ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.
84 Views | 2025-01-26 14:42:12
Moreಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಈಗಾಗಲೇ ನಡೆಯುತ್ತಿದೆ. ವಿಶ್ವದ ನಾನಾ ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.
87 Views | 2025-01-27 16:05:14
Moreನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ಸಾಮಾಜಿಕ ಕಳಕಳಿಯುಳ್ಳ ವರದಿಗಳನ್ನೇ ಬಿತ್ತರಿಸುತ್ತಾ ಬರುತ್ತಿದೆ. ಅದರಲ್ಲಿಯೂ ತುಮಕೂರು ನಗರವಾಸಿಗಳ ಸಮಸ್ಯೆಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ.
67 Views | 2025-01-27 16:45:57
Moreಮದುವೆ ಅಂದರೆ ಗಟ್ಟಿ ಮೇಳ, ಪುರೋಹಿತರ ಮಂತ್ರಘೋಷ ಇರಲೇ ಬೇಕು. ಪುರೋಹಿತರಿಲ್ಲದೇ ಯಾವುದೇ ಮದುವೆ ಆಗುವುದಿಲ್ಲ. ಮಂತ್ರ ಮಾಂಗಲ್ಯ, ಸ್ವಯಂ ಮದುವೆಗಳಂತವನ್ನೂ ಕೂಡ ನಾವು ನೋಡಿದ್ದೇವೆ.
69 Views | 2025-01-28 14:29:45
Moreನಡೆದಾಡುವ ದೇವರು, ತ್ರಿವಿಧ ದಾಸೋಹಿ ನೆಲೆಸಿರುವ ಪ್ರಸಿದ್ಧ ಕ್ಷೇತ್ರ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇದೇ ಫೆಬ್ರವರಿ 20 ರಿಂದ ಮಾರ್ಚ್ 1ರವರೆಗೆ ನಡೆಯಲಿದೆ.
152 Views | 2025-02-06 17:41:01
Moreಹಾಸನ ನಗರದಲ್ಲಿ ನೆಲೆಸಿರುವ ಶ್ರೀ ಹಾಸನಾಂಬೆಯ ದೇವಸ್ಥಾನವು ಸುಮಾರು 12 ನೇ ಶತಮಾನದಲ್ಲಿ ಕೃಷ್ಣಪ್ಪನಾಯಕ ಮತ್ತು ಸಂಜೀವನಾಯಕ ಎಂಬ ಪಾಳೆಗಾರರ ಕಾಲದಲ್ಲಿ ಸ್ಥಾಪಿತ ವಾಗಿರುವ ಈ ದೇವಾಲಯವಾಗಿದೆ.
91 Views | 2025-02-07 12:42:17
Moreಗಗನಕ್ಕೇರುತ್ತಿರುವ ಬೆಲೆಗಳ ನಡುವೆ ಜನ ಸಾಮಾನ್ಯರು ಬದುಕಲು ಕಷ್ಟ ಪಡ್ತಾ ಇದ್ರು.. ಜೊತೆಗೆ ತಮ್ಮ ಕನಸಿನ ಮನೆ ನಿರ್ಮಾಣಕ್ಕೆ ಸಾಲ ಮಾಡಿ ಸಾಲದ ಮೇಲಿನ ಬಡ್ಡಿದರ ಹೆಚ್ಚಳದಿಂದ ಬಡವರು, ಮಧ್ಯಮ ವರ್ಗದವರು ಕಷ್ಟ ಪಡ್ತಾ ಇದ್ದರು,
110 Views | 2025-02-07 16:58:16
Moreಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ಶೋಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಇಂದಿನಿಂದ ಫೆಬ್ರವರಿ 14ರವರೆಗೂ ಏರ್ ಶೋ ನಡೆಯಲಿದೆ. ಏರ್ಶೋ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
141 Views | 2025-02-10 19:08:36
Moreಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಗುರುವಾರ ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ ಬಂದಿಳಿದ ಅವರು ಹೊಸದಾಗಿ ಆಯ್ಕೆಯಾದ ಯುಎಸ್ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾಗಿದ್ದಾರೆ.
88 Views | 2025-02-13 16:08:17
Moreಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತರ ದಂಡು ಸಾಗರದಂತೆ ಹರಿದುಬರುತ್ತಿದೆ. ನೆನ್ನೆ ಮಾಘ ಪೌರ್ಣಮಿ ಹಿನ್ನೆಲೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪವಿತ್ರ ಸ್ನಾನದಲ್ಲಿ ತೊಡಗಿದ್ದರ
116 Views | 2025-02-13 18:17:09
Moreಚಿತ್ರದುರ್ಗವು ಏಳು ಸುತ್ತಿನ ಕಲ್ಲಿನ ಕೋಟೆಗೆ ಹೆಸರುವಾಸಿಯಾಗಿದೆ. ಸುಮಾರು ೩೫ ರಹಸ್ಯ ಪ್ರವೇಶದ್ವಾರಗಳನ್ನು ಹೊಂದಿರುವ ಭದ್ರ ಕೋಟೆ ಇದಾಗಿದ್ದು. ಕೋಟೆಯ ಅಂಕು ಡೊಂಕಾದ ಮಾರ್ಗಗಳು ಶತ್ರು ಸೈನಿಕರಿಗೆ ಕ್ಲಿಷ್ಟ ಪರಿಸ್ಥಿತಿಗೆ ಒಳಗಾಗುವಂತೆ ಮಾಡುತ್
229 Views | 2025-02-14 09:50:10
Moreಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಮುಗಿದಿದ್ದು. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆಗೆ ಮಹತ್ವದ ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ.
109 Views | 2025-02-15 18:05:24
Moreಪ್ರಧಾನಿ ನರೇಂದ್ರ ಮೋದಿರವರು ಬ್ರಿಟನ್ ನ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ನಿನ್ನೆ ಮಂಗಳವಾರ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ, ರಿಷಿ ಸುನಕ್ ಅವರನ್ನು ಭಾರತದ ಉತ್ತಮ ಸ್ನೇಹಿತ ಎಂದು ಪ್ರಧಾನಿ ಹೊಗಳಿದ್ದಾರೆ.
