ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೇ ಯುವಕನೋರ್ವ ಸಾವನ್ನಪ್ಪಿದ್ದಾನೆ, ಎಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
2025-01-16 18:59:12
Moreದೊಡ್ಡಬಳ್ಳಾಪುರದಲ್ಲಿ ನಕಲಿ ಡಾಕ್ಟರ್ಗಳ ಹವಾ ಮಾತ್ರ ನಿಲ್ತಾ ಇಲ್ಲ, ಹೆಸರಿಗೆ ಮಾತ್ರ ವೈದ್ಯರು ಆದರೆ ಇವರು ನಿಜವಾದ ಡಾಕ್ಟರ್ಗಳು ಅಲ್ಲವೇ ಅಲ್ಲ. ಕಾಂಪೌಂಡರ್ ಆಗಿದ್ದವರು ಮನೆಯಲ್ಲೇ ಆಸ್ಪತ್ರೆ ಶುರು ಮಾಡಿ ಚಿಕಿತ್ಸೆ ಕೊಡ್ತಾ ಇದ್ದಾರೆ.
2025-02-11 19:44:06
Moreತಾರಾ ಅವರು ನಟಿಸಿರೋ ಹೆಬ್ಬೆಟ್ ರಾಮಕ್ಕ ಎಂಬ ಸಿನಿಮಾದ ದೃಶ್ಯಗಳು ರಾಜ್ಯಾದ್ಯಂತ ಸಖತ್ ಸೌಂಡ್ ಮಾಡಿತ್ತು, ಆದರೆ ಆ ಸಿನಿಮಾಗಳ ದೃಶ್ಯಗಳನ್ನು ನೋಡಬೇಕು ಅಂದರೆ ಒಮ್ಮೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಪಂಚಾಯ್ತಿಗೆ ಒಮ್ಮೆ ಬನ್ನಿ,
2025-02-13 16:36:07
Moreದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೈರಸಂದ್ರ ಪಾಳ್ಯದ ಕೆರೆಯಲ್ಲಿ ರೈತರೆಲ್ಲರೂ ಸೇರಿ ಊಳು ಎತ್ತಿಸಲಾಗುತ್ತಿತ್ತು. ಕೆರೆಯ ಮಣ್ಣನ್ನು ಎತ್ತಿಸುತ್ತಿರೋದಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯ ಪತಿ ಮೂಗು ತೂರಿಸಿ
2025-02-15 09:47:18
Moreದೊಡ್ಡಬಳ್ಳಾಪುರ ತಾಲೂಕು ಬೆಂಗಳೂರು ಸಮೀಪವಿದ್ದು ಸಾಕಷ್ಟು ಅಭಿವೃದ್ಧಿಯತ್ತ ಸಾಗುತ್ತಿದೆ. ಆದರೆ ಇಲ್ಲಿನ ಮಕ್ಕಳ ಜೀವಕ್ಕೆ ಆಪತ್ತು ಆಗುವಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು.
2025-02-15 16:54:26
Moreಶೋಕಿ ಜೀವನಕ್ಕಾಗಿ ದೇವರ ದುಡ್ಡಿಗೆ ಕನ್ನ ಹಾಕಲು ಶೋಕಿಲಾಲ ಅಧಿಕಾರಿಯೊಬ್ಬ ಪ್ಲಾನ್ ಮಾಡಿದ್ದು, ಲಕ್ಷ ಲಕ್ಷ ದೋಚಿ ಎಸ್ಕೇಪ್ ಆಗ್ತಿದ್ದ. ಆದರೆ ತಹಶೀಲ್ದಾರ್ ಅವರ ಸಮಯ ಪ್ರಜ್ಞೆಯಿಂದ ದೇವರ ದುಡ್ಡನ್ನು ದೋಚಿ ಎಸ್ಕೇಪ್ ಆಗ್ತಿದ್ದವನನ್ನು ಲಾಕ್
2025-02-19 18:47:30
Moreಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್ ಹುಚ್ಚು ಹೆಚ್ಚಾಗಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆಯುವುದಕ್ಕೊಸ್ಕರ ಯುವ ಜನತೆ ನಾನಾ ಸರ್ಕಸ್ ಮಾಡುತ್ತಿರುತ್ತಾರೆ.
2025-02-20 17:28:57
Moreಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಜೀವನಾಡಿಯಾಗಿರೋ ಅರ್ಕಾವತಿ ಕೆರೆ ಉಳಿವಿಗಾಗಿ ಹೋರಾಟಗಾರರು ಸಾಕಷ್ಟು ಹೋರಾಟ ಮಾಡಿದ್ದು, ಈ ಬಗ್ಗೆ ಪ್ರಜಾಶಕ್ತಿ ಟಿವಿ ವರದಿ ಬಿತ್ತರಿಸುತ್ತಲೇ ಬಂದಿದೆ.
2025-02-21 16:32:54
Moreಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
2025-02-23 15:54:53
More