ಸಚಿವ ಜಮೀರ್ ಖಾನ್ ಪುತ್ರ ಜೈದ್ ಖಾನ್ ಕನ್ನಡ ಚಿತ್ರರಂಗದಲ್ಲಿ ನಟನಾಗಿ ಮಿಂಚುತ್ತಿರುವ ಇವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸದ್ಯ ಜೈದ್ ನಟಿಸುತ್ತಿರುವ ಕಲ್ಟ್ ಸಿನಿಮಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.
0 Views | 2025-01-31 17:33:22
Moreಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರನ್ನು ನಟ ಕಿಚ್ಚ ಸುದೀಪ್ ಅವರು ಸದಾಶಿವ ನಗರದ ನಿವಾಸದಲ್ಲಿ ದಿಢೀರ್ ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ.
149 Views | 2025-02-06 18:14:57
Moreಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ನಮ್ಮ ಪ್ರೀತಿಯ ರಾಮು ಫೆಬ್ರವರಿ 14 ರಂದು ರೀರಿಲೀಸ್ ಮಾಡುತ್ತಿದೆ. ಈಗಾಗಲೇ ಫೆಬ್ರವರಿ 14 ಕ್ಕೇ ಮರುಬಿಡುಗಡೆ ಮಾಡಲು ತಯಾರಿ ನಡೆದಿದೆ.
68 Views | 2025-02-13 14:16:19
Moreಸ್ಯಾಂಡಲ್ವುಡ್ನಲ್ಲಿ ತಮ್ಮ ನಟನೆಯ ಮೂಲಕವೇ ಜನಮನ ಗೆದ್ದಿರೋ ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿ 16 ರಂದು ಮೈಸೂರಿನಲ್ಲಿ ನಡೆಯಲಿದೆ. ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಧನ್ಯತಾ ಅವರನ್ನು ವಿವಾಹವಾಗಲಿದ್ದಾರೆ.
58 Views | 2025-02-14 15:52:06
Moreಇಂದು "ಅಮರಾವತಿ ಪೊಲೀಸ್ ಸ್ಟೇಷನ್" ಟೀಸರ್ ಬಿಡುಗಡೆ ಮಾಡಲಾಯಿತು. ಚಿತ್ರದ ಕಥೆಯು ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂ
48 Views | 2025-02-18 19:15:33
Moreಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಇಂದು ಹಿರಿಯೂರು ಶಿರಾ ಗಡಿ ಭಾಗದಲ್ಲಿ ಅಪಘಾತಕ್ಕೆ ಈಡಾಗಿದ್ದು, ಸದ್ಯ ನಟ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
34 Views | 2025-02-20 14:10:39
Moreಅರಣ್ಯ ಪ್ರದೇಶದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ ಬಹುತೇಕ ಸಿನಿಮಾಗಳು ಅನುಮತಿ ಇಲ್ಲದೇ ಚಿತ್ರೀಕರಣ ನಡೆಸುತ್ತಾ ಬಂದಿವೆ, ಅರಣ್ಯಗಳಲ್ಲಿ ಚಿತ್ರೀಕರಣ ಮಾಡುತ್ತಿರೋದನ್ನು ಇಲಾಖೆ ಚಿತ್ರತಂಡಗಳ ಮೇಲೆ ಕ್ರಮಕ್
35 Views | 2025-03-05 16:16:48
Moreಕರುನಾಡಿನ ಯುವರತ್ನ. ಕನ್ನಡಿಗರ ರಾಜರತ್ನ ಸರಳತೆಯ ಸಾಹುಕಾರ. ಕೋಟಿ ಕೋಟಿ ಜನರ ಮನಸ್ಸು ಗೆದ್ದಿರೋ ನಗುವಿನ ಒಡೆಯ ಅಭಿಮಾನಿಗಳ ಪಾಲಿನ ಅರಸು ಎಲ್ಲರ ಪಾಲಿನ ಪ್ರೀತಿಯ ಅಪ್ಪು.
46 Views | 2025-03-17 17:14:13
Moreಕನ್ನಡ ಚಿತ್ರರಂಗದಲ್ಲಿ ವಿಭಿನ್ನ ನಟನೆಯಿಂದ ಮನೆ ಮಾತಾಗಿದ್ದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಹೃದಯಘಾತದಿಂದ ನಿಧನರಾಗಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ 75 ವರ್ಷ ವಯಸ್ಸಾಗಿದ
32 Views | 2025-04-14 15:21:02
More