56 Views | 2025-02-19 18:01:47
Moreಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ಚಾಲನೆ ದೊರೆತಿದೆ. ಕರಾಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ನ್ಯೂಝಿಲೆಂಡ್ ತಂಡ ಶುಭಾರಂಭ ಮಾಡಿದೆ. ಇ
60 Views | 2025-02-20 11:41:23
Moreಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಭಾರತದ ಜೊತೆಗೆ ಕಿರಿಕ್ ತೆಗೆಯುತ್ತಿದ್ದು, ಭಾರತದ ಬಗ್ಗೆಯೇ ಹೊಗಳುತ್ತಾ, ಭಾರತ ಮೂಲದ ಮತದಾರರ ಬೆಂಬಲ ಪಡೆದು ಅಮೆರಿಕ ಅಧ್ಯಕ್ಷರಾಗಿದ್ದರೂ ಡೊನಾಲ್ಡ್ ಟ್ರಂಪ್ ಇದೀಗ ಮತ್ತೊಮ್ಮೆ ಟ್ರಂಪ್ ಅವರು ಭಾರತ
44 Views | 2025-02-20 13:42:36
Moreಕಾಂಗ್ರೆಸ್ ಮುಖಂಡೆ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅನಾರೋಗ್ಯ ಹಿನ್ನೆಲೆ ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
98 Views | 2025-02-21 11:02:47
Moreಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಧಿಕಾರಕ್ಕೆ ಬಂದ ಮೇಲೆ ಹೊಸ ಮಾದರಿಯ ಆರ್ಥಿಕ ನೀತಿಯನ್ನು ಜಾರಿ ಮಾಡುತ್ತಿದ್ದಾರೆ.
62 Views | 2025-02-23 16:55:52
Moreಭಾರತೀಯ ರೈಲ್ವೆ ಇಲಾಖೆ ಖಾಲಿಯಿರುವ 32,438 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆಗೊಳಿಸಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜನವರಿ 23ರಿಂದ ಆರಂಭಿಸಲಾಗಿದ್ದು, ಫೆಬ್ರವರಿ 22ಕ್ಕೆ ಕೊನೆಗೊಂಡಿತ್ತು. ಆದರೆ, ಇದೀಗ ಈ ದಿನಾಂಕವನ್ನು ಮತ
74 Views | 2025-02-24 13:28:22
Moreಕೇಂದ್ರ ಸರ್ಕಾರದಿಂದ ದೇಶದ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಬಿಹಾರದ ಭಾಗ್ಪುರದಲ್ಲಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.
56 Views | 2025-02-25 14:31:25
Moreಜಾರ್ಖಂಡ್ ನ ರಾಂಚಿಯಲ್ಲಿ ನಡೆದ ಅಖಿಲ ಭಾರತ ಪೊಲೀಸ್ ಡ್ಯೂಟಿ ಮೀಟ್ ಸ್ಪರ್ದೆಯಲ್ಲಿ ಒಂದು ಶ್ವಾನ ಚಿನ್ನದ ಪದಕವನ್ನು ಗೆದ್ದಿದೆ. ನಾರ್ಕೋಟಿಕ್ಸ್ ಡಿಟೆಕ್ಷನ್ ವಿಭಾಗದಲ್ಲಿ CRPPFನ ಬೈಶಾ ಎಂಬ ಶ್ವಾನ ಚಿನ್ನದ ಪದಕವನ್ನು ಪಡೆಯುವುದರ ಮೂಲಕ
55 Views | 2025-02-27 13:57:22
Moreಮಹಿಳಾ ಪ್ರೀಮಿಯರ್ ಲೀಗ್ನ 12ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ವಿರುದ್ಧ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
106 Views | 2025-02-28 12:07:32
Moreಭಾನುವಾರ ದುಬೈ ನಲ್ಲಿ ಚಾಂಪಿಯನ್ಸ್ ಟ್ರೋಫಿ 2025 ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಭಾರತ ಸೆಣೆಸಾಡಲಿದೆ. ಹೀಗಾಗಿ ಭಾರತ ನ್ಯೂಜಿಲೆಂಡ್ ಮಣಿಸಲು ಕಠಿಣ ಅಭ್ಯಾಸ ನಡೆಸುತ್ತಿದೆ.
139 Views | 2025-03-01 19:02:26
More2025 ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿದೆ.
54 Views | 2025-03-04 13:11:40
More11 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಯುವಕನನ್ನು ಬಂಧಿಸಿರುವಂತಹ ಘಟನೆ ಗೋವಾದಲ್ಲಿ ನಡೆದಿದೆ. ಮಾದಕ ದ್ರವ್ಯ ವಿರುದ್ದ ನಡೆಸಿದ ಕಾರ್ಯಚರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
50 Views | 2025-03-09 17:40:36
Moreದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನೂಜಿಲ್ಯಾಂಡ್ ವಿರುದ್ಧ ಭಾರತ ತೃತೀಯ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ.
45 Views | 2025-03-10 11:47:13
Moreಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ.
48 Views | 2025-03-20 12:45:28
More18ನೇ ಆವೃತ್ತಿಯ ಐಪಿಎಲ್ ನಲ್ಲಿ ಆರ್ಸಿಬಿ ಭರ್ಜರಿ ಶುಭಾರಂಭ ಮಾಡಿದೆ. ಉದ್ಘಾಟನಾ ಪಂದ್ಯದಲ್ಲಿಯೇ ಕೆಕೆಆರ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಅಬ್ಬರಿಸಿ ಬೊಬ್ಬಿರಿದಿದೆ.
50 Views | 2025-03-26 18:12:47
Moreದೇಶದಾದ್ಯಂತ ವಕ್ಫ್ ತಿದ್ದುಪಡಿ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗ್ತಿದೆ. ಈ ಮಸೂದೆಯನ್ನು ವಿರೋಧಿಸಿ ದೇಶದಲ್ಲಿ ಅಲ್ಲಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಲೇ ಇವೆ.
