Post by Tags

  • Home
  • >
  • Post by Tags

ಪಾವಗಡ: ಧಗಧಗನೆ ಹೊತ್ತಿ ಉರಿದ ಅಡಿಕೆ ಗಿಡಗಳು | ಅನ್ನದಾತ ಕಣ್ಣೀರು

ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದ ಉದ್ಘಟ್ಟೆ ರಸ್ತೆಯಲ್ಲಿರೋ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಫಸಲಿಗೆ ಬಂದ ಅಡಿಕೆ ಗಿಡಗಳು ಸೇರಿ ಇತರೆ ಗಿಡಗಳು ಹೊತ್ತಿ ಉರಿದಿದೆ. 

91 Views | 2025-02-16 19:16:09

More

ತುಮಕೂರು: ಆಕಸ್ಮಿಕ ಬೆಂಕಿ | ನಾಲ್ಕು ಗುಡಿಸಲುಗಳು ಭಸ್ಮ

ತುಮಕೂರು ಗ್ರಾಮಾಂತರದ ಹೆಬ್ಬೂರಿನ ರಾಮೇನಹಳ್ಳಿ ಗಾಮದಲ್ಲಿ ಭಾನುವಾರ ರಾತ್ರಿ ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 4 ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

47 Views | 2025-02-17 14:12:57

More

ರಾಯಚೂರು: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆಬಾಳುವ ಜೋಳದ ಬೆಳೆ ನಾಶ..!

ಜೋಳದ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆಯ ಬೆಳೆ ಹಾನಿಯಾದ ಘಟನೆ ಇಂದು ರಾಯಚೂರಿನ ಮಾನ್ವಿ ತಾಲೂಕಿನ ಕಪಗಲ್‌ ಗ್ರಾಮದಲ್ಲಿ ನಡೆದಿದೆ.

48 Views | 2025-02-20 12:56:17

More

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕಾರು, ಬೈಕ್ ಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ..!

ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕಾಗಿ ಪಾಗಲ್‌ ಪ್ರೇಮಿಯು ಆಕೆಯ ತಂದೆಯ ಕಾರು ಹಾಗೂ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯಪುರದಲ್ಲಿ ಶನಿವಾರ ನಡೆದಿದೆ.

47 Views | 2025-02-23 16:29:15

More

ಹಾಸನ : ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ | ಹೊತ್ತಿ ಉರಿದ ಲಾರಿ

ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

44 Views | 2025-02-26 14:23:57

More

ಕೊರಟಗೆರೆ: ಬೈಕ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಕಿರಾತಕ | ಕೇವಲ 8 ಗಂಟೆಗಳಲ್ಲಿ ಆರೋಪಿ ಖೆಡ್ಡಾಗೆ..!

ಮನೆ ಮುಂದೆ ನಿಂತಿದ್ದ ಬೈಕ್‌ಗಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಇಟ್ಟು ಎಸ್ಕೇಪ್‌ ಆಗಿದ್ದ ಕಿರಾತಕನನ್ನು ಪೊಲೀಸರು ಕೇವಲ 8 ಗಂಟೆಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

42 Views | 2025-02-27 14:20:43

More

ಹೊಸಪೇಟೆ: ಶಾರ್ಟ್‌ ಸರ್ಕ್ಯೂಟ್‌ ನಿಂದ ಬೆಂಕಿ ತಗುಲಿ ಎಟಿಎಂನಲ್ಲಿದ್ದ 16 ಲಕ್ಷ ಸುಟ್ಟು ಭಸ್ಮ

ಶಾರ್ಟ್‌ ಸರ್ಕ್ಯೂಟ್‌ ನಿಂದ SBI ಬ್ಯಾಂಕ್‌ ನ ಎಟಿಎಂ ಗೆ ಬೆಂಕಿ ತಗುಲಿ ಸುಮಾರು 16 ಲಕ್ಷ ರೂಪಾಯಿ ನಗದು ಸುಟ್ಟು ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಶುಕ್ರವಾರ ನಡೆದಿದೆ.

