ಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.
63 Views | 2025-01-27 13:10:36
Moreಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಪಾಳು ಬಾವಿಯಲ್ಲಿ ಕಳೆದ ಮೂರು ದಿನದ ಹಿಂದೆ ಚಿರತೆಯೊಂದು ಬಿದ್ದಿದ್ದು. ಚಿರತೆಯನ್ನು ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
101 Views | 2025-02-15 13:12:41
Moreಪಾವಗಡ ತಾಲ್ಲೂಕಿನ ಕಣಿವೆನಹಳ್ಳಿ ಗ್ರಾಮದ ಹಠವಾದಿ ರೈತ ಸುರೇಶ್ ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಶೇಂಗಾ ಬೆಳೆದು ಉತ್ತಮ ಫಲಿತಾಂಶವನ್ನು ಸಾಧಿಸಿದ್ದಾರೆ.
78 Views | 2025-02-15 14:25:19
Moreಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ನಡೆದಿದೆ.
35 Views | 2025-02-26 14:32:26
Moreಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಬಳಿಯ ಶಿಂಷಾ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಸುಟ್ಟು ಭಸ್ಮವಾಗಿದೆ.
32 Views | 2025-03-04 12:35:35
Moreಕಾಡಾನೆ ದಾಳಿಗೆ ಆದಿವಾಸಿ ಗಿರಿಜನದ ವ್ಯಕ್ತಿಯೋರ್ವ ಬಲಿಯಾಗಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಆಡಿನಕಣಿವೆ ಬಳಿ ನಡೆದಿದೆ.
35 Views | 2025-03-05 16:05:23
Moreಜಿಲ್ಲೆಯಲ್ಲಿ ಸುಡು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡ್ಗಿಚ್ಚು, ಬೆಂಕಿ ಆಕಸ್ಮಿಕ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದೀಗ ಕಾಡ್ಗಿಚ್ಚಿನ ಪರಿಣಾಮದಿಂದಾಗಿ ಬೆಂಕಿ ಹೊತ್ತಿಕೊಂಡು ಬೆಂಕಿಯ ಕೆನ್ನಾಲಗೆಗೆ ಅಪಾರ ಪ್ರಮಾಣದ ಸಸ್ಯ ಸ
44 Views | 2025-03-10 18:37:30
Moreಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಂಭವಿಸುತ್ತಲೇ ಇವೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮದ ಬಳಿಯಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡಮರಗಳು ಸುಟ್ಟುಹೋಗಿವೆ.
38 Views | 2025-03-11 16:55:12
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಸುರಗೇನಹಳ್ಳಿ ಗ್ರಾಮದ ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಬೆಂಕಿಯ ಕೆನ್ನಾಲಗೆಗೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು ಮರಗ ಗಿಡಗಳು ಸುಟ್ಟು ಕರಕಲಾಗಿವೆ.
25 Views | 2025-03-17 16:01:30
Moreತುಮಕೂರು ಜಿಲ್ಲೆಯಲ್ಲಿ ಅಪರೂಪದ ಜಿಂಕೆ ಸಂತತಿ ಹೊಂದಿರೋ ಮಧುಗಿರಿ ತಾಲೂಕಿನ ಮೈದನಹಳ್ಳಿಯ ಜಯಮಂಗಲಿ ಕೃಷ್ಣಮೃಗ ವನ್ಯಧಾಮದಲ್ಲಿ ಸೂಕ್ತ ಸೌಲಭ್ಯ ಇಲ್ಲದೇ ಜಿಂಕೆಗಳ ಸಂತತಿ ಕ್ಷೀಣಿಸುತ್ತಿರೋದು ಆಘಾತ
24 Views | 2025-04-08 13:02:42
More