Post by Tags

  • Home
  • >
  • Post by Tags

Interesting : ಸತ್ತ ನಂತರ ಅಘೋರಿಗಳು ಹಾಗೂ ನಾಗಾಸಾಧುಗಳನ್ನು ಸುಡುವುದಿಲ್ಲ ಯಾಕೆ...?

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಈಗಾಗಲೇ ನಡೆಯುತ್ತಿದೆ. ವಿಶ್ವದ ನಾನಾ  ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.

53 Views | 2025-01-27 16:05:14

More

ಮದುವೆ ವಾರ್ಷಿಕೋತ್ಸವ ದಿನದಂದೇ ಸಿಂಹ - ಪ್ರಿಯನ ಬಾಳಲ್ಲಿ ಮರಿ ಸಿಂಹ ಎಂಟ್ರಿ..!

ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿಗಳಲ್ಲಿ ಒಂದಾದ ಹರಿಪ್ರಿಯಾ - ವಸಿಷ್ಠ ಸಿಂಹ ಪಾಲಿಗೆ ಇಂದು ಡಬಲ್ ಸಂಭ್ರಮ. ವಿವಾಹ ವಾರ್ಷಿಕೋತ್ಸವದ ದಿನವೇ ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

36 Views | 2025-01-27 17:26:55

More

ಮಧುಗಿರಿ : ಬಾರದೂರಿಗೆ ಪಯಣಿಸಿದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ

ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

90 Views | 2025-01-28 13:03:09

More

ಮಂಗಳೂರು ಶೈಲಿಯ ಈ ರೆಸಿಪಿ ಮಾಡುವುದು ತುಂಬಾನೇ ಸಿಂಪಲ್‌ | ಇಲ್ಲಿದೆ ವಿಧಾನ

ಮಂಗಳೂರು ಮೀನಿನ ಸಾರು ಕರಾವಳಿ ಕರ್ನಾಟಕದ ಜನಪ್ರಿಯ ಮಾಂಸಾಹಾರಿ ಖಾದ್ಯವಾಗಿದೆ.

363 Views | 2025-01-28 15:37:40

More

ತುಮಕೂರು : ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತ ; ಆಯಿಲ್ ಟ್ಯಾಂಕ್ ಬ್ಲಾಸ್ಟ್, ಇಬ್ಬರು ಕಾರ್ಮಿಕರು ಸಾವು

ಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

87 Views | 2025-01-28 19:13:18

More

Cricket : 5 ವರ್ಷಗಳ ಬಳಿಕ ರಣಜಿ ಪಂದ್ಯಕ್ಕೆ ರೆಡಿಯಾದ K L Rahul

ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕರ್ನಾಟಕ ತಂಡಕ್ಕೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಮುನ್ನ ರಣಜಿ ಟ್ರೋಫಿಯಲ್ಲಿ ಆಡಲು ನಿರ್ಧರಿಸಿದ್ದಾರೆ.

44 Views | 2025-01-29 17:26:52

More

Sandalwood : ಫೆಬ್ರವರಿ 7 ರಂದು ಅನ್ ಲಾಕ್ ಆಗ್ತಿದ್ದಾನೆ ರಾಘವ ....!

ರಾಮಾರಾಮಾರೇ ಖ್ಯಾತಿಯ ದೀಪಕ್‌ ಮಡುವಳ್ಳಿ ನಿರ್ದೇಶನ, ಸತ್ಯ ಪ್ರಕಾಶ್‌ ರವರ ಕಥೆಯಲ್ಲಿ, ಮಿಲಿಂದ್‌ ಗೌತಮ್‌ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿರುವ ಅನ್‌ ಲಾಕ್‌ ರಾಘವ ಚಿತ್ರ ಇದೇ ಫೆಬ್ರವರಿ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

48 Views | 2025-01-30 17:59:37

More

Sandalwood : “ಕಲ್ಟ್” ಚಿತ್ರದ ಶೂಟಿಂಗ್ ಗೆ ಅರಣ್ಯ ಇಲಾಖೆ ಬ್ರೇಕ್

ಸಚಿವ ಜಮೀರ್‌ ಖಾನ್‌ ಪುತ್ರ ಜೈದ್‌ ಖಾನ್‌ ಕನ್ನಡ ಚಿತ್ರರಂಗದಲ್ಲಿ ನಟನಾಗಿ ಮಿಂಚುತ್ತಿರುವ ಇವರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಸದ್ಯ ಜೈದ್‌ ನಟಿಸುತ್ತಿರುವ ಕಲ್ಟ್‌ ಸಿನಿಮಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

0 Views | 2025-01-31 17:33:22

More

ದಕ್ಷಿಣ ಕನ್ನಡ : ಭೂತ ಕೋಲ ತುಳುನಾಡಿನ ವಿಶೇಷ ಆಚರಣೆ

ಕಾಂತಾರ ಚಿತ್ರದ ಮೂಲಕ ತುಳುನಾಡಿನ ಹೆಮ್ಮೆಯ ಆಚರಣೆ ಭೂತ ಕೋಲ ಇದೀಗ ಜಗತ್‌ ಪ್ರಸಿದ್ದಿಯಾಗಿದೆ. ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಕಾಂತಾರ ಚಿತ್ರ ವೀಕ್ಷಿಸಿದ ವಿದೇಶಿಗರು ಕೂಡ ಭೂತಕೋಲ ಆಚರಣೆ ಕುರಿತ ಮಾತುಗಳನ್ನಾಡುತ್ತಿದ್ದಾರೆ.

289 Views | 2025-02-01 13:45:45

More

ಮಧುಗಿರಿ: ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಿದ ಸಚಿವ ರಾಜಣ್ಣ

ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಸರಳೀಕೃತ ದರಕಾಸ್ತು ಪೋಡಿ ಆಂದೋಲನ ಮತ್ತು ಭೂ ದಾಖಲೆ ವಿತರಣಾ ಕಾರ್ಯಕ್ರಮ ಜರುಗಿತು.

90 Views | 2025-02-06 17:06:55

More

Beauty Tips : ಮುಖಕ್ಕೆ ಹಚ್ಚಿದ ಮೇಕಪ್ ಅನ್ನು ತೆಗೆಯೋದು ಹೇಗೆ ಗೊತ್ತಾ..?

ಮದುವೆ ಸೇರಿದಂತೆ ಇನ್ನಿತ್ತರ ಸಮಾರಂಭಗಳಲ್ಲಿ ಮೇಕಪ್ ಬಳಸುವುದು ಹೆಚ್ಚು, ಆದರೆ ಮೇಕಪ್ ಬಳಸುವ ಮುನ್ನ ಅದನ್ನು ತೆಗೆಯುವ ಬಗ್ಗೆಯೂ ಗೊತ್ತಿರಲೇಬೇಕು. ದೀರ್ಘ ಸಮಯ ಮುಖದ ಮೇಲೆ ಮೇಕಪನ್ನು ಬಿಡುವುದು ಚರ್ಮದ ಆರೋಗ್ಯಕ್ಕೆ ಒಳ್ಳೆಯದಲ್ಲ. 

144 Views | 2025-02-06 19:04:56

More