Post by Tags

  • Home
  • >
  • Post by Tags

ಕೊರಟಗೆರೆ: ಮೈಕ್ರೋ ಫೈನಾನ್ಸ್ ಹಾವಳಿಗೆ ತುಮಕೂರಿನಲ್ಲಿ ಮತ್ತೋರ್ವ ಮಹಿಳೆ ಆತ್ಮಹತ್ಯೆಗೆ ಯತ್ನ..!

ಈ ಮೈಕ್ರೋ ಫೈನಾನ್ಸ್‌ ಅನ್ನೋ ಭೂತ ಬಡಜನರನ್ನ ಕಿತ್ತು ತಿಂತಾ ಇದೆ. ಮೈಕ್ರೋ ಫೈನಾನ್ಸ್‌ ಸಿಬ್ಬಂದಿಯ ಕಾಟಕ್ಕೆ ಬೇಸತ್ತು ಅದೇಷ್ಟೋ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಳ್ತಿದ್ದಾರೆ.

47 Views | 2025-01-29 16:15:23

More

ಕೊರಟಗೆರೆ : ಫೈನಾನ್ಸ್‌ ಗಳ ಕಾಟಕ್ಕೆ ವಿಶೇಷಚೇತನ ಮಕ್ಕಳೊಂದಿಗೆ ಊರನ್ನೇ ಬಿಟ್ಟ ದಂಪತಿ...!

ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೆ, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಇತ್ತ ಗೃಹ ಸಚಿವರ ಸ್ವಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್‌ಗಳ ಕಾಟ ಮೀತಿ ಮೀರಿದೆ.

49 Views | 2025-01-29 19:23:39

More

ಹುಬ್ಬಳ್ಳಿ: ಬಡ್ಡಿ ಸಾಲದ ಕಿರುಕುಳ | ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ..!

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳದ ಜೊತೆಗೆ ಬಡ್ಡಿ ಸಾಲ ನೀಡುವವರ ಹಾವಳಿಯೂ ಹೆಚ್ಚಾಗಿದೆ. ಇದೀಗ ಸಾಲ ಕೊಟ್ಟವನ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಜೀವಕಳೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ಬುಧವಾರ ನಡೆದಿದೆ.

36 Views | 2025-02-20 12:26:05

More

ತುಮಕೂರು : RBI ವ್ಯಾಪ್ತಿಗೆ ಬರೋ ಬ್ಯಾಂಕಿನ ರಿಕವರಿ ಏಜೆಂಟ್ ಗಳಿಂದ ಟಾರ್ಚರ್..!

ಮೈಕ್ರೋ ಫೈನಾನ್ಸ್‌ಗಳ ಕಾಟ ಎಲ್ಲೆ ಮೀರಿದ್ದು, ಸಾಕಷ್ಟು ಮಂದಿ ಅಮಾಯಕ ಜೀವಗಳು ಬಲಿಯಾಗಿದ್ದು, ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್‌ಗಳಿಗೆ ಮೂಗುದಾರ ಹಾಕಲು ಸುಗ್ರೀವಾಜ್ಞೆಯನ್ನು ಕೂಡ ಜಾರಿಗೆ ತರಲಾಗಿತ್ತು.

50 Views | 2025-03-05 11:34:52

More

ಚಿಕ್ಕಬಳ್ಳಾಪುರ : ಸಾಲ ಕಟ್ಟಿಲ್ಲ ಅಂತಾ ಬಾಣಂತಿಯನ್ನು ಹೊರ ಹಾಕಿ ದರ್ಪ..!

ಇಷ್ಟು ದಿನ ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ರಾಜ್ಯದ ಜನರು ಹೈರಾಣಿಗಿದ್ದರು. ಕೆಲವರು ಮನೆಗೆ ಬೀಗ ಹಾಕಿಕೊಂಡು ಊರನ್ನೇ ಬಿಟ್ಟು ಹೋದರೆ, ಇನ್ನು ಕೆಲವರು ಫೈನಾನ್ಸ್‌ಗಳ ಕಾಟಕ್ಕೆ ಸಾವಿಗೆ ಶರಣಾಗಿದ್ದರು.

40 Views | 2025-03-05 15:18:27

More

ಚಿಕ್ಕಬಳ್ಳಾಪುರ: ಸಾವಿನ ಮನೆಯಲ್ಲೂ ಕ್ರೌರ್ಯತೆ ಮೆರೆದ ಮೈಕ್ರೋ ಫೈನಾನ್ಸ್ ಸಿಬ್ಬಂದಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್‌ ಕಾಟ ಹೆಚ್ಚಾಗ್ತಾನೆ ಇದ್ದು, ಅದೆಷ್ಟೋ ಅಮಾಯಕ ಜೀವಗಳು ಉಸಿರು ನಿಲ್ಲಿಸಿವೆ. ಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ಮೂಗುದಾರ ಹಾಕಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿದರೂ ಕೂಡ ಫೈನಾನ್ಸ್‌ ಸಿಬ

46 Views | 2025-03-17 19:17:15

More

ತುಮಕೂರು : ಗೃಹ ಸಚಿವ ತವರಲ್ಲೇ ನಿಲ್ತಿಲ್ಲ ಮೈಕ್ರೋ ಫೈನಾನ್ಸ್ ಕಿರುಕುಳ

ಗೃಹಸಚಿವ ಡಾ.ಜಿ ಪರಮೇಶ್ವರ್‌ ತವರು ಕ್ಷೇತ್ರದಲ್ಲಿ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕಿರುಕುಳ ಮುಂದುವರೆಯುತ್ತಲೇ ಇದೆ.

21 Views | 2025-04-06 16:44:33

More