ಮಧುಗಿರಿ ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯತಿಯ ಕಾರೇನಹಳ್ಳಿ ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲು ಈ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಿಡಿಒ ಶಿವಕುಮಾರ್ ತಿಳಿಸಿದರು.
26 Views | 2025-01-14 12:06:04
Moreಶಿರಾ ತಾಲೂಕಿನ ಹುಲಿಕುಂಟೆ ಹೋಬಳಿ ವ್ಯಾಪ್ತಿಯ ಚಂಗಾವರ ಗ್ರಾಮ ಪಂಚಾಯಿತಿಗೆ ಸೇರಿದ ಕೆ.ಕೆ ಪಾಳ್ಯ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಆಗಲೋ ಈಗಲೋ ಬೀಳುವ ಹಂತದಲ್ಲಿದೆ.
144 Views | 2025-01-27 14:54:13
Moreಕೊರಟಗೆರೆ ತಾಲೂಕು ಕಸಬಾ ಹೋಬಳಿ ತೀತಾ ಗ್ರಾಮ ಪಂಚಾಯಿತಿಯ ಮಾದವಾರದಿಂದ ಕ್ಯಾಮೇನಹಳ್ಳಿ ಕ್ರಾಸಿನವರೇಗೆ ರಸ್ತೆಯ ಅಗಲೀಕರಣದ ನೆಪದಿಂದ ಹತ್ತಾರು ವರ್ಷದಿಂದ ಬೆಳೆಸಿದ್ದ ನೂರಾರು ಮರಗಳಿಗೆ ಅಧಿಕಾರಿಗಳು ಕೊಡಲಿ ಪೆಟ್ಟು ಹಾಕ್ತಿದ್ದರು.
51 Views | 2025-01-28 18:03:07
Moreರಾಜ್ಯದ ಪ್ರತಿ ಜನರಿಗೂ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್ ಮಿಷನ್ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಜಾರಿಗೆ ತಂದಿದೆ, ಆದರೆ ಅದೆಷ್ಟೋ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.
78 Views | 2025-01-29 14:30:57
Moreಮಧುಗಿರಿ ತಾಲೂಕಿನ ಪುರವರ ಹೋಬಳಿಯ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ಹಲವು ಸಮಸ್ಯೆಗಳು ತಾಂಡವ ಆಡ್ತಾ ಇದ್ದು ಚರಂಡಿ ನೀರು ಮನೆ ಮುಂದೆ ನಿಲ್ಲುತ್ತಿವೆ,
52 Views | 2025-01-31 14:48:40
Moreದಲಿತರ ಮೂಲಭೂತ ಸಮಸ್ಯೆ ಬಗ್ಗೆ ಗ್ರಾಮಪಂಚಾಯ್ತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗದ ಘಟನೆ, ಮಧುಗಿರಿ ತಾಲೂಕಿನ ಪುರವರ ಹೋಬಳಿ ಕೋಡ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಡಕನಹಳ್ಳಿಯಲ್ಲಿ ನಡೆದಿದೆ.
48 Views | 2025-01-31 18:49:43
Moreಕೇಂದ್ರ ಮತ್ತು ರಾಜ್ಯಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ ಜಲಜೀವನ್ ಮಿಷನ್ ಯೋಜನೆ ಹಳ್ಳಿ ಭಾಗಗಳಲ್ಲಿ ಒಂದಲ್ಲ ಒಂದು ಸಮಸ್ಯೆಯಾಗಿ ಮಾರ್ಪಡುತ್ತಿದೆ, ಈ ಜ್ವಲಂತ ಸಮಸ್ಯೆಗಳನ್ನು ವಿಸ್ತೃತವಾಗಿ ಪ್ರಜಾಶಕ್ತಿ ವರದಿ ಬಿತ್ತರಿಸಿತ್ತು
54 Views | 2025-01-31 19:03:29
Moreಪಾವಗಡದ ಗುಜನಡು ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು , ಸದಸ್ಯರುಗಳು ಪಂಚಾಯಿತಿಗೆ ಕೊಟ್ಟಿದ್ದ ಅನುದಾನದಲ್ಲಿ ಆದ ಖರ್ಚು, ವೆಚ್ಚದ ಬಗ್ಗೆ ಲೆಕ್ಕ ಕೇಳಿದ್ದಕ್ಕೆ ಪಿಡಿಒ ರಾಘವೇಂದ್ರ ತಕ್ಷಣವೇ ಸಭೆಯಿಂದ ಎಸ್ಕೇಪ್ ಆಗಿದ್ದಾರೆ.
