Post by Tags

  • Home
  • >
  • Post by Tags

England vs India : T20 ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದ ಟೀಮ್‌ ಇಂಡಿಯಾ ಆಟಗಾರ ತಿಲಕ್‌ ವರ್ಮಾ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

73 Views | 2025-01-26 14:42:12

More

Interesting : ಸತ್ತ ನಂತರ ಅಘೋರಿಗಳು ಹಾಗೂ ನಾಗಾಸಾಧುಗಳನ್ನು ಸುಡುವುದಿಲ್ಲ ಯಾಕೆ...?

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಈಗಾಗಲೇ ನಡೆಯುತ್ತಿದೆ. ವಿಶ್ವದ ನಾನಾ  ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.

60 Views | 2025-01-27 16:05:14

More

ತುಮಕೂರು: ಇದು ಪ್ರಜಾಶಕ್ತಿ ಟಿವಿಯ ಬಿಗ್ ಇಂಪ್ಯಾಕ್ಟ್ ! ನಗರದಲ್ಲಿ ಐದು ಕಡೆ ಮಾಂಸ ಮಾರುಕಟ್ಟೆ ನಿರ್ಮಾಣ

ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ಸಾಮಾಜಿಕ ಕಳಕಳಿಯುಳ್ಳ ವರದಿಗಳನ್ನೇ ಬಿತ್ತರಿಸುತ್ತಾ ಬರುತ್ತಿದೆ. ಅದರಲ್ಲಿಯೂ ತುಮಕೂರು ನಗರವಾಸಿಗಳ ಸಮಸ್ಯೆಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ.

56 Views | 2025-01-27 16:45:57

More

Viral Post : ತನ್ನ ಮದುವೆಗೆ ತಾನೇ ಪುರೋಹಿತನಾದ ವರ

ಮದುವೆ ಅಂದರೆ ಗಟ್ಟಿ ಮೇಳ, ಪುರೋಹಿತರ ಮಂತ್ರಘೋಷ ಇರಲೇ ಬೇಕು. ಪುರೋಹಿತರಿಲ್ಲದೇ ಯಾವುದೇ ಮದುವೆ ಆಗುವುದಿಲ್ಲ.  ಮಂತ್ರ ಮಾಂಗಲ್ಯ, ಸ್ವಯಂ ಮದುವೆಗಳಂತವನ್ನೂ ಕೂಡ ನಾವು ನೋಡಿದ್ದೇವೆ. ‌

58 Views | 2025-01-28 14:29:45

More

ತುಮಕೂರು :ಸಿದ್ದಗಂಗಾ ಮಠದ ಜಾತ್ರೆಗೆ ಕ್ಷಣಗಣನೆ | ಕಿರಿಯ ಶ್ರೀಗಳಿಂದ ಭಿಕ್ಷಾಟನೆ

ನಡೆದಾಡುವ ದೇವರು, ತ್ರಿವಿಧ ದಾಸೋಹಿ ನೆಲೆಸಿರುವ ಪ್ರಸಿದ್ಧ ಕ್ಷೇತ್ರ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇದೇ ಫೆಬ್ರವರಿ 20 ರಿಂದ ಮಾರ್ಚ್‌ 1ರವರೆಗೆ ನಡೆಯಲಿದೆ. 

104 Views | 2025-02-06 17:41:01

More

ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ ಹಾಸನಾಂಬ ದೇಗುಲದ ಇತಿಹಾಸ

ಹಾಸನ ನಗರದಲ್ಲಿ ನೆಲೆಸಿರುವ ಶ್ರೀ ಹಾಸನಾಂಬೆಯ ದೇವಸ್ಥಾನವು ಸುಮಾರು 12 ನೇ ಶತಮಾನದಲ್ಲಿ ಕೃಷ್ಣಪ್ಪನಾಯಕ ಮತ್ತು ಸಂಜೀವನಾಯಕ ಎಂಬ ಪಾಳೆಗಾರರ ಕಾಲದಲ್ಲಿ ಸ್ಥಾಪಿತ ವಾಗಿರುವ ಈ ದೇವಾಲಯವಾಗಿದೆ.

