ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗೌಡಗೇರಿಯಲ್ಲಿ ನಿರ್ಮಾಣ ಹಂತದಲ್ಲಿರುವ ದ್ಯಾಮವ್ವ ದೇವಿ ದೇಗುಲಕ್ಕೆ ಊರಿನ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಗಮನ ಸೆಳೆದಿದ್ದಾರೆ.
56 Views | 2025-02-19 14:34:33
Moreಕರ್ನಾಟಕ ರಾಜ್ಯದ ವಿವಿಧೆಡೆ, ಮೇ 23ರಿಂದ ಮುಂದಿನ 5 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆಯಿದೆ.
47 Views | 2025-05-23 18:35:10
More