ಕಾಂಗ್ರೇಸ್ ಸರ್ಕಾರವೇನೋ ಕೊಟ್ಟ ಭರವಸೆಯಂತೆ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಿದೆ. ಆದರೆ ಈ ಗ್ಯಾರೆಂಟಿ ಭಾಗ್ಯಗಳನ್ನು ಕೊಟ್ಟು ಸರ್ಕಾರ ಬಡವಾಗಿ ಹೋಯ್ತಾ ಅನ್ನೋ ಅನುಮಾನಗಳು ಮೂಡುತ್ತಿವೆ.
76 Views | 2025-02-10 13:00:01
Moreಗುಬ್ಬಿ ಪಟ್ಟಣದ ಪ್ರಮುಖ ರಸ್ತೆಯಾದ M.G ರಸ್ತೆ ಹಲವು ರಸ್ತೆಗಳಿಗೆ ಸಂಪರ್ಕ ಕಲ್ಪಿಸಲಿದ್ದು, ಪಾರ್ಕಿಂಗ್ ಸಮಸ್ಯೆ ಹೆಚ್ಚಾಗಿದೆ. ವಾಹನಗಳನ್ನು ನಿಲ್ಲಿಸಲು ಜಾಗವಿಲ್ಲದೇ ರಸ್ತೆಯ ಇಕ್ಕೆಲಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ ಮಾಡುತ್ತಿದ್ದು ರಸ್ತ
36 Views | 2025-02-27 19:15:35
Moreಐತಿಹಾಸಿಕ ಪ್ರಸಿದ್ಧ ಪಾರ್ವತಿ ಸಮೇತ ಅಮರಗೊಂಡ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಮಧ್ಯಾಹ್ನ ರಥೋತ್ಸವ ಅದ್ದೂರಿಯಾಗಿ ನಡೆಯಿತು.
34 Views | 2025-02-27 19:37:06
Moreಪ್ರಯಾಗ್ ರಾಜ್ ಯಾತ್ರೆಗೆ ತೆರಳಿದ್ದ ಗುಬ್ಬಿಯ ಯುವಕ ಚಿಕ್ಕೇಗೌಡ, 7 ದಿನಗಳ ಕಾಲ ಪ್ರವಾಸ ಮುಗಿಸಿ ಗುರುವಾರ ಮರಳಿ ಗುಬ್ಬಿಗೆ ವಾಪಸ್ ಬಂದಿದ್ದಾರೆ. ಬೈಕ್ನಲ್ಲಿ ಪ್ರವಾಸ ಕೂಗೊಂಡ ಯುವಕ ಚಿಕ್ಕೇಗೌಡಗೆ ನಾಗರೀಕರು ಸನ್ಮಾನ ಮಾಡಿದರು.
23 Views | 2025-02-28 10:34:47
Moreನಡೆದ ಹೋದ ತುಮುಲ್ ಚುನಾವಣೆ ಬಗ್ಗೆ ಪದೇ ಪದೇ ಮಾತನಾಡಲು ನನಗೆ ಇಷ್ಟವಿಲ್ಲ, ಸಾಮಾಜಿಕ ಜಾಲತಾಣ ಎಂದರೆ ಅನೇಕ ಪೋಸ್ಟ್ ಗಳನ್ನು ಯಾರದ್ದೋ ಹೆಸರಿನಲ್ಲಿ ಇನ್ಯಾರೋ ಹಾಕುವುದು ಸಹಜ, ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಸಚಿವ ಕೆ.ಎನ್.ರಾಜಣ
33 Views | 2025-02-28 16:59:27
Moreಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಅಮ್ಮನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆಯಾದರು.
23 Views | 2025-03-04 11:30:37
Moreಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿಯ ಹೂವಿನಕಟ್ಟೆ ಗ್ರಾಮದ ಶ್ರೀ ಗುಡ್ಡದ ರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.
43 Views | 2025-03-05 16:47:50
Moreತುಮಕೂರಿನಲ್ಲಿ ಭಕ್ಷಕ ಚಿರತೆ ಕಾಟ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತೋಟದ ಮನೆಗೆ ನುಗ್ಗಿದ ಚಿರತೆಯೊಂದು ಎರಡು ವರ್ಷದ ಸೀಮೆ ಕರುವನ್ನು ಭಕ್ಷಿಸಿ ಹೋಗಿದೆ.
