Post by Tags

  • Home
  • >
  • Post by Tags

ಗುಬ್ಬಿ: ಚಂದಾ ಸಂಗ್ರಹ ಮಾಡಿ ರಸ್ತೆ ದುರಸ್ಥಿ ಮಾಡಿಸಿದ ಗ್ರಾಮಸ್ಥರು..!

ಕಾಂಗ್ರೇಸ್‌ ಸರ್ಕಾರವೇನೋ ಕೊಟ್ಟ ಭರವಸೆಯಂತೆ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಿದೆ. ಆದರೆ ಈ ಗ್ಯಾರೆಂಟಿ ಭಾಗ್ಯಗಳನ್ನು ಕೊಟ್ಟು ಸರ್ಕಾರ ಬಡವಾಗಿ ಹೋಯ್ತಾ ಅನ್ನೋ ಅನುಮಾನಗಳು ಮೂಡುತ್ತಿವೆ.

76 Views | 2025-02-10 13:00:01

More

ಗುಬ್ಬಿ: ಗುಬ್ಬಿಯಲ್ಲಿ ಪಾರ್ಕಿಂಗ್ ಸಮಸ್ಯೆ. | ವಾಹನ ಸವಾರರ ಪರದಾಟ

ಗುಬ್ಬಿ ಪಟ್ಟಣದ ಪ್ರಮುಖ ರಸ್ತೆಯಾದ M.G ರಸ್ತೆ ಹಲವು ರಸ್ತೆಗಳಿಗೆ ಸಂಪರ್ಕ ಕಲ್ಪಿಸಲಿದ್ದು, ಪಾರ್ಕಿಂಗ್ ಸಮಸ್ಯೆ ಹೆಚ್ಚಾಗಿದೆ. ವಾಹನಗಳನ್ನು ನಿಲ್ಲಿಸಲು ಜಾಗವಿಲ್ಲದೇ ರಸ್ತೆಯ ಇಕ್ಕೆಲಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ ಮಾಡುತ್ತಿದ್ದು ರಸ್ತ

36 Views | 2025-02-27 19:15:35

More

ಗುಬ್ಬಿ : ಅದ್ದೂರಿಯಾಗಿ ಜರುಗಿದ ಅಮರಗೊಂಡ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ

ಐತಿಹಾಸಿಕ ಪ್ರಸಿದ್ಧ ಪಾರ್ವತಿ ಸಮೇತ ಅಮರಗೊಂಡ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಮಧ್ಯಾಹ್ನ ರಥೋತ್ಸವ ಅದ್ದೂರಿಯಾಗಿ ನಡೆಯಿತು.

34 Views | 2025-02-27 19:37:06

More

ಗುಬ್ಬಿ : ಬೈಕ್ ನಲ್ಲಿ ಪ್ರಯಾಗ್ ರಾಜ್ ಯಾತ್ರೆ ಪೂರೈಸಿದ ಗುಬ್ಬಿಯ ಯುವಕ

ಪ್ರಯಾಗ್ ರಾಜ್‌ ಯಾತ್ರೆಗೆ ತೆರಳಿದ್ದ ಗುಬ್ಬಿಯ ಯುವಕ ಚಿಕ್ಕೇಗೌಡ, 7 ದಿನಗಳ ಕಾಲ ಪ್ರವಾಸ ಮುಗಿಸಿ ಗುರುವಾರ ಮರಳಿ ಗುಬ್ಬಿಗೆ ವಾಪಸ್‌ ಬಂದಿದ್ದಾರೆ. ಬೈಕ್‌ನಲ್ಲಿ ಪ್ರವಾಸ ಕೂಗೊಂಡ ಯುವಕ ಚಿಕ್ಕೇಗೌಡಗೆ ನಾಗರೀಕರು ಸನ್ಮಾನ ಮಾಡಿದರು.

23 Views | 2025-02-28 10:34:47

More

ಗುಬ್ಬಿ : K N ರಾಜಣ್ಣ ರಾಜೀನಾಮೆ ನೀಡೋ ಬಗ್ಗೆ ನನಗೆ ಗೊತ್ತಿಲ್ಲ ಎಂದ SR ಶ್ರೀನಿವಾಸ್..!

ನಡೆದ ಹೋದ ತುಮುಲ್‌ ಚುನಾವಣೆ ಬಗ್ಗೆ ಪದೇ ಪದೇ ಮಾತನಾಡಲು ನನಗೆ ಇಷ್ಟವಿಲ್ಲ, ಸಾಮಾಜಿಕ ಜಾಲತಾಣ ಎಂದರೆ ಅನೇಕ ಪೋಸ್ಟ್ ಗಳನ್ನು ಯಾರದ್ದೋ ಹೆಸರಿನಲ್ಲಿ ಇನ್ಯಾರೋ ಹಾಕುವುದು ಸಹಜ, ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಸಚಿವ ಕೆ.ಎನ್.ರಾಜಣ

33 Views | 2025-02-28 16:59:27

More

ಗುಬ್ಬಿ : ಅಮ್ಮನಘಟ್ಟ ಗ್ರಾಪಂ ಅಧ್ಯಕ್ಷರಾಗಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಅಮ್ಮನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆಯಾದರು.

