Post by Tags

  • Home
  • >
  • Post by Tags

ಚಿಕ್ಕಬಳ್ಳಾಪುರ : ಮೀನು ಹಿಡಿಯಲು ಹೋಗಿ ನೀರು ಪಾಲಾದ ಬಾಲಕ..!

ಮೀನು ಹಿಡಿಯಲು ಹೋಗಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ನೆಕ್ಕುಂದಿ ಪೇಟೆ ಎಂಬಲ್ಲಿ ನಡೆದಿದೆ.

2025-03-03 12:44:25

More