21 Views | 2025-03-06 12:37:35
Moreಗುಬ್ಬಿ ತಾಲೂಕಿನ ಸುರಿಗೇನಹಳ್ಳಿಯ ಬೆಟ್ಟದ ರಂಗನಾಥ ಸ್ವಾಮಿ ದೇಗುಲದಲ್ಲಿ ಕಳ್ಳರು ಕೈಚಳಕ ತೋರಿದ್ದು, ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಹಣ ಹಾಗೂ ಸಿಸಿ ಕ್ಯಾಮೆರಾಗೆ ಅಳವಡಿಸಿದ್ದ ಡಿವಿಆರ್ನನ್ನು ಕಳ್ಳರು ಕದ್ದು ಎಸ್ಕೇಪ್ ಆಗಿದ್ದಾರೆ.
31 Views | 2025-03-06 14:12:24
Moreಕೆರೆಯಲ್ಲಿ ಈಜಲು ಹೋದಂತಹ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್. ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ನಿವಾಸಿ ಜಯರಾಂ (40) ಮೃತ ದುರ್ದೈವಿಯಾಗಿದ್ದಾರೆ.
34 Views | 2025-03-08 12:07:57
Moreತುಮಕೂರಿನಲ್ಲಿ ಭಕ್ಷಕ ಚಿರತೆ ಕಾಟ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಮೊನ್ನೆಯಷ್ಟೇ ತೋಟದ ಮನೆಗೆ ನುಗ್ಗಿ ಚಿರತೆಯೊಂದು ಕರುವನ್ನು ಬಲಿ ಪಡೆದಿತ್ತು, ಆದರೆ ಇದೀಗ ನರಭಕ್ಷಕ ಚಿರತೆ ದಾಳಿಗೆ ಮತ್ತೊಂದು ಕರು ಬಲಿ ಆಗಿದೆ.
26 Views | 2025-03-09 13:08:39
Moreಇತಿಹಾಸ ಪ್ರಸಿದ್ಧ ಗುಬ್ಬಿ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ರಥೋತ್ಸವ ಇಂದು ಸಹಸ್ರಾರು ಭಕ್ತರ ಸಮೂಹದಲ್ಲಿ ವಿಜೃಂಭಣೆಯಿಂದ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು, ಹೋಮ- ಹವನ
36 Views | 2025-03-09 17:23:50
Moreಐತಿಹಾಸಿಕ ಸುಪ್ರಸಿದ್ಧ ದೇವಾಲಯವಾದ ಗುಬ್ಬಿಯ ಚನ್ನಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮಾರ್ಚ್ 5 ರಿಂದ 23ರವರೆಗೆ ಜರುಗುತ್ತಿದ್ದು, ಇಂದು ಗುಬ್ಬಿಯಪ್ಪನ ಸನ್ನಿಧಾನಕ್ಕೆ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್
27 Views | 2025-03-11 14:11:15
Moreಉದ್ಯಮಿಗಳು, ಸರ್ಕಾರಿ ನೌಕರರು, ರಾಜಕಾರಣಿಗಳನ್ನು ಹನಿಟ್ರ್ಯಾಪ್ ಬಲೆ ಬೀಳಿಸಿಕೊಂಡು ಹಣ ಪೀಕುವುದೇ ಕೆಲವರ ಉದ್ಯೋಗವಾಗಿದೆ. ಇದೀಗ ತುಮಕೂರಿನಲ್ಲೂ ಸದ್ದಿಲ್ಲದೇ ಹನಿಟ್ರ್ಯಾಪ್ ಗ್ಯಾಂಗ್ನ ಕರಾಮತ್ತು ತಡವಾಗಿ ಬೆಳಕಿಗೆ ಬಂದಿದೆ. ಗುಬ್ಬಿ ಪಟ್ಟಣ
29 Views | 2025-03-12 16:30:15
Moreಗುಬ್ಬಿ ತಾಲೂಕು ಬಿಕ್ಕೇಗುಡ್ಡ ಕಾವಲ್ ಗ್ರಾಮದ ದಲಿತ ಕುಟುಂಬಗಳಿಗೆ ಭೂಮಿ ಮಂಜೂರು ದಾಖಲೆ ಮಾಡದೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ದಾಖಲೆ ನೀಡದಿರೋದ್ರಿಂದ 50ಕ್ಕೂ ಹೆಚ್ಚು ದಲಿತ ಕುಟುಂಬಗಳು ಪರದ
41 Views | 2025-03-12 18:04:35
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
16 Views | 2025-03-13 15:18:33
Moreಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಬಿದರೆ ಗ್ರಾಮದ ಐತಿಹಾಸಿಕ ಶ್ರೀ ತಿರುಮಲ ದೇವಾಲಯದ ಬಳಿಯ ಹರಿಹರ ರಸ್ತೆಯಲ್ಲಿ ಹಿರಿಯರ ಸ್ಮರಣಾರ್ಥ 30 ವಿಶೇಷ ತಳಿಗಳ ಸಸಿಗಳನ್ನ ನೆಟ್ಟುವ ಮೂಲಕ ಸಾಮಾಜಿಕ ಕಾರ್ಯಕ್ಕೆ ಚಾಲನೆ ನೀಡಲಾಯಿತು.
