Post by Tags

  • Home
  • >
  • Post by Tags

ಮಧುಗಿರಿ: ಗ್ರಾಮ ಸಹಾಯಕನಾಗಿದ್ದವನಿಂದ ರೈತರ ಬೆಳೆ ವಿಮೆಗೆ ಕನ್ನ

ಮಧುಗಿರಿ ಭಕ್ತರಹಳ್ಳಿ ವೃತ್ತಕ್ಕೆ ಗ್ರಾಮ ಸಹಾಯಕನಾಗಿ ಆಯ್ಕೆಯಾಗಿದ್ದ ವ್ಯಕ್ತಿಯೇ ರೈತರ ಬೆಳೆ ವಿಮೆಯಲ್ಲಿ ಸರ್ಕಾರ ಹಾಗೂ ರೈತರಿಗೆ ವಂಚಿಸಿ ಸುಮಾರು 90 ಲಕ್ಷದಷ್ಟು ಪರಿಹಾರದ ಮೊತ್ತ ಕಬಳಿಸಿ ರಾಜೀನಾಮೆ ನೀಡಿದ್ದ.

2025-02-14 13:55:46

More

hassan -ಮೂಕ ಪ್ರಾಣಿ .... ಕರು ಮೇಲೆ ಮಚ್ಚಿನಿಂದ ಮನಸೋ ಇಚ್ಛೆ ದಾಳಿ !!

ಇತ್ತೀಚಿಗೆ ಬೆಂಗಳೂರಿನ ಚಾಮರಾಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮರೆದಿರುವ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚು ಹೊಡೆದು ಗಾಯಗೊಳಿಸಿರುವ ಪ್ರಕರಣ ಬೆಳಗೆ ಬಂದಿತ್ತು

2025-02-18 17:54:04

More

Sandalwood: ಇಂದು ಅಮರಾವತಿ ಪೋಲಿಸ್ ಸ್ಟೇಷನ್ ಚಿತ್ರದ ಟೀಸರ್ ಬಿಡುಗಡೆ

ಇಂದು "ಅಮರಾವತಿ ಪೊಲೀಸ್ ಸ್ಟೇಷನ್" ಟೀಸರ್‌ ಬಿಡುಗಡೆ ಮಾಡಲಾಯಿತು. ಚಿತ್ರದ ಕಥೆಯು ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂ

2025-02-18 19:15:33

More