82 Views | 2025-02-07 12:42:17

More

RBI : ಮನೆ, ವಾಹನ ಲೋನ್ ತಗೋತ್ತಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಗಗನಕ್ಕೇರುತ್ತಿರುವ ಬೆಲೆಗಳ ನಡುವೆ ಜನ ಸಾಮಾನ್ಯರು ಬದುಕಲು ಕಷ್ಟ ಪಡ್ತಾ ಇದ್ರು.. ಜೊತೆಗೆ ತಮ್ಮ ಕನಸಿನ ಮನೆ ನಿರ್ಮಾಣಕ್ಕೆ ಸಾಲ ಮಾಡಿ ಸಾಲದ ಮೇಲಿನ ಬಡ್ಡಿದರ ಹೆಚ್ಚಳದಿಂದ ಬಡವರು, ಮಧ್ಯಮ ವರ್ಗದವರು ಕಷ್ಟ ಪಡ್ತಾ ಇದ್ದರು, 

96 Views | 2025-02-07 16:58:16

More

ಬೆಂಗಳೂರು : ಏರ್ ಶೋನಲ್ಲಿ ತುಮಕೂರು ಹೆಲಿಕಾಫ್ಟರ್ ಗಳ ಕಮಾಲ್

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್‌ಶೋಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಇಂದಿನಿಂದ ಫೆಬ್ರವರಿ 14ರವರೆಗೂ ಏರ್‌ ಶೋ ನಡೆಯಲಿದೆ. ಏರ್‌ಶೋ ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಚಾಲನೆ ನೀಡಿದರು.

129 Views | 2025-02-10 19:08:36

More

PM MODI : US ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿ ತುಳಸಿ ಗಬ್ಬಾರ್ಡ್‌ ಆಯ್ಕೆ| ಮೋದಿ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿ  ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಗುರುವಾರ ಬೆಳಗ್ಗೆ ವಾಷಿಂಗ್ಟನ್‌ ಡಿಸಿಗೆ ಬಂದಿಳಿದ ಅವರು ಹೊಸದಾಗಿ ಆಯ್ಕೆಯಾದ ಯುಎಸ್‌ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಅವರನ್ನು ಭೇಟಿಯಾಗಿದ್ದಾರೆ.

79 Views | 2025-02-13 16:08:17

More

ಮಹಾಕುಂಭಮೇಳ 2025 : ಮಹಾಕುಂಭಮೇಳಕ್ಕೇ ಹರಿದು ಬರ್ತಿದೆ ಭಕ್ತರ ದಂಡು..!

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತರ ದಂಡು ಸಾಗರದಂತೆ ಹರಿದುಬರುತ್ತಿದೆ. ನೆನ್ನೆ ಮಾಘ ಪೌರ್ಣಮಿ ಹಿನ್ನೆಲೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪವಿತ್ರ ಸ್ನಾನದಲ್ಲಿ ತೊಡಗಿದ್ದರ

102 Views | 2025-02-13 18:17:09

More

ಚಿತ್ರದುರ್ಗ: ಗತ ವೈಭವ ಸಾರುವ ಚಿತ್ರದುರ್ಗದ ಕಲ್ಲಿನ ಕೋಟೆ ಬಗ್ಗೆ ನಿಮಗೆಷ್ಟು ಗೊತ್ತು..?