55 Views | 2025-02-01 14:24:55
Moreಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಸರಳೀಕೃತ ದರಕಾಸ್ತು ಪೋಡಿ ಆಂದೋಲನ ಮತ್ತು ಭೂ ದಾಖಲೆ ವಿತರಣಾ ಕಾರ್ಯಕ್ರಮ ಜರುಗಿತು.
87 Views | 2025-02-06 17:06:55
Moreಮಧುಗಿರಿ ತಾಲೂಕಿನ ಚಂದ್ರಗಿರಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿ ರೇಣುಕಮ್ಮ ಹಾಗೂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
74 Views | 2025-02-07 13:13:00
Moreಮಧುಗಿರಿ ಪಟ್ಟಣದ ಕಾರ್ಮಿಕರ ಅಧಿಕಾರಿ ಕಛೇರಿ ಆವರಣದಲ್ಲಿ ಕಾರ್ಮಿಕ ಅಧಿಕಾರಿ ಉಪವಿಭಾಗ ಮತ್ತು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ
68 Views | 2025-02-11 11:58:50
Moreಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ರಸ್ತೆ ಹೆದ್ದಾರಿಯಾಗಿ ಮಾರ್ಪಡುತ್ತಿದೆ. ಆದರೆ ಈ ಹೆದ್ದಾರಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಪಿಡಿಒ ಅಧಿಕಾರಿಗಳು ರಾತ್ರೋ ರಾತ್ರಿ ರಸ್ತೆಯ ಬಳಿ ಚರಂಡಿ ತೆಗೆದಿದ್ದು ಹಲವು
51 Views | 2025-02-12 16:27:31
Moreಮೂಲಭೂತ ಸೌಕರ್ಯಗಳ ಬೇಡಿಕೆ ಹಾಗೂ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.
33 Views | 2025-02-12 17:02:42
Moreತಾರಾ ಅವರು ನಟಿಸಿರೋ ಹೆಬ್ಬೆಟ್ ರಾಮಕ್ಕ ಎಂಬ ಸಿನಿಮಾದ ದೃಶ್ಯಗಳು ರಾಜ್ಯಾದ್ಯಂತ ಸಖತ್ ಸೌಂಡ್ ಮಾಡಿತ್ತು, ಆದರೆ ಆ ಸಿನಿಮಾಗಳ ದೃಶ್ಯಗಳನ್ನು ನೋಡಬೇಕು ಅಂದರೆ ಒಮ್ಮೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಪಂಚಾಯ್ತಿಗೆ ಒಮ್ಮೆ ಬನ್ನಿ,
55 Views | 2025-02-13 16:36:07
Moreಮಧುಗಿರಿ ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಕೊಂಡವಾಡಿ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಮೂಲ ಸೌಲಭ್ಯ ಕಲ್ಪಿಸುವಂತೆ ಭಟ್ಟಗೆರೆ ಗ್ರಾಮಸ್ಥರು ಧರಣಿಯನ್ನು ಹಮ್ಮಿಕೊಂಡಿದ್ದರು.
29 Views | 2025-02-18 12:53:30
Moreಶಿರಾ ತಾಲೂಕಿನ ಹಂದಿಕುಂಟೆ ಗ್ರಾಮ ಸಭೆಯಲ್ಲಿ ಸದಸ್ಯರು ಹಾಗೂ ಪಿಡಿಒ ಇಲ್ಲದ ಕಾರಣ ಗ್ರಾಮ ಸಭೆಯನ್ನು ಮುಂದೂಡಿಕೆ ಮಾಡಲಾಯಿತು.
37 Views | 2025-02-19 10:04:13
Moreಜೀವನ ಕಟ್ಟಿಕೊಳ್ಳಲು ಊರಿಂದ ಊರಿಗೆ, ಅಷ್ಟೇ ಯಾಕೆ ಬೇರೆ ರಾಜ್ಯಗದ ಜನರೂ ಕೂಡ ವಲಸೆ ಬಂದು, ಯಾವುದೋ ಒಂದು ಪುಟ್ಟ ಉದ್ಯಮಗಳನ್ನು ಶುರು ಮಾಡಿ ಅದೆಷ್ಟೋ ಕುಟುಂಬಗಳು ಬದುಕು ಕಟ್ಟಿಕೊಳ್ಳುತ್ತಿವೆ.
36 Views | 2025-02-20 19:12:43
Moreಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ಹೊಸೂರು ಗ್ರಾಮ ಪಂಚಾಯ್ತಿಯಲ್ಲಿ ಹೆಂಡ್ತಿ ಸದಸ್ಯೆಆಗಿದ್ದು, ದರ್ಬಾರ್ ಮಾತ್ರ ಗಂಡ ನಡೆಸುತ್ತಿರೋದು ಬೆಳಕಿಗೆ ಬಂದಿದೆ.