19 Views | 2025-03-14 15:40:02
Moreಗುಬ್ಬಿ ತಾಲೂಕಿನ ಕಡಬಾ ಗ್ರಾಮ ಪಂಚಾಯ್ತಿಯ ನೂತನ ಕಟ್ಟಡಕ್ಕೆ ಶಾಸಕ ಎಸ್.ಆರ್ ಶ್ರೀನಿವಾಸ್ ಗುದ್ದಲಿ ಪೂಜೆ ನೆರವೇರಿಸಿದ್ರು, ಈ ವೇಳೆ ಕಡಬ ಗ್ರಾಪಂ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷೆ ಕಲ್ಪನಾ, ತಾಲೂಕು ಪಂಚಾಯ್ತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ,
49 Views | 2025-03-15 18:07:30
Moreಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಮಾಡುವಂತೆ ದಲಿತ ಸಂಘರ್ಷ ಸಮಿತಿಯ ಸದಸ್ಯರು ಗ್ರಾಮ ಪಂಚಾಯ್ತಿ ಪಿಡಿಒ ಗೆ ಮನವಿ ಪತ್ರ ಸಲ್ಲಿಸಿದರು.
41 Views | 2025-03-16 14:14:34
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಸುರಗೇನಹಳ್ಳಿ ಗ್ರಾಮದ ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಬೆಂಕಿಯ ಕೆನ್ನಾಲಗೆಗೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು ಮರಗ ಗಿಡಗಳು ಸುಟ್ಟು ಕರಕಲಾಗಿವೆ.
25 Views | 2025-03-17 16:01:30
Moreನೂರಾರು ಎಕರೆ ಸರ್ಕಾರಿ ಗೋಮಾಳದ ಭೂಮಿಯನ್ನು ೧೩೭ ಮಂದಿ ಪ್ರಭಾವಿಗಳಿಗೆ ಪರಭಾರೆ ನಡೆಸಲು ಯತ್ನಿಸಿದ್ದ ಪ್ರಕರಣ ಬೆಳಕಿಗೆ ಬಂದಿದ್ದ ಗುಬ್ಬಿಯಲ್ಲಿಯೇ ಇದೀಗ ಮತ್ತೊಂದು ದಂಧೆ ಬಯಲಿಗೆ ಬಂದಿದೆ.
35 Views | 2025-03-17 18:54:49
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಡೇಪಾಳ್ಯದ ಶ್ರೀಮತಿ ಪವನಾ ಅವಿರೋಧ ಆಯ್ಕೆಯಾದ್ರು.
23 Views | 2025-03-19 19:09:33
Moreಗುಬ್ಬಿ ಪಟ್ಟಣದ ಬಾಬು ಜಗಜೀವನ್ ರಾಮ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತ
38 Views | 2025-03-20 18:46:05
Moreಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಗೌರಿಪುರ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ನೂತನ ರಾಜಗೋಪುರ ಹಾಗೂ ಕಳಶ ಪ್ರತಿಷ್ಠಾಪನಾ ಮಾಡಲಾಯಿತು.
28 Views | 2025-03-21 14:28:11
Moreನಾಟಕರತ್ನ ಗುಬ್ಬಿ ವೀರಣ್ಣ ಅವರ ತವರೂರು ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.
31 Views | 2025-03-22 12:53:37
Moreಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣೇಮಾರಿ ಕಾವಲಿನ ಮಾದಪುರ ಶ್ರೀ ಮಣ್ಣಮ್ಮ ದೇವಿ ರಥೋತ್ಸವ ಮುಂಜಾನೆ ಮೂರು ಗಂಟೆ ಸುಮಾರಿಗೆ ಅದ್ಧೂರಿಯಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
36 Views | 2025-03-23 12:36:26
Moreಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ.
