Post by Tags

  • Home
  • >
  • Post by Tags

Karnataka : ಆಗಸ್ಟ್‌ 15 ರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್‌ ನಿಷೇಧ

ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಆಗಸ್ಟ್‌ 15 ರಿಂದ ನೀರಿನ ಬಾಟಲ್‌ ಸೇರಿ ಎಲ್ಲ ರೀತಿಯ ಪ್ಲಾಸ್ಟಿಕ್‌ಗಳ ಬಳಕೆ ನಿಷೇಧಿಸಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

66 Views | 2025-06-10 17:11:43

More