23 Views | 2025-03-04 11:30:37

More

ಗುಬ್ಬಿ : ಶ್ರೀ ಗುಡ್ಡದ ರಂಗನಾಥಸ್ವಾಮಿಯ ಅದ್ದೂರಿ ಬ್ರಹ್ಮ ರಥೋತ್ಸವ

ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿಯ ಹೂವಿನಕಟ್ಟೆ ಗ್ರಾಮದ ಶ್ರೀ ಗುಡ್ಡದ ರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. 

43 Views | 2025-03-05 16:47:50

More

ಗುಬ್ಬಿ : ಭಕ್ಷಕ ಚಿರತೆಯ ಡೆಡ್ಲಿ ಅಟ್ಯಾಕ್‌ | ಬೆಚ್ಚಿಬಿದ್ದ ಜನರು

ತುಮಕೂರಿನಲ್ಲಿ ಭಕ್ಷಕ ಚಿರತೆ ಕಾಟ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತೋಟದ ಮನೆಗೆ ನುಗ್ಗಿದ ಚಿರತೆಯೊಂದು ಎರಡು ವರ್ಷದ ಸೀಮೆ ಕರುವನ್ನು ಭಕ್ಷಿಸಿ ಹೋಗಿದೆ.

21 Views | 2025-03-06 12:37:35

More

ಗುಬ್ಬಿ : ದೇವರ ಹುಂಡಿಯ ದುಡ್ಡಿಗೂ ಕನ್ನ ಹಾಕಿದ ಕಳ್ಳರು..!

ಗುಬ್ಬಿ ತಾಲೂಕಿನ ಸುರಿಗೇನಹಳ್ಳಿಯ ಬೆಟ್ಟದ ರಂಗನಾಥ ಸ್ವಾಮಿ ದೇಗುಲದಲ್ಲಿ  ಕಳ್ಳರು ಕೈಚಳಕ ತೋರಿದ್ದು, ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಹಣ ಹಾಗೂ ಸಿಸಿ ಕ್ಯಾಮೆರಾಗೆ ಅಳವಡಿಸಿದ್ದ ಡಿವಿಆರ್‌ನನ್ನು ಕಳ್ಳರು ಕದ್ದು ಎಸ್ಕೇಪ್‌ ಆಗಿದ್ದಾರೆ.

31 Views | 2025-03-06 14:12:24

More

ಗುಬ್ಬಿ : ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ನೀರು ಪಾಲು..!

ಕೆರೆಯಲ್ಲಿ ಈಜಲು ಹೋದಂತಹ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್.‌ ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ನಿವಾಸಿ ಜಯರಾಂ (40) ಮೃತ ದುರ್ದೈವಿಯಾಗಿದ್ದಾರೆ.

34 Views | 2025-03-08 12:07:57

More

ಗುಬ್ಬಿ : ಭಕ್ಷಕ ಚಿರತೆ ದಾಳಿಗೆ ಮತ್ತೊಂದು ಕರು ಬಲಿ..!

ತುಮಕೂರಿನಲ್ಲಿ ಭಕ್ಷಕ ಚಿರತೆ ಕಾಟ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಮೊನ್ನೆಯಷ್ಟೇ ತೋಟದ ಮನೆಗೆ ನುಗ್ಗಿ ಚಿರತೆಯೊಂದು ಕರುವನ್ನು ಬಲಿ ಪಡೆದಿತ್ತು, ಆದರೆ ಇದೀಗ ನರಭಕ್ಷಕ ಚಿರತೆ ದಾಳಿಗೆ ಮತ್ತೊಂದು ಕರು ಬಲಿ ಆಗಿದೆ.

26 Views | 2025-03-09 13:08:39

More

ಗುಬ್ಬಿ : ಗುಬ್ಬಿಯಪ್ಪನ ಅದ್ಧೂರಿ ರಥೋತ್ಸವ | ಭಕ್ತಿಯಲ್ಲಿ ಮಿಂದೆದ್ದ ಲಕ್ಷಾಂತರ ಮಂದಿ

ಇತಿಹಾಸ ಪ್ರಸಿದ್ಧ ಗುಬ್ಬಿ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ರಥೋತ್ಸವ ಇಂದು ಸಹಸ್ರಾರು ಭಕ್ತರ ಸಮೂಹದಲ್ಲಿ ವಿಜೃಂಭಣೆಯಿಂದ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು, ಹೋಮ- ಹವನ