71 Views | 2025-02-28 14:58:30

More

ಉಡುಪಿ : ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಬೆಂಕಿ | ಕಸ ಸಂಗ್ರಹದ ಎರಡು ವಾಹನಗಳು ಬೆಂಕಿಗಾಹುತಿ

ಇತ್ತೀಚೆಗೆ ಹಲವು ಪ್ರದೇಶಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಲೇ ಇದ್ದು, ಇದೀಗ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಗೆ ಕಸ ಸಂಗ್ರಹದ ಎರಡು ವಾಹನಗಳು ಸುಟ್ಟು ಹೋಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮವಾರದ ವಾರಂಬಳ್ಳಿ ಪಂ

56 Views | 2025-03-01 12:24:02

More

ಮಂಡ್ಯ : ಶಿಂಷಾ ಅರಣ್ಯ ಪ್ರದೇಶಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು | ನೂರಾರು ಎಕರೆ ಅರಣ್ಯ ಪ್ರದೇಶ ನಾಶ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಬಳಿಯ ಶಿಂಷಾ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಸುಟ್ಟು ಭಸ್ಮವಾಗಿದೆ.

45 Views | 2025-03-04 12:35:35

More

ಕೊರಟಗೆರೆ : ಕಿಡಿಗೇಡಿಗಳ ಕೃತ್ಯಕ್ಕೆ ಧಗಧಗನೆ ಹೊತ್ತಿ ಉರಿದ ಘನತ್ಯಾಜ್ಯ ಘಟಕ

ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ತೀತಾ ಗ್ರಾಮ ಪಂಚಾಯ್ತಿಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಿಡಿಗೇಡಿಗಳು ಬೆಂಕಿಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಯ ಕೆನ್ನಾಲಗೆಗೆ ಘನತ್ಯಾಜ್ಯ ಘಟಕದಲ್ಲಿದ್ದ ಮತ್ತು ಹೊರಗಡೆ ಶೇಖರಣೆ ಆಗಿದ್ದ ಕಸವು ಧಗಧಗನೆ ಹೊತ

113 Views | 2025-03-05 13:27:52

More

ಪುತ್ತೂರು : ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿ ಅವಘಡ

ವಿದ್ಯುತ್‌ ಟ್ರಾನ್ಸ್‌ ಫಾರ್ಮರ್‌ ಕಂಬದಿಂದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಡೆದಿದೆ.

51 Views | 2025-03-05 18:36:07

More

ಪಾವಗಡ: ಬೆಂಕಿ ದುರಂತದಲ್ಲಿ ನೊಂದ ಕುಟುಂಬಗಳಿಗೆ ಧೈರ್ಯ ತುಂಬಿದ ಜಪಾನಂದ ಶ್ರೀ

ಪಾವಗಡ ತಾಲೂಕಿನ ಕೆ.ಟಿ ಹಳ್ಳಿ ಬಳಿ ಶಿವಣ್ಣ, ರಾಮಣ್ಣ ಎಂಬುವವರ ಮನೆಯಲ್ಲಿ ಮಾರ್ಚ್‌ 7ರಂದು ಬೆಂಕಿ ದುರಂತ ಸಂಭವಿಸಿತ್ತು. ದುರಂತದಲ್ಲಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿತ್ತು. ಈ ವೇಳೆ ಅದೃಷ್ಟವಶಾತ್ ಕುಟುಂಬದವರಿಗೆ ಯಾವುದೇ ಪ್ರಾಣಪಾ

55 Views | 2025-03-09 12:20:10

More

ಚಿಕ್ಕಬಳ್ಳಾಪುರ : ಭಯಾನಕ ಡೆಡ್ಲಿ ಆಕ್ಸಿಡೆಂಟ್‌ | ಧಗಧಗನೆ ಹೊತ್ತಿ ಉರಿದ ಕಾರು

ಖಾಸಗಿ ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ, ಕಾರು ಹೊತ್ತಿ ಉರಿದು ಇಬ್ಬರು ಸಜೀವಗೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದ ಬಳಿ ನಡೆದಿದೆ. 

