Post by Tags

  • Home
  • >
  • Post by Tags

ಹುಬ್ಬಳ್ಳಿ: ಮಕ್ಕಳ ಪೌಷ್ಟಿಕ ಆಹಾರಕ್ಕೆ ಕನ್ನ| ಅಂಗನವಾಡಿ ಕಾರ್ಯಕರ್ತರು ಸೇರಿ 26 ಜನರ ಬಂಧನ

ಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

90 Views | 2025-02-18 16:54:38

More

ಹುಬ್ಬಳ್ಳಿ: ಬಡ್ಡಿ ಸಾಲದ ಕಿರುಕುಳ | ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ..!

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳದ ಜೊತೆಗೆ ಬಡ್ಡಿ ಸಾಲ ನೀಡುವವರ ಹಾವಳಿಯೂ ಹೆಚ್ಚಾಗಿದೆ. ಇದೀಗ ಸಾಲ ಕೊಟ್ಟವನ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಜೀವಕಳೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ಬುಧವಾರ ನಡೆದಿದೆ.

75 Views | 2025-02-20 12:26:05

More

ಹುಬ್ಬಳ್ಳಿ : ಆಸ್ಪತ್ರೆ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ ..!

ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೋರ್ವ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ನಗರದ ಕೆಎಂಸಿ ಆರ್‌ ಐ ಆಸ್ಪತ್ರೆಯಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರನಗರದ ನಿವಾಸಿ

45 Views | 2025-04-10 19:00:10

More

ಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಅಪ್ರಾಪ್ತ ಬಾಲಕರಿಬ್ಬರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

ಕ್ಷುಲ್ಲಕ ಕಾರಣಕ್ಕೆ 6 ನೇ ತರಗತಿ ಓದುತ್ತಿದ್ದ ಬಾಲಕನೋರ್ವ 9 ನೇ ತರಗತಿ ಓದುತ್ತಿದ್ದ ಬಾಲಕನಿಗೆ ಚಾಕುವಿನಿಂದ ಇರಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಮರಿಪೇಟೆಯ ಗುರುಸಿದ್ದೇಶ

38 Views | 2025-05-13 14:23:44

More

ಹುಬ್ಬಳ್ಳಿ : ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಸಾವು...!

ರೆಯಲ್ಲಿ ಹಸು ಮೈ ತೊಳೆಯಲು ಹೋದ ವೇಳೆ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ನಡೆದಿದೆ.

23 Views | 2025-05-21 12:50:03

More

ಹುಬ್ಬಳ್ಳಿ : ಶೋಕಿ ಜೀವನಕ್ಕಾಗಿ ಚಿಕ್ಕಪ್ಪನ ಮನೆಗೆ ಕನ್ನ ಹಾಕಿದ ಯುವಕ..!

ಅಮೆರಿಕಾದಲ್ಲಿ ಓದಬೇಕು, ಬ್ರಾಂಡೆಡ್ ಬಟ್ಟೆ ಖರೀದಿಸಬೇಕು, ಪ್ಯಾಶನ್ ಫಾಲೋ ಮಾಡಬೇಕು ಎಂಬ ಅತಿರೇಕದ ಆಸೆಗಳಿಗಾಗಿ ಯುವಕನೋರ್ವ ತನ್ನದೇ ಸಂಬಂಧಿಕರ ಮನೆಗೆ ಕನ್ನ ಹಾಕಿದ ಘಟನೆ ಹುಬ್ಬಳ್ಳಿಯ ಇಸ್ಲಾಂಪು

26 Views | 2025-05-22 16:49:29

More

ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಗ್ಯಾಂಗ್ ಅಟ್ಯಾಕ್!

ಹುಬ್ಬಳ್ಳಿಯ ರಾಮನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಪುಂಡರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿರುವ ದಾರುಣ ಘಟನೆ ನಡೆದಿದೆ.

52 Views | 2025-05-22 18:54:11

More

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ಆದೇಶ

ಕರ್ನಾಟಕ ಹೈಕೋರ್ಟ್ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ ಆದೇಶವನ್ನು‌ ಕರ್ನಾಟಕದ ಹೈಕೋರ್ಟ್ ರದ್ದುಪಡಿಸಿದೆ.

17 Views | 2025-05-29 18:29:30

More

ಧಾರವಾಡ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಮೂವರು ದಾರುಣ ಸಾವು

ಧಾರವಾಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮೇಲಿನ ಭದ್ರಾಪುರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

11 Views | 2025-05-30 13:24:36

More