50 Views | 2025-03-28 16:58:48
Moreಐಪಿಎಲ್ 2025ರ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಬದ್ಧ ವೈರಿಗಳಾದ ಚೆನ್ನೈ ಮತ್ತು ಬೆಂಗಳೂರು, ಇಂದು ಚೆನ್ನೈ ಅಂಗಳದಲ್ಲಿ ಎದುರಾಗಲಿದೆ. ಈ ಕಾದಾಟವನ್ನು ಕಣ್ತುಂಬಿಕೊಳ್ಳಲು ಉಭಯ ತಂಡದ ಅಭಿಮಾನಿಗಳ
60 Views | 2025-03-28 17:45:23
Moreಸಂಸತ್ ನಲ್ಲಿ ವಕ್ಫ್ ತಿದ್ದುಪಡಿ 2024 ಮಸೂದೆಯನ್ನು ಮಂಡಿಸಲಾಗಿದ್ದು, ಈ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಸಮುದಾಯದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ಎಐಎಂಐಎಂ ತುಮಕೂರು ಜಿಲ್ಲಾಧ್ಯಕ್ಷ ಸ
545 Views | 2025-04-05 18:18:29
Moreಸತತ 5 ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ ಇದೀಗ ಗೆಲುವಿನ ನಗೆ ಬೀರಿದೆ. ಕೊನೆಗೂ ಗ್ರೇಟ್ ಫಿನಿಷರ್ ಖ್ಯಾತಿಗೆ ತಕ್ಕಂತೆ ಧೋನಿ ಆಟವಾಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸ
54 Views | 2025-04-15 16:28:35
Moreಸಲ್ಮಾನ್ ಖಾನ್ ಬಾಲಿವುಡ್ ನ ಸೂಪರ್ ಸ್ಟಾರ್ ಬ್ಯಾಡ್ ಬಾಯ್ ಅಂತಲೇ ಫೇಮಸ್ ಆಗಿರೋ ನಟ. ಸಲ್ಲು ಮ್ಯಾನರಿಸಂಗೆ ಫಿದಾ ಆಗದವರೇ ಇಲ್ಲ. ಇನ್ನು ಈ ಸಲ್ಲುಮಿಯಾಗೆ ಕೇವಲ ಬಾಲಿವುಡ್ ನಲ್ಲಿ ಮಾತ್ರವಲ್ಲ.
124 Views | 2025-04-15 17:19:02
Moreಚಿನ್ನ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಗೃಹಲಕ್ಷ್ಮಿಯರಿಗಂತೂ ಚಿನ್ನದ ಮೇಲೆ ಇನ್ನಿಲ್ಲದ ಪ್ರೀತಿ. ಆದರೆ ಇಂತಹ ಗೋಲ್ಡ್ ಪ್ರಿಯರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.
51 Views | 2025-04-17 15:52:58
Moreಕಾಶ್ಮೀರಾದ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ನರಮೇಧದ ಕೃತ್ಯಕ್ಕೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದೆ.
42 Views | 2025-04-26 13:53:58
Moreಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದ ದಾಳಿಯ ಬಳಿಕ ತಕ್ಕ ಪಾಠ ಕಲಿಸಲು ಭಾರತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು
43 Views | 2025-04-26 17:35:24
Moreಬಂಗಾರ ಪ್ರಾಚೀನ ಕಾಲದಿಂದಲೂ ಮೌಲ್ಯಯುತವಾದ ವಸ್ತುವಾಗಿದೆ. ಇತ್ತೀಚಿನ ದಿನಗಳಲ್ಲಿ ಬಂಗಾರದ ಅಂತ ಬಾಯಿ ತುಂಬಾ ಹೇಳುವುದಕ್ಕೂ ಭಯ ಪಡುವ ಕಾಲ ಬಂದಿದೆ
41 Views | 2025-04-26 18:23:06
Moreಈ ಬಾರಿಯ ಐಪಿಎಲ್ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ತಿದೆ. ಈಗಾಗಲೇ ಸೀಸನ್ 18 ರ ಫಸ್ಟ್ ಹಾಫ್ ಮುಗಿದಿದ್ದು, ಐಪಿಎಲ್ ಅಂಗಳದಲ್ಲಿ ಪ್ಲೇ ಆಫ್ ಲೆಕ್ಕಾಚಾರ ಜೋರಾಗೇ ನಡೀತಿದೆ.
41 Views | 2025-04-26 18:43:04
Moreಅಕ್ಷಯ ತೃತೀಯ ಬಂತು… ಅಂದು ಒಂದು ಗ್ರಾಂ ಚಿನ್ನ ಆದ್ರು ಕೊಂಡ್ರೆ ಮ ಅಕ್ಷಯ ಥರಾ ಐಶ್ವರ್ಯ ಉಕ್ಕುತ್ತೇ ಅನ್ನೋ ನಂಬಿಕೆ..
40 Views | 2025-04-27 13:03:22
Moreಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತದ ನೌಕಾಸೇನೆ ಪಾಕಿಸ್ತಾನದ ಮೇಲೆ ಬ್ರಹ್ಮೋಸ್ ಕ್ಷಿಪಣಿಯನ್ನು ಯುದ್ದನೌಕೆಯಿಂದ ಹಾರಿಸಿದ್ದು, ಈ ಮೂಲಕ ಭಾರತೀಯ ನೌಕಾಸೇನೆ
54 Views | 2025-04-27 18:37:11
Moreಕಾಶ್ಮೀರದಲ್ಲಿ ನಡೆದ 26 ಪ್ರವಾಸಿಗರ ಹತ್ಯೆ ಖಂಡಿಸಿ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಉಗ್ರರ ವಿರುದ್ಧ ಭಾರತೀಯರು ಕಿಡಿ ಕಾರುತ್ತಿದ್ದಾರೆ.
32 Views | 2025-04-28 13:30:44
Moreಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಈಗ ರಾಜತಾಂತ್ರಿಕ ದಾಳಿಗೆ ಮುಂದಾಗಿದೆ. ಅದರಂತೆ ಒಂದರ ಹಿಂದೆ ಒಂದರಂತೆ ಪಾಕಿಸ್ತಾನಕ್ಕೆ ಶಾಕ್ ಮೇಲೆ ಶಾಕ್ ನೀಡ್ತಿದೆ.
69 Views | 2025-04-28 18:47:53
Moreಪ್ರತಿ ವರ್ಷ ಚಳಿಗಾಲದಲ್ಲಿ ಮುಚ್ಚುವ ವಿಶ್ವವಿಖ್ಯಾತ ಕೇದಾರನಾಥ ದೇಗುಲದ ಬಾಗಿಲು ಮೇ 2 ಕ್ಕೆ ತೆರೆಯಲಿದ್ದು ಭಕ್ತರಿಗೆ ದರ್ಶನ ಸಿಗಲಿದೆ. ಈ ಹಿನ್ನಲೆಯಲ್ಲಿ ಪಂಚಮುಖಿ ಡೋಲಿಯು ಏಪ್ರಿಲ್ 28 ರಂದು
32 Views | 2025-04-29 15:22:53
Moreಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ರು.
