ಹಾಸನ ನಗರದಲ್ಲಿ ನೆಲೆಸಿರುವ ಶ್ರೀ ಹಾಸನಾಂಬೆಯ ದೇವಸ್ಥಾನವು ಸುಮಾರು 12 ನೇ ಶತಮಾನದಲ್ಲಿ ಕೃಷ್ಣಪ್ಪನಾಯಕ ಮತ್ತು ಸಂಜೀವನಾಯಕ ಎಂಬ ಪಾಳೆಗಾರರ ಕಾಲದಲ್ಲಿ ಸ್ಥಾಪಿತ ವಾಗಿರುವ ಈ ದೇವಾಲಯವಾಗಿದೆ.
2025-02-07 12:42:17
Moreಇತ್ತೀಚಿಗೆ ಬೆಂಗಳೂರಿನ ಚಾಮರಾಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮರೆದಿರುವ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚು ಹೊಡೆದು ಗಾಯಗೊಳಿಸಿರುವ ಪ್ರಕರಣ ಬೆಳಗೆ ಬಂದಿತ್ತು
2025-02-18 17:54:04
Moreಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಜಿಲ್ಲೆ . ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್ ಎಂಬ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.
2025-02-20 18:53:37
More