36 Views | 2025-03-09 17:23:50

More

ಗುಬ್ಬಿ : ಗುಬ್ಬಿಯಪ್ಪನ ಸನ್ನಿಧಾನ ಶೀಘ್ರವೇ ಪ್ರವಾಸೋದ್ಯಮ ಕ್ಷೇತ್ರ ಆಗಲಿದೆ

ಐತಿಹಾಸಿಕ ಸುಪ್ರಸಿದ್ಧ ದೇವಾಲಯವಾದ ಗುಬ್ಬಿಯ ಚನ್ನಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮಾರ್ಚ್‌ 5 ರಿಂದ 23ರವರೆಗೆ ಜರುಗುತ್ತಿದ್ದು, ಇಂದು ಗುಬ್ಬಿಯಪ್ಪನ ಸನ್ನಿಧಾನಕ್ಕೆ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್

27 Views | 2025-03-11 14:11:15

More

ಗುಬ್ಬಿ : ಹನಿಟ್ರ್ಯಾಪ್ ಗ್ಯಾಂಗ್ ಖೆಡ್ಡಾಗೆ ಗುಬ್ಬಿ ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷ..!

ಉದ್ಯಮಿಗಳು, ಸರ್ಕಾರಿ ನೌಕರರು, ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಬಲೆ ಬೀಳಿಸಿಕೊಂಡು ಹಣ ಪೀಕುವುದೇ ಕೆಲವರ ಉದ್ಯೋಗವಾಗಿದೆ. ಇದೀಗ ತುಮಕೂರಿನಲ್ಲೂ ಸದ್ದಿಲ್ಲದೇ ಹನಿಟ್ರ್ಯಾಪ್‌ ಗ್ಯಾಂಗ್‌ನ ಕರಾಮತ್ತು ತಡವಾಗಿ ಬೆಳಕಿಗೆ ಬಂದಿದೆ. ಗುಬ್ಬಿ ಪಟ್ಟಣ

29 Views | 2025-03-12 16:30:15

More

ಗುಬ್ಬಿ : ಜಮೀನು ಮಂಜೂರು ದಾಖಲೆ ನೀಡಲು ದಲಿತ ಕುಟುಂಬಗಳ ಆಗ್ರಹ..!

ಗುಬ್ಬಿ ತಾಲೂಕು ಬಿಕ್ಕೇಗುಡ್ಡ ಕಾವಲ್‌ ಗ್ರಾಮದ ದಲಿತ ಕುಟುಂಬಗಳಿಗೆ ಭೂಮಿ ಮಂಜೂರು ದಾಖಲೆ ಮಾಡದೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ದಾಖಲೆ ನೀಡದಿರೋದ್ರಿಂದ 50ಕ್ಕೂ ಹೆಚ್ಚು ದಲಿತ ಕುಟುಂಬಗಳು ಪರದ

41 Views | 2025-03-12 18:04:35

More

ಗುಬ್ಬಿ : ಕೊಡಗೀಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆ..!

ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಎಸ್‌.ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿ  ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

16 Views | 2025-03-13 15:18:33

More

ಗುಬ್ಬಿ : 30 ವಿಶೇಷ ತಳಿಯ ಸಸಿ ನೆಟ್ಟ ಶ್ರೀ ತಿರುಮಲ ಟ್ರಸ್ಟ್..!

ಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಬಿದರೆ ಗ್ರಾಮದ ಐತಿಹಾಸಿಕ ಶ್ರೀ ತಿರುಮಲ ದೇವಾಲಯದ ಬಳಿಯ ಹರಿಹರ ರಸ್ತೆಯಲ್ಲಿ ಹಿರಿಯರ ಸ್ಮರಣಾರ್ಥ 30 ವಿಶೇಷ ತಳಿಗಳ ಸಸಿಗಳನ್ನ ನೆಟ್ಟುವ ಮೂಲಕ ಸಾಮಾಜಿಕ ಕಾರ್ಯಕ್ಕೆ ಚಾಲನೆ ನೀಡಲಾಯಿತು. 

19 Views | 2025-03-14 15:40:02

More

ಗುಬ್ಬಿ : ಕಾಂಗ್ರೆಸ್ ಸರ್ಕಾರದ ದೋಷಗಳನ್ನು ಸಮರ್ಥಿಸಿಕೊಂಡ ಎಸ್.ಆರ್ ಶ್ರೀನಿವಾಸ್

ಗುಬ್ಬಿ ತಾಲೂಕಿನ ಕಡಬಾ ಗ್ರಾಮ ಪಂಚಾಯ್ತಿಯ ನೂತನ ಕಟ್ಟಡಕ್ಕೆ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ಗುದ್ದಲಿ ಪೂಜೆ ನೆರವೇರಿಸಿದ್ರು, ಈ ವೇಳೆ ಕಡಬ ಗ್ರಾಪಂ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷೆ ಕಲ್ಪನಾ, ತಾಲೂಕು ಪಂಚಾಯ್ತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ,

49 Views | 2025-03-15 18:07:30

More

ಗುಬ್ಬಿ : ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ದಲಿತ ಸಮಿತಿಯಿಂದ PDOಗೆ ಮನವಿ

ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌  ಅವರ ಪುತ್ಥಳಿ ನಿರ್ಮಾಣ ಮಾಡುವಂತೆ ದಲಿತ ಸಂಘರ್ಷ ಸಮಿತಿಯ ಸದಸ್ಯರು ಗ್ರಾಮ ಪಂಚಾಯ್ತಿ ಪಿಡಿಒ ಗೆ ಮನವಿ ಪತ್ರ ಸಲ್ಲಿಸಿದರು.