38 Views | 2025-04-29 17:13:41
Moreಉತ್ತರಾಖಂಡದ ಪವಿತ್ರ ಚಾರ್ಧಾಮ್ ಯಾತ್ರೆಯ ಭಾಗವಾಗಿ, ಇಂದು ಕೇದಾರನಾಥ ಧಾಮದ ಬಾಗಿಲುಗಳನ್ನು ತೆರಲಾಯಿತು.
28 Views | 2025-05-02 16:23:05
Moreಪಾಕಿಸ್ತಾನ ಉಗ್ರರ ದಾಳಿ ಖಂಡಿಸಿ ಭಾರತವು ಪಾಕಿಸ್ತಾನಕ್ಕೆ ಶಾಕ್ ಮೇಲೆ ಶಾಕ್ ನೀಡುತ್ತಿದೆ.
50 Views | 2025-05-03 13:29:55
Moreಕಾಶ್ಮೀರದಲ್ಲಿ ಉಗ್ರರು ದಾಳಿ ನಡೆಸಿದ ಬಳಿಕ ಈಗ ಭಾರತ ಎಲ್ಲೆಡೆ ಅಲರ್ಟ್ ಆಗಿದೆ. ಇನ್ನು ಪಾಕಿಸ್ತಾನ ಯಾವಾಗ ಬೇಕಾದರೂ ಯುದ್ದ ಸಾರಬಹುದು.
30 Views | 2025-05-04 13:26:56
Moreಜಮ್ಮು ಕಾಶ್ಮೀರದ ರಾಂಬನ್ ನಲ್ಲಿ ಸೇನಾ ವಾಹನ 700 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದು, ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ.
30 Views | 2025-05-04 16:00:31
Moreಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಕ್ರೌರ್ಯ ಖಂಡಿಸಿ ಭಾರತ ಪಾಕ್ ಗೆ ಪೆಟ್ಟಿನ ಮೇಲೆ ಪೆಟ್ಟು ನೀಡ್ತಿದೆ.
37 Views | 2025-05-04 17:14:10
More5 ಅಂತಸ್ತಿನ ಕಟ್ಟಡವೊಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ದಂಪತಿ ಸೇರಿ ಮೂವರು ಹೆಣ್ಣು ಮಕ್ಕಳು ಸಜೀವ ದಹನವಾಗಿರುವ ದಾರುಣ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
29 Views | 2025-05-05 12:30:23
Moreಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ಪಾಕ್ ಉಗ್ರರು 26 ಜನರನ್ನು ಹತ್ಯೆ ಮಾಡಿದ್ದರು.
37 Views | 2025-05-05 18:25:40
Moreಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ಭಾರತ ಪಾಕಿಸ್ತಾನಕ್ಕೆ ಒಂದರ ಮೇಲೆ ಒಂದು ಪೆಟ್ಟು ನೀಡ್ತಿದೆ. ಪಾಕ್ ಮೇಲೆ ಪ್ರಧಾನಿ ಮೋದಿ ರಾಜತಾಂತ್ರಿಕ ಯುದ್ಧ ಶುರು ಮಾಡಿದ್ದಾರೆ.
29 Views | 2025-05-06 14:16:56
Moreಕರ್ನಾಟಕ ಸರ್ಕಾರವು ಒಳ ಮೀಸಲಾತಿ ಜಾರಿಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚನೆ ಮಾಡಲಾಗಿದೆ.
40 Views | 2025-05-06 16:25:12
Moreಕಾಶ್ಮೀರದಲ್ಲಿ ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಪ್ರಧಾನಿ ಮೋದಿ ರಾಜತಾಂತ್ರಿಕ ಮಾರ್ಗವನ್ನು ಹಿಡಿದು ಪಾಕ್ ಗೆ ಪೆಟ್ಟಿನ ಮ
60 Views | 2025-05-06 16:33:09
Moreಪಹಲ್ಗಾಮ್ನಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕ್ ಉಗ್ರರ ನೆಲಗಳ ಮೇಲೆ ಇಂದು ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ.
29 Views | 2025-05-07 14:19:11
Moreಮುಂಬೈ ವಾಂಖೆಡೆ ಸ್ಟೇಡಿಯಂನಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಮತ್ತೊಮ್ಮೆ ಎಡವಿದೆ. ಗುಜರಾತ್ ತಂಡವನ್ನು ಕಟ್ಟಿ ಹಾಕುವಲ್ಲಿ ಮುಂಬೈ ಇಂಡಿಯನ್ಸ್ ತಂಡ ಸಂಪೂರ್ಣ ವಿಫಲ
41 Views | 2025-05-07 15:47:58
Moreಪಹಲ್ಗಾಮ್ ನಲ್ಲಿ ಭಾರತೀಯರ ಮೇಲೆ ಉಗ್ರರು ದಾಳಿಯನ್ನು ನಡೆಸಿ ಅಮಯಾಕರನ್ನು ಹತ್ಯೆಗೈದಿದ್ದರು. ಆದರೆ ಮೇ 7 ಪ್ರತಿಯೊಬ್ಬರ ಭಾರತೀಯರ ಪಾಲಿಗೆ ಇದೊಂದು ವಿಶೇಷ ದಿನವಾಗಿದೆ.
50 Views | 2025-05-07 16:52:18
Moreಪಹಲ್ಗಾಮ್ ನಲ್ಲಿ ಭಾರತೀಯರ ಮೇಲೆ ಪಾಕಿಸ್ತಾನಿ ಉಗ್ರರು ನಡೆಸಿದ್ದ ದಾಳಿಗೆ ಇಂದು ನಸುಕಿನ ಜಾವ ಪಾಕಿಸ್ತಾನದ ವಿರುದ್ದ ಭಾರತ ಆಪರೇಷನ್ ಸಿಂಧೂರ ಮೂಲಕ ಪ್ರತೀಕಾರವನ್ನು ತೀರಿಸಿಕೊಂಡಿದೆ.
