Post by Tags

  • Home
  • >
  • Post by Tags

ಮೈಸೂರು : ಅರಣ್ಯ ಪ್ರದೇಶಕ್ಕೆ ಬೆಂಕಿ | ಧಗ ಧಗನೇ ಹೊತ್ತಿ ಉರಿದ ಅರಣ್ಯ ಪ್ರದೇಶ

ಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಂಭವಿಸುತ್ತಲೇ ಇವೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮದ ಬಳಿಯಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡಮರಗಳು ಸುಟ್ಟುಹೋಗಿವೆ.

42 Views | 2025-03-11 16:55:12

More

ಕೊರಟಗೆರೆ : ಸಿದ್ದರಬೆಟ್ಟ ತಪೋಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಕೊರತೆ

ಸಂಜೀವಿನಿ ಪರ್ವತ, ದಿವ್ಯ ಔಷಧಿಗಳ ಕ್ಷೇತ್ರ, ಸಿದ್ದರ ತಪೋವನ, ಸಾಧು ಸಂತರ ತವರೂರು ಎಂದೇ ಪ್ರಖ್ಯಾತಿ ಪಡೆದಿರೋ ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟ ಕ್ಷೇತ್ರ.

43 Views | 2025-04-01 14:49:02

More

ಕೊರಟಗೆರೆ : ಪ್ರಜಾಶಕ್ತಿ ವರದಿಯ ಬಿಗ್ ಇಂಫ್ಯಾಕ್ಟ್ | ಸಿದ್ದರಬೆಟ್ಟದ ದಾಸೋಹದ ಉಗ್ರಾಣದಲ್ಲಿದ್ದ ದವಸ-ಧಾನ್ಯ ಹರಾಜು

ಪ್ರಜಾಶಕ್ತಿ ಟಿವಿ ಪ್ರಾರಂಭವಾಗಿ ಕೆಲವೇ ತಿಂಗಳುಗಳಲ್ಲಿ ತುಮಕೂರಿನ ಮನೆ ಮನೆಗೂ ತಲುಪಿದೆ. ಗ್ರಾಮಗಳ ಸಮಸ್ಯೆಗಳ ಬಗ್ಗೆ ವರದಿ ಬಿತ್ತರಿಸುವ ಮೂಲಕ ಅಧಿಕಾರಿಗಳ ಕಣ್ತೆರೆಸುವ ಕೆಲಸವನ್ನು ಕೂಡ ಮಾಡಿದೆ

38 Views | 2025-04-04 13:20:32

More