41 Views | 2025-03-16 14:14:34

More

ಗುಬ್ಬಿ : ಕಿಡಿಗೇಡಿಗಳ ಕೃತ್ಯಕ್ಕೆ ಅರಣ್ಯ ಪ್ರದೇಶ ಧಗಧಗ

ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಸುರಗೇನಹಳ್ಳಿ ಗ್ರಾಮದ ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಬೆಂಕಿಯ ಕೆನ್ನಾಲಗೆಗೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು ಮರಗ ಗಿಡಗಳು ಸುಟ್ಟು ಕರಕಲಾಗಿವೆ. 

25 Views | 2025-03-17 16:01:30

More

ಗುಬ್ಬಿ : ರೈತರನ್ನು ವಂಚಿಸಲು ಹೊಸ ದಾರಿ ಕಂಡುಕೊಂಡ್ರಾ ವಂಚಕರು?

ನೂರಾರು ಎಕರೆ ಸರ್ಕಾರಿ ಗೋಮಾಳದ ಭೂಮಿಯನ್ನು ೧೩೭ ಮಂದಿ ಪ್ರಭಾವಿಗಳಿಗೆ ಪರಭಾರೆ ನಡೆಸಲು ಯತ್ನಿಸಿದ್ದ ಪ್ರಕರಣ ಬೆಳಕಿಗೆ ಬಂದಿದ್ದ ಗುಬ್ಬಿಯಲ್ಲಿಯೇ ಇದೀಗ ಮತ್ತೊಂದು ದಂಧೆ ಬಯಲಿಗೆ ಬಂದಿದೆ.

35 Views | 2025-03-17 18:54:49

More

GUBBI: ಹೇರೂರು ಗ್ರಾಪಂ ಉಪಾಧ್ಯಕ್ಷರಾಗಿ ಪವನಾ ಅವಿರೋಧ ಆಯ್ಕೆ

ಗುಬ್ಬಿ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಡೇಪಾಳ್ಯದ ಶ್ರೀಮತಿ ಪವನಾ ಅವಿರೋಧ ಆಯ್ಕೆಯಾದ್ರು.‍

23 Views | 2025-03-19 19:09:33

More

ಗುಬ್ಬಿ : ಗುಬ್ಬಿಯಲ್ಲಿ ಅದ್ದೂರಿಯಾಗಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಗುಬ್ಬಿ ಪಟ್ಟಣದ ಬಾಬು ಜಗಜೀವನ್‌ ರಾಮ್‌ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಂತರ್‌ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತ

38 Views | 2025-03-20 18:46:05

More

ಗುಬ್ಬಿ : ಬಸವಣ್ಣನ ಆದರ್ಶಗಳನ್ನು ಪಾಲಿಸುವಂತೆ ಸಲಹೆ ಕೊಟ್ಟ ಗುಬ್ಬಿ ವಾಸಣ್ಣ

ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಗೌರಿಪುರ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ನೂತನ ರಾಜಗೋಪುರ ಹಾಗೂ ಕಳಶ ಪ್ರತಿಷ್ಠಾಪನಾ ಮಾಡಲಾಯಿತು.

28 Views | 2025-03-21 14:28:11

More

GUBBI: ಗುಬ್ಬಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ

ನಾಟಕರತ್ನ ಗುಬ್ಬಿ ವೀರಣ್ಣ ಅವರ ತವರೂರು ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.

31 Views | 2025-03-22 12:53:37

More

GUBBI: ಅದ್ಧೂರಿಯಾಗಿ ಜರುಗಿದ ಮಣ್ಣಮ್ಮ ದೇವಿ ರಥೋತ್ಸವ

ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣೇಮಾರಿ ಕಾವಲಿನ ಮಾದಪುರ ಶ್ರೀ ಮಣ್ಣಮ್ಮ ದೇವಿ ರಥೋತ್ಸವ ಮುಂಜಾನೆ ಮೂರು ಗಂಟೆ ಸುಮಾರಿಗೆ ಅದ್ಧೂರಿಯಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.

36 Views | 2025-03-23 12:36:26

More

GUBBI: ಗುಬ್ಬಿಯಪ್ಪನ ಗದ್ದುಗೆಗೆ ಗರಿ ಗರಿ ನೋಟಿನ ಅಲಂಕಾರ

ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ.