33 Views | 2025-05-07 16:48:48
Moreದೇಶದೆಲ್ಲೆಡೆ ಪಹಲ್ಗಾಮ್ನಲ್ಲಿ ಉಗ್ರರ ಹತ್ಯೆಯನ್ನು ಖಂಡಿಸಿ ಕಿಚ್ಚು ಹೆಚ್ಚಾಗಿತ್ತು. ಮತ್ತೊಂದು ಕಡೆ ದೇಶದ ಜನರ ಮಾತಿನಂತೆ ಆ ಉಗ್ರರರನ್ನು ಮಟ್ಟ ಹಾಕಲೇಬೇಕು ಎಂದು ಮೋದಿ.
30 Views | 2025-05-07 17:16:14
Moreಜಮ್ಮು- ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಗೆ 27 ಮಂದಿ ಅಮಾಯಕರು ಪ್ರಾಣವನ್ನು ಕಳೆದುಕೊಂಡಿದ್ದರು.
39 Views | 2025-05-07 17:57:22
Moreಪಹಲ್ಗಾಮ್ನಲ್ಲಿ ಉಗ್ರರ ನರಮೇಧದ ಬಳಿಕ ದೇಶಾದ್ಯಂತ ಪಾಪಿ ಪಾಕಿಸ್ತಾನದ ಉಗ್ರರ ಕೃತ್ಯಕ್ಕೆ ಖಂಡನೆ ವ್ಯಕ್ತವಾಗಿತ್ತು.
44 Views | 2025-05-07 18:53:14
Moreಭಾರತದ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿದ್ದ ಉಗ್ರರ 9 ಅಡಗು ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಧ್ವಂಸಗೊಳಿಸಿತ್ತು.
28 Views | 2025-05-08 14:32:45
Moreಹಿಟ್ಮ್ಯಾನ್ ಅಂತಲೇ ಖ್ಯಾತಿ ಪಡೆದಿರುವ ರೋಹಿತ್ ಶರ್ಮಾ ಇದೀಗ ಟೆಸ್ಟ್ ಕ್ರಿಕೆಟ್ಗೆ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ.
36 Views | 2025-05-08 16:13:35
Moreಪ್ರಕರಣವೊಂದರ ಸಂಬಂಧ ಆರೋಪಿಗಳನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವಾಹನಕ್ಕೆ ಭೀಕರ ಅಪಘಾತ ಸಂಭವಿಸಿದ್ದು. ಸ್ಥಳದಲ್ಲಿಯೇ ಆರೋಪಿ ಸೇರಿದಂತೆ ಮೂವರು ಪೊಲೀಸರು ಸೇರಿ ಐದು ಮಂದಿ ಸಾವನ್ನಪ್ಪಿರುವ ಘಟನ
28 Views | 2025-05-08 17:43:26
Moreಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ ಕೈಗೊಂಡಿತ್ತು. ಆಪರೇಷನ್ ಸಿಂಧೂರದ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ಅಡಗು ತಾಣಗಳ ಮೇಲೆ ಮಿಸೈಲ್ ಆಟ
33 Views | 2025-05-08 17:54:07
Moreಭಾರತ ದೇಶದ ಸೇನೆಯು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿ ಪ್ರತೀಕಾರವನ್ನು ತೀರಿಸಿಕೊಡಿದೆ. ಸದ್ಯ ಪಾಕಿಸ್ತಾನ ಯುದ್ದದ ಭೀತಿಯನ್ನು ಭಾರತ ದೇಶವು ಎದುರಿಸುತ್ತಿದೆ.
53 Views | 2025-05-08 18:55:47
Moreಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ಪರಿಸ್ಥಿತಿ ತಲೆ ದೋರಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ, ಅಂತಾರಾಷ್ಟ್ರೀಯ ಗಡಿ ಹಂಚಿಕೊಳ್ಳುವ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಮಿತ
28 Views | 2025-05-09 14:16:13
Moreಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಮತ್ತಷ್ಟು ಬಿಗುಡಾಯಿಸಿದೆ. ಗುರುವಾರ ರಾತ್ರಿ ಜಮ್ಮುವಿನಲ್ಲಿ ಪಾಕಿಸ್ತಾನ ಸೇನೆಯಿಂದ ಹಾರಿಬಂದ ಡ್ರೋಣ್, ಮಿಸೈಲ್ಗಳನ್ನು ಭಾರತೀಯ ಸೇನೆ ಆಕಾಶದಲ್ಲೇ
29 Views | 2025-05-09 15:41:59
Moreಭಾರತ ಮತ್ತು ಪಾಕ್ ನಡುವೆ ಯುದ್ಧ ತಲೆದೋರಿರುವ ಹಿನ್ನಲೆ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಇತ್ತ ಜಮ್ಮು- ಕಾಶ್ಮೀರದಲ್ಲಿಯೂ ಬಿಗಿ ಭದ್ರತೆ ಏರ್ಪಾಡು ಮಾಡಲಾಗಿದೆ.
38 Views | 2025-05-09 17:04:22
Moreಗಡಿ ನಿಯಂತ್ರಣ ರೇಖೆಯಲ್ಲಿ ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪಾಕ್ ಹಾರಿಸಿದ್ದ ಡ್ರೋನ್ಗಳನ್ನು ಸೇನೆ ಹೊಡೆದುರುಳಿಸಿದೆ. ಇದರ ಬೆನ್ನಲ್ಲೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಭೂಸೇನೆ, ನ
43 Views | 2025-05-09 17:59:07
Moreತುಮಕೂರು ನಗರದ ಬಾರ್ ಲೈನ್ ನಲ್ಲಿರುವ ಮಕ್ಕಾ ಮಸೀದಿಯಲ್ಲಿ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕೈಗೊಂಡಿರುವ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಬೆಂಬ
469 Views | 2025-05-10 11:32:42
Moreಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ದಮನಕ್ಕೆ ಭಾರತ ಸೇನೆಯು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಆರಂಭಿಸಿ ಪಾಕ್ನ ಮಟ್ಟಹಾಕಲು ಸಿದ್ಧತೆ ನಡೆಸಿದೆ.
40 Views | 2025-05-10 11:54:24
Moreಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸಂಘರ್ಷ ನಡೆಯುತ್ತಿದೆ. ಒಂದು ಕಡೆ ಭಾರತ ಪಾಕ್ ದಾಳಿಗೆ ಪತ್ಯುತ್ತರ ನೀಡುತ್ತಿದೆ.
