ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ಶನಿವಾರ ರಾತ್ರಿ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, 6 ಹಸುಗಳು ಹಾಗೂ 2 ಕರುಗಳು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.
2025-02-16 14:25:02
Moreಹಾವೇರಿ ಜಿಲ್ಲೆಯ ತಾಲೂಕಿನ ಕಳ್ಳಿಹಾಳ ಗ್ರಾಮದ ಯುವ ರೈತನೊಬ್ಬ ವಯಸ್ಸಾದರೂ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂಬ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
2025-02-22 16:32:06
Moreಅಂಗನವಾಡಿ ಕಾರ್ಯಕರ್ತೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರುನಲ್ಲಿ ನಡೆದಿದೆ.
2025-02-24 12:16:25
Moreಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾವೇರಿ ಜಿಲ್ಲೆಯ ದೇವಗಿರಿಯಲ್ಲಿ ನಡೆದಿದೆ
2025-03-04 14:07:40
More