Post by Tags

  • Home
  • >
  • Post by Tags

ಕೊರಟಗೆರೆ: ಕೊರಟಗೆರೆ ರಾಗಿ ಬೆಳೆಗಾರರಿಗೆ ಶುಭಸುದ್ದಿ ಕೊಟ್ಟ ಪರಂ

ರಾಗಿ ಬೆಳೆ ರೈತರ ಕೈ ಸೇರಿದ್ದು, ರಾಗಿ ಮಾರಾಟಕ್ಕಾಗಿ ರಾಗಿ ಬೆಳೆಗಾರರು ಕಾಯ್ತಾ ಇದ್ದರು. ಕೊರಟಗೆರೆಯಲ್ಲಿ ರಾಗಿ ಖರೀದಿ ಕೇಂದ್ರ ಸ್ಥಾಪನೆ ಬಗ್ಗೆ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿತ್ತು.

49 Views | 2025-03-06 18:07:50

More

ಚಿಕ್ಕಬಳ್ಳಾಪುರ : ಬೆಸ್ಕಾಂ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ರೈತರು

ಕುಡಿಯುವ ನೀರಿನ ಬೋರ್ ವೆಲ್ ಗೆ ಅಳವಡಿಸಲಾಗಿದ್ದ ಟ್ರಾನ್ಸ್ ಫಾರ್ಮರ್ ಅನ್ನು ಅಧಿಕಾರಿಗಳು ಲಂಚ ಪಡೆದು ಅಕ್ರಮವಾಗಿ ಮತ್ತೊಬ್ಬರಿಗೆ ವರ್ಗಾವಣೆ ಮಾಡ್ತಿದ್ದಾರೆ.

23 Views | 2025-05-03 16:45:09

More

ತುಮಕೂರು : ನಾಗವಲ್ಲಿ ಸುತ್ತಾಮುತ್ತಾ ಗ್ರಾಮಸ್ಥರಿಗೆ ಚಿರತೆ ಕಾಟ..!

ತುಮಕೂರು ಗ್ರಾಮಾಂತರ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆ ಕಾಟ ಹೆಚ್ಚಾಗಿದ್ದು, ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚಾಗ್ತಾನೆ ಇದೆ.

57 Views | 2025-05-03 18:03:24

More

ಚಿಕ್ಕಬಳ್ಳಾಪುರ : ಶಿಡ್ಲಘಟ್ಟಕ್ಕೆ ಕುಡಿಯುವ ನೀರು | ಗ್ರಾಮದ ರೈತರಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ ದೇವಗಾನಹಳ್ಳಿಯ ರಾಮಸಮುದ್ರ ಕೆರೆಯ ನೀರನ್ನು ಶಿಡ್ಲಘಟ್ಟ ನಗರಕ್ಕೆ ಕುಡಿಯುವ ನೀರಿಗಾಗಿ ಯೋಜನೆ ಕೈಗೆತ್ತಿಕೊಂಡಿದೆ,

27 Views | 2025-05-08 14:42:31

More

ಕೊರಟಗೆರೆ : ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ರೈತರಿಂದ ಪ್ರತಿಭಟನೆ

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಜಹಳ್ಳಿ ಗ್ರಾಮದ ಸರ್ವೇ ನಂಬರ್‌ 32ರಲ್ಲಿ ಸಾಗುವಳಿ ನಡೆಸುತ್ತಿರುವ ನೂರಾರು ಮಂದಿ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ತಾಲೂಕು ಕಚೇರಿ ಮುಂ

38 Views | 2025-05-14 18:02:53

More

ಕೋಲಾರ : ಟೊಮೊಟೊ ಬೆಲೆ ಕುಸಿತ | ರೈತರಿಗೆ ಗಾಯದ ಮೇಲೆ ಬರೆ

ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆ ಧಾಟಿಯಿಂದ ಟೊಮೊಟೊ ಬೆಲೆಯಲ್ಲಿ ಉಂಟಾಗಿರುವ ಭಾರೀ ಕುಸಿತವು ರೈತರಿಗೆ ಆರ್ಥಿಕ ಸಂಕಷ್ಟವನ್ನುಂಟುಮಾಡಿದೆ.

29 Views | 2025-05-17 16:58:48

More

ಕೋಲಾರ : ಕೋಲಾರದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರಕ್ಕೆ ಬೆಳೆ ನಾಶ

ಕೋಲಾರ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರದ ಪರಿಣಾಮವಾಗಿ ರೈತರು ಭಾರೀ ಬೆಳೆಹಾನಿಗೆ ಒಳಗಾಗಿದ್ದಾರೆ. ತಾಲೂಕಿನ ಹಲವೆಡೆ ಮಳೆ ಆರ್ಭಟದಿಂದ ಕೃಷಿ ಹಾನಿಯಾಗಿದೆ.

51 Views | 2025-05-24 11:34:34

More

ಗುಬ್ಬಿ : ತುಮಕೂರಿನಲ್ಲಿ ಮತ್ತೇ ಜೋರಾಗ್ತಿದೆ ಹೇಮೆಯ ಕಿಚ್ಚು...!

ತುಮಕೂರಿನಲ್ಲಿ ಹೇಮಾವತಿ ಲಿಂಕ್‌ ಕೆನಾಲ್‌ ವಿರೋಧಿಸಿ ದಿನದಿಂದ ದಿನಕ್ಕೆ ಕಿಚ್ಚು ಜೋರಾಗ್ತಾ ಇದೆ.