57 Views | 2025-03-09 13:21:47

More

ಚಿಕ್ಕಮಗಳೂರು : ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು | ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ

ಜಿಲ್ಲೆಯಲ್ಲಿ ಸುಡು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡ್ಗಿಚ್ಚು, ಬೆಂಕಿ ಆಕಸ್ಮಿಕ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದೀಗ ಕಾಡ್ಗಿಚ್ಚಿನ ಪರಿಣಾಮದಿಂದಾಗಿ ಬೆಂಕಿ ಹೊತ್ತಿಕೊಂಡು ಬೆಂಕಿಯ ಕೆನ್ನಾಲಗೆಗೆ ಅಪಾರ ಪ್ರಮಾಣದ ಸಸ್ಯ ಸ

57 Views | 2025-03-10 18:37:30

More

ಶಿರಾ : ಆಕಸ್ಮಿಕ ಬೆಂಕಿ ತಗುಲಿ ರಸ್ತೆಯಲ್ಲೇ ಹೊತ್ತಿ ಉರಿದ ಕಾರು..!

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಧಗ ಧಗನೆ ಹೊತ್ತಿ ಉರಿದಿರುವ ಘಟನೆ ಶಿರಾ ತಾಲೂಕಿನ ದೇವರಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್‌ ರಸ್ತೆಯಲ್ಲಿ ನಡೆದಿದೆ.

52 Views | 2025-03-11 12:38:06

More

ಶಿರಾ : ಕಿಡಿಗೇಡಿಗಳ ಕೃತ್ಯಕ್ಕೆ ಅರಣ್ಯ ಸಂಪತ್ತು ಧಗಧಗ..!

ಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಾಲು ಸಾಲಾಗಿ ನಡೆಯುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಶಿರಾ ತಾಲೂಕಿನ ಹೊನ್ನೇನಹಳ್ಳಿ ಚಿಕ್ಕಸಂದ್ರ ಕಾವಲ್  ಸಮೀಪಿದ ಅರಣ್ಯ ಪ್ರದೇಶಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡ-ಮರಗಳು

56 Views | 2025-03-11 16:31:01

More

ಮೈಸೂರು : ಅರಣ್ಯ ಪ್ರದೇಶಕ್ಕೆ ಬೆಂಕಿ | ಧಗ ಧಗನೇ ಹೊತ್ತಿ ಉರಿದ ಅರಣ್ಯ ಪ್ರದೇಶ

ಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಂಭವಿಸುತ್ತಲೇ ಇವೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮದ ಬಳಿಯಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡಮರಗಳು ಸುಟ್ಟುಹೋಗಿವೆ.

48 Views | 2025-03-11 16:55:12

More

ತಿಪಟೂರು : ಕಿಡಿಗೇಡಿಗಳಿಂದ ದೇಗುಲದ ಮುಂದೆ ವಾಮಾಚಾರ

ದೇವಾಲಯದ ಮುಂದೆ ವಾಮಾಚಾರ ಮಾಡಿ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ಟ ಗ್ರಾಮದ ತೋಪಿನಲ್ಲಿರುವ ಕೆಂಪಮ್ಮದೇವಿ ದೇವಸ್ಥಾನದಲ್ಲಿ ನಡೆದಿದೆ.

44 Views | 2025-03-12 12:11:16

More

ತಿಪಟೂರು : ತುಮಕೂರಿನಲ್ಲಿ ಹೆಚ್ಚಾಯ್ತು ಬೆಂಕಿ ದುರಂತಗಳು..!

ಬೇಸಿಗೆ ಆರಂಭದಲ್ಲಿಯೇ ತುಮಕೂರು ಜಿಲ್ಲೆಯಲ್ಲಿ ಬೆಂಕಿ ದುರಂತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅರಣ್ಯ ಸಂಪತ್ತು, ಜಮೀನುಗಳು ಜಮೀನಿನಲ್ಲಿದ್ದ ಗಿಡ- ಮರಗಳು, ಬೆಳೆಗಳು ಸುಟ್ಟು ಭಸ್ಮವಾಗುತ್ತಿವೆ.