33 Views | 2025-03-23 16:56:01
Moreಗುಬ್ಬಿ ತಾಲೂಕಿನಾದ್ಯಂತ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಸಂಚಾರ ಕೈಗೊಂಡಿದ್ದು, ಬೈಪಾಸ್ ರಸ್ತೆಯಲ್ಲಿರುವ ಕಳ್ಳಿಪಾಳ್ಯ ಗೇಟ್ ಬಳಿ ಮೇಲ್ಸೆತುವೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ಮಾಡಿದ್ರು.
39 Views | 2025-03-23 17:32:59
Moreತುಮಕೂರು ಜಿಲ್ಲಾ ಪಂಚಾಯ್ತಿ ಸಿಇಒ ಜಿ. ಪ್ರಭು ವಿರುದ್ಧ ದಲಿತ ಮುಖಂಡರು ನಿರಂತರವಾಗಿ ಟೀಕೆ ಮಾಡ್ತಾನೆ ಇದ್ದಾರೆ.
27 Views | 2025-03-23 17:46:58
Moreತುಮುಲ್ ಚುನಾವಣೆಯ ಬಳಿಕ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ನಿಮಗೆಲ್ಲಾ ಗೊತ್ತೇ ಇದೆ.
25 Views | 2025-03-24 18:17:03
Moreಓಜಿ ಕುಪ್ಪಂ ಗ್ಯಾಂಗ್.. ಅದು ಅಂತಿಂಥ ಗ್ಯಾಂಗ್ ಅಲ್ಲ.. ಹೆಸರು ಕೇಳಿದ್ರೇನೆ ಭಯಪಡುವಷ್ಟರ ಮಟ್ಟಿಗೆ ಭಯಾನಕ ಗ್ಯಾಂಗ್ ಅದು.. ಒಂದು ಸಲ ಕಣ್ಣಿಟ್ರೆ ಸಾಕು ಕಣ್ಮುಚ್ಚಿ ಕಣ್ಣು ಬಿಡೋದ್ರಲ್ಲಿ, ಲಕ
31 Views | 2025-03-25 17:27:08
Moreಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿನ ಶಾಸಕರ ಕಾರ್ಯಾಲಯದಲ್ಲಿ ಜನ ಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
34 Views | 2025-03-26 11:51:32
Moreಗುಬ್ಬಿ ತಹಶೀಲ್ದಾರ್ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
30 Views | 2025-03-26 13:39:07
Moreಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿ ಅಳಿಲುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಿವಕುಮಾರ್ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
36 Views | 2025-03-27 13:30:44
Moreಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಹಲವು ಗ್ರಾಮಗಳಲ್ಲಿ ಕಳೆದ ಎರಡು ತಿಂಗಳಿಂದ ಸಾಕು ಪ್ರಾಣಿಗಳನ್ನ ಬಲಿ ಪಡೆದು, ರೈತರ ನಿದ್ದೆಗೆಡಿಸಿದ್ದ ಭಕ್ಷಕ ಚಿರತೆ ಅಂತೂ ಇಂತೂ ಕೊನೆಗೂ ಸೆರೆಸಿಕ್ಕಿದ್ದು, ರೈತ
36 Views | 2025-03-27 14:43:28
Moreಗುಬ್ಬಿ ಪಟ್ಟಣದ ಪಿಎಂ.ಶ್ರೀ ಸರ್ಕಾರಿ ಶಾಲೆಯಲ್ಲಿ ಪೊಲೀಸ್ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
28 Views | 2025-03-28 13:16:12
Moreಗುಬ್ಬಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೈತ ಹೋರಾಟಗಾರರಿಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಬೆದರಿಕೆ ಹಾಕಿದ್ದು, ಈ ಕೂಡಲೇ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು
31 Views | 2025-03-28 16:42:50
Moreಯುಗಾದಿ ಹಬ್ಬ ಬಂತೆಂದೆರೆ ಟೆಂಟ್ಗಳನ್ನು ಹಾಕಿಕೊಂಡು ಅಂದರ್ ಬಾಹರ್ ಆಡ್ತಾ ಇರೋರಿಗೆ ಪೊಲೀಸರು ಬಿಗ್ ಶಾಕ್ ಕೊಟ್ಟಿದ್ದಾರೆ. ತುಮಕೂರು ಎಸ್ಪಿ ಅಶೋಕ್ ಅಕ್ರಮ ಇಸ್ಪೀಟ್ ಆಟ ಕಂಡುಬಂದಲ್ಲಿ
26 Views | 2025-03-31 13:08:41
Moreಗುಬ್ಬಿ ತಾಲೂಕಿನ ಹೊಸಪಾಳ್ಯ ಬಳಿಯ ತುಮಕೂರು ಹಾಲು ಉತ್ಪಾದಕರ ಸಂಘದ ಆಡಳಿತ ಕಚೇರಿಯಲ್ಲಿ ತುಮುಲ್ ಅಧ್ಯಕ್ಷ ಹೆಚ್.ವಿ ವೆಂಕಟೇಶ್ ನೇತೃತ್ವದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಲಾಯಿತು.
