ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಕಾಲುವೆ ಬಳಿ ಇಬ್ಬರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಹಾಗೂ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಂದು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.
2025-03-08 17:18:05
Moreಚಲಿಸುತ್ತಿದ್ದ ಎರಡು ಬೈಕ್ ಗಳಿಗೆ ಕೆಕೆಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಆದೋನಿ ತಾಲೂಕಿನ ಪಾಂಡವಗಲ ಗ್ರಾಮದ ಬಳಿ ನಡೆದಿದೆ.
2025-03-11 17:49:22
More