ದೇಶಾದ್ಯಂತ ಛಾವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕೇವಲ 3 ದಿನಕ್ಕೆ 121 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿರುವ ಈ ಸಿನಿಮಾಗೆ ಪ್ರೇಕ್ಷಕರಿಂದ ಪಾಸಿಟಿವ್ ವಿಮರ್ಶೆ ಸಿಕ್ಕಿದೆ.
2025-02-17 15:53:37
Moreಪಾವಗಡ ತಾಲೂಕಿನ ವೈ. ಎನ್. ಹೊಸಕೋಟೆ ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ ಕಾರಜೋಳ ಭಾಗವಹಿಸಿದ್ದರು.
2025-02-17 16:12:22
Moreವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸೋಗಿಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆಗಳು ಸುಟ್ಟು ಭಸ್ಮವಾಗಿದೆ. ಬೇಸಿಗೆಗಾಗಿ ರೈತರು ತಮ್ಮ ಜಾನುವಾರುಗಳಿಗಾಗಿ ಮೇವು ಸಂಗ್ರಹಿಸಿಟ್ಟಿದ್ದ 30 ಹುಲ್ಲಿನ ಬಣವೆಗಳು ಸುಟ್ಟು ಕರಕಲಾಗಿವ
2025-02-17 17:01:12
Moreಕಾಗೆ, ಚಂಡಮಾರುತ, ಮನೆ ಕುಸಿತ, ಕಾಡು ಪ್ರಾಣಿಗಳು, ಮತ್ತು ಪಕ್ಷಿಗಳ ಕನಸುಗಳನ್ನು ಚರ್ಚಿಸಲಾಗಿದೆ. ಈ ಕನಸುಗಳು ಆರ್ಥಿಕ ನಷ್ಟ, ಅನಾರೋಗ್ಯ, ಅಪಾಯ ಅಥವಾ ಕುಟುಂಬದಲ್ಲಿನ ಸಮಸ್ಯೆಗಳನ್ನು ಸೂಚಿಸಬಹುದು ಎಂದು ಹೇಳಲಾಗಿದೆ.
2025-02-17 17:06:33
Moreಕರ್ನಾಟಕದ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಫೆಬ್ರುವರಿ 10 ರಂದೇ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
2025-02-17 17:23:34
Moreಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಕುಡಿಯಲು ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತೆ ಇನ್ನು ಬೇಸಿಗೆ ಆರಂಭಕ್ಕೂ ಮುನ್ನವೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಮ್ಮ ಕ್ಷೇತ್ರದಲ್ಲಿ ಶುದ್ಧಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದ್ರು
2025-02-17 18:40:57
Moreತುಮಕೂರು ಜಿಲ್ಲೆಯ ಪಾವಗಡ ತಾಲೂಕು ಬರೆದ ನಾಡು ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶವಾಗಿದೆ
2025-02-17 18:44:09
Moreಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಬೆಂಕಿ ಹೊತ್ತಿಕೊಂಡಿದೆ. ಸೋಮವಾರ ಸಂಜೆಯಿಂದಲೇ ಬೆಂಕಿ ಹೊತ್ತಿ ಉರಿಯುತ್ತಿದ್ದು, ನಿಯಂತ್ರಣಕ್ಕೆ ಬಂದಿಲ್ಲ.
2025-02-18 13:48:55
Moreಆನ್ ಲೈನ್ ಬೆಟ್ಟಿಂಗ್ ನಿಂದ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಘಟನೆ ಮೈಸೂರು ತಾಲ್ಲೂಕಿನ ಹಂಚ್ಯಾ ಗ್ರಾಮದಲ್ಲಿ ನಡೆದಿದೆ.. ಅಣ್ಣ ಜೋಶಿ ಆಂಥೋನಿ, ಸಹೋದರ ಜೋಬಿ ಆಂಥೋನಿ, ಈತನ ಪತ್ನಿ ಸ್ವಾತಿ ಅಲಿಯಾಸ್ ಶರ್ಮಿಳಾ ಆತ್ಮಹತ್ಯೆಗೆ ಶರಣಾಗಿದ್ದಾರೆ.