37 Views | 2025-04-03 18:01:51
Moreಪ್ರಪಂಚದಲ್ಲಿ ಕೆಟ್ಟ ಮಕ್ಕಳು ಬೇಕಾದ್ರೆ ಇರ್ತಾರೆ, ಆದರೆ ಕೆಟ್ಟ ತಾಯಿ ಎಂದಿಗೂ ಇರೋದಿಲ್ಲ. ತನ್ನ ಸರ್ವಸ್ವವನ್ನು ತನ್ನ ಮಕ್ಕಳಿಗೆ ಅರ್ಪಿಸುವ ತ್ಯಾಗಮಯಿ ಅಂದರೆ ಅದು ತಾಯಿ.
34 Views | 2025-04-03 18:21:57
Moreಇಬ್ಬರು ಅಂಗವಿಕಲ ಮಕ್ಕಳೊಂದಿಗೆ ತಾಯಿಯೊಬ್ಬಳು ನೇಣಿಗೆ ಶರಣಾಗಿರೋ ಧಾರುಣ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಅದಲಗೆರೆ ಗ್ರಾಮದಲ್ಲಿ ನಡೆದಿದೆ.
24 Views | 2025-04-04 11:47:52
Moreಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕ ಎಸ್. ಅರ್ ಶ್ರೀನಿವಾಸ್ ಅವರು ನೂತನ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟಿಸಿದ್ರು.
27 Views | 2025-04-04 12:15:30
Moreಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ದ ಹೊಸಕೆರೆ ಶ್ರೀ ಲಕ್ಷ್ಮಿ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಜರುಗಿತು.
14 Views | 2025-04-04 13:55:48
Moreಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
27 Views | 2025-04-04 14:21:40
Moreಗುಬ್ಬಿ ತಾಲೂಕು ನಿಟ್ಟೂರಿನ ಅಮಾನಿಕೆರೆಯ ಖಾಸಗಿ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
25 Views | 2025-04-04 14:47:47
Moreತುಮಕೂರಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸರಣಿ ಅಪಘಾತಗಳಂತಹ ಪ್ರಕರಣಗಳು ಮಾಸುವ ಮುನ್ನವೇ ನಗರ ಸಾರಿಗೆ ಅಪಘಾತಕ್ಕೀಡಾಗಿದೆ. ಹೌದು ಇಷ್ಟು ದಿನ KSRTC ಬಸ್ ಚಾಲಕರ ನಿರ್ಲಕ್ಷ್ಯಕ್ಕೆ ತುಮಕೂರಿನಲ್
29 Views | 2025-04-05 17:31:12
Moreಗುಬ್ಬಿ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 75 ನೇ ವರ್ಷದ ಅಮೃತ ಮಹೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು.
25 Views | 2025-04-05 17:40:59
Moreಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಇತಿಹಾಸ ಪ್ರಸಿದ್ದ ಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.
22 Views | 2025-04-06 13:38:44
Moreಇಂದು ನಾಡಿನಾದ್ಯಂತ ಶ್ರೀ ರಾಮನವಮಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸ್ತಿದ್ದು, ಗುಬ್ಬಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಬಿದ್ದ ಹನುಮಂತರಾಯ ಸ್ವಾಮಿ
20 Views | 2025-04-06 17:09:47
Moreನಾವು ಚಿನ್ನ, ಬಂಗಾರ, ದುಡ್ಡನ್ನು ಕದಿಯೋದನ್ನು ನೋಡಿದ್ದೇವೆ. ಅಷ್ಟೇ ಯಾಕೆ ದೇಗುಲದಲ್ಲಿದ್ದ ಹುಂಡಿಯನ್ನು ಕದ್ದಿರೋ ಕಳ್ಳರನ್ನು ಕೂಡ ನೋಡಿದ್ದೇವೆ.