25 Views | 2025-05-10 14:41:48
Moreಕಳೆದ ಎರಡು ಮೂರು ದಿನಗಳಿಂದ ಭಾರತ ಮತ್ತು ಪಾಕ್ ನಡುವೆ ಯುದ್ಧ ನಡೆಯುತ್ತಿದ್ದು, ಸದ್ಯ ಈ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾಗಿದೆ.
48 Views | 2025-05-10 18:35:10
Moreಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕುಗಳನ್ನು ಕೇಳೋದಕ್ಕೆ ಪ್ರತಿಯೊಬ್ಬ ಪ್ರಜೆಗೂ ಅವಕಾಶವಿದೆ. ನಮ್ಮ ದೇಶದ ಸಂವಿಧಾನವೇ ದೇಶದ ಪ್ರಜೆಗಳಿಗೆ ಪ್ರತಿಭಟನೆಯ ಹಕ್ಕನ್ನು ನೀಡಿದೆ.
61 Views | 2025-05-10 18:45:57
MoreIPL ಸೀಸನ್-18ರ ಪುನರಾರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮೇ 15 ಅಥವಾ 16 ರಂದು ಟೂರ್ನಿಯನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.
46 Views | 2025-05-11 13:51:52
Moreಪಹಲ್ಗಾಮ್ ದಾಳಿ ಬಳಿಕ ಪಾಕ್ ಹಾಗೂ ಭಾರತದ ನಡುವೆ ಯುದ್ಧ ಆರಂಭವಾಗಿತ್ತು.
48 Views | 2025-05-11 18:54:40
Moreಪಹಲ್ಗಾಮ್ನಲ್ಲಿ ಉಗ್ರರ ದಾಳಿಯ ವಿರುದ್ಧವಾಗಿ ಭಾರತ ಪಾಕಿಸ್ತಾನ ಯುದ್ಧಕ್ಕೆ ಮುಂದಾಗಿತ್ತು. ಪಾಕ್ನ ಉಗ್ರರ ಅಡಗು ತಾಣಗಳನ್ನ ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು.
35 Views | 2025-05-12 12:30:34
Moreಟ್ರೇಲರ್ ಟ್ರಕ್ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ದಳದಲ್ಲಿಯೇ 13 ಜನರು ಸಾವನ್ನಪಿದ್ದು, 11 ಜನರು ತೀವ್ರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದಿದೆ.
36 Views | 2025-05-12 12:47:21
Moreಪಾಕ್ ಹಾಗೂ ಭಾರತದ ನಡುವೆ ಯುದ್ಧ ತಾರಕ್ಕೇರುತ್ತಿದ್ದು ರಜೆಯಲ್ಲಿದ್ದ ಸೈನಿಕರು ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಲಾಗಿದೆ.
38 Views | 2025-05-12 15:24:48
Moreಭಾರತವು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿ ತನ್ನ ಸಾಮರ್ಥ್ಯ ಏನು ಎಂದು ತೋರಿಸಿತ್ತು. ಆ ಮೂಲಕ ಭಾರತದ ಮುಂದೆ ಪಾಕಿಸ್ತಾನ ಮಂಡಿಯೂರಿ ಕದನ ಬೇಡ ಎಂದು ಬೇಡಿಕೊಂಡಿತ್ತು.
63 Views | 2025-05-12 18:07:21
Moreಭಾರತವು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿ ತನ್ನ ಸಾಮರ್ಥ್ಯ ಏನು ಎಂದು ತೋರಿಸಿತ್ತು. ಆ ಮೂಲಕ ಭಾರತದ ಮುಂದೆ ಪಾಕಿಸ್ತಾನ ಮಂಡಿಯೂರಿ ಕದನ ಬೇಡ ಎಂದು ಬೇಡಿಕೊಂಡಿತ್ತು.
63 Views | 2025-05-12 18:07:21
Moreಪಾಕ್ ಮತ್ತು ಭಾರತದ ನಡುವೆ ಹೇಗೋ ಯದ್ಧ ಕೊನೆಕೊಂಡಿತ್ತು. ಅಬ್ಬ.. ಅಂತ ಪಾಕಿಸ್ತಾನದ ಜನರು ನಿಟ್ಟುಸಿರು ಬಿಟ್ಟು ನೆಮ್ಮದಿಯಿಂದ ಇದ್ದರು.
39 Views | 2025-05-13 13:58:02
Moreಆಪರೇಷನ್ ಸಿಂಧೂರದ ಯಶಸ್ವಿಗೆ ಕಾರಣಕರ್ತರಾದ ಪ್ರಧಾನಿ ಮೋದಿ ಹಾಗೂ ರಕ್ಷಣಾ ತಂಡಗಳ ಕುರಿತು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪ್ರಶಂಸೆಯ ಬರಹವನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
37 Views | 2025-05-13 14:14:15
Moreಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದದ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಸಂಸ್ಥೆಗಳು ಇಂದು ಉತ್ತರ ಮತ್ತು ಪಶ್ಚಿಮ ಭಾರತದ ಅನೇಕ ನಗರಗಳಿಗೆ ವಿಮಾನ ಹ
38 Views | 2025-05-13 15:26:33
Moreಸುಪ್ರೀಂಕೋರ್ಟ್ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಾಧೀಶ ಭೂಷಣ್ ರಾಮಕೃಷ್ಣ ಗವಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ್ರು.
24 Views | 2025-05-14 13:18:31
Moreಆಪರೇಷನ್ ಸಿಂಧೂರ ಕಾರ್ಯಚರಣೆ ಬೆನ್ನಲ್ಲೆ ಭಾರತಕ್ಕೆ ಮತ್ತೊಂದು ಗೆಲುವು ಸಿಕ್ಕಿದೆ. ಬಿಎಸ್ ಎಫ್ ಯೋಧನನ್ನು ಬಂಧಿಸಿದ್ದ ಪಾಕಿಸ್ತಾನ ಭಾರತಕ್ಕೆ ವಾಪಸ್ ಕಳುಹಿಸಿದ್ದಾರೆ.
28 Views | 2025-05-14 14:15:18
Moreಕರ್ನಾಟಕದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ ಕೆಲವು ಘಟನೆಗಳು ವರದಿಯಾಗಿವೆ.
