ತುಮಕೂರು ಜಿಲ್ಲೆಯ ಪಾವಗಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ 9 ಗಂಟೆಯಲ್ಲಿ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ತಿರುವಿನ ಬಳಿ ನಡೆದಿದೆ.
2025-02-01 13:08:17
Moreರಾಜ್ಯದಲ್ಲಿ ಬೇಸಿಗೆ ಆರಂಭವಾಗ್ತಿದ್ದು, ವೈರಲ್ ಜ್ವರದ ಜೊತೆಗೆ ಇದೀಗ ಡೆಂಘಿ ಜ್ವರ ವಕ್ಕರಿಸಿದ್ದು, 7 ವರ್ಷದ ಬಾಲಕ ಡೆಂಘಿ ಮಾರಿಗೆ ಬಲಿಯಾಗಿದ್ದಾನೆ.
2025-02-08 12:27:35
Moreಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.
2025-02-11 16:54:34
Moreಚಿಕ್ಕನಾಯಕನಹಳ್ಳಿ ಪಟ್ಟಣದ ಭೈರಾಪುರ ಗ್ರಾಮದ ಜಿ, ಎಚ್, ಎಸ್ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ರಾಹುಲ್ ಬಿ. ಜೆ (16) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
2025-02-22 15:55:13
More