33 Views | 2025-03-23 16:56:01

More

GUBBI: ಗುಬ್ಬಿಯ ಕಳ್ಳಿಪಾಳ್ಯದ ಬಳಿ ಮೇಲ್ಸೇತುವೆ ನಿರ್ಮಿಸುವ ಭರವಸೆ ನೀಡಿದ ಸೋಮಣ್ಣ

ಗುಬ್ಬಿ ತಾಲೂಕಿನಾದ್ಯಂತ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಸಂಚಾರ ಕೈಗೊಂಡಿದ್ದು, ಬೈಪಾಸ್ ರಸ್ತೆಯಲ್ಲಿರುವ ಕಳ್ಳಿಪಾಳ್ಯ ಗೇಟ್ ಬಳಿ ಮೇಲ್ಸೆತುವೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ಮಾಡಿದ್ರು.

39 Views | 2025-03-23 17:32:59

More

GUBBI: ತುಮಕೂರು ಜಿ.ಪಂ ಸಿಇಒ ಜಿ. ಪ್ರಭು ವಿರುದ್ಧ ವ್ಯಾಪಕ ಟೀಕೆ

ತುಮಕೂರು ಜಿಲ್ಲಾ ಪಂಚಾಯ್ತಿ ಸಿಇಒ ಜಿ. ಪ್ರಭು ವಿರುದ್ಧ ದಲಿತ ಮುಖಂಡರು ನಿರಂತರವಾಗಿ ಟೀಕೆ ಮಾಡ್ತಾನೆ ಇದ್ದಾರೆ.

27 Views | 2025-03-23 17:46:58

More

GUBBI: ತುಮಕೂರಿನಲ್ಲಿ ಮತ್ತೆ ರಾಜಣ್ಣ vs ವಾಸಣ್ಣ? ರಾಜಣ್ಣ ಕಾಲೆಳೆದ ವಾಸಣ್ಣ ಫ್ಯಾನ್ ಪೇಜ್

ತುಮುಲ್ ಚುನಾವಣೆಯ ಬಳಿಕ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ನಿಮಗೆಲ್ಲಾ ಗೊತ್ತೇ ಇದೆ.

25 Views | 2025-03-24 18:17:03

More

ಗುಬ್ಬಿ : ಗುಬ್ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಅಂತರ್ ರಾಜ್ಯ ಕಳ್ಳರು ಅಂದರ್...!

ಓಜಿ ಕುಪ್ಪಂ ಗ್ಯಾಂಗ್‌.. ಅದು ಅಂತಿಂಥ ಗ್ಯಾಂಗ್‌ ಅಲ್ಲ.. ಹೆಸರು ಕೇಳಿದ್ರೇನೆ ಭಯಪಡುವಷ್ಟರ ಮಟ್ಟಿಗೆ ಭಯಾನಕ ಗ್ಯಾಂಗ್‌ ಅದು.. ಒಂದು ಸಲ ಕಣ್ಣಿಟ್ರೆ ಸಾಕು ಕಣ್ಮುಚ್ಚಿ ಕಣ್ಣು ಬಿಡೋದ್ರಲ್ಲಿ, ಲಕ

31 Views | 2025-03-25 17:27:08

More

GUBBI: ಗುಬ್ಬಿಯಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಜನ ಸ್ಪಂದನ ಸಭೆ

ಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿನ ಶಾಸಕರ ಕಾರ್ಯಾಲಯದಲ್ಲಿ ಜನ ಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

34 Views | 2025-03-26 11:51:32

More

GUBBI: ತಹಶೀಲ್ದಾರ್‌ ವಿರುದ್ದ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ಗುಬ್ಬಿ ತಹಶೀಲ್ದಾರ್‌ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

30 Views | 2025-03-26 13:39:07

More

GUBBI: ಅಳಿಲಘಟ್ಟ ಗ್ರಾಪಂ ಅಧ್ಯಕ್ಷರಾಗಿ ಶಿವಕುಮಾರಸ್ವಾಮಿ ಅವಿರೋಧ ಆಯ್ಕೆ

ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿ ಅಳಿಲುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಿವಕುಮಾರ್ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

36 Views | 2025-03-27 13:30:44

More

ಗುಬ್ಬಿ : ಕೊನೆಗೂ ಬೋನಿಗೆ ಬಿದ್ದ ಭಕ್ಷಕ ಚಿರತೆ | ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಹಲವು ಗ್ರಾಮಗಳಲ್ಲಿ ಕಳೆದ ಎರಡು ತಿಂಗಳಿಂದ ಸಾಕು ಪ್ರಾಣಿಗಳನ್ನ ಬಲಿ ಪಡೆದು, ರೈತರ ನಿದ್ದೆಗೆಡಿಸಿದ್ದ ಭಕ್ಷಕ ಚಿರತೆ ಅಂತೂ ಇಂತೂ ಕೊನೆಗೂ ಸೆರೆಸಿಕ್ಕಿದ್ದು, ರೈತ

36 Views | 2025-03-27 14:43:28

More

ಗುಬ್ಬಿ : ಮಕ್ಕಳಿಗೆ ಕಾನೂನು ಅರಿವು ಪಾಠ ಮಾಡಿದ ಸಬ್‌ ಇನ್ಸ್‌ ಪೆಕ್ಟರ್‌ ಸುನೀಲ್‌ ಕುಮಾರ್

ಗುಬ್ಬಿ ಪಟ್ಟಣದ ಪಿಎಂ.ಶ್ರೀ ಸರ್ಕಾರಿ ಶಾಲೆಯಲ್ಲಿ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

28 Views | 2025-03-28 13:16:12

More

ತುಮಕೂರು: ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಪ್ರಗತಿಪರರಿಂದ ಪ್ರತಿಭಟನೆ..!