33 Views | 2025-05-28 18:42:30

More

ಗುಬ್ಬಿ : ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ | ರೈತರಿಂದ ಹಳ್ಳಿಗಳಲ್ಲಿ ಪ್ರಚಾರ ಕಾರ್ಯ

ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಯೋಜನೆ ಖಂಡಿಸಿ ಜಿಲ್ಲಾದ್ಯಂತ ರೈತರು, ಸಚಿವರು, ಮಠಾಧೀಶರು ಪ್ರತಿಭಟನೆ ನಡಸುತ್ತಿದ್ದಾರೆ.

21 Views | 2025-05-29 17:00:09

More

ಗುಬ್ಬಿ : ಹೇಮೆ ಹೋರಾಟ ಹತ್ತಿಕ್ಕಲು ಕಸರತ್ತು | ಮೇ.31 ರಂದು ಗುಬ್ಬಿಯಲ್ಲಿ ನಿಷೇಧಾಜ್ಞೆ

ತುಮಕೂರು ಜಿಲ್ಲೆಯಲ್ಲಿ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಮತ್ತೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ.

133 Views | 2025-05-29 17:35:26

More

ಹೊನ್ನುಡಿಕೆ : ಹ್ಯಾಟ್ಸನ್ ಆಗ್ರೋ ಸಂಸ್ಥೆ ಮುಂದೆ ಪ್ರತಿಭಟನೆ | ಹಾಲು ಸುರಿದು ಹಾಲು ಏಜೆಂಟರ ರೋಷಾವೇಶ

ರೈತರು ಬೇಸಾಯದ ಜೊತೆಗೆ ಹೈನುಗಾರಿಕೆ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಅದೆಷ್ಟೋ ಬಡ ಕುಟುಂಬಗಳು ಇಂದಿಗೂ ಹೈನುಗಾರಿಕೆಯಿಂದ ತಮ್ಮ ಕುಟುಂಬ ನಡೆಸುತ್ತಿದ್ದಾರೆ.

10 Views | 2025-05-29 17:45:32

More

ಮಧುಗಿರಿ : ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಿ | ರೈತ ಸಂಘದಿಂದ ಖಡಕ್ ವಾರ್ನಿಂಗ್

ಮಧುಗಿರಿ ಹೇಮಾವತಿ ಎಕ್ಸ್ ಪ್ರೆಸ್ ಪೈಪ್ ಲೈನ್ ಲಿಂಕ್ ಕೆನಾಲ್ ವಿರೋಧಿಸಿ ಮೇ 31 ಶನಿವಾರ ಬೆಳಗ್ಗೆ 10 ಗಂಟೆಗೆ ಗುಬ್ಬಿ ತಾಲೂಕು ಸುಂಕಾಪುರ ಗ್ರಾಮದಿಂದ ಬೃಹತ್ ಪ್ರತಿಭಟನೆ ಚಳುವಳಿ ಹಮ್ಮಿಕೊಂಡಿದ್

18 Views | 2025-05-29 17:53:27

More

ತುಮಕೂರು : ಹೇಮಾವತಿ ನಾಲೆಗೆ ನೀರು | ಕೃಷಿಗೆ ಬಳಸಬಾರದು ಎಂದು ಡಿಸಿ ಎಚ್ಚರಿಕೆ

ಹೇಮಾವತಿ ಜಲಾಶಯ ಯೋಜನೆಯ ವ್ಯಾಪ್ತಿಯಲ್ಲಿ ಜನ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆ ಪೂರಣೆಯಾಗುವಂತೆ,

46 Views | 2025-05-29 18:52:57

More

ಗುಬ್ಬಿ : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಬಿಜೆಪಿ ಪ್ರತಿಭಟನೆ | 144 ಸೆಕ್ಷನ್ ಜಾರಿ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರುದ್ಧ ಬಿಜೆಪಿ ಕಾರ್ಯಕರ್ತರು ನಡೆಸಲು ಯತ್ನಿಸುತ್ತಿರುವ ಪ್ರತಿಭಟನೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಬೃಹತ್ ಪೊಲೀಸ್ ಬ

98 Views | 2025-05-31 11:11:58

More

ಗುಬ್ಬಿ : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಬೃಹತ್ ಪ್ರತಿಭಟನೆ ...!

ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್‌ ಮೂಲಕ ರಾಮನಗರಕ್ಕೆ ನೀರು ಹರಿಸುವ ನಿರ್ಧಾರಕ್ಕೆ ವಿರೋಧಿಸಿ ರೈತರು ಇಂದು ಗುಬ್ಬಿಯಲ್ಲಿ ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

12 Views | 2025-05-31 13:24:06

More

ತುಮಕೂರು : 100 ಎಫ್‌ಐಆರ್ ಮಾಡಲಿ, ಜೈಲಿಗೆ ಹಾಕಲಿ ಯಾವ ರೈತನು ಹೆದರಲ್ಲ ಎಂದ ಶಾಸಕ ಸುರೇಶ್‌ ಗೌಡ

ಹೇಮಾವತಿ ಎಕ್ಸಪ್ರೆಸ್ ಲಿಂಕ್ ಕೆನಾಲ್ ಯೋಜನೆಯ ವಿರುದ್ಧ ರೈತರು ನಡೆಸಿದ ಪ್ರತಿಭಟನೆಯಲ್ಲಿ 100ಕ್ಕೂ ಹೆಚ್ಚು ಎಫ್‌ಐಆರ್‌ಗಳು ದಾಖಲಾಗಿರುವುದನ್ನು ಕಿಡಿಕಾರಿದ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ,

4 Views | 2025-06-01 17:16:06

More