ತುಮಕೂರಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು, ಎಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿದೆ. ಸಿದ್ದಗಂಗಾ ಮಠದಲ್ಲೂ ಅತ್ಯಂತ ಸಂಭ್ರಮ ಸಡಗರದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
32 Views | 2025-01-26 18:51:57
Moreತುಮಕೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದಾದ ಸಿದ್ಧಾರ್ಥ ಪಿಯು ವಸತಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದೀಪಿಕಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
77 Views | 2025-03-06 17:31:16
Moreರಾಗಿ ಬೆಳೆ ರೈತರ ಕೈ ಸೇರಿದ್ದು, ರಾಗಿ ಮಾರಾಟಕ್ಕಾಗಿ ರಾಗಿ ಬೆಳೆಗಾರರು ಕಾಯ್ತಾ ಇದ್ದರು. ಕೊರಟಗೆರೆಯಲ್ಲಿ ರಾಗಿ ಖರೀದಿ ಕೇಂದ್ರ ಸ್ಥಾಪನೆ ಬಗ್ಗೆ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿತ್ತು.
42 Views | 2025-03-06 18:07:50
Moreಇಂದು ಜಗತ್ತಿನಾದ್ಯಂತ ಮುಸ್ಲಿಮರ ಪವಿತ್ರ ಹಬ್ಬವಾದ ರಂಜಾನ್ ಸಂಭ್ರಮ. ಪವಿತ್ರ ರಂಜಾನ್ ಮಾಸದಲ್ಲಿ ಒಂದು ತಿಂಗಳು ಪೂರ್ತಿ ಉಪವಾಸ ಆಚರಿಸಿದ್ದ ಮುಸ್ಲಿಂ ಬಾಂಧವರು, ಇವತ್ತು ಸಾಮೂಹಿಕವಾಗಿ ಪ್ರಾರ್
31 Views | 2025-03-31 16:41:12
More