43 Views | 2025-03-12 12:40:48

More

ರಾಯಚೂರು : ಗುಡಿಸಲಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ | 5 ಕುರಿಗಳು ಸಜೀವ ದಹನ

ಸೀಟ್‌ ಗುಡಿಸಲಿನಲ್ಲಿ ಸಿಲಿಂಡರ್‌ ಸ್ಪೋಟಗೊಂಡು ಸ್ಥಳದಲ್ಲೇ 5 ಕುರಿಗಳು ಸಜೀವ ದಹನವಾಗಿದ್ದು, ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯ ಯಗನೂರು ಗ್ರಾಮದಲ್ಲಿ ನಡೆದಿದೆ.

43 Views | 2025-03-13 18:53:53

More

ಧಾರವಾಡ : ಕಸಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು | ಅಂಬ್ಯುಲೆನ್ಸ್ ಬೆಂಕಿಗಾಹುತಿ

ಬೇಸಿಗೆ ಆರಂಭವಾಗ್ತಿದ್ದಂತೆ ಅಲ್ಲಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇವೆ. ಇದೀಗ ಕಸಕ್ಕೆ ಬಿದ್ದ ಬೆಂಕಿಯಿಂದಾಗಿ ಅಂಬ್ಯುಲೆನ್ಸ್‌ ಒಂದು ಬೆಂಕಿಯ ತೀವ್ರತೆಗೆ ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡ ಜಿಲ್ಲೆಯ ಜಿಲ್ಲಾಸ್ಪತ್ರೆ ಸಿಬ್ಬಂದಿ ವಸತಿ ಗ

41 Views | 2025-03-14 17:21:51

More

ಶಿರಾ : ಹಬ್ಬದ ದಿನವೇ ಅಗ್ನಿ ದುರಂತ ಬೀದಿಗೆ ಬಿದ್ದ ಬಡ ಕುಟುಂಬ

ವರ್ಷಕ್ಕೊಮ್ಮೆ ಬರುವ ಯುಗಾದಿ ಹಬ್ಬದ ಆಚರಣೆಗಾಗಿ ತಯಾರಿ ನಡೆಸಿದ್ದ ಕುಟುಂಬವೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಸಿಲುಕಿ ಶೋಕಾಚರಣೆ ಮಾಡುವ ಸ್ಥಿತಿಗೆ ಒಳಗಾದ ಘಟನೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋ

42 Views | 2025-03-30 15:10:24

More

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ಪೊಲೀಸ್ ಠಾಣೆ ಸಮೀಪ ಭಾರೀ ಅಗ್ನಿ ಅವಘಡ ..!

ಬೇಸಿಗೆ ಶುರುವಾಗಿದ್ದು ಬೆಂಕಿ ದುರಂತಗಳು ಸಂಭವಿಸುತ್ತಿದ್ದು, ಬೆಂಕಿ ಅವಘಡಗಳನ್ನು ನಿಯಂತ್ರಿಸುವುದೇ ಅಗ್ನಿಶಾಮಕ ಸಿಬ್ಬಂದಿಗೆ ಹರಸಾಹಸದ ಕೆಲಸವಾಗಿದೆ, ಎಷ್ಟೇ ಮುಂಜಾಗ್ರತಾ ಕ್ರಮ ಕೈಗೊಂಡರು ಕೂಡ

53 Views | 2025-03-31 14:07:45

More

ಚಿಕ್ಕಬಳ್ಳಾಪುರ : ಯುಗಾದಿ ದಿನವೇ ಸರ್ಕಾರಿ ಕಚೇರಿ ಧಗಧಗ..!