31 Views | 2025-02-21 10:06:31
Moreಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೊಮ್ಮಲದೇವಿ ಪುರ ಗ್ರಾಮ ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಬ್ಬಂದಿಗೆ ಹಾಗೂ ವಾಟರ್ ಮ್ಯಾನ್ಗಳಿಗೆ ಸುಮಾರು ತಿಂಗಳಿನಿಂದ ಸಂಬಳ ಕೊಟ್ಟಿಲ್ಲವಂತೆ.
25 Views | 2025-02-23 10:09:20
Moreಬೇಸಿಗೆ ಆರಂಭಕ್ಕೂ ಮುನ್ನವೇ ರಣ ಬಿಸಿಲಿನ ಜೊತೆ ನೀರಿನ ಅಭಾವ ಶುರುವಾಗಿದೆ. ಹನಿ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ ಅಲೆಯುವಂತ ದುಸ್ಥಿತಿ ಎದುರಾಗಿದೆ. ಕಳೆದ ವರ್ಷ ಸಮೃದ್ಧಿ ಮಳೆಯಾಗಿದ್ದರೂ ಕೂಡ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ ಶುರುವಾಗ
26 Views | 2025-03-02 15:39:11
Moreಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಅಮ್ಮನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆಯಾದರು.
23 Views | 2025-03-04 11:30:37
Moreಗಡಿ ತಾಲೂಕು ಪಾವಗಡ ತಾಲೂಕಿನ ಗಡಿ ಭಾಗವಾದ ವೈ.ಎನ್ ಹೊಸಕೋಟೆಯ ತರಕಾರಿ ಸಂತೆಗೆ ತಾಲೂಕಿನ ವಿವಿಧ ಕಡೆಗಳಿಂದ ರೈತರು ತಾವು ಬೆಳೆದಂತಹ ತರಕಾರಿಗಳನ್ನು ಮಾರಾಟ ಮಾಡಲು ಬರ್ತಾರೆ.
23 Views | 2025-03-04 16:53:18
Moreಮಧುಗಿರಿ ತಾಲೂಕಿನ ಹಿಂದೂಪುರ ಮೈನ್ ರೋಡ್ನಲ್ಲಿರೋ ಗೊಂಧಿಹಳ್ಳಿ ಗ್ರಾಮ ಪಂಚಾಯ್ತಿ ಮುಂಭಾಗ ಇರೋ ಹೂವಿನ ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯ ಇಲ್ಲದೇ ಹೂ ಬೆಳೆಗಾರರು ಪರದಾಡುವಂತಾಗಿದೆ.
35 Views | 2025-03-05 17:04:19
Moreಕೆರೆಯ ದಂಡೆ ಮೇಲೆ ರಾಶಿ ರಾಶಿ ಕೋಳಿ ತ್ಯಾಜ್ಯ. ಮದ್ಯದ ಬಾಟಲ್ಗಳು, ಮೆಡಿಕಲ್ ವೇಸ್ಟ್ಗಳು. ಕಸದ ರಾಶಿಗೆ ಮುಗಿದು ಬಿದ್ದ ಬೀದಿ ನಾಯಿಗಳ ಹಿಂಡು. ಕಸ ಕೊಳೆತು ದುರ್ನಾತದಿಂದಾಗಿ ಮೂಗು ಮುಚ್ಚಿಕೊಂಡು ಓಡಾಡುವ ದುಸ್ಥಿತಿ.
33 Views | 2025-03-10 12:56:44
Moreನಮ್ಮ ದೇಶವನ್ನು ಸ್ವಚ್ಛ ಮತ್ತು ಸುಂದರವಾಗಿಸಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಮಿಷನ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.
22 Views | 2025-03-13 14:25:54
Moreಪ್ರಜಾಶಕ್ತಿ ಪ್ರತಿ ಹಳ್ಳಿ ಹಳ್ಳಿಗಳ ವಸ್ತು ಸ್ಥಿತಿಯನ್ನು ಅಧಿಕಾರಿಗಳ ಮುಂದಿಡುವ ಕೆಲಸವನ್ನು ಮಾಡ್ತಾ ಇದೆ. ಆದರೆ ನಿಖರವಾಗಿ ಸುದ್ದಿ ಮಾಡುವ ಪ್ರಜಾಶಕ್ತಿ ಹಾದಿಯನ್ನೇ ದಾರಿ ತಪ್ಪಿಸುವ ಕೆಲಸವನ್ನು ಗ್ರಾಮ ಪಂಚಾಯ್ತಿ ಪಿಡಿಒ ಮಾಡಿದ್ದಾರೆ.
