ಭಾರತದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಧಕ್ಕೆ ತಂದು ಕೆಲವರು ಖುಷಿ ಪಡ್ತಾರೆ. ಮುಸ್ಲಿಂ ಮತ್ತು ಹಿಂದೂಗಳು ಎಷ್ಟೇ ಅನ್ಯೂನ್ಯವಾಗಿದ್ರು ಅವ್ರಲ್ಲಿ ಹುಳಿ ಇಂಡೋ ಕೆಲ್ಸ ಮಾಡ್ತಾರೆ.
46 Views | 2025-04-24 16:39:59
Moreಕಾಶ್ಮೀರದ ಕಣಿವೆಯಲ್ಲಿ ಏಪ್ರಿಲ್ 22 ರಂದು ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿ ಕ್ರೌರ್ಯತೆ ಮೆರೆದಿದ್ರು.
47 Views | 2025-04-25 15:27:31
Moreಕಾಶ್ಮೀರಾದ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ನರಮೇಧದ ಕೃತ್ಯಕ್ಕೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದೆ.
50 Views | 2025-04-26 13:53:58
Moreಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದ ದಾಳಿಯ ಬಳಿಕ ತಕ್ಕ ಪಾಠ ಕಲಿಸಲು ಭಾರತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು
51 Views | 2025-04-26 17:35:24
Moreಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತದ ನೌಕಾಸೇನೆ ಪಾಕಿಸ್ತಾನದ ಮೇಲೆ ಬ್ರಹ್ಮೋಸ್ ಕ್ಷಿಪಣಿಯನ್ನು ಯುದ್ದನೌಕೆಯಿಂದ ಹಾರಿಸಿದ್ದು, ಈ ಮೂಲಕ ಭಾರತೀಯ ನೌಕಾಸೇನೆ
73 Views | 2025-04-27 18:37:11
Moreಕಾಶ್ಮೀರದಲ್ಲಿ ನಡೆದ 26 ಪ್ರವಾಸಿಗರ ಹತ್ಯೆ ಖಂಡಿಸಿ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಉಗ್ರರ ವಿರುದ್ಧ ಭಾರತೀಯರು ಕಿಡಿ ಕಾರುತ್ತಿದ್ದಾರೆ.
38 Views | 2025-04-28 13:30:44
Moreಕಾಶ್ಮೀರಾದ ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನಾ ಕಿಚ್ಚು ಜೋರಾಗ್ತಿದೆ.
38 Views | 2025-04-28 16:12:50
Moreಜಮ್ಮು ಕಾಶ್ಮೀರದ ರಾಂಬನ್ ನಲ್ಲಿ ಸೇನಾ ವಾಹನ 700 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದು, ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ.
36 Views | 2025-05-04 16:00:31
Moreಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ಭಾರತ ಪಾಕಿಸ್ತಾನಕ್ಕೆ ಒಂದರ ಮೇಲೆ ಒಂದು ಪೆಟ್ಟು ನೀಡ್ತಿದೆ. ಪಾಕ್ ಮೇಲೆ ಪ್ರಧಾನಿ ಮೋದಿ ರಾಜತಾಂತ್ರಿಕ ಯುದ್ಧ ಶುರು ಮಾಡಿದ್ದಾರೆ.
36 Views | 2025-05-06 14:16:56
Moreಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಮತ್ತಷ್ಟು ಬಿಗುಡಾಯಿಸಿದೆ. ಗುರುವಾರ ರಾತ್ರಿ ಜಮ್ಮುವಿನಲ್ಲಿ ಪಾಕಿಸ್ತಾನ ಸೇನೆಯಿಂದ ಹಾರಿಬಂದ ಡ್ರೋಣ್, ಮಿಸೈಲ್ಗಳನ್ನು ಭಾರತೀಯ ಸೇನೆ ಆಕಾಶದಲ್ಲೇ
32 Views | 2025-05-09 15:41:59
Moreಭಾರತ ಪಾಕ್ ಯುದ್ದದಿಂಧ ಉತ್ತರ ಭಾರತದ 30ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿತ್ತು.
51 Views | 2025-05-12 16:09:32
Moreಕಾಶ್ಮೀರ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದು 26 ಜನರನ್ನು ಹತ್ಯೆ ಮಾಡಿದ್ದರು, ಅದಾದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
43 Views | 2025-05-20 14:52:59
Moreಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆ (Chenab Railway Arch Bridge) ಅನ್ನು ಪ್ರಧಾನಮಂತ್ರಿ ನರೇಂದ್ರ
32 Views | 2025-06-05 19:11:07
Moreಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಆಗಿರುವ ಚೆನಾಬ್ ಸೇತುವೆ ಉದ್ಘಾಟಿಸಿದರು.
27 Views | 2025-06-06 14:11:01
More