ಯುಗಾದಿ ಹಬ್ಬದ ದಿನವೇ ಸರ್ಕಾರಿ ಕಚೇರಿಯಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಸರ್ಕಾರಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ ಸೇರಿ ಮಹತ್ವದ ದಾಖಲೆಗಳು ಸಂಪೂರ್ಣ ಭಸ್ಮವಾಗಿವೆ.

44 Views | 2025-03-31 14:54:20

More

ಕೊರಟಗೆರೆ : ಕಿಡಿಗೇಡಿಗಳ ಕೃತ್ಯಕ್ಕೆ ಬಡವನ ಪೆಟ್ಟಿ ಅಂಗಡಿ ಸುಟ್ಟು ಭಸ್ಮ

ಕಿಡಿಗೇಡಿಗಳ ಕೃತ್ಯಕ್ಕೆ ಬಡವನ ಅಂಗಡಿ ಸುಟ್ಟು ಭಸ್ಮವಾಗಿರುವ ಘಟನೆ ಕೊರಟಗೆರೆ ತಾಲೂಕಿನ ಗೌರಗನಹಳ್ಳಿ ಕ್ರಾಸ್‌ ಬಳಿ ನಡೆದಿದ್ದು, ಬೆಂಕಿಯ ಕೆನ್ನಾಲಗೆಗೆ ಅಂಗಡಿಯಲ್ಲಿದ್ದ ದಿನಸಿ ಪದಾರ್ಥಗಳು ಸುಟ್

45 Views | 2025-03-31 19:20:08

More

ಕೊರಟಗೆರೆ : ಸಿದ್ದರಬೆಟ್ಟ ತಪೋಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಕೊರತೆ

ಸಂಜೀವಿನಿ ಪರ್ವತ, ದಿವ್ಯ ಔಷಧಿಗಳ ಕ್ಷೇತ್ರ, ಸಿದ್ದರ ತಪೋವನ, ಸಾಧು ಸಂತರ ತವರೂರು ಎಂದೇ ಪ್ರಖ್ಯಾತಿ ಪಡೆದಿರೋ ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟ ಕ್ಷೇತ್ರ.

53 Views | 2025-04-01 14:49:02

More

ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ | ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಮನೆಗೆ ಬೆಂಕಿ ಬಿದ್ದ ಕಾರಣ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ  ಕಲಬುರಗಿ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ.

46 Views | 2025-04-01 16:57:54

More

ರಾಯಚೂರು : ಸಿಡಿಲು ಬಡಿದು ಮರದ ಕೆಳಗೆ ನಿಂತಿದ್ದ ವಾಹನಕ್ಕೆ ಬೆಂಕಿ..!

ಸಿಡಿಲು ಬಡಿದು ಬೊಲೆರೋ ವಾಹನವೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಾಣದಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.

37 Views | 2025-04-26 17:04:50

More

TUMAKURU: ತುಮಕೂರಿನ ಕ್ಯಾತಸಂದ್ರ ಬಳಿ ಲಾರಿ ಸಂಪೂರ್ಣ ಸುಟ್ಟು ಭಸ್ಮ

ಚಲಿಸುತ್ತಿದ್ದ ಲಾರಿವೊಂದರ ಇಂಜಿನ್‌ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಸ್ಥಳದಲ್ಲಿಯೇ ಲಾರಿ ಸುಟ್ಟು ಭಸ್ಮವಾಗಿದೆ.

49 Views | 2025-05-04 13:37:51

More

ಚಿಕ್ಕಬಳ್ಳಾಪುರ : ರೇಷ್ಮೆ ನೂಲು ಶೆಡ್‌ ನಲ್ಲಿ ಬಾಯ್ಲರ್ ಸ್ಪೋಟ ಯುವಕ ಸಾವು!

