ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಪೊಲೀಸರ ಬಂದೋಬಸ್ತ್ನಲ್ಲಿ ನಾಶ ಮಾಡ್ತಿರೋ ಅರಣ್ಯ ಇಲಾಖೆ ಅಧಿಕಾರಿಗಳು. ಬೆಳೆ ನಾಶವನ್ನು ಕಂಡು ಕಣ್ಣೀರಾಕ್ತಿರೋ ರೈತರು. ಬೆಳೆ ನಾಶ ಮಾಡೋದಕ್ಕೆ ಅಡ್ಡಿಪಡಿಸಲು ಮುಂದಾದ ಕೆಲ ರೈತರನ್ನು ವಶಕ್ಕೆ ಪಡೆಯುತ್ತಿರ
64 Views | 2025-02-22 10:31:01
Moreಓಲಾ, ಊಬರ್ ಕ್ಯಾಬ್ ಸಂಸ್ಥೆಗಳ ವಿರುದ್ಧ ಟ್ಯಾಕ್ಸಿ ಚಾಲಕರು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
46 Views | 2025-03-18 18:27:45
Moreಕರ್ನಾಟಕದ ಶ್ರೀಮಂತ ಗ್ರಾಮ ಪಂಚಾಯ್ತಿ ಎಂದೇ ಖ್ಯಾತಿ ಪಡೆದಿರುವ ದೇವನಹಳ್ಳಿಯ ಅಣ್ಣೇಶ್ವರ ಗ್ರಾಮ ಪಂಚಾಯ್ತಿಯಲ್ಲಿ ದಲಿತರಿಗೆ ನೆರವಿಲ್ಲದಂತಾಗಿದೆ.
46 Views | 2025-03-24 17:11:45
Moreರಂಜಾನ್ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದ ಕುಟುಂಬವೊಂದು ವಿಧಿಯಾಟಕ್ಕೆ ಮಸಣಕ್ಕೆ ಸೇರಿದ್ದಾರೆ. ಹೌದು ಕೆರೆಯ ವೀಕ್ಷಣೆಗೆಂದು ಹೋಗಿದ್ದವರು ಸಾವಿನ ದಡ ಸೇರಿದ್ದಾರೆ.
43 Views | 2025-04-03 13:30:43
Moreದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಿದ್ದೇ ಆಗಿದ್ದು, ದೇವನಹಳ್ಳಿ ಮಾತ್ರವಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭೂಮಿ ಬೆಲೆ ಗಗನಕ್ಕೇರಿದ್ದು, ನುಂಗಣ್ಣರ ಕಾಟವೂ ಹೆಚ್ಚಾಗ್ತಾ
44 Views | 2025-04-12 18:02:13
Moreಸಿಬ್ಬಂದಿಗಳನ್ನು ವಿಮಾನ ನಿಲ್ದಾಣದ ಒಳಭಾಗಕ್ಕೆ ಬಿಟ್ಟು ಬರುತ್ತಿದ್ದ ಟಿಟಿ ವಾಹನವೊಂದು ನಿಲ್ದಾಣದಲ್ಲಿ ಇಂಜಿನ್ ರಿಪೇರಿಯಿಂದ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದು ಟಿಟಿ ವಾಹ
23 Views | 2025-04-21 12:53:55
Moreಋಣನೂ ಬಂದ ರೂಪೇಣ, ಪತಿ- ಪತ್ನಿ ಸುತಾಲಯ ಅನ್ನೋ ಮಾತು ಕೇಳಿರ್ತೀವಿ.. ಋಣನೂ ಬಂಧದಿಂದಲೇ ಮದುವೆ ನಿಶ್ಚಯವಾಗಿದೆ ಅಂತಾ ಸಂಭ್ರಮದಿಂದ ಮದುವೆ ತಯಾರಿ ನಡೆದಿರುತ್ತೆ.
52 Views | 2025-04-30 18:04:19
Moreಹುಡುಗಿಯ ವಿಚಾರವಾಗಿ ಹುಡುಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
28 Views | 2025-05-04 15:51:58
Moreಹುತಾತ್ಮ ಯೋಧನ ಶರೀರವನ್ನು ಹೊತ್ತು ಹೋಗುತ್ತಿರುವ ಆಂಬುಲೆನ್ಸ್. ಆಂಬುಲೆನ್ಸ್ ಅನ್ನು ಸುತ್ತುವರಿದು,
36 Views | 2025-05-10 18:58:59
Moreಸಿಂಗಲ್ ಬ್ಯಾರಲ್ ಗನ್ ನಿಂದ ಯುವಕನೋರ್ವ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ.
45 Views | 2025-05-12 16:50:52
Moreಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 7ಕ್ಕೂ ಹೆಚ್ಚು ಮಂದಿ ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ
44 Views | 2025-05-13 18:15:50
Moreಮಾದಕವಸ್ತು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಅಂತಾ ಅದೆಷ್ಟೂ ಜಾಗೃತಿವಹಿಸಿದ್ರು ಕೂಡ ನಮ್ಮ ಯುವ ಜನತೆ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ.
69 Views | 2025-05-25 12:56:00
Moreಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಪತ್ನಿಯನ್ನು ಹತ್ಯೆಗೈದು, ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
38 Views | 2025-05-27 17:01:45
More