ಗುಬ್ಬಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೈತ ಹೋರಾಟಗಾರರಿಗೆ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಬೆದರಿಕೆ ಹಾಕಿದ್ದು, ಈ ಕೂಡಲೇ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು

31 Views | 2025-03-28 16:42:50

More

ತುಮಕೂರು : ಜೂಜು ಅಡ್ಡೆ ಮೇಲೆ ಗುಬ್ಬಿ ಪೊಲೀಸರ ಮೆಗಾ ರೇಡ್..!

ಯುಗಾದಿ ಹಬ್ಬ ಬಂತೆಂದೆರೆ ಟೆಂಟ್‌ಗಳನ್ನು ಹಾಕಿಕೊಂಡು ಅಂದರ್‌ ಬಾಹರ್‌ ಆಡ್ತಾ ಇರೋರಿಗೆ ಪೊಲೀಸರು ಬಿಗ್‌ ಶಾಕ್‌ ಕೊಟ್ಟಿದ್ದಾರೆ. ತುಮಕೂರು ಎಸ್‌ಪಿ ಅಶೋಕ್ ಅಕ್ರಮ ಇಸ್ಪೀಟ್ ಆಟ ಕಂಡುಬಂದಲ್ಲಿ

26 Views | 2025-03-31 13:08:41

More

ಗುಬ್ಬಿ : ತುಮಕೂರು ಜಿಲ್ಲೆಯ ರೈತರಿಗೆ ಭರ್ಜರಿ ಗಿಫ್ಟ್ ಕೊಟ್ಟ ತುಮುಲ್

ಗುಬ್ಬಿ ತಾಲೂಕಿನ ಹೊಸಪಾಳ್ಯ ಬಳಿಯ ತುಮಕೂರು ಹಾಲು ಉತ್ಪಾದಕರ ಸಂಘದ ಆಡಳಿತ ಕಚೇರಿಯಲ್ಲಿ ತುಮುಲ್‌ ಅಧ್ಯಕ್ಷ ಹೆಚ್‌.ವಿ ವೆಂಕಟೇಶ್‌ ನೇತೃತ್ವದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಲಾಯಿತು.

37 Views | 2025-04-03 18:01:51

More

ಗುಬ್ಬಿ : ಹೆತ್ತ ತಾಯಿಗೆ ಬೇಡವಾದ್ಲಾ ಮಗಳು..?

ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಬೇಕಾದ್ರೆ ಇರ್ತಾರೆ, ಆದರೆ ಕೆಟ್ಟ ತಾಯಿ ಎಂದಿಗೂ ಇರೋದಿಲ್ಲ. ತನ್ನ ಸರ್ವಸ್ವವನ್ನು ತನ್ನ ಮಕ್ಕಳಿಗೆ ಅರ್ಪಿಸುವ ತ್ಯಾಗಮಯಿ ಅಂದರೆ ಅದು ತಾಯಿ. 

34 Views | 2025-04-03 18:21:57

More

ಗುಬ್ಬಿ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಇಬ್ಬರು ಅಂಗವಿಕಲ ಮಕ್ಕಳೊಂದಿಗೆ ತಾಯಿಯೊಬ್ಬಳು ನೇಣಿಗೆ ಶರಣಾಗಿರೋ ಧಾರುಣ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಅದಲಗೆರೆ ಗ್ರಾಮದಲ್ಲಿ ನಡೆದಿದೆ.

24 Views | 2025-04-04 11:47:52

More

ಗುಬ್ಬಿ: ಬಿಟ್ಟಗೊಂಡನಹಳ್ಳಿಯಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟಿಸಿದ್ರು.

ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕ ಎಸ್. ಅರ್ ಶ್ರೀನಿವಾಸ್ ಅವರು ನೂತನ ಹಾಲು ಉತ್ಪಾದಕರ ಮಹಿಳಾ ಸಂಘ ಉದ್ಘಾಟಿಸಿದ್ರು.

27 Views | 2025-04-04 12:15:30

More

ಗುಬ್ಬಿ : ಅದ್ದೂರಿಯಾಗಿ ಜರುಗಿದ ಶ್ರೀ ಲಕ್ಷ್ಮಿ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ

ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ದ ಹೊಸಕೆರೆ ಶ್ರೀ ಲಕ್ಷ್ಮಿ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಜರುಗಿತು.

14 Views | 2025-04-04 13:55:48

More

ಗುಬ್ಬಿ: ಗುಬ್ಬಿಯಲ್ಲಿ ಒಂದೇ ಕುಟುಂಬದ ಮೂವರ ಸೂಸೈಡ್ ಕೇಸ್‌ಗೆ ಟ್ವಿಸ್ಟ್

ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ.

