಾವಗಡದ ಸೋಲಾರ್ ಪಾರ್ಕ್ ನಲ್ಲಿ ಸ್ಪೋಟ ಪ್ರಕರಣ... 6 ಮಂದಿ ಬಂಧನ

ಪಾವಗಡ ತಾಲೂಕಿನ ತಿರುಮಣಿ ಬಳಿಯ ಸೋಲಾರ್‌ ಪಾರ್ಕ್‌ನ ನಿರ್ಮಾಣದ ಜಾಗದಲ್ಲಿ ಸಂಭವಿಸಿದ ಬ್ಲ್ಯಾಸ್ಟ್‌ನಿಂದಾಗಿ ಸ್ಥಳದಲ್ಲೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

2025-01-29 11:53:53

More

ಮಧುಗಿರಿ: ಟ್ರ್ಯಾಕ್ಟರ್ ಗೆ ಸಿಲುಕಿ ಛಿದ್ರ ಛಿದ್ರವಾದ ಜಮೀನು ಮಾಲೀಕನ ದೇಹ

ಜಮೀನನ್ನು ಅಚ್ಚುಕಟ್ಟು ಮಾಡುವ ವೇಳೆ ಚಾಲಕನ ಅಜಾಗರುಕತೆಯಿಂದ ಟ್ರ್ಯಾಕ್ಟರ್‌ಗೆ ಸಿಲುಕಿ ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ತಿಪ್ಪಾಪುರ ತಾಂಡದ ಹೊರವಲಯದಲ್ಲಿ ಈ ಘಟನೆ ನಡೆದಿದೆ.

2025-02-08 12:13:17

More

ತಿಪಟೂರು : ಭೀಕರ ಅಪಘಾತ | ಸ್ಥಳದಲ್ಲೇ ಇಬ್ಬರ ದುರ್ಮರಣ..!

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಮತ್ತು ಹಿಂಬಂದಿಯಲ್ಲಿ ಕುಳಿತಿದ್ದವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

2025-02-08 13:37:31

More

ಬೀದರ್:‌ ಮರ್ಯಾದೆಗೆ ಅಂಜಿ ಮಗಳ ಉಸಿರನ್ನೇ ನಿಲ್ಲಿಸಿದ ಪಾಪಿ ಅಪ್ಪ

ಪ್ರೀತಿಯ ಮಾಯೆ ಹದಿಹರೆಯದವರನ್ನು ಸೆಳೆಯುತ್ತೆ. ಪ್ರೀತಿ ಕೆಲವರ ಬಾಳಲ್ಲಿ ಸುಂದರವಾದರೆ, ಮತ್ತೆ ಕೆಲವರ ಬಾಳಲ್ಲಿ ಕರಾಳವಾಗುತ್ತೆ. ಪ್ರೀತಿ ಎಂಬ ಪಾಶಕ್ಕೆ ಅದೆಷ್ಟೊ ಜೀವಗಳು ಕೂಡ ಬಲಿಯಾಗಿವೆ.

2025-02-09 18:39:05

More

ಮಹಾಕುಂಭಮೇಳ 2025 : ದೆಹಲಿ ರೈಲು ನಿಲ್ದಾಣದ ಬಳಿ ಭೀಕರ ಕಾಲ್ತುಳಿತ

ಕಳೆದ ಜ.29 ರಂದು ಮೌನಿ ಅಮವಾಸ್ಯೆ ದಿನ ಪ್ರಯಾಗ್‌ರಾಜ್‌ನ ಕುಂಭಮೇಳದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ 30 ಜನ ಸಾವನ್ನಪ್ಪಿದ್ದರು.

2025-02-16 12:57:42

More

ಬೆಳಗಾವಿ : ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಮತ್ತೊಂದು ಬಲಿ...!