ಚಿತ್ರದುರ್ಗವು ಏಳು ಸುತ್ತಿನ ಕಲ್ಲಿನ ಕೋಟೆಗೆ ಹೆಸರುವಾಸಿಯಾಗಿದೆ. ಸುಮಾರು ೩೫ ರಹಸ್ಯ ಪ್ರವೇಶದ್ವಾರಗಳನ್ನು ಹೊಂದಿರುವ ಭದ್ರ ಕೋಟೆ ಇದಾಗಿದ್ದು. ಕೋಟೆಯ ಅಂಕು ಡೊಂಕಾದ ಮಾರ್ಗಗಳು ಶತ್ರು ಸೈನಿಕರಿಗೆ ಕ್ಲಿಷ್ಟ ಪರಿಸ್ಥಿತಿಗೆ ಒಳಗಾಗುವಂತೆ ಮಾಡುತ್

130 Views | 2025-02-14 09:50:10

More

PM MODI : ಭಾರತ ಹಾಗೂ ಅಮೆರಿಕ ನಡುವೆ‌ ಮಹತ್ವದ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಮುಗಿದಿದ್ದು. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆಗೆ ಮಹತ್ವದ ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ.

101 Views | 2025-02-15 18:05:24

More

ನವದೆಹಲಿ: ರಿಷಿ ಸುನಕ್‌ ಭಾರತದ ಉತ್ತಮ ಸ್ನೇಹಿತ ಎಂದ ಪ್ರಧಾನಿ ಮೋದಿ..!

ಪ್ರಧಾನಿ ನರೇಂದ್ರ ಮೋದಿರವರು ಬ್ರಿಟನ್‌ ನ ಮಾಜಿ ಪ್ರಧಾನಿ ರಿಷಿ ಸುನಕ್‌ ಅವರನ್ನು ನಿನ್ನೆ ಮಂಗಳವಾರ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ, ರಿಷಿ ಸುನಕ್ ಅವರನ್ನು ಭಾರತದ ಉತ್ತಮ ಸ್ನೇಹಿತ ಎಂದು‌ ಪ್ರಧಾನಿ ಹೊಗಳಿದ್ದಾರೆ.

43 Views | 2025-02-19 18:01:47

More

CHAMPIONS TROPHY 2025 : ಇಂದು ಭಾರತ-ಬಾಂಗ್ಲಾ ಮುಖಾಮುಖಿ

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ಚಾಲನೆ ದೊರೆತಿದೆ. ಕರಾಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ನ್ಯೂಝಿಲೆಂಡ್ ತಂಡ ಶುಭಾರಂಭ ಮಾಡಿದೆ. ಇ

34 Views | 2025-02-20 11:41:23

More

ಡೊನಾಲ್ಡ್ ಟ್ರಂಪ್ ನ ಮತ್ತೊಂದು ವಿವಾದಾತ್ಮಕ ಹೇಳಿಕೆ..!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಭಾರತದ ಜೊತೆಗೆ ಕಿರಿಕ್ ತೆಗೆಯುತ್ತಿದ್ದು, ಭಾರತದ ಬಗ್ಗೆಯೇ ಹೊಗಳುತ್ತಾ, ಭಾರತ ಮೂಲದ ಮತದಾರರ ಬೆಂಬಲ ಪಡೆದು ಅಮೆರಿಕ ಅಧ್ಯಕ್ಷರಾಗಿದ್ದರೂ ಡೊನಾಲ್ಡ್ ಟ್ರಂಪ್ ಇದೀಗ ಮತ್ತೊಮ್ಮೆ ಟ್ರಂಪ್ ಅವರು ಭಾರತ

37 Views | 2025-02-20 13:42:36

More

ನವದೆಹಲಿ: AICC ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದಿಢೀರ್ ಆಸ್ಪತ್ರೆಗೆ ದಾಖಲು..!

ಕಾಂಗ್ರೆಸ್ ಮುಖಂಡೆ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅನಾರೋಗ್ಯ ಹಿನ್ನೆಲೆ ನವದೆಹಲಿಯ ಸರ್‌ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

37 Views | 2025-02-21 11:02:47

More

ಟ್ಯಾಕ್ಸ್‌ ವಿಷಯದಲ್ಲಿ ಭಾರತ - ಚೀನಾ ಎರಡೂ ಒಂದೇ ಎಂದ ಅಮೆರಿಕ!

ಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಅಧಿಕಾರಕ್ಕೆ ಬಂದ ಮೇಲೆ ಹೊಸ ಮಾದರಿಯ ಆರ್ಥಿಕ ನೀತಿಯನ್ನು ಜಾರಿ ಮಾಡುತ್ತಿದ್ದಾರೆ. 

55 Views | 2025-02-23 16:55:52

More

ಉದ್ಯೋಗಕಾಂಕ್ಷಿಗಳಿಗೆ ಗುಡ್ ನ್ಯೂಸ್ | ಭಾರತೀಯ ರೈಲ್ವೆ ಇಲಾಖೆ ನೇಮಕಾತಿ ಅರ್ಜಿಸಲ್ಲಿಕೆ ದಿನಾಂಕ ವಿಸ್ತರಣೆ

ಭಾರತೀಯ ರೈಲ್ವೆ ಇಲಾಖೆ ಖಾಲಿಯಿರುವ 32,438 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆಗೊಳಿಸಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜನವರಿ 23ರಿಂದ ಆರಂಭಿಸಲಾಗಿದ್ದು, ಫೆಬ್ರವರಿ 22ಕ್ಕೆ ಕೊನೆಗೊಂಡಿತ್ತು. ಆದರೆ, ಇದೀಗ ಈ ದಿನಾಂಕವನ್ನು ಮತ

42 Views | 2025-02-24 13:28:22

More

PM ಕಿಸಾನ್‌ ಯೋಜನೆಯಡಿ ರೈತರ ಖಾತೆಗೆ 19 ನೇ ಕಂತಿನ ಹಣ..!

ಕೇಂದ್ರ ಸರ್ಕಾರದಿಂದ ದೇಶದ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಬಿಹಾರದ ಭಾಗ್ಪುರದಲ್ಲಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.

44 Views | 2025-02-25 14:31:25

More

ಬೆಂಗಳೂರು: ಅಖಿಲ ಭಾರತ ಪೊಲೀಸ್ ಡ್ಯೂಟಿಯಲ್ಲಿ ಚಿನ್ನದ ಪದಕ ಪಡೆದ ಬೈಶಾ

ಜಾರ್ಖಂಡ್ ನ  ರಾಂಚಿಯಲ್ಲಿ ನಡೆದ ಅಖಿಲ ಭಾರತ ಪೊಲೀಸ್ ಡ್ಯೂಟಿ ಮೀಟ್ ಸ್ಪರ್ದೆಯಲ್ಲಿ ಒಂದು ಶ್ವಾನ ಚಿನ್ನದ ಪದಕವನ್ನು ಗೆದ್ದಿದೆ. ನಾರ್ಕೋಟಿಕ್ಸ್  ಡಿಟೆಕ್ಷನ್ ವಿಭಾಗದಲ್ಲಿ CRPPFನ ಬೈಶಾ ಎಂಬ ಶ್ವಾನ ಚಿನ್ನದ ಪದಕವನ್ನು ಪಡೆಯುವುದರ ಮೂಲಕ

41 Views | 2025-02-27 13:57:22

More

ಆರ್‌ಸಿಬಿ ವಿರುದ್ಧ ಸುಲಭ ಜಯ ಸಾಧಿಸಿದ ಗುಜರಾತ್‌ ಟೈಟನ್ಸ್

ಮಹಿಳಾ ಪ್ರೀಮಿಯರ್ ಲೀಗ್‌ನ 12ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

41 Views | 2025-02-28 12:07:32

More

Cricket : ಭಾರತ ತಂಡದಲ್ಲಿ ಕಣಕ್ಕಿಳಿಯಲು ಸಜ್ಜಾದ ಮತ್ತೋಬ್ಬ ಆಟಗಾರ

ಭಾನುವಾರ ದುಬೈ ನಲ್ಲಿ ಚಾಂಪಿಯನ್ಸ್‌ ಟ್ರೋಫಿ 2025 ರ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ದ ಭಾರತ ಸೆಣೆಸಾಡಲಿದೆ. ಹೀಗಾಗಿ ಭಾರತ ನ್ಯೂಜಿಲೆಂಡ್‌ ಮಣಿಸಲು ಕಠಿಣ ಅಭ್ಯಾಸ ನಡೆಸುತ್ತಿದೆ.