27 Views | 2025-04-04 14:21:40

More

ಗುಬ್ಬಿ: ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡ ಅಪರಿಚಿತ ವ್ಯಕ್ತಿ

ಗುಬ್ಬಿ ತಾಲೂಕು ನಿಟ್ಟೂರಿನ ಅಮಾನಿಕೆರೆಯ ಖಾಸಗಿ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

25 Views | 2025-04-04 14:47:47

More

ಗುಬ್ಬಿ : KSRTC ಆಯ್ತು ಇದೀಗ ನಗರ ಸಾರಿಗೆ ಸರದಿ | ಡಿವೈಡರ್ ಗೆ ಬಸ್ ಡಿಕ್ಕಿ ಪ್ರಯಾಣಿಕರು ಪಾರು

ತುಮಕೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸರಣಿ ಅಪಘಾತಗಳಂತಹ ಪ್ರಕರಣಗಳು ಮಾಸುವ ಮುನ್ನವೇ ನಗರ ಸಾರಿಗೆ ಅಪಘಾತಕ್ಕೀಡಾಗಿದೆ. ಹೌದು ಇಷ್ಟು ದಿನ KSRTC ಬಸ್‌ ಚಾಲಕರ ನಿರ್ಲಕ್ಷ್ಯಕ್ಕೆ ತುಮಕೂರಿನಲ್

29 Views | 2025-04-05 17:31:12

More

ಗುಬ್ಬಿ : ಪ್ರಾಥಮಿಕ ಪಾಠಶಾಲೆಯಲ್ಲಿ 75 ನೇ ವರ್ಷದ ಅಮೃತ ಮಹೋತ್ಸವ ಸಮಾರಂಭ

ಗುಬ್ಬಿ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 75 ನೇ ವರ್ಷದ ಅಮೃತ ಮಹೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು.

25 Views | 2025-04-05 17:40:59

More

ಗುಬ್ಬಿ: ಅದ್ದೂರಿಯಾಗಿ ಜರುಗಿದ ಶ್ರೀ ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ

ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಇತಿಹಾಸ ಪ್ರಸಿದ್ದ ಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

22 Views | 2025-04-06 13:38:44

More

ಗುಬ್ಬಿ: ಶ್ರೀ ಬಿದ್ದ ಹನುಮಂತರಾಯ ಸ್ವಾಮಿ ದೇವಾಲಯದಲ್ಲಿ ಅದ್ದೂರಿ ಶ್ರೀ ರಾಮನವಮಿ ಆಚರಣೆ

ಇಂದು ನಾಡಿನಾದ್ಯಂತ ಶ್ರೀ ರಾಮನವಮಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸ್ತಿದ್ದು, ಗುಬ್ಬಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಬಿದ್ದ ಹನುಮಂತರಾಯ ಸ್ವಾಮಿ

20 Views | 2025-04-06 17:09:47

More

ಗುಬ್ಬಿ : ಕೇಬಲ್‌ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

ನಾವು ಚಿನ್ನ, ಬಂಗಾರ, ದುಡ್ಡನ್ನು ಕದಿಯೋದನ್ನು ನೋಡಿದ್ದೇವೆ. ಅಷ್ಟೇ ಯಾಕೆ ದೇಗುಲದಲ್ಲಿದ್ದ ಹುಂಡಿಯನ್ನು ಕದ್ದಿರೋ ಕಳ್ಳರನ್ನು ಕೂಡ ನೋಡಿದ್ದೇವೆ.

17 Views | 2025-04-07 17:53:45

More

ಗುಬ್ಬಿ: ಸಿದ್ದರಾಮಯ್ಯ ಅಲ್ಲ ಟ್ಯಾಕ್ಸ್ ರಾಮಯ್ಯ ಎಂದು MT ಕೃಷ್ಣಪ್ಪ ವ್ಯಂಗ್ಯ

ಗುಬ್ಬಿ ತಾಲೂಕಿನ ಸಿ.ಎಸ್‌ ಪುರದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಶಾಸಕ ಎಂ.ಟಿ ಕೃಷ್ಣಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

26 Views | 2025-04-08 17:37:54

More

ಗುಬ್ಬಿ : ಅದ್ದೂರಿಯಾಗಿ ನಡೆದ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ

ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ದ ಬೆಟ್ಟದಹಳ್ಳಿ ಶ್ರೀ ವೀರಭದ್ರೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

23 Views | 2025-04-09 12:27:42

More

ಗುಬ್ಬಿ : ಕಲ್ಲೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಕಲ್ಲೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ದೇಹ ತೇಲುತ್ತಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಕೆರೆಯಲ್ಲಿ ಶವ ತೇಲುತ್ತಿರೋದನ್ನು ಕಂಡ ಸ್ಥಳೀಯರು ಕೂಡಲೇ

16 Views | 2025-04-10 12:06:10

More

ಗುಬ್ಬಿ : ರೈಲ್ವೆ ಇಲಾಖೆಯಲ್ಲಿ ತುಮಕೂರು ದಾಖಲೆ ಸೃಷ್ಟಿಸುತ್ತೆ ಎಂದ ಸೋಮಣ್ಣ

ರೈಲ್ವೆ ಗೇಟ್‌ನಿಂದ ಆಗ್ತಿರೋ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರು ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ.