ಸುಗ್ರೀವಾಜ್ಞೆ ನಂತರವು ನಿಲ್ಲದ ಮೈಕ್ರೋ ಫೈನಾನ್ಸ್‌ ಕಿರುಕುಳ, ಫೈನಾನ್ಸ್‌ ನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್‌ ಬಳಿ ನಡೆದಿದೆ.

2025-02-16 14:53:38

More

ಶಿವಮೊಗ್ಗ : ರಾಜ್ಯದಲ್ಲಿ ಮತ್ತೋರ್ವ ಬಾಣಂತಿ ಸಾವು..!

ರಾಜ್ಯದಲ್ಲಿ ಇತ್ತೀಚೆಗೆ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗಿಯೇ ಬೆಳಕಿಗೆ ಬರುತ್ತಿರುವುದನ್ನು ಕಾಣಬಹುದು. ಇದೀಗ ಶಿವಮೊಗ್ಗದಲ್ಲೂ ಕೂಡ ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ.

2025-02-16 16:54:23

More

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.

2025-02-17 12:02:12

More

ಬೆಂಗಳೂರು: ಪತಿ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ..!

ಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

2025-02-17 17:40:17

More

hassan -ಮೂಕ ಪ್ರಾಣಿ .... ಕರು ಮೇಲೆ ಮಚ್ಚಿನಿಂದ ಮನಸೋ ಇಚ್ಛೆ ದಾಳಿ !!

ಇತ್ತೀಚಿಗೆ ಬೆಂಗಳೂರಿನ ಚಾಮರಾಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮರೆದಿರುವ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚು ಹೊಡೆದು ಗಾಯಗೊಳಿಸಿರುವ ಪ್ರಕರಣ ಬೆಳಗೆ ಬಂದಿತ್ತು

2025-02-18 17:54:04

More

ದಾವಣಗೆರೆ: ಭೀಕರ ರಸ್ತೆ ಅಪಘಾತ | ಟಾಟಾಏಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ಸಾವು..!

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್‌ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

2025-02-20 10:59:18

More

ಹುಬ್ಬಳ್ಳಿ: ಬಡ್ಡಿ ಸಾಲದ ಕಿರುಕುಳ | ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ..!

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳದ ಜೊತೆಗೆ ಬಡ್ಡಿ ಸಾಲ ನೀಡುವವರ ಹಾವಳಿಯೂ ಹೆಚ್ಚಾಗಿದೆ. ಇದೀಗ ಸಾಲ ಕೊಟ್ಟವನ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಜೀವಕಳೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ಬುಧವಾರ ನಡೆದಿದೆ.

2025-02-20 12:26:05

More

ಉಡುಪಿ: ಖಾಸಗಿ ಫೈನಾನ್ಸ್ ಮಾಲೀಕ ಹೃದಯಾಘಾತದಿಂದ ಸಾವು...!

ಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಉಡುಪಿ ನಗರದಲ್ಲಿ ಖಾಸಗಿ ಫೈನಾನ್ಸ್‌ ಮಾಲೀಕ ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು

2025-02-21 13:29:09

More

ಕೋಲಾರ: ಚುಚ್ಚು ಮದ್ದು ಪಡೆದ ಯುವಕ ಸಾವು | ವೈದ್ಯರ ವಿರುದ್ದ ಪೋಷಕರ ಆರೋಪ

ಚುಚ್ಚು ಮದ್ದು ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

2025-02-21 15:15:08

More

ಬೆಳಗಾವಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

ಸುಗ್ರೀವಾಜ್ಞೆ ಜಾರಿಗೆ ಬಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ನಿನ್ನೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಖಾನಾಪುರ ಕಕ್ಕೇರಿ ಗ್ರಾಮದ ಜನತಾ ಕಾಲೋನಿ

2025-02-22 15:39:51

More

ತುಮಕೂರು: ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ರೈಲು ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿಯಲ್ಲಿರುವ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದೆ. ಈ ದಾರುಣ ಘಟನೆಯಲ್ಲಿ 55 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

2025-02-22 17:45:49

More