Post by Tags

  • Home
  • >
  • Post by Tags

ಮಧುಗಿರಿ: ಗ್ರಾಮ ಸಹಾಯಕನಾಗಿದ್ದವನಿಂದ ರೈತರ ಬೆಳೆ ವಿಮೆಗೆ ಕನ್ನ

ಮಧುಗಿರಿ ಭಕ್ತರಹಳ್ಳಿ ವೃತ್ತಕ್ಕೆ ಗ್ರಾಮ ಸಹಾಯಕನಾಗಿ ಆಯ್ಕೆಯಾಗಿದ್ದ ವ್ಯಕ್ತಿಯೇ ರೈತರ ಬೆಳೆ ವಿಮೆಯಲ್ಲಿ ಸರ್ಕಾರ ಹಾಗೂ ರೈತರಿಗೆ ವಂಚಿಸಿ ಸುಮಾರು 90 ಲಕ್ಷದಷ್ಟು ಪರಿಹಾರದ ಮೊತ್ತ ಕಬಳಿಸಿ ರಾಜೀನಾಮೆ ನೀಡಿದ್ದ.

50 Views | 2025-02-14 13:55:46

More

ಬೆಂಗಳೂರು : ಮನೆ ಆವರಣದಲ್ಲಿ ಗಾಂಜಾ ಗಿಡ ಕೇಸ್‌ ಗೆ ಬಿಗ್‌ ರಿಲೀಫ್ ನೀಡಿದ ಹೈಕೋರ್ಟ್‌ ..!

ಮನೆ ಆವರಣದಲ್ಲಿ ಬೆಳೆದಿದ್ದ ಗಾಂಜಾ ಗಿಡದಿಂದ ಕ್ರಿಮಿನಲ್‌ ಕೇಸ್‌ ಎದುರಿಸುತ್ತಿದ್ದ 67 ವರ್ಷದ ಬೆಂಗಳೂರಿನ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ಬಿಗ್‌ ರಿಲೀಫ್‌ ನೀಡಿದೆ

44 Views | 2025-05-05 18:34:33

More