17 Views | 2025-04-07 17:53:45
Moreಗುಬ್ಬಿ ತಾಲೂಕಿನ ಸಿ.ಎಸ್ ಪುರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಾಸಕ ಎಂ.ಟಿ ಕೃಷ್ಣಪ್ಪ ಗುದ್ದಲಿ ಪೂಜೆ ನೆರವೇರಿಸಿದರು.
26 Views | 2025-04-08 17:37:54
Moreಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ದ ಬೆಟ್ಟದಹಳ್ಳಿ ಶ್ರೀ ವೀರಭದ್ರೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.
23 Views | 2025-04-09 12:27:42
Moreಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಕಲ್ಲೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ದೇಹ ತೇಲುತ್ತಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಕೆರೆಯಲ್ಲಿ ಶವ ತೇಲುತ್ತಿರೋದನ್ನು ಕಂಡ ಸ್ಥಳೀಯರು ಕೂಡಲೇ
16 Views | 2025-04-10 12:06:10
Moreರೈಲ್ವೆ ಗೇಟ್ನಿಂದ ಆಗ್ತಿರೋ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರು ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ.
19 Views | 2025-04-10 15:50:02
Moreರೈತನೋರ್ವ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದು, ಅನ್ನದಾತ ಕಂಗಲಾಗಿದ್ದಾನೆ. ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
16 Views | 2025-04-11 18:10:00
Moreಗುಬ್ಬಿ ಪಟ್ಟಣದ ಹೊರವಲಯದಲ್ಲಿರುವ ಬಾಲಾಜಿ ಕಲ್ಯಾಣ ಮಂಟಪದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯ್ತು, ಜೊತೆಗೆ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕೂಡ ಆಯೋಜಿಸಲಾಗಿತ್ತು.
12 Views | 2025-04-12 17:47:55
Moreಹಳ್ಳಿ- ಹಳ್ಳಿಗಳ ಅಭಿವೃದ್ಧಿಗೆಂದು ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಕೆಲವೊಂದು ಗ್ರಾಮಗಳ ಅಭಿವೃದ್ಧಿ ಇರಲಿ ಆ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯ ಅಂದರೆ ಏನು ಅಂತಾನೇ ಗೊತ್ತಿಲ
20 Views | 2025-04-13 16:56:34
Moreಗುಬ್ಬಿ ತಾಲೂಕಿನ ಎಂ.ಹೆಚ್ ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
19 Views | 2025-04-13 17:10:41
Moreಪೊಲೀಸರ ದಕ್ಷ ಕಾರ್ಯಾಚರಣೆಯಿಂದ ಕೇವಲ 48 ಗಂಟೆಗಳಲ್ಲೇ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ವೃದ್ಧೆಯನ್ನು ಹೆದರಿಸಿ 51 ಗ್ರಾಂ ತೂಕದ 4 ಚಿನ್ನದ ಸರವನ್ನು ಸುಲಿಗೆ ಮಾಡ
12 Views | 2025-04-15 16:13:46
Moreಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ದೊಡ್ಡಗುಣಿ ಗ್ರಾಮದಲ್ಲಿ ಕೆಂಪಮ್ಮದೇವಿ ಜಾತ್ರಾ ಮಹೋತ್ಸವವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಸತತವಾಗಿ ಎಂಟು ದಿನ ನಡೆಯುವ ಜಾತ್ರ
15 Views | 2025-04-15 18:01:19
Moreಆತ ಸರ್ಕಾರಿ ಶಾಲೆ ಶಿಕ್ಷಕ, ಸಮಾಜದ ಮೇಲೆ ಅತ್ಯಂತ ಕಳಕಳಿ ಇಟ್ಟುಕೊಂಡಿದ್ದಂತ ವ್ಯಕ್ತಿ, ಅದರಲ್ಲೂ ಸಮಾಜ ಸೇವೆ ಅಂದ್ರೆ ಟೊಂಕಕಟ್ಟಿ ನಿಲ್ತಿದ್ದಂತ ವ್ಯಕ್ತಿ..
7 Views | 2025-04-16 15:30:34
More