Post by Tags

  • Home
  • >
  • Post by Tags

ಗುಬ್ಬಿ: ಚಂದಾ ಸಂಗ್ರಹ ಮಾಡಿ ರಸ್ತೆ ದುರಸ್ಥಿ ಮಾಡಿಸಿದ ಗ್ರಾಮಸ್ಥರು..!

ಕಾಂಗ್ರೇಸ್‌ ಸರ್ಕಾರವೇನೋ ಕೊಟ್ಟ ಭರವಸೆಯಂತೆ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಿದೆ. ಆದರೆ ಈ ಗ್ಯಾರೆಂಟಿ ಭಾಗ್ಯಗಳನ್ನು ಕೊಟ್ಟು ಸರ್ಕಾರ ಬಡವಾಗಿ ಹೋಯ್ತಾ ಅನ್ನೋ ಅನುಮಾನಗಳು ಮೂಡುತ್ತಿವೆ.

2025-02-10 13:00:01

More

ಗುಬ್ಬಿ: ಗುಬ್ಬಿಯಲ್ಲಿ ಪಾರ್ಕಿಂಗ್ ಸಮಸ್ಯೆ. | ವಾಹನ ಸವಾರರ ಪರದಾಟ

ಗುಬ್ಬಿ ಪಟ್ಟಣದ ಪ್ರಮುಖ ರಸ್ತೆಯಾದ M.G ರಸ್ತೆ ಹಲವು ರಸ್ತೆಗಳಿಗೆ ಸಂಪರ್ಕ ಕಲ್ಪಿಸಲಿದ್ದು, ಪಾರ್ಕಿಂಗ್ ಸಮಸ್ಯೆ ಹೆಚ್ಚಾಗಿದೆ. ವಾಹನಗಳನ್ನು ನಿಲ್ಲಿಸಲು ಜಾಗವಿಲ್ಲದೇ ರಸ್ತೆಯ ಇಕ್ಕೆಲಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ ಮಾಡುತ್ತಿದ್ದು ರಸ್ತ

2025-02-27 19:15:35

More

ಗುಬ್ಬಿ : ಅದ್ದೂರಿಯಾಗಿ ಜರುಗಿದ ಅಮರಗೊಂಡ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ

ಐತಿಹಾಸಿಕ ಪ್ರಸಿದ್ಧ ಪಾರ್ವತಿ ಸಮೇತ ಅಮರಗೊಂಡ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಮಧ್ಯಾಹ್ನ ರಥೋತ್ಸವ ಅದ್ದೂರಿಯಾಗಿ ನಡೆಯಿತು.

2025-02-27 19:37:06

More

ಗುಬ್ಬಿ : ಬೈಕ್ ನಲ್ಲಿ ಪ್ರಯಾಗ್ ರಾಜ್ ಯಾತ್ರೆ ಪೂರೈಸಿದ ಗುಬ್ಬಿಯ ಯುವಕ

ಪ್ರಯಾಗ್ ರಾಜ್‌ ಯಾತ್ರೆಗೆ ತೆರಳಿದ್ದ ಗುಬ್ಬಿಯ ಯುವಕ ಚಿಕ್ಕೇಗೌಡ, 7 ದಿನಗಳ ಕಾಲ ಪ್ರವಾಸ ಮುಗಿಸಿ ಗುರುವಾರ ಮರಳಿ ಗುಬ್ಬಿಗೆ ವಾಪಸ್‌ ಬಂದಿದ್ದಾರೆ. ಬೈಕ್‌ನಲ್ಲಿ ಪ್ರವಾಸ ಕೂಗೊಂಡ ಯುವಕ ಚಿಕ್ಕೇಗೌಡಗೆ ನಾಗರೀಕರು ಸನ್ಮಾನ ಮಾಡಿದರು.

2025-02-28 10:34:47

More

ಗುಬ್ಬಿ : K N ರಾಜಣ್ಣ ರಾಜೀನಾಮೆ ನೀಡೋ ಬಗ್ಗೆ ನನಗೆ ಗೊತ್ತಿಲ್ಲ ಎಂದ SR ಶ್ರೀನಿವಾಸ್..!

ನಡೆದ ಹೋದ ತುಮುಲ್‌ ಚುನಾವಣೆ ಬಗ್ಗೆ ಪದೇ ಪದೇ ಮಾತನಾಡಲು ನನಗೆ ಇಷ್ಟವಿಲ್ಲ, ಸಾಮಾಜಿಕ ಜಾಲತಾಣ ಎಂದರೆ ಅನೇಕ ಪೋಸ್ಟ್ ಗಳನ್ನು ಯಾರದ್ದೋ ಹೆಸರಿನಲ್ಲಿ ಇನ್ಯಾರೋ ಹಾಕುವುದು ಸಹಜ, ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಸಚಿವ ಕೆ.ಎನ್.ರಾಜಣ

2025-02-28 16:59:27

More

ಗುಬ್ಬಿ : ಅಮ್ಮನಘಟ್ಟ ಗ್ರಾಪಂ ಅಧ್ಯಕ್ಷರಾಗಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಅಮ್ಮನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆಯಾದರು.