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಗ್ರಾಮದಲ್ಲಿ ಇರುವ ರೇಷ್ಮೆ ನೂಲು ಶೆಡ್‌ ನಲ್ಲಿ ಬಾಯ್ಲರ್‌ ಸ್ಪೋಟಗೊಂಡು ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

26 Views | 2025-05-04 18:11:28

More

KANPUR: ಬೆಂಕಿಯ ಕೆನ್ನಲಾಗಿಗೆ ದಂಪತಿ ಸೇರಿ 3 ಮಕ್ಕಳು ಸಜೀವ ದಹನ

5 ಅಂತಸ್ತಿನ ಕಟ್ಟಡವೊಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ದಂಪತಿ ಸೇರಿ ಮೂವರು ಹೆಣ್ಣು ಮಕ್ಕಳು ಸಜೀವ ದಹನವಾಗಿರುವ ದಾರುಣ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

29 Views | 2025-05-05 12:30:23

More

ನೆಲಮಂಗಲ : ಧಗಧಗ ಉರಿದ ಆಯಿಲ್ ಗೋದಾಮು | ಬೆಂಕಿ ನಂದಿಸಲು ಹರಸಾಹಸ

ಶಾರ್ಟ್ ಸರ್ಕ್ಯೂಟ್​ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗ ಹೊತ್ತಿ ಉರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಸುಟ್ಟು ಭಸ್ಮವಾಗಿರುವ ಘಟನೆ ನೆಲಮಂಗಲ ಸಮೀಪದ ಅಡಕಮಾರನಹಳ್ಳ

32 Views | 2025-05-13 13:05:32

More

ಬೆಳಗಾವಿ : ಡೀಸೆಲ್‌ ಟ್ಯಾಂಕ್‌ ಸ್ಪೋಟಗೊಂಡು ಟೋಲ್‌ ಪ್ಲಾಜಾದಲ್ಲಿ ಹೊತ್ತಿ ಉರಿದ ಲಾರಿ

ಪೂಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಿಪ್ಪಾಣಿ ಹೊರವಲಯದ ಕೊಗನೊಳ್ಳಿ ಟೋಲ್ ಪ್ಲಾಜಾದಲ್ಲಿನ ನೆನ್ನೆ ರಾತ್ರಿ ಗಂಭೀರ ಘಟನೆ ನಡೆದಿದೆ.

32 Views | 2025-05-22 15:46:57

More

ಕಾಸರಗೋಡು : ಆಕಸ್ಮಿಕ ಬೆಂಕಿಯಿಂದಾಗಿ ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಕಾರೊಂದು ಇಂದು ಬೆಳಿಗ್ಗೆ ಬೆಂಕಿಗೆ ಆಹುತಿಯಾದ ಘಟನೆ ಕಾಸರಗೋಡು ಜಿಲ್ಲೆ ಚೆರ್ಕಳ ಸಮೀಪದ ಬೇವಿಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

71 Views | 2025-05-23 15:11:21

More

ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಿರಾಣಿ ಅಂಗಡಿ ಸಂಪೂರ್ಣ ಸುಟ್ಟು ಕರಕಲು

ಕಲಬುರಗಿ ಜಿಲ್ಲೆಯ ಹೊರವಲಯದ ಕೂಟನೂರ ಗ್ರಾಮದಲ್ಲಿ ಕಳೆದ ರಾತ್ರಿ ತಡವಾಗಿ ಸಂಭವಿಸಿದ ಅಗ್ನಿ ಅವಗಢದಿಂದಾಗಿ ಒಂದು ಕಿರಾಣಿ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

47 Views | 2025-05-28 16:53:38

More

ಬೆಂಗಳೂರು : ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ | ನಾಲ್ಕು ಬೈಕ್‌ಗಳು ಸಂಪೂರ್ಣ ಸುಟ್ಟು ಭಸ್ಮ

ಬೆಂಗಳೂರು ನಗರದ ಟಿ.ದಾಸರಹಳ್ಳಿಯಲ್ಲಿ ಇರುವ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ  ಬೆಂಕಿ ಕಾಣಿಸಿಕೊಂಡು, ಬೆಂಕಿಯ ಕೆನಾಲಗೆಗೆ ಸ್ಥಳದಲ್ಲೇ ನಾಲ್ಕು ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭ

107 Views | 2025-05-30 14:24:02

More