2025-02-18 14:07:28
Moreಹೀಗೆ ಜಮೀನಿನಲ್ಲಿ ಅಲೆದಾಡುತ್ತಿರೋ ವೃದ್ಧ ದಂಪತಿಗೆ ಅನಾರೋಗ್ಯ ಬೆನ್ನಿಗಟ್ಟಿಕೊಂಡಿದೆ… ರೋಗ ವಾಸಿಗೆ ನಿತ್ಯ ಆಸ್ಪತೆಗೆ ಅಲೆದು ಅಲೆದು ಸುಸ್ತಾಗಿದ್ದಾರೆ
2025-02-18 17:40:59
Moreತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಜಾತ್ರೆಯ ಪ್ರಯುಕ್ತ ನಡೆಯಲಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಅದ್ದೂರಿ ಚಾಲನೆ ದೊರೆತಿದೆ.
2025-02-18 17:47:16
Moreಕರ್ತವ್ಯನಿರತ ವೇಳೆ ಹೃದಯಾಘಾತದಿಂದ ಮೃತಪಟ್ಟ ಕಾರ್ಮಿಕನ ಮೃತದೇವನ್ನು ಶ್ರೀ ಸಿಮೆಂಟ್ ಕಂಪನಿ ಸಿಬ್ಬಂದಿ ಪ್ರಾಣಿ ತರಹ ಎಳೆದೊಯ್ದ ವಿಡಿಯೋ ವೈರಲ್ ಆಗಿದೆ.
2025-02-19 15:16:19
Moreಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬಹಳ ಅದ್ಧೂರಿಯಾಗಿ ಮಹಾ ಕುಂಭಮೇಳ ನಡೆಯುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲೆಂದು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.
2025-02-19 15:18:46
Moreಕಾರು ಹಾಗೂ ದ್ವಿಚಕ್ರವಾಹನದ ನಡುವೆ ಡಿಕ್ಕಿಯಾ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ
2025-02-19 16:04:00
More2024-25 ನೇ ಸಾಲಿನ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದಿನ ತಿಂಗಳಿನಿಂದ ಆರಂಭವಾಗಲಿವೆ. ಮಾರ್ಚ್ 01 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ
2025-02-20 14:02:26
Moreಹಾಲಿನ ಸೇವನೆ ಅರೋಗ್ಯಕ್ಕೆ ಒಳ್ಳೆಯದು, ಹಾಗೆಯೇ ಹಸಿ ಹಾಲು ಚರ್ಮಕ್ಕೆ ತುಂಬಾ ಉಪಯುಕ್ತವಾಗಿದೆ. ಚರ್ಮಕ್ಕೆ ಬೇಕಾದಂತಹ ಪೋಷಕಾಂಶಗಳು ಹಸಿ ಹಾಲಿನಲ್ಲಿ ಇವೆ. ಇದು ಚರ್ಮವನ್ನು ಅನೇಕ ಸಮಸ್ಯೆಗಳಿಂದ ರಕ್ಷಿಸುತ್ತದೆ.
2025-02-20 14:07:33
Moreದಾಳಿಂಬೆ, ಹಣ್ಣುಗಳ ಸ್ವರ್ಗ ಅಂತಲೇ ಅದನ್ನು ಕರೆಯುತ್ತಾರೆ. ಚೆಲುವೆಯರ ನಗೆಗೆ ಆ ದಾಳಿಂಬೆ ಹಣ್ಣಿನ ಕಾಳುಗಳನ್ನು ಹೋಲಿಸುತ್ತಾರೆ. ದಾಳಿಂಬೆ ಹಣ್ಣು, ಸೇಬುವಿನ ಹಾಗೆಯೇ ಎಲ್ಲರಿಗೂ ಪ್ರಿಯವಾದ ಹಣ್ಣು
2025-02-20 14:39:08
More