Post by Tags

  • Home
  • >
  • Post by Tags

ಮಧುಗಿರಿ: ಟ್ರ್ಯಾಕ್ಟರ್ ಗೆ ಸಿಲುಕಿ ಛಿದ್ರ ಛಿದ್ರವಾದ ಜಮೀನು ಮಾಲೀಕನ ದೇಹ

ಜಮೀನನ್ನು ಅಚ್ಚುಕಟ್ಟು ಮಾಡುವ ವೇಳೆ ಚಾಲಕನ ಅಜಾಗರುಕತೆಯಿಂದ ಟ್ರ್ಯಾಕ್ಟರ್‌ಗೆ ಸಿಲುಕಿ ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ತಿಪ್ಪಾಪುರ ತಾಂಡದ ಹೊರವಲಯದಲ್ಲಿ ಈ ಘಟನೆ ನಡೆದಿದೆ.

76 Views | 2025-02-08 12:13:17

More

ಗುಬ್ಬಿ : KSRTC ಆಯ್ತು ಇದೀಗ ನಗರ ಸಾರಿಗೆ ಸರದಿ | ಡಿವೈಡರ್ ಗೆ ಬಸ್ ಡಿಕ್ಕಿ ಪ್ರಯಾಣಿಕರು ಪಾರು

ತುಮಕೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸರಣಿ ಅಪಘಾತಗಳಂತಹ ಪ್ರಕರಣಗಳು ಮಾಸುವ ಮುನ್ನವೇ ನಗರ ಸಾರಿಗೆ ಅಪಘಾತಕ್ಕೀಡಾಗಿದೆ. ಹೌದು ಇಷ್ಟು ದಿನ KSRTC ಬಸ್‌ ಚಾಲಕರ ನಿರ್ಲಕ್ಷ್ಯಕ್ಕೆ ತುಮಕೂರಿನಲ್

32 Views | 2025-04-05 17:31:12

More