ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಮಕ್ಕಳು , ಯುವಕ ಯುವತಿಯರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು,
60 Views | 2025-01-19 12:29:25
Moreಇತ್ತೀಚಿಗೆ ಯುವ ಜನತೆಯಲ್ಲಿ ಹೃದಯಘಾತವಾಗೋ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಆರೋಗ್ಯವಂತ ಯುವಕ, ಯುವತಿಯರೇ ಹಾರ್ಟ್ ಅಟ್ಯಾಕ್ನಿಂದ ಸಾಯುತ್ತಿದ್ದಾರೆ.
46 Views | 2025-01-19 14:53:58
Moreಕನ್ನಡ ಚಿತ್ರರಂಗದ ಹಿರಿಯ ನಟ ದಿನೇಶ್ ರವರ ಪುತ್ರ, ನವಗ್ರಹ ಸಿನಿಮಾದ ಶೆಟ್ಟಿ ಖ್ಯಾತಿಯ ನಟ ಗಿರಿ ದಿನೇಶ್ ಹೃದಯಘಾತದಿಂದ ನಿಧನರಾಗಿದ್ದಾರೆ.
110 Views | 2025-02-08 13:14:02
Moreಪ್ರತಿದಿನ ಬೆಳಿಗ್ಗೆ ಊಟಕ್ಕೆ ಮುನ್ನ 2-3 ಎಸಳು ಬೆಳ್ಳುಳ್ಳಿಯನ್ನು ಅಗಿದು ತಿಂದರೆ ಅದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಬೆಳ್ಳುಳ್ಳಿಯಲ್ಲಿ ಅಲಿಸಿನ್ ಎಂಬ ಸಲ್ಫರ್ ಸಂಯುಕ್ತವಿದೆ, ಇದು ಫೈಟೊಕೆಮಿಕಲ್ ಆಗಿದೆ. ಇದು ರೋಗಗಳನ್ನು ತಡೆಗಟ
147 Views | 2025-02-08 18:11:54
Moreಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನಪ್ಪಿದ್ದರು. ಅದರಲ್ಲಿ ಕರ್ನಾಟಕದ ನಾಲ್ಕು ಜನ ಸಾವನಪ್ಪಿದ್ದರು.
124 Views | 2025-02-12 14:03:30
Moreಇತ್ತೀಚೆಗೆ ಯುವ ಜನತೆಯಲ್ಲಿ ಹೃದಯಾಘಾತವಾಗೋ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಆರೋಗ್ಯವಂತ ಯುವಕ, ಯುವತಿಯರೇ ಹಾರ್ಟ್ ಅಟ್ಯಾಕ್ ನಿಂದ ಸಾಯುತ್ತಿದ್ದಾರೆ, ಇತ್ತೀಚಿಗಷ್ಟೇ ಚಾಮರಾಜನಗರದಲ್ಲಿ 3ನೇ ತರಗತಿ ಓದುತ್ತಿದ್ದ 8 ವರ್ಷದ ಬಾಲಕಿ ಶಾಲೆಯಲ್ಲೇ
47 Views | 2025-02-18 12:42:35
Moreಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಉಡುಪಿ ನಗರದಲ್ಲಿ ಖಾಸಗಿ ಫೈನಾನ್ಸ್ ಮಾಲೀಕ ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು
70 Views | 2025-02-21 13:29:09
Moreಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲೂ ಹೃದಯಾಘಾತದಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದೀಗ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ
46 Views | 2025-02-23 12:38:14
Moreಸಾವು ಯಾವಾಗ ಹೇಗೆ ಬರುತ್ತೇ ಅಂತ ಯಾರಿಗೂ ತಿಳಿದಿಲ್ಲ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಹೃದಯಾ ವ
70 Views | 2025-03-05 14:37:33
Moreತುಮಕೂರಿನ ಟೌನ್ ಹಾಲ್ ನಲ್ಲಿ 31 ವರ್ಷದಿಂದ ರಾಜ್ ಕುಮಾರ್ ಹೋಟೆಲ್ ನಡೆಸುತ್ತಿದ್ದ ಕುಮಾರ್ , ನೈಟ್ ಹೋಟಲ್ ಕುಮಾರಣ್ಣ, ಚಿತ್ರಾನ್ನ ಕುಮಾರಣ್ಣ, ಎಂದೇ ಹೆಸರುವಾಸಿಯಾಗಿದ್ದ ಕುಮಾರ್ ಅವರು ನೆನ್ನೆ ತಡರಾತ್ರಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
71 Views | 2025-03-06 18:38:27
Moreಹೃದ್ರೋಗವು ಪ್ರಪಂಚದಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿದೆ. ಹಾಗಾಗಿ ನಿಮ್ಮ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಾಗ ಜಾಗರೂಕರಾಗಿರಬೇಕು.
