ಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೆ, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಇತ್ತ ಗೃಹ ಸಚಿವರ ಸ್ವಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್ಗಳ ಕಾಟ ಮೀತಿ ಮೀರಿದೆ.
49 Views | 2025-01-29 19:23:39
Moreಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.
37 Views | 2025-02-17 12:02:12
Moreಬಹುಭಾಷಾ ನಟ, ಡ್ಯಾನ್ಸ್ ಮಾಸ್ಟರ್ ಪ್ರಭುದೇವ ಅವರು ಕುಟುಂಬ ಸಮೇತ ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವಳದ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
44 Views | 2025-03-15 15:16:36
Moreರಂಜಾನ್ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದ ಕುಟುಂಬವೊಂದು ವಿಧಿಯಾಟಕ್ಕೆ ಮಸಣಕ್ಕೆ ಸೇರಿದ್ದಾರೆ. ಹೌದು ಕೆರೆಯ ವೀಕ್ಷಣೆಗೆಂದು ಹೋಗಿದ್ದವರು ಸಾವಿನ ದಡ ಸೇರಿದ್ದಾರೆ.
28 Views | 2025-04-03 13:30:43
More