2025-03-04 11:30:37

More

ಗುಬ್ಬಿ : ಶ್ರೀ ಗುಡ್ಡದ ರಂಗನಾಥಸ್ವಾಮಿಯ ಅದ್ದೂರಿ ಬ್ರಹ್ಮ ರಥೋತ್ಸವ

ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿಯ ಹೂವಿನಕಟ್ಟೆ ಗ್ರಾಮದ ಶ್ರೀ ಗುಡ್ಡದ ರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. 

2025-03-05 16:47:50

More

ಗುಬ್ಬಿ : ಭಕ್ಷಕ ಚಿರತೆಯ ಡೆಡ್ಲಿ ಅಟ್ಯಾಕ್‌ | ಬೆಚ್ಚಿಬಿದ್ದ ಜನರು

ತುಮಕೂರಿನಲ್ಲಿ ಭಕ್ಷಕ ಚಿರತೆ ಕಾಟ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತೋಟದ ಮನೆಗೆ ನುಗ್ಗಿದ ಚಿರತೆಯೊಂದು ಎರಡು ವರ್ಷದ ಸೀಮೆ ಕರುವನ್ನು ಭಕ್ಷಿಸಿ ಹೋಗಿದೆ.

2025-03-06 12:37:35

More

ಗುಬ್ಬಿ : ದೇವರ ಹುಂಡಿಯ ದುಡ್ಡಿಗೂ ಕನ್ನ ಹಾಕಿದ ಕಳ್ಳರು..!

ಗುಬ್ಬಿ ತಾಲೂಕಿನ ಸುರಿಗೇನಹಳ್ಳಿಯ ಬೆಟ್ಟದ ರಂಗನಾಥ ಸ್ವಾಮಿ ದೇಗುಲದಲ್ಲಿ  ಕಳ್ಳರು ಕೈಚಳಕ ತೋರಿದ್ದು, ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಹಣ ಹಾಗೂ ಸಿಸಿ ಕ್ಯಾಮೆರಾಗೆ ಅಳವಡಿಸಿದ್ದ ಡಿವಿಆರ್‌ನನ್ನು ಕಳ್ಳರು ಕದ್ದು ಎಸ್ಕೇಪ್‌ ಆಗಿದ್ದಾರೆ.

2025-03-06 14:12:24

More

ಗುಬ್ಬಿ : ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ನೀರು ಪಾಲು..!

ಕೆರೆಯಲ್ಲಿ ಈಜಲು ಹೋದಂತಹ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್.‌ ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ನಿವಾಸಿ ಜಯರಾಂ (40) ಮೃತ ದುರ್ದೈವಿಯಾಗಿದ್ದಾರೆ.

2025-03-08 12:07:57

More

ಗುಬ್ಬಿ : ಭಕ್ಷಕ ಚಿರತೆ ದಾಳಿಗೆ ಮತ್ತೊಂದು ಕರು ಬಲಿ..!

ತುಮಕೂರಿನಲ್ಲಿ ಭಕ್ಷಕ ಚಿರತೆ ಕಾಟ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಮೊನ್ನೆಯಷ್ಟೇ ತೋಟದ ಮನೆಗೆ ನುಗ್ಗಿ ಚಿರತೆಯೊಂದು ಕರುವನ್ನು ಬಲಿ ಪಡೆದಿತ್ತು, ಆದರೆ ಇದೀಗ ನರಭಕ್ಷಕ ಚಿರತೆ ದಾಳಿಗೆ ಮತ್ತೊಂದು ಕರು ಬಲಿ ಆಗಿದೆ.

2025-03-09 13:08:39

More

ಗುಬ್ಬಿ : ಗುಬ್ಬಿಯಪ್ಪನ ಅದ್ಧೂರಿ ರಥೋತ್ಸವ | ಭಕ್ತಿಯಲ್ಲಿ ಮಿಂದೆದ್ದ ಲಕ್ಷಾಂತರ ಮಂದಿ

ಇತಿಹಾಸ ಪ್ರಸಿದ್ಧ ಗುಬ್ಬಿ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ರಥೋತ್ಸವ ಇಂದು ಸಹಸ್ರಾರು ಭಕ್ತರ ಸಮೂಹದಲ್ಲಿ ವಿಜೃಂಭಣೆಯಿಂದ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು, ಹೋಮ- ಹವನ

2025-03-09 17:23:50

More