35 Views | 2025-04-09 18:49:09
Moreಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದ ಕೊದಂಡಪ್ಪ ಎಂಬಾತ ಕಳೆದ ಮೂರು ದಿನಗಳ ಹಿಂದೆಯಷ್ಟೇ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾರೆ.
34 Views | 2025-04-25 16:45:09
Moreಜೀ ಕನ್ನಡದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ್ದಾರೆ.
66 Views | 2025-05-12 13:30:36
Moreಸಾವು ಮನುಷ್ಯನಿಗೆ ಹೇಗೆ ಯಾವಾಗ ಯಾವ ರೂಪದಲ್ಲಿ ಬರುತ್ತೇ ಅನ್ನೋದನ್ನು ಊಹಿಸಲು ಸಾಧ್ಯವಿಲ್ಲ.
40 Views | 2025-05-13 16:49:14
Moreಇತ್ತೀಚೆಗೆ ಯುವ ಜನತೆಯಲ್ಲಿ ಯಾವಾಗ ಹೇಗೆ ಸಾವು ಬರುತ್ತೇ ಅನ್ನೋದು ಗೊತ್ತಿಲ್ಲ, ಬೈಕ್ ಓಡಿಸುತ್ತಿರುವಾಗಲೇ ಹೃದಯಾಘಾತವಾಗಿ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂ
28 Views | 2025-05-19 18:32:39
Moreಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯಲ್ಲಿ ಶೋಕಾಂತಿಕ ಘಟನೆ ನಡೆದಿದ್ದು, 19 ವರ್ಷದ ಸಂಧ್ಯಾ ಎಂಬ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.
37 Views | 2025-05-22 10:54:42
Moreಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಹೃದಯಾಘಾತದಿಂದ ಯೌವನದಲ್ಲೇ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದರ ನಡುವೆ ವಿಜಯಪುರದಲ್ಲಿ ಮತ್ತೊಂದು ದುಃಖದ ಘಟನೆ ನಡೆದಿದೆ.
49 Views | 2025-05-24 15:51:52
Moreಬದಲಾಗುತ್ತಿರುವ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿಯ ಕಾರಣದಿಂದಾಗಿ ಹೃದಯಾಘಾತದಿಂದ ಸಾಯುವವರ ಸಂಖ್ಯೆ ಹೆಚ್ಚುತ್ತಿದೆ.
44 Views | 2025-05-24 18:02:52
Moreವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿ= ಇಂದು ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
56 Views | 2025-05-25 12:27:22
Moreಅಂಬೇಡ್ಕರ್ ಜಯಂತಿಯ ಮೆರವಣಿಗೆಯ ವೇಳೆ ನೃತ್ಯ ಮಾಡುತ್ತಿದ್ದ ಯುವಕನೋರ್ವ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕಲಬುರಗಿ ತಾಲೂಕಿನ ಹತಗುಂದಾ ಗ್ರಾಮದಲ್ಲಿ ನಡೆದಿದೆ.
10 Views | 2025-05-28 17:34:16
Moreಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಹೃದಯಾಘಾತದ ಪ್ರಕರಣಗಳು ಎಗ್ಗಿಲ್ಲದೇ ಏರುತ್ತಿದ್ದು, ಅದರಲ್ಲೂ ಯುವಕ-ಯುವತಿಯರು ಬಲಿಯಾಗುತ್ತಿರುವ ಘಟನೆಗಳು ಏರಿಕೆ ಆಗ್ತಾನೆ ಇದೆ.
8 Views | 2025-05-29 13:57:18
Moreತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವಾರು ದಕ್ಷಿಣ ಭಾರತೀಯ ಭಾಷಾ ಚಿತ್ರಗಳಲ್ಲಿ ನಟಿಸಿರುವ ಖ್ಯಾತ ನಟ ರಾಜೇಶ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
10 Views | 2025-05-29 16:22:40
More