ಸಚಿವ ಜಮೀರ್ ಖಾನ್ ಪುತ್ರ ಜೈದ್ ಖಾನ್ ಕನ್ನಡ ಚಿತ್ರರಂಗದಲ್ಲಿ ನಟನಾಗಿ ಮಿಂಚುತ್ತಿರುವ ಇವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸದ್ಯ ಜೈದ್ ನಟಿಸುತ್ತಿರುವ ಕಲ್ಟ್ ಸಿನಿಮಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.
0 Views | 2025-01-31 17:33:22
Moreಜಪಾನಿನ ರೂಬಿ ರೋಮನ್ ಎನ್ನುವ ಈ ದ್ರಾಕ್ಷಿ ತಳಿಯ ಬೆಲೆ ಒಂದು ಕೆಜಿಗೆ 8 ಲಕ್ಷ ರೂಪಾಯಿ ಇದ್ದು, ಕೊಪ್ಪಳದಲ್ಲಿ ನಡೆಯುತ್ತಿರುವ ಹಣ್ಣುಗಳ ಮೇಳದಲ್ಲಿ ಭಾರೀ ಗಮನ ಸೆಳೆಯುತ್ತಿದೆ.
61 Views | 2025-02-23 18:03:07
Moreಕೊಪ್ಪಳದಲ್ಲಿನ ಬಿಎಸ್ ಪಿಎಲ್ ಕಾರ್ಖಾನೆಯ ನಿರ್ಮಾಣ ವಿರೋಧಿಸಿ ಮತ್ತು ಪರಿಸರ ರಕ್ಷಣೆಗಾಗಿ ವಿವಿಧ ಸಂಘಟನೆಗಳು ಸೇರಿ ಇಂದು ಪ್ರತಿಭಟನೆಯನ್ನು ನಡೆಸುತ್ತಿವೆ,
41 Views | 2025-02-24 10:59:28
Moreಪೊಲೀಸ್ ಸಿಬ್ಬಂದಿಗಳಿಗೆ ಬಂದೂಕು ತರಬೇತಿ ನೀಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಿಳೆ ಕೈಗೆ ಗುಂಡು ತಾಗಿರುವ ಘಟನೆ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ.
72 Views | 2025-03-04 17:36:10
Moreನಕ್ಷತ್ರ ವೀಕ್ಷಣೆಗೆ ಬಂದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ವೆಸಗಿರುವಂತಹ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪೂರ ಗ್ರಾಮದ ಬಳಿ ನಡೆದಿದೆ.
40 Views | 2025-03-07 18:03:40
Moreಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಕಾಲುವೆ ಬಳಿ ಇಬ್ಬರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಹಾಗೂ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಂದು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.
53 Views | 2025-03-08 17:18:05
Moreಬೇಕರಿಗೆ ಬಂದ 6 ವರ್ಷದ ಬಾಲಕಿಗೆ ಚಾಕೊಲೇಟ್ ತೋರಿಸಿ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿರುವಂತಹ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ.
44 Views | 2025-04-06 17:52:10
Moreಇತ್ತೀಚಿನ ದಿನಗಳಲ್ಲಿ,ಯಾವಾಗ ಎಲ್ಲಿ ಅಪಘಾತಗಳು ಸಂಭವಿಸುತ್ತವೆ ಎಂದು ಊಹಿಸಲು ಸಾಧ್ಯವಿಲ್ಲ. ಕರ್ನಾಟಕದ ಹಲವಾರು ಕಡೆಗಳಲ್ಲಿ ಅಪಘಾತಗಳು ಅಂಭವಿಸುತ್ತಿವೆ.
33 Views | 2025-05-14 17:22:29
Moreಕೊಪ್ಪಳ ಜಿಲ್ಲೆಯ ಚಿಲಕಮುಖಿ ಗ್ರಾಮ ಕಲಮುಖಿ ಗ್ರಾಮದ ಈ ಪ್ರಕರಣ ಅನಿಷ್ಟ ಪದ್ಧತಿ ಇನ್ನೂ ಜೀವಂತವಿರುವುದನ್ನು ಪುನಾರೂಢಗೊಳಿಸುತ್ತದೆ.
38 Views | 2025-05-18 14:46:22
Moreಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನ ಹತ್ಯೆಮಾಡಿರುವಂತಹ ಘಟನೆ ನಡೆದಿದೆ.
92 Views | 2025-06-01 15:51:47
More