19 Views | 2025-04-10 15:50:02

More

ಗುಬ್ಬಿ : ಕಿಡಿಗೇಡಿಗಳ ಕೃತ್ಯಕ್ಕೆ ಬೆಚ್ಚಿ ಬಿದ್ದ ಅನ್ನದಾತ ..!

ರೈತನೋರ್ವ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದು, ಅನ್ನದಾತ ಕಂಗಲಾಗಿದ್ದಾನೆ. ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

16 Views | 2025-04-11 18:10:00

More

ಗುಬ್ಬಿ : ಗುಬ್ಬಿ ಪಟ್ಟಣದಲ್ಲಿ ವಿಶ್ವ ಮಹಿಳಾ ದಿನ ಆಚರಣೆ

ಗುಬ್ಬಿ ಪಟ್ಟಣದ ಹೊರವಲಯದಲ್ಲಿರುವ ಬಾಲಾಜಿ ಕಲ್ಯಾಣ ಮಂಟಪದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯ್ತು, ಜೊತೆಗೆ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕೂಡ ಆಯೋಜಿಸಲಾಗಿತ್ತು.

12 Views | 2025-04-12 17:47:55

More

ಗುಬ್ಬಿ : ಜನಪ್ರತಿನಿಧಿಗಳ ವಿರುದ್ಧ ಸಿಡಿದೆದ್ದ ಗ್ರಾಮದ ನಿವಾಸಿಗಳು

ಹಳ್ಳಿ- ಹಳ್ಳಿಗಳ ಅಭಿವೃದ್ಧಿಗೆಂದು ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಕೆಲವೊಂದು ಗ್ರಾಮಗಳ ಅಭಿವೃದ್ಧಿ ಇರಲಿ ಆ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯ ಅಂದರೆ ಏನು ಅಂತಾನೇ ಗೊತ್ತಿಲ

20 Views | 2025-04-13 16:56:34

More

ಗುಬ್ಬಿ : ಎಂ.ಎಚ್.ಪಟ್ಟಣದಲ್ಲಿ ಅದ್ದೂರಿ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ

ಗುಬ್ಬಿ ತಾಲೂಕಿನ ಎಂ.ಹೆಚ್‌ ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

19 Views | 2025-04-13 17:10:41

More

ತುಮಕೂರು : ಪೊಲೀಸರ ಭರ್ಜರಿ ಕಾರ್ಯಾಚರಣೆ | 48 ಗಂಟೆಗಳಲ್ಲಿ ಆರೋಪಿ ಅಂದರ್

ಪೊಲೀಸರ ದಕ್ಷ ಕಾರ್ಯಾಚರಣೆಯಿಂದ ಕೇವಲ 48 ಗಂಟೆಗಳಲ್ಲೇ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ವೃದ್ಧೆಯನ್ನು ಹೆದರಿಸಿ 51 ಗ್ರಾಂ ತೂಕದ 4 ಚಿನ್ನದ ಸರವನ್ನು ಸುಲಿಗೆ ಮಾಡ

12 Views | 2025-04-15 16:13:46

More

ಗುಬ್ಬಿ : ಅದ್ದೂರಿಯಾಗಿ ಜರುಗಿದ ಕೆಂಪಮ್ಮದೇವಿ ಜಾತ್ರಾ ಮಹೋತ್ಸವ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ದೊಡ್ಡಗುಣಿ ಗ್ರಾಮದಲ್ಲಿ ಕೆಂಪಮ್ಮದೇವಿ ಜಾತ್ರಾ ಮಹೋತ್ಸವವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಸತತವಾಗಿ ಎಂಟು ದಿನ ನಡೆಯುವ ಜಾತ್ರ

15 Views | 2025-04-15 18:01:19

More

TUMAKURU: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಶಿಕ್ಷಕ ಬಲಿ | ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಆತ ಸರ್ಕಾರಿ‌ ಶಾಲೆ ಶಿಕ್ಷಕ, ಸಮಾಜದ ಮೇಲೆ ಅತ್ಯಂತ ಕಳಕಳಿ ಇಟ್ಟುಕೊಂಡಿದ್ದಂತ ವ್ಯಕ್ತಿ, ಅದರಲ್ಲೂ ಸಮಾಜ ಸೇವೆ ಅಂದ್ರೆ ಟೊಂಕಕಟ್ಟಿ ನಿಲ್ತಿದ್ದಂತ ವ್ಯಕ್ತಿ..

7 Views | 2025-04-16 15:30:34

More