40 Views | 2025-03-01 19:02:26

More

IND V/S AUS ಇಂದು ಸೆಮಿಫೈನಲ್

2025 ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ ಪಂದ್ಯ ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿದೆ.

43 Views | 2025-03-04 13:11:40

More

ಗೋವಾ : ಮಾದಕ ದ್ರವ್ಯ ಸಾಗಿಸುತ್ತಿದ್ದ ಯುವಕನ ಬಂಧನ..!

11 ಕೋಟಿ ರೂ ಮೌಲ್ಯದ ಡ್ರಗ್ಸ್‌ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಯುವಕನನ್ನು ಬಂಧಿಸಿರುವಂತಹ ಘಟನೆ ಗೋವಾದಲ್ಲಿ ನಡೆದಿದೆ. ಮಾದಕ ದ್ರವ್ಯ ವಿರುದ್ದ ನಡೆಸಿದ ಕಾರ್ಯಚರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

38 Views | 2025-03-09 17:40:36

More

CHAMPIONS TROPHY 2025: ದುಬೈನಲ್ಲಿ ಗೆದ್ದು ಬೀಗಿದ ಭಾರತ

ದುಬೈನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ನೂಜಿಲ್ಯಾಂಡ್‌ ವಿರುದ್ಧ ಭಾರತ ತೃತೀಯ ಬಾರಿಗೆ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದೆ.

28 Views | 2025-03-10 11:47:13

More

CHAMPIONS TROPHY 2025: ಟೀಂ ಇಂಡಿಯಾಗೆ 58 ಕೋಟಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ

ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ.

34 Views | 2025-03-20 12:45:28

More

IPL 2025 : ಚೆನ್ನೈ ವಿರುದ್ಧದ ಪಂದ್ಯಕ್ಕೆ ಆರ್‌ ಸಿಬಿಯಲ್ಲಿ ಸಣ್ಣ ಬದಲಾವಣೆ | ಕಣಕ್ಕಿಳಿಯಲಿದ್ದಾರೆ ಸ್ವಿಂಗ್ ಕಿಂಗ್

18ನೇ ಆವೃತ್ತಿಯ ಐಪಿಎಲ್‌ ನಲ್ಲಿ ಆರ್‌ಸಿಬಿ ಭರ್ಜರಿ ಶುಭಾರಂಭ ಮಾಡಿದೆ. ಉದ್ಘಾಟನಾ ಪಂದ್ಯದಲ್ಲಿಯೇ ಕೆಕೆಆರ್‌ ವಿರುದ್ಧ ಗೆಲುವು ಸಾಧಿಸುವ ಮೂಲಕ ಅಬ್ಬರಿಸಿ ಬೊಬ್ಬಿರಿದಿದೆ.

40 Views | 2025-03-26 18:12:47

More

ತುಮಕೂರು : ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧ | ಕಪ್ಪು ಪಟ್ಟಿ ಧರಿಸಿ ನಮಾಜ್ ಮಾಡಿ ಪ್ರತಿಭಟನೆ

ದೇಶದಾದ್ಯಂತ ವಕ್ಫ್‌ ತಿದ್ದುಪಡಿ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗ್ತಿದೆ. ಈ ಮಸೂದೆಯನ್ನು ವಿರೋಧಿಸಿ ದೇಶದಲ್ಲಿ ಅಲ್ಲಲ್ಲಿ ಬೃಹತ್‌ ಪ್ರತಿಭಟನೆಗಳು ನಡೆಯುತ್ತಲೇ ಇವೆ.

