ಸಚಿವ ಜಮೀರ್ ಖಾನ್ ಪುತ್ರ ಜೈದ್ ಖಾನ್ ಕನ್ನಡ ಚಿತ್ರರಂಗದಲ್ಲಿ ನಟನಾಗಿ ಮಿಂಚುತ್ತಿರುವ ಇವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸದ್ಯ ಜೈದ್ ನಟಿಸುತ್ತಿರುವ ಕಲ್ಟ್ ಸಿನಿಮಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.
0 Views | 2025-01-31 17:33:22
Moreಶಾರ್ಟ್ ಸರ್ಕ್ಯೂಟ್ ನಿಂದ SBI ಬ್ಯಾಂಕ್ ನ ಎಟಿಎಂ ಗೆ ಬೆಂಕಿ ತಗುಲಿ ಸುಮಾರು 16 ಲಕ್ಷ ರೂಪಾಯಿ ನಗದು ಸುಟ್ಟು ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಶುಕ್ರವಾರ ನಡೆದಿದೆ.
80 Views | 2025-02-28 14:58:30
Moreರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಯ ‘ಸಮರ್ಪಣಾ ಸಂಕಲ್ಪ’ ಸಮಾವೇಶ ನಾಳೆ ವಿಜೃಂಭಣೆಯಿಂದ ನಡೆಯಲಿದ್ದು, ಉಕ್ಕಿನ ನಾಡು ಹೊಸಪೇಟೆಯಲ್ಲಿ ಸಕಲ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.
27 Views | 2025-05-19 17:56:24
Moreಗ್ಯಾರಂಟಿ ಹೆಸರಲ್ಲಿ ಅಧಿಕಾರದ ಗದ್ದುಗೆ ಏರಿದ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರೈಕೆಯಾದ ಹಿನ್ನೆಲೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕಾಂಗ್ರೆಸ್ ಸಾಧನ ಸಮಾವೇಶವನ್ನು ಆಯೋಜನೆ ಮಾಡಲಾಗಿ
43 Views | 2025-05-20 18:41:25
More