ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ಶೋಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಇಂದಿನಿಂದ ಫೆಬ್ರವರಿ 14ರವರೆಗೂ ಏರ್ ಶೋ ನಡೆಯಲಿದೆ. ಏರ್ಶೋ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
143 Views | 2025-02-10 19:08:36
Moreಬೆಂಗಳೂರಿನ ಎಚ್ಎಎಲ್ ವ್ಯಾಪ್ತಿಯ ಶಾಸ್ತ್ರಿನಗರದಲ್ಲಿ ತಿರುಪತಿಗೆ ತೆರಳಿದ್ದ ಉದ್ಯಮಿಯೋರ್ವರ ಮನೆಯಲ್ಲಿ ನೇಪಾಳಿ ಮೂಲದ ದಂಪತಿಗಳು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
37 Views | 2025-06-01 19:03:16
Moreಗುಬ್ಬಿ ತಾಲೂಕು ಕಚೇರಿಯ ಆವರಣದಲ್ಲಿದ್ದ ಸಾರ್ವಜನಿಕ ಶೌಚಾಲಯದ ಅವ್ಯವಸ್ಥೆಯ ಕುರಿತು ನಿಮ್ಮ ಪ್ರಜಾಶಕ್ತಿ ಟಿವಿ ಕೆಲವು ದಿನಗಳ ಹಿಂದೆ ಸವಿಸ್ತಾರವಾಗಿ ವರದಿ ಮಾಡಿತ್ತು.
13 Views | 2025-06-04 17:20:03
More