36 Views | 2025-03-28 16:58:48

More

IPL 2025 : ಇಂದು ಬದ್ದವೈರಿ ಸಿಎಸ್‌ ಕೆ ವಿರುದ್ದ ಸೆಣೆಸಾಡಲಿದೆ ಆರ್‌ ಸಿಬಿ ತಂಡ

ಐಪಿಎಲ್ ​2025ರ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಬದ್ಧ ವೈರಿಗಳಾದ ಚೆನ್ನೈ ಮತ್ತು ಬೆಂಗಳೂರು, ಇಂದು ಚೆನ್ನೈ ಅಂಗಳದಲ್ಲಿ ಎದುರಾಗಲಿದೆ. ಈ ಕಾದಾಟವನ್ನು ಕಣ್ತುಂಬಿಕೊಳ್ಳಲು ಉಭಯ ತಂಡದ ಅಭಿಮಾನಿಗಳ

46 Views | 2025-03-28 17:45:23

More

ತುಮಕೂರು : ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಎಐಎಂಐಎಂ ಜಿಲ್ಲಾಧ್ಯಕ್ಷ ಕಿಡಿ

ಸಂಸತ್‌ ನಲ್ಲಿ ವಕ್ಫ್ ತಿದ್ದುಪಡಿ 2024 ಮಸೂದೆಯನ್ನು ಮಂಡಿಸಲಾಗಿದ್ದು, ಈ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಸಮುದಾಯದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ಎಐಎಂಐಎಂ ತುಮಕೂರು ಜಿಲ್ಲಾಧ್ಯಕ್ಷ ಸ

476 Views | 2025-04-05 18:18:29

More

CSK : ಗೆಲುವಿನ ಬೆನ್ನಲ್ಲೇ ಸಿಎಸ್ ಕೆ ವಿರುದ್ಧ ಫಿಕ್ಸಿಂಗ್ ಆರೋಪ

ಸತತ 5 ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ ಇದೀಗ ಗೆಲುವಿನ ನಗೆ ಬೀರಿದೆ. ಕೊನೆಗೂ ಗ್ರೇಟ್ ಫಿನಿಷರ್ ಖ್ಯಾತಿಗೆ ತಕ್ಕಂತೆ ಧೋನಿ ಆಟವಾಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸ

21 Views | 2025-04-15 16:28:35

More

Salman Khan : ಸಲ್ಲುಗೆ ಮತ್ತೆ ಜೀವ ಬೆದರಿಕೆ ಬಂದಿದ್ದೆಲ್ಲಿಂದ..?

ಸಲ್ಮಾನ್ ಖಾನ್ ಬಾಲಿವುಡ್‌ ನ ಸೂಪರ್ ಸ್ಟಾರ್ ಬ್ಯಾಡ್ ಬಾಯ್ ಅಂತಲೇ ಫೇಮಸ್ ಆಗಿರೋ ನಟ. ಸಲ್ಲು ಮ್ಯಾನರಿಸಂಗೆ ಫಿದಾ ಆಗದವರೇ ಇಲ್ಲ. ಇನ್ನು ಈ ಸಲ್ಲುಮಿಯಾಗೆ ಕೇವಲ ಬಾಲಿವುಡ್‌ ನಲ್ಲಿ ಮಾತ್ರವಲ್ಲ. 

34 Views | 2025-04-15 17:19:02

More

Gold Rate : ಲಕ್ಷದತ್ತ ಮುನ್ನುಗ್ಗುತ್ತಿದೆ ಬಂಗಾರದ ದರ..!

ಚಿನ್ನ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಗೃಹಲಕ್ಷ್ಮಿಯರಿಗಂತೂ ಚಿನ್ನದ ಮೇಲೆ ಇನ್ನಿಲ್ಲದ ಪ್ರೀತಿ. ಆದರೆ ಇಂತಹ ಗೋಲ್ಡ್‌ ಪ್ರಿಯರಿಗೆ ಇದೀಗ ಬಿಗ್‌ ಶಾಕ್‌ ಎದುರಾಗಿದೆ.

9 Views | 2025-04-17 15:52:58

More