29 Views | 2025-05-14 15:28:17
Moreಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರೂ ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಪಿ ಪಾಕಿಸ್ತಾನದ ಉಗ್ರರನ್ನು ಮಟ್ಟ ಹಾಕಿತ್ತು.
29 Views | 2025-05-15 12:49:23
Moreಪ್ರಯಾಗರಾಜ್ ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ, ಮಣಿಹಾರಗಳನ್ನು ಮಾರಾಟ ಮಾಡುತ್ತಿದ್ದ ಮೊನಾಲಿಸಾ ವಿಡಿಯೋವನ್ನು ಕೆಲವರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು
32 Views | 2025-05-15 15:26:25
Moreಭಾರತವು ದಿನದಿಂದ ದಿನಕ್ಕೆ ತಾಂತ್ರಿಕವಾಗಿ ಅಭಿವೃದ್ಧಿ ಹೊಂದುತ್ತಿದೆ. ಇಡೀ ವಿಶ್ವವೇ ದೇಶದತ್ತ ತಿರುಗಿ ನೋಡುವಂತೆ ಮಾಡ್ತಿದೆ.
21 Views | 2025-05-16 12:09:16
Moreಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಪಾಕ್ ಉಗ್ರರ ಹತ್ಯೆ ಮಾಡಿತ್ತು. ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು.
28 Views | 2025-05-16 15:03:50
Moreಆಪರೇಷನ್ ಸಿಂಧೂರ್ ಪಾಕಿಸ್ತಾನಕ್ಕೆ ಬರೀ ಟ್ರೈಲರ್ ಅಷ್ಟೆ ಸಿನಿಮಾ ಅಭೀ ಬಾಕಿ ಹೈ ಅನ್ನೋ ರೀತಿಯಲ್ಲಿ ರಕ್ಷಣ ಸಚಿವ ರಾಜನಾಥ್ ಸಿಂಗ್ ಮಾಧ್ಯಮದ ಮುಂದೆ ತಿಳಿಸಿದ್ದಾರೆ.
35 Views | 2025-05-16 17:06:23
More3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು ಮಾಡತೊಡಗಿದೆ.
55 Views | 2025-05-17 11:21:16
Moreದೋಹಾ ನಡೆದ ಡೈಮಂಡ್ ಲೀಗ್ 2025 ಕೂಟದಲ್ಲಿ ನೀರಜ್ ಚೋಪ್ರಾ ಅವರು 90 ಮೀಟರ್ ಗಿಂತ ಹೆಚ್ಚು ದೂರ ಜಾವೆಲಿನ್ ಎಸೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
27 Views | 2025-05-17 12:22:47
Moreಪಾಕಿಸ್ತಾನದ ಪರವಾಗಿ ಮೌಖಿಕವಾಗಿ ಬೆಂಬಲ ವ್ಯಕ್ತಪಡಿಸಿದ ಟರ್ಕಿಗೆ ಭಾರತದಿಂದ ಮತ್ತೊಂದು ತೀವ್ರ ಪ್ರತಿಕ್ರಿಯೆ ಸಿಕ್ಕಿದೆ. ಖ್ಯಾತ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ಟರ್ಕಿಯ ವಿಶ್ವವಿದ
16 Views | 2025-05-18 14:54:07
Moreಆಪರೇಷನ್ ಸಿಂಧೂರ ಕಾರ್ಯಚರಣೆ ಕುರಿತ ಪತ್ರಿಕಾಗೋಷ್ಠಿ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಬಂಧಿಸಲಾಗಿದೆ.
51 Views | 2025-05-18 17:22:35
Moreಯುಎಇನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್ನ ಮಹಿಳೆಯರ ವಿಭಾಗದ ಸ್ಪರ್ಧೆಯಲ್ಲಿ ಕರ್ನಾಟಕದ ಅಥ್ಲೀಟ್ ಕರಿಶ್ಮಾ ಅವರು ಭರ್ಜರಿ ಪ್ರದರ್ಶನ ನೀಡಿ ಜಾವೆಲಿನ್ ಎಸೆತದಲ್ಲಿ ಚಿನ್ನದ
36 Views | 2025-05-18 17:56:48
Moreಇಂದು ಕಲ್ಪತರು ನಾಡು ತುಮಕೂರಿನಲ್ಲಿ ಕಣ್ಣು ಹಾಯಿಸಿದ್ದ ಕಡೆಯಲೆಲ್ಲಾ ಕಂಡದ್ದು ತ್ರಿವರ್ಣ ಧ್ವಜ. ಎಲ್ಲರ ಬಾಯಲ್ಲೂ ಭಾರತ್ ಮಾತಾ ಕಿ ಜೈ ಘೋಷ ವಾಕ್ಯ, ಎಲ್ಲರ ಕೈಯಲ್ಲೂ ಭಾರತದ ಧ್ವಜ.
63 Views | 2025-05-18 18:09:52
Moreಗುಜರಾತ್ ಟೈಟನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಐಪಿಎಲ್ 2025ರ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿದೆ.
28 Views | 2025-05-19 12:26:14
Moreಸೇನೆಯ ಮಹಿಳಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿಳಿಕೆಗಳನ್ನು ನೀಡಿದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರ ಕ್ಷಮೆಯಾಚನೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
38 Views | 2025-05-19 16:45:02
Moreಚೆನ್ನೈನ ಖ್ಯಾತ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ಎಂ.ಆರ್.ಶ್ರೀನಿವಾಸನ್ ಇಂದು ನಿಧನರಾಗಿದ್ದಾರೆ.
27 Views | 2025-05-20 13:19:36
Moreಕಾಶ್ಮೀರ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದು 26 ಜನರನ್ನು ಹತ್ಯೆ ಮಾಡಿದ್ದರು, ಅದಾದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
39 Views | 2025-05-20 14:52:59
Moreಇಡೀ ಕರುನಾಡೆ ಹೆಮ್ಮೆ ಪಡುವಂತಹ ಒಂದು ಸಂತಸದ ಸುದ್ದಿ ಹೊರಬಿದ್ದಿದೆ. ಇದುವರೆವಿಗೂ ಬೂಕರ್ ಪ್ರಶಸ್ತಿ ಅಂದ್ರೆ ಕೇವಲ ಪಾಶ್ಚಿಮಾತ್ಯ ಸಾಹಿತ್ಯಕ್ಕೆ ಅಷ್ಟೆ ಸೀಮಿತ ಅಂದುಕೊಂಡಿದ್ವಿ.