32 Views | 2025-03-14 13:55:31
Moreಗುಬ್ಬಿ ತಾಲೂಕಿನ ಕಡಬಾ ಗ್ರಾಮ ಪಂಚಾಯ್ತಿಯ ನೂತನ ಕಟ್ಟಡಕ್ಕೆ ಶಾಸಕ ಎಸ್.ಆರ್ ಶ್ರೀನಿವಾಸ್ ಗುದ್ದಲಿ ಪೂಜೆ ನೆರವೇರಿಸಿದ್ರು, ಈ ವೇಳೆ ಕಡಬ ಗ್ರಾಪಂ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷೆ ಕಲ್ಪನಾ, ತಾಲೂಕು ಪಂಚಾಯ್ತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ,
49 Views | 2025-03-15 18:07:30
Moreಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಮಾಡುವಂತೆ ದಲಿತ ಸಂಘರ್ಷ ಸಮಿತಿಯ ಸದಸ್ಯರು ಗ್ರಾಮ ಪಂಚಾಯ್ತಿ ಪಿಡಿಒ ಗೆ ಮನವಿ ಪತ್ರ ಸಲ್ಲಿಸಿದರು.
40 Views | 2025-03-16 14:14:34
Moreತೆಂಗಿನಗರಿ, ಕಬ್ಬಿನ ಸೋಗೆಯಿಂದ ಚಪ್ಪರ ನಿರ್ಮಿಸಿ. ಚಪ್ಪರದ ಅಡಿಯಲ್ಲಿ ದೊಡ್ಡದೊಡ್ಡ ಬೆಲ್ಲದ ಕೊಪ್ಪರಿಗೆ ಸ್ಥಾಪನೆ, ಕೊಪ್ಪರಿಗೆಯಲ್ಲಿ ಕುದಿಯುತ್ತಿರುವ ಬಿಸಿ ಬಿಸಿ ಬೆಲ್ಲದ ಸುಂಗದದ ಪರಿಮಳ. ಇದು ಆಲೆಮನೆಯಲ್ಲಿ ಕಂಡುಬಂದ ಅಪರೂಪದ ದೃಶ್ಯ.
34 Views | 2025-03-16 19:24:58
Moreನೂರಾರು ಎಕರೆ ಸರ್ಕಾರಿ ಗೋಮಾಳದ ಭೂಮಿಯನ್ನು ೧೩೭ ಮಂದಿ ಪ್ರಭಾವಿಗಳಿಗೆ ಪರಭಾರೆ ನಡೆಸಲು ಯತ್ನಿಸಿದ್ದ ಪ್ರಕರಣ ಬೆಳಕಿಗೆ ಬಂದಿದ್ದ ಗುಬ್ಬಿಯಲ್ಲಿಯೇ ಇದೀಗ ಮತ್ತೊಂದು ದಂಧೆ ಬಯಲಿಗೆ ಬಂದಿದೆ.
35 Views | 2025-03-17 18:54:49
Moreಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಬಡಮಾರನಹಳ್ಳಿ ಗ್ರಾಮದಲ್ಲಿ ಪರಿಸರ ರಕ್ಷಕ ಪೊರಕೆ ಮಂಜುನಾಥ್ ಅವರ ನೇತೃತ್ವದಲ್ಲಿ ಹಂದಿಕುಂಟೆ ಗ್ರಾಮ ಪಂಚಾಯ್ತಿ ಸಹಯೋಗದೊಂದಿಗೆ ಸ್ವಚ್ಚತಾ ಆಂದೋಲನ ಸಮಾರೋಪ ಸ
29 Views | 2025-03-24 14:43:42
Moreಚಿಕ್ಕಬಳ್ಳಾಪುರ ತಾಲೂಕಿನ ಮಂಚನಬೆಲೆ ಪಂಚಾಯ್ತಿ ವ್ಯಾಪ್ತಿಯ ಸಬ್ಬೇನಹಳ್ಳಿ ಗ್ರಾಮದ ಕುಡಿಯುವ ನೀರಿನ ಘಟಕಗಳನ್ನು ಯಾರಿಗೂ ಗುತ್ತಿಗೆ ನೀಡದೇ ಪಂಚಾಯ್ತಿಯೇ ನಿರ್ವಹಣೆ ಮಾಡಬೇಕು ಎಂದು ಗ್ರಾಮಸ್ಥರು ,
10 Views | 2025-04-12 12:39:30
More