36 Views | 2025-05-21 12:13:50
Moreಇಂದು ದೇಶಾದ್ಯಂತ ರಾಷ್ಟ್ರೀಯ ಭಯೋತ್ಪಾದನ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಈ ದಿನ ಭಯೋತ್ಪಾದನೆ ಎಂಬ ಜಾಗತಿಕ ಪಿಡುಗು ವಿರುದ್ಧ ಹೋರಾಡುವ ಬಲಿಷ್ಠ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿ ಮೆರೆ
17 Views | 2025-05-21 15:39:11
Moreಭಾರತದಲ್ಲಿ ನಕ್ಸಲಿಸಂ ವಿರುದ್ಧದ ಮೂರು ದಶಕಗಳ ಹೋರಾಟದಲ್ಲಿ ತಿರುವು ತರುವಂತ ಮಹತ್ವದ ಸಾಧನೆ ಇಂದು ದಾಖಲಾಗಿದೆ.
38 Views | 2025-05-21 17:39:12
Moreಪ್ರತಿಯೊಂದು ದೇಶ ಕೂಡ ತಾನು ತಾಂತ್ರಿಕವಾಗಿ ಬಲಶಾಲಿಯಾಬೇಕು. ವಿಶ್ವಾದ್ಯಂತ ತನ್ನ ವೈಜ್ಞಾನಿಕ ಹೆಜ್ಜೆ ಗುರುತನ್ನು ಇಡಬೇಕು.
12 Views | 2025-05-22 15:54:19
Moreನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಲು ಬಂದವರು, ಇಂದು ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಮಣ್ಣಾಗಿದ್ದಾರೆ" ಎಂದು ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರಿಸಿದ್ದಾರೆ.
73 Views | 2025-05-22 16:56:33
Moreಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಕಿಡಿಕಾರಿದ್ದಾರೆ.
70 Views | 2025-05-23 12:38:24
Moreಬೆಂಗಳೂರು ನಗರದಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಘಟನೆ ವರದಿಯಾಗಿದೆ. ವಾಣಿ ವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿಗೆ ಕೋವಿಡ್ ಸೋಂಕು ತಗುಲಿರುವ ವರದಿ
43 Views | 2025-05-23 13:15:22
Moreದೇಶದಲ್ಲಿ ವಿಮಾನಯಾನ ಸುರಕ್ಷತೆಗೆ ಹೆಚ್ಚು ಮಹತ್ವ ನೀಡುತ್ತಿರುವ ನಾಗರಿಕ ವಿಮಾನಯಾನ ನಿಯಂತ್ರಣ ಸಂಸ್ಥೆ DGCA ಎಲ್ಲಾ ಏರ್ಲೈನ್ಸ್ಗಳಿಗೆ ಟೇಕಾಫ್ ಮತ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನದ ಕಿಟಕಿ
110 Views | 2025-05-24 18:53:35
Moreಬೆಂಗಳೂರು ನಗರದ ವೈಟ್ಫೀಲ್ಡ್ ಮೂಲದ 84 ವರ್ಷದ ವೃದ್ಧನೋರ್ವ ಕೋವಿಡ್-19 ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ.
128 Views | 2025-05-25 10:57:06
Moreಹೋದ್ಯಾ ಪಿಶಾಚಿ ಅಂದರೆ ಬಂದೆ ಗವಾಕ್ಷಿ ಎಂಬಂತೆ ಮತ್ತೆ ಕೊರೊನಾ ಕಂಟಕ ಶುರುವಾಗಿದೆ.
28 Views | 2025-05-25 18:42:02
Moreದೇಶದ ಪಶ್ಚಿಮ ಗಡಿಯಲ್ಲಿ ಸುರಕ್ಷತೆ ಬಿಗಿಗೊಳಿಸಲು ಹಾಗೂ ಯುದ್ಧ ಸಂದರ್ಭದ ತುರ್ತು ಪರಿಸ್ಥಿತಿಗಳಿಗೆ ಸಜ್ಜಾಗುವ ಉದ್ದೇಶದಿಂದ, ನಾಳೆ ಪಾಕಿಸ್ತಾನ ಗಡಿಯಲ್ಲಿ ಇರುವ ನಾಲ್ಕು ಪ್ರಮುಖ ರಾಜ್ಯಗಳಲ್ಲಿ ಮ
18 Views | 2025-05-28 17:03:18
Moreಪಾಪಿ ಪಾಕಿಸ್ತಾನ ಭಾರತದ ಮೇಲೆ ಅಪ್ರಚೋದಿತ ದಾಳಿ ನಡೆಸಿದ್ದು, ಪಾಕ್ ದಾಳಿ ವಿರುದ್ಧ ಭಾರತ ಆಪರೇಷನ್ ಸಿಂಧೂರ ನಡೆಸುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠವನ್ನು ಭಾರತ ಕಲಿಸಿತ್ತು.
54 Views | 2025-05-28 18:34:16
Moreಮಣಿಪುರದ ಹಲವು ಜಿಲ್ಲೆಗಳಲ್ಲಿ ಇಂದು ಬೆಳಗಿನ ಜಾವದಿಂದ ಆರಂಭವಾಗಿ ಸರಣಿ ಭೂಕಂಪಗಳು ಸಂಭವಿಸಿದ್ದಾಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
48 Views | 2025-05-28 18:56:36
Moreರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿಯಲ್ಲಿ 70 ವರ್ಷದ ರೋಗಿಯೊಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
9 Views | 2025-05-29 13:15:37
Moreಭಾರತದ ವನ್ಯಜೀವಿ ಸಂರಕ್ಷಣಾ ಹೋರಾಟದ ಹಿರಿಮೆಯ ಭಾಗವಾಗಿದ್ದ ‘ಟೈಗರ್ ಮ್ಯಾನ್’ ವಾಲ್ಮೀಕ್ ಥಾಪರ್ ಅವರ ನಿಧನದ ಸುದ್ದಿ ಎಲ್ಲರನ್ನೂ ಶೋಕದಲ್ಲಿ ಮುಳುಗಿಸಿದೆ.
